ಬೆಂಗಳೂರು: ಅಂತಾರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯದ ಮುಂದಿನ ನಡೆ ಕುರಿತು ಫೆಬ್ರವರಿ ಮೊದಲ ವಾರ ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನಿಸಿರುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕಾನೂನು, ತಾಂತ್ರಿಕ ಪರಿಣತರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೃಷ್ಣಾ, ಕಾವೇರಿ, ಮಹದಾಯಿ ಜಲ ವಿವಾದಗಳು...
ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು....
ಬೆಂಗಳೂರು: ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ಕೊರೋನಾ ನಿಯಂತ್ರಣ ( Corona Control ) ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದಂತ ವೀಕೆಂಡ್ ಕರ್ಪ್ಯೂ (Weekend Curfew) ರದ್ದುಗೊಳಿಸಲಾಗಿದೆ. ಈ ಬಗ್ಗೆ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು (New Covid19 Guidelines)...
ಬೆಂಗಳೂರು - ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದಾರೂ ತೀವ್ರತೆ ಕಡಿಮೆಯಿದೆ. ಅದಕ್ಕೆ ಅಗತ್ಯವಿರುವ ಔಷಧೋಪಚಾರಗಳ ಲಭ್ಯವಿದ್ದು, ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಿದೆ. ಹೀಗಾಗಿ ತಜ್ಞರು ಹಾಗೂ ಇಲಾಖೆಯ ಅಧಿಕಾರಿಗಳು ಸಂದರ್ಭವನ್ನು ನಿಭಾಯಿಸಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಹಾಗೂ ಸಾಮಾನ್ಯ ಜನರಿಗೆ, ದುಡಿಯುವ ಜನರಿಗೆ ತೊಂದರೆ ಆಗುತ್ತಿರುವುದನ್ನು ಪರಿಗಣಿಸಲಾಗಿದೆ.
ನಮ್ಮ ಆರೋಗ್ಯ ನಿರ್ವಹಣೆಯನ್ನು ಇನ್ನಷ್ಟು ಸಧೃಢಗೊಳಿಸಿ ಜೀವವೂ ಉಳಿಯಬೇಕು,...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಭುವನೇಶ್ವರಿ ನಗರದ 5 ವಾರ್ಡಿನ ಸಿದ್ದಲಿಂಗಪ್ಪ ಎಂಬುವರರ ಮನೆಯ ಗೋಡಾನ್ ಗೆ ರಾತ್ರಿ 1 ಗಂಟೆಯ ಸಮಯದಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
ಸಿದ್ದಲಿಂಗಪ್ಪ ಇವರ ಮನೆಯಲ್ಲಿ ಇದ್ದ ಬಾಡಿಗೆದಾರರ ಒಂದು ಸೈಕಲ್ ಹಾಗೂ 3 ದ್ವಿಚಕ್ರ ವಾಹನಗಳಿಗೆ ಬೆಂಕಿ ತಗುಲಿದ್ದು ಪರಿಣಾಮ ಒಂದು ಸ್ಕೂಟಿ ಹಾಗೂ...
ಬೆಂಗಳೂರು : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಾರಾಂತ್ಯ ಕರ್ಫ್ಯೂ ಕರಿತ ಸಭೆಯ ನಂತರ ಇಂಧನ ಇಲಾಖೆ ಪ್ರಗತಿಪರಿಶೀಲನಾ ಸಭೆಯನ್ನು ಮಾಡಿದರು.ಇಂಧನ ಇಲಾಖೆಯ ಪ್ರಗತಿಯ ವಿಷಯಗಳನ್ನು ಈ ಸಭೆಯಲ್ಲಿ ಚರ್ಚಿಸಿದ್ದಾರೆ. ಇಂಧನ ಸಭೆಯಲ್ಲಿ ಇಂಧನ ಸಚಿವರಾದ ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ...
ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿಯವರು ಹೊಗೇನಕಲ್ ಯೋಜನೆ 2ನೇ ಹಂತವನ್ನು ಕೈಗೆತ್ತಿಕೊಳ್ಳಲು 4,600 ಕೋಟಿ ವೆಚ್ಚದ ಡಿ.ಪಿ.ಆರ್. (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸುವುದಾಗಿ ಘೋಷಿಸಿರುವುದನ್ನು ಕರ್ನಾಟಕ ವಿರೋಧಿಸುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಕಾವೇರಿ ಕಣಿವೆಯಲ್ಲಿ ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ತೀರ್ಪುಗಳಲ್ಲಿನ ನೀರಿನ ಹಂಚಿಕೆಗಳ ಅನ್ವಯವಾಗಿ ತಮಿಳುನಾಡು ರಾಜ್ಯವು ಯೋಜನೆಗಳನ್ನು ಕೈಗೊಳ್ಳಬೇಕಾಗುತ್ತದೆ. ಆದರೆ, ಈ...
ನವದೆಹಲಿ: ಕೋವಿಡ್ ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆಯಂಟಿಬಾಡಿ ಔಷಧಗಳನ್ನು ಬಳಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಮಕ್ಕಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೋವಿಡ್ ಮಾರ್ಗ ಸೂಚಿಯನ್ನು ಹೊರಡಿಸಿದ್ದು, 5 ವರ್ಷ ಕ್ಕಿಂತ ಕೆಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ.
6 ರಿಂದ 11 ವರ್ಷದ ಮಕ್ಕಳು ಪಾಲಕರ ನಿಗಾದಲ್ಲಿ...
ಬೆಂಗಳೂರು : ಅನ್ನ, ಆಶ್ರಯ ಹಾಗೂ ಅಕ್ಷರವೆಂಬ ತ್ರಿವಿಧ ದಾಸೋಹವನ್ನು ಸರ್ಕಾರ ಕಾಯಕ ರೂಪದಲ್ಲಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತುಮಕೂರಿನ ಸಿದ್ದಗಂಗಾಮಠದಲ್ಲಿ ' ದಾಸೋಹ ದಿನ' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಿದ್ದಗಂಗಾ ಮಠ ದಾಸೋಹದ ಬಹಳ ದೊಡ್ಡ ಪರಂಪರೆಯನ್ನೇ ಕರ್ನಾಟಕದಲ್ಲಿ ಹುಟ್ಟುಹಾಕಿದೆ. ಜಗಜ್ಯೋತಿ ಬಸವೇಶ್ವರರ ಮಾರ್ಗದರ್ಶನವನ್ನು...
ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅಂತಾರಾಜ್ಯ ಜಲವಿವಾದದ ಕುರಿತಾಗಿ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಯಿ ಸಭೆಯನ್ನು ಕರೆದಿದ್ದಾರೆ. ಜನವರಿ 22 ಭಾನುವಾರ ಸಭೆ ನಡೆಯಲಿದೆ. ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದ್ದು ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಸಿಎಂ ವರ್ಚುವಲ್ ಮೂಲಕ ಚರ್ಚೆ ನಡೆಸಲಿದ್ದಾರೆ....