Tuesday, June 30, 2026

ರಾಜ್ಯ

ವೀಕೆಂಡ್ ಕರ್ಫ್ಯೂ: ದಕ್ಷಿಣ ಕನ್ನಡದಲ್ಲಿ ಈ ಕೆಲಸಗಳಿಗೆ ಮಾತ್ರ ಅವಕಾಶ..!

ರಾಜ್ಯದಲ್ಲಿ ಕೊರೊನಾ ಸೋಂಕು ಹಹೆಚ್ಚಾಗಿ ಹರಡುತ್ತಿದ್ದು, ವೀಕೆಂಡ್ ಕರ್ಫ್ಯೂವನ್ನ ಮುಂದುವರಿಯಲಿದೆ. ಇವತ್ತು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದ್ದು, ಈ ವೇಳೆ ದಿನ ಬಳಕೆ ಅಂಗಡಿಗಳು, ಮೆಡಿಕಲ್ ಶಾಪ್, ಆಸ್ಪತ್ರೆ ಸೇರಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ ಸಂಚಾರ...

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಿದ ಸರ್ಕಾರ

ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿದೆ, ಕಡಿಮೆ ಸಂಬಳ ಅದರಲ್ಲೇ, ಶಿಕ್ಷಣ ವೃತ್ತಿ ಈಗೆ ಸಾಗಿಸಿಕೊಂಡು ಬರುತ್ತಿದ್ದ ಅತಿಥಿ ಉಪನ್ಯಾಸಕರ ಜೀವನ ಸುಧಾರಿಸಲು ಸರ್ಕಾರ ಮುಂದಾಗಿದೆ. ಯುಜಿಸಿ ನಿಯಮ ಅನುಸರಿಸಿ ಅರ್ಹತೆಯನ್ನು ನಿಗದಿ ಪಡಿಸಲಾಗಿದೆ. ಈವರೆಗೆ 13.000 ವೇತನ ಪಡೆಯುಯತ್ತಿದ್ದವರು ಮುಂದಿನ ದಿನಗಳಲ್ಲಿ 32.000 ಪಡೆಯಲಿದ್ದಾರೆ. 11000 ವೇತನ ಪಡೆಯಲಿದ್ದಾರೆ. ಪ್ರತಿ...

H D Revanna ಹೇಳಿಕೆ : ಪ್ರಾಣ ಹೋದರೆ ಹೋಗಲಿ, ಸಿಎಂ ಮನೆ ಮುಂದೆ ಧರಣಿ ಮಾಡುತ್ತೇನೆ..!

ಹಾಸನ : ನನ್ನ ಪ್ರಾಣ ಹೋದರೆ ಹೋಗಲಿ ಸಿಎಂ ಬೊಮ್ಮಾಯಿ( CM Bommai) ಮನೆ ಮುಂದೆ ಧರಣಿ ಮಾಡುತ್ತೇನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ರೇವಣ್ಣ(H D Revanna) ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ (BJP government)ಶಿಕ್ಷಣ ಇಲಾಖೆಯಲ್ಲಿಯೂ ಸಹ ರಾಜಕೀಯ ಮಾಡುತ್ತಿದ್ದಾರೆ. ಹೊಳೆನರಸೀಪುರ(HOLENERASIPUR)ದಲ್ಲಿ ಇರುವಂತಹ ಮಹಿಳಾ ಕಾಲೇಜಿಗೆ '...

SANKRANTI ಹಬ್ಬಕ್ಕೆ ಶುಭ ಕೋರಿ, ರೈತರ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್..!

ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ(Sankranthi Festival) ಶುಭಾಶಯಗಳು ಕೋರಿದ ಡಿಕೆ ಶಿವಕುಮಾರ್(DK Shivakumar). ರೈತರು(Farmers)ತಮ್ಮ ಇಡೀ ಜೀವನವನ್ನು ಬೇರೆಯವರಿಗಾಗಿ ತ್ಯಾಗ ಮಾಡುತ್ತಿದ್ದಾರೆ. ಅವರ ಬೆಳೆ ಉತ್ತಮವಾಗಲಿ. ಬದುಕು ಹಸನಾಗಲಿ, ಅವರು ಆರೋಗ್ಯದಿಂದಿರಲಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ತುಂಬು ಹೃದಯದಿಂದ ಹಾರೈಸುತ್ತೇನೆ. ಪುಣ್ಯವಶಾತ್ ಕೋವಿಡ್ (covid)ಮಹಾಮಾರಿ ಗ್ರಾಮೀಣ(Rural) ಪ್ರದೇಶದಲ್ಲಿ ಹೆಚ್ಚಾಗಿ ಹರಡಿಲ್ಲ. ಆದರೆ...

KS Eshwarappa ಹೇಳಿಕೆ : ಸಿದ್ದು ಡಿಕೆಶಿ ಮುಖ್ಯಮಂತ್ರಿಯ ಕನಸು ಭಗ್ನ..!

ಶಿವಮೊಗ್ಗ : ಮೇಕೆದಾಟು(MEKEDATU) ಪಾದಯಾತ್ರೆ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯ(assembly election)ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್(DK Shivakumar)ಮುಖ್ಯಮಂತ್ರಿಯಾಗುವ ಪಣತೊಟ್ಟಿದ್ದರು. ಆದರೆ ಈಗ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸುವುದು ಮೂಲಕ ಅವರ ಮುಖ್ಯಮಂತ್ರಿ ಕನಸು ಭಗ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa, Minister of Rural Development) ಮಾಧ್ಯಮಗಳೊಂದಿಗೆ...

Samanvi : ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ಸಾವು..!

ಬೆಂಗಳೂರು : ನಿನ್ನೆ ಸಂಜೆ ಕೋಣನಕುಂಟೆಯ ವಾಜರಹಳ್ಳಿ(Vajrahalli of Koonanakunte)ಯಲ್ಲಿ ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಕಲರ್ಸ್ ಕನ್ನಡದ ವಾಹಿನಿಯಲ್ಲಿ ಬರುವ ನನ್ನಮ್ಮ ಸೂಪರ್ ಸ್ಟಾರ್ (nannamma super star)ಸ್ಪರ್ಧಿ ಸಮನ್ವಿ (Samanvi)ಮೃತಪಟ್ಟಿದ್ದಾಳೆ. ನಿನ್ನೆ ಸಂಜೆ ಶಾಪಿಂಗ್(Shopping)ಗಾಗಿ ತಾಯಿ ಅಮೃತಾ ಹಾಗೂ ಸಮನ್ವಿ ತೆರಳುತ್ತಿದ್ದರು ಈ ವೇಳೆ ಟಿಪ್ಪರ್ ಚಾಲಕ ಮಂಚೇಗೌಡ ಆಟೋ...

Dr.K.Sudhakar : ಮೂರನೇ ಅಲೆ ಎದುರಿಸೋಕೆ ಸರ್ಕಾರ ಸರ್ವ ಸನ್ನದ್ಧ..!

ಕೊರೋನಾ ಮೂರನೇ ಅಲೆಯ(Corona Third wave)ಬಗ್ಗೆ ಜನರಲ್ಲಿ ದಿನೇ ದಿನೇ ಆತಂಕ ಹೆಚ್ಚುತ್ತಿದೆ. ಆದರೆ ಇವತ್ತು ಆರೋಗ್ಯ ಸಚಿವರು ಕೊಟ್ಟ ಮಾಹಿತಿ ರಾಜ್ಯದ ಜನತೆಗೆ ನಿರಾಳವಾಗುವ ಭರವಸೆಯನ್ನಂತೂ ನೀಡುತ್ತಿದೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್(Health Minister K.Sudhakar) ಪತ್ರಿಕಾಗೋಷ್ಟಿಯಲ್ಲಿ ನೀಡಿದ ಸರ್ಕಾರದ ಸಿದ್ಧತೆ ಕೊರೋನಾ ಎದುರಿಸೋಕೆ ಹೇಗೆ ಸರ್ಕಾರ(Government) ಸಿದ್ಧವಾಗಿದೆ ಎನ್ನುವ ಸ್ಪಷ್ಟ...

Karnatakaದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು ದಾಖಲು..!

ಬೆಂಗಳೂರು : ರಾಜ್ಯದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು(Corona cases) ಪತ್ತೆಯಾಗಿದೆ. ಇನ್ನು ಅದರಲ್ಲಿ 18374 ಪ್ರಕರಣಗಳು ಬೆಂಗಳೂರುನಲ್ಲೇ (Bangalore)ಕಂಡುಬಂದಿದೆ. ಇನ್ನು ಪಾಸಿಟಿವಿಟಿ(Positivity) ದರ 12.39% ಇದೆ. ಇನ್ನು 2,363 ಜನರು ಗುಣಮುಖರಾಗಿದ್ದಾರೆ. ಇನ್ನು ರಾಜ್ಯದಲ್ಲಿ 1,15,733 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಅದರಲ್ಲಿ 91 ಸಾವಿರ ಪ್ರಕರಣಗಳು ಬೆಂಗಳೂರುನಲ್ಲೇ ಸಕ್ರಿಯಾವಾಗಿವೆ. ಇನ್ನು ರಾಜ್ಯದಲ್ಲಿ...

Ashwath narayan : ಫ್ಯೂಚರ್ ಡಿಜಿಟಲ್ ಜಾಬ್ಸ್ ಗೆ ಚಾಲನೆ

ಬೆಂಗಳೂರು : ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯುಳ್ಳ `ಪ್ಯೂಚರ್ ಡಿಜಿಟಲ್ ಜಾಬ್ಸ್’ (Future Digital Jobs) ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Dr CN Ashwathnarayan) ಅವರು ಇಂದು ಚಾಲನೆ ನೀಡಿದರು. ಇದರ ಅಂಗವಾಗಿ ರಾಜ್ಯ ಕಾಲೇಜು ಮತ್ತು ತಾಂತ್ತಿಕ...

Mekedatu ಪಾದಯಾತ್ರೆ ಮೋಟಕು ಗೊಳಿಸಿದ ಕಾಂಗ್ರೆಸ್..!

ನಿನ್ನೆ ಪಾದಯಾತ್ರೆಗೆ ಸಂಬಂಧಪಟ್ಟಂತೆ ಹೈಕೋರ್ಟ್ ವಿಭಾಗೀಯ ಪೀಠ(High divisional seat)ವಿಚಾರಣೆ ನಡೆಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜನ ಕೊರೋನಾದಿಂದ ತತ್ತರಿಸಿದ್ದಾರೆ, ಈ ಸಮಯದಲ್ಲಿ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ?, ಅನುಮತಿ ನೀಡಲಿಲ್ಲ ವೆಂದರೆ ಇನ್ನು ಏಕೆ ಕ್ರಮ ಕೈಗೊಂಡಿಲ್ಲ?, ಸರ್ಕಾರ ಸಮರ್ಥವಾಗಿದೆಯೇ?, ನಾವು ಹೇಳುವವರಿಗೆ ನೀವು ಕ್ರಮಕೈಗೊಳ್ಳುತ್ತಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಂತರ...
- Advertisement -spot_img

Latest News

ಪೊಲೀಸ್ ಠಾಣೆಗಳು ಕಾಂಗ್ರೆಸ್ ಪಕ್ಷದ ಕಚೇರಿಗಳಾಗಿವೆ, ಪೊಲೀಸರು ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ: ವಿಜಯೇಂದ್ರ

Haveri News: ಹಾವೇರಿ: ನಿನ್ನೆ ಕಾರಹುಣ್ೞಿಮೆ ಸಂಭ್ರಮದ ಮಧ್ಯೆ ಹಾವೇರಿಯಲ್ಲಿ ಕೋಮು ಗಲಭೆ ನಡೆದಿದ್ದು, ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯಂದ್ರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದೇ...
- Advertisement -spot_img