ಮೈಸೂರು : ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ(Pratap simha, MP) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Former Chief Minister Siddaramaiah)ವಿರುದ್ಧ ಕಿಡಿಕಾರಿದ್ದಾರೆ. ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಸ್ತಬ್ಧ ಚಿತ್ರ ಮೆರವಣಿಗೆಗೆ ಸಮಾಜ ಸುಧಾರಕ ನಾರಾಯಣ ಗುರುಗಳ(Narayana Gurus)ಸ್ತಬ್ಧಚಿತ್ರವನ್ನು ಆಯ್ಕೆ ಮಾಡಿಲ್ಲವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಸಂಸದ...
ಬಾಗಲಕೋಟೆ : ಗಣರಾಜ್ಯೋತ್ಸವ(Republic Day) ಅಂಗವಾಗಿ ಜನವರಿ 26ರಂದು ದೆಹಲಿ(delhi)ಯಲ್ಲಿ ನಡೆಯುವ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಬಾಗಲಕೋಟೆ ಜಿಲ್ಲೆ(Bagalkot District)ಯ ಇಳಕಲ್ ಸೀರೆ (Ilkal sari) ಹಾಗೂ ಗುಳೇದಗುಡ್ಡ ಖಣ (Guledagudda khana) ( ರವಿಕೆ ) ಆಯ್ಕೆ ಮಾಡಲಾಗಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯ ನೇಕಾರರು ಸಂಭ್ರಮಿಸುತ್ತಿದ್ದು, ಶತ-ಶತಮಾನಗಳಿಂದ ತನ್ನದೇ ಆದ ಗೌರವ ಹಾಗೂ...
ರಾಯಚೂರು : ಕೊರೋನಾ ಹೊಡೆತಕ್ಕೆ ಸಿಕ್ಕಿ ಅನೇಕ ಕ್ಷೇತ್ರಗಳು ತತ್ತರಿಸಿ ಹೋಗಿವೆ. ಇದಕ್ಕೆ ವೃತ್ತಿ ರಂಗಭೂಮಿಯ ನಾಟಕ ಕಂಪನಿಗಳೂ ಹೊರತಾಗಿಲ್ಲ. ಹಲವು ಕ್ಷೇತ್ರಗಳು ಕೊರೋನಾ ಬಳಿಕ ಚೇತರಿಕೆ ಕಾಣುತ್ತಿದ್ದರೂ ರಂಗಭೂಮಿ ಮತ್ತು ರಂಗಭೂಮಿ ಕಲಾವಿದರ ಸ್ಥಿತಿ ಮಾತ್ರ ಅಯೋಮಯವಾಗಿದೆ. ನಾಟಕಗಳು ಪ್ರಾರಂಭವಾದರೂ ಪ್ರೇಕ್ಷಕರ ಕೊರತೆ ಕಾಡುತ್ತಿದೆ. ಇಲ್ಲಿದೆ ಈ ಕುರಿತು ಒಂದು ವರದಿ.
ಹೌದು ಮೊದಲೇ...
ಬೆಂಗಳೂರು : ಕೋವಿಡ್ ನಿಯಮ ಸಡಿಲಿಕೆ ಕುರಿತು ತಜ್ಞರ ಸಭೆಯಲ್ಲಿ ಚರ್ಚಿಸಿ ದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ಈ ಬಾರಿಯ ಕೋವಿಡ್ ಹಿನ್ಮೆಲೆಯಲ್ಲಿ ಆಸ್ಪತ್ರೆ ದಾಖಲಾತಿ ಪ್ರಮಾಣ ಕಡಿಮೆಯಿದೆ. ಹಾಗಾಗಿ ದಿನನಿತ್ಯದ ಕೆಲಸ ಮಾಡಿಕೊಂಡು...
ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ರಾಜಿನಾಮೆ ನೀಡಿದ್ದೇ ನೀಡಿದ್ದು, ಅಭಿಮಾನಿಗಳು ಮತ್ತು ಕ್ರಿಕೆಟ್ ಲೋಕದಲ್ಲಿ ಬೇಜಾರದ ಸಂಗತಿಯಾದರೆ ಇನ್ನೊಂದೆಡೆ ಚರ್ಚೆಯಾಗುತ್ತಿದೆ. ಹಾಗೆಯೇ ಭಾರತ ಕಂಡ ಅತ್ಯಂತ ಯಶಸ್ವಿ ಟೆಸ್ಟ್ ಕ್ರಿಕೆಟ್ ನಾಯಕನೊಬ್ಬ, ಹೀಗೆ ಇದ್ದಕ್ಕಿದ್ದಂತೆ ತನ್ನ ಸ್ಥಾನವನ್ನು ತ್ಯಜಿಸಿದ್ದಕ್ಕೆ ಪ್ರತಿಯೊಬ್ಬ ಅಭಿಮಾನಿಯೂ ಸಹ ಆಶ್ಚರ್ಯಕ್ಕೊಳಗಾಗಿದ್ದಾನೆ. ಇಂತಹ ನಾಯಕ ದಿಢೀರ್ ಎಂದು ನಾಯಕತ್ವ ಬಿಟ್ಟುಕೊಟ್ಟಿದ್ದಕ್ಕೆ ಅನೇಕ ಕ್ರಿಕೆಟಿಗರು...
ಪಂಜಾಬ್ ವಿಧಾನಸಭೆ ಚುನಾವಣೆಯನ್ನು ಫೆಬ್ರವರಿ 14 ಕ್ಕೆ ಚುನಾವಣಾ ಆಯೋಗ ಘೋಷಣೆ ಮಾಡಿತ್ತು,ಆದರೆ ಇದೀಗ 117 ಕ್ಷೇತ್ರಗಳಿಗೂ ಸಹ 6ದಿನ ಮುಂದೂಡಿದೆ. ಫೆ.20 ರಂದು ಮತದಾನ ನಡೆಯಲಿದೆ ಎಂದು ಘೋಷಿಸಿದೆ.ಪಂಜಾಬ್ನಲ್ಲಿ ಗುರು ರವಿದಾಸ್ ಜಯಂತಿ ಫೆ.16 ಕ್ಕೆ ಇದೆ. ಜೊತೆಗೆ ಶೇ 32 ರಷ್ಟು ಪರಿಶಿಷ್ಟ ಜಾತಿ ಸಮುದಾಯದವರು ಪಂಜಾಬ್ನಲ್ಲಿ ಇದ್ದಾರೆ.ಈ ಜನರು ಮತ್ತು...
ಬೆಂಗಳೂರು : ಡಿಕೆಶಿ ಅವರೇ ನಿಮ್ಮ ಆರೋಗ್ಯ ಹೇಗಿದೆ ? ನಿಮ್ಮ ಜತೆ ಹೆಜ್ಜೆ ಹಾಕಿದವರಿಗೆಲ್ಲ ಕೋವಿಡ್ ದೃಢಪಟ್ಟಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಶಿವಕುಮಾರ್ ಅವರನ್ನು ಕೋವಿಡ್ ಸೂಪರ್ ಸ್ಪ್ರೆಡರ್ ಎಂದು ಆರೋಪಿಸಿದೆ.
ಮಾನ್ಯ ಡಿಕೆಶಿ ಅವರೇ, ನಿಮ್ಮ ಆರೋಗ್ಯ ಹೇಗಿದೆ?ಅಂದ ಹಾಗೆ ನಿಮ್ಮ ಜೊತೆಯಲ್ಲಿ ಕೋವಿಡ್ಜಾತ್ರೆಯಲ್ಲಿ ಹೆಜ್ಜೆ...
ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಜ.19 ರವರೆಗೂ ಜಾರಿಯಲ್ಲಿದ್ದ 144 ಸೆಕ್ಷನ್ ಇದೀಗ ಜ.31 ರವರೆಗೂ ವಿಸ್ತರಣೆ ಆಗಿದೆ.ನಗರದಲ್ಲಿ ಒಂದಲ್ಲಾ ಒಂದು ಕಾರಣಗಳಿಗೆ ಜನರು ಸೇರುತ್ತಲೇ ಇರುತ್ತಾರೆ ಈ ದೃಷ್ಟಿಯಿಂದ ಸಾಮಾಜಿಕ ಅಂತರವನ್ನು ಕಾಪಾಡಲು 144 ಸೆಕ್ಷನ್ ಜಾರಿ ಮಾಡಲಾಗಿದೆ. ಪ್ರತಿಭಟನೆರ್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ....
ಪಾಕಿಸ್ತಾನದ ಸದ್ಯದ ಪರಿಸ್ಥಿತಿ ಹದಗೆಟ್ಟಿದೆ. ಆರ್ಥಿಕತೆಯಲ್ಲಿ ತುಂಬಾ ಹೊಡೆತ ಬಿದ್ದಿದೆಈಗಿರುವಾಗ ಜಮಾತ್ ಎ ಇಸ್ಲಾಮಿ ಪಾಕಿಸ್ತಾನದ ನೂತನ ಅರ್ಥಶಾಸ್ತ್ರಜ್ಞ ಜನಾಬ್ ಇಮ್ರಾನ್ಖಾನ್ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನದ ಆರ್ಥಿಕ ಸಮಸ್ಯೆಗಳು ಶೋಚನೀಯವಾಗಿವೆ. ಮತ್ತು ಬೆಟ್ಟದಷ್ಟು ಹದಗೆಟ್ಟಿದೆ ಈಗಾಗಿ ಪ್ರಧಾನಿ ಇಮ್ರಾನ್ ಖಾನ್ ಅಂತಾರಾಷ್ಟ್ರೀಯ ಭಿಕ್ಷುಕ ಎಂದು ಜರಿದಿದ್ದಾರೆ, ಅಷ್ಟೇ ಅಲ್ಲದೆ ಆತ ಪ್ರಧಾನಿ ಹುದ್ದೆಯಿಂದ ತೊಲಗಿದರೆ...
ಕಲಬುರಗಿ: 2023ರ ಒಳಗಾಗಿ ಜಲಜೀವನ ಮಿಷನ್ ಅಡಿ ಜಿಲ್ಲೆಯ ಎಲ್ಲ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಸಗೊಬ್ಬರ, ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಒಂದು ಮನೆಗೆ ನೀರು...