Friday, November 21, 2025

ರಾಷ್ಟ್ರೀಯ

ಸ್ವಾಮಿಯೇ ಅಯ್ಯಪ್ಪ ಕಾಪಡಪ್ಪ! ಶಬರಿಮಲೆ ಯಾತ್ರೆಗೆ ಕೋರ್ಟ್ ಬ್ರೇಕ್

ಶಬರಿಮಲೆ ದೇಗುಲದಲ್ಲಿ ಮಂಡಲ–ಮಕರವಿಳಕ್ಕು ಯಾತ್ರೆ ಆರಂಭಗೊಂಡ ಹಿನ್ನೆಲೆಯಲ್ಲಿ ಭಕ್ತರ ಭಾರೀ ಒಳಹರಿವು ಕಂಡುಬಂದಿದೆ. ಯಾತ್ರಿಕರ ಕಾಲ್ತುಳಿತ ಮತ್ತು ಹೆಚ್ಚುತ್ತಿರುವ ಜನಸಂದಣಿಯನ್ನು ನಿಭಾಯಿಸುವ ಸಲುವಾಗಿ, ಕೇರಳ ಹೈಕೋರ್ಟ್ ಮಹತ್ವದ ನಿರ್ದೇಶನಗಳನ್ನು ನೀಡಿದೆ. ಸ್ಪಾಟ್‌ ಬುಕ್ಕಿಂಗ್‌ಗಳನ್ನು ದಿನಕ್ಕೆ ಗರಿಷ್ಠ ಐದು ಸಾವಿರಕ್ಕೆ ಸೀಮಿತಗೊಳಿಸಲಾಗಿದ್ದು, ದೈನಂದಿನ ದರ್ಶನ ಮಿತಿಯನ್ನು 75 ಸಾವಿರಕ್ಕೆ ಇಳಿಕೆ ಮಾಡಲಾಗಿದೆ. ಬುಧವಾರ ನಡೆದ ವಿಚಾರಣೆಯಲ್ಲಿ, ನ್ಯಾಯಮೂರ್ತಿಗಳು...

ಮಧ್ಯಪ್ರದೇಶಕ್ಕೆ ಕನ್ನಡಿಗನಿಂದ ‘ರಾಷ್ಟ್ರ’ ಪ್ರಶಸ್ತಿ!

ಅರೆ–ಬಂಜರು ಪ್ರದೇಶವನ್ನು ರಾಷ್ಟ್ರಮಟ್ಟದ ಮಾದರಿಯನ್ನಾಗಿ ಪರಿವರ್ತಿಸಿ, ನೀರಿನ ಸಂರಕ್ಷಣೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆ ‘ದೇಶದ ಅತ್ಯುತ್ತಮ ಪ್ರದರ್ಶನ ನೀಡಿದ ಜಿಲ್ಲೆ’ ಎಂಬ ಪ್ರಶಸ್ತಿ ಪಡೆದಿದೆ. ಈ ಯೋಜನೆಯನ್ನು ಮುನ್ನಡೆಸಿದ ಕರ್ನಾಟಕದ ತಿಪಟೂರಿನ ಮೂಲದ IAS ಅಧಿಕಾರಿ ಡಾ. ನಾಗಾರ್ಜುನ್ ಬಿ. ಗೌಡ ಹಾಗೂ ಖಾಂಡ್ವಾ ಕಲೆಕ್ಟರ್ ರಿಷವ್ ಗುಪ್ತಾ ಅವರನ್ನು...

ರಾಹುಲ್‌ಗೆ ಬಿಗ್ ಸೆಟ್‌ಬ್ಯಾಕ್ – 272 VIPಗಳಿಂದ ಲೆಟರ್ ವಾರ್

ಕೇಂದ್ರ ಚುನಾವಣಾ ಆಯೋಗದ ಮೇಲಿನ ಟೀಕೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ದೇಶದ ನ್ಯಾಯಾಂಗ, ಆಡಳಿತ ಮತ್ತು ರಕ್ಷಣಾ ಕ್ಷೇತ್ರದ ಗಣ್ಯರು ಒಟ್ಟಾಗಿ ಚುನಾವಣಾ ಆಯೋಗದ ಪರ ನಿಂತಿದ್ದಾರೆ. 16 ನ್ಯಾಯಮೂರ್ತಿಗಳು, 123 ನಿವೃತ್ತ ಆಡಳಿತಾಧಿಕಾರಿಗಳು ಮತ್ತು 133 ಸಶಸ್ತ್ರ ಪಡೆಗಳ ನಿವೃತ್ತ ಅಧಿಕಾರಿಗಳು ಸೇರಿ ಒಟ್ಟು 272 ಗಣ್ಯರು ಚುನಾವಣಾ ಆಯೋಗವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ...

ಪಿಎಂ ಕಿಸಾನ್ ಹಣ ಜಮಾ ಆಗಿದ್ಯಾ ? ಮನೆಯಲ್ಲೇ ಕೂತು ಚೆಕ್ ಮಾಡಿ

ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಎನ್ನಲಾಗುವ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಮತ್ತೆ ಸುದ್ದಿಯಲ್ಲಿದೆ. ಹಲವು ತಿಂಗಳಿಂದ ಹಣ ಬರದೇ ಕಾಯುತ್ತಿದ್ದ ಲಕ್ಷಾಂತರ ರೈತರಿಗೆ ಇಂದು ದೊಡ್ಡ ಮಟ್ಟದ ಗುಡ್ ನ್ಯೂಸ್‌ ಸಿಕ್ಕಿದೆ. ನವೆಂಬರ್ 19, 2025 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮಿಳುನಾಡಿನ ಕೊಯಮತ್ತೂರಿನಲ್ಲಿ ಪಿಎಂ ಕಿಸಾನ್‌ 21ನೇ ಕಂತಿನ...

ತಿಮ್ಮಪ್ಪನ ಭಕ್ತರೇ ಗಮನಿಸಿ! TTD ಹೊಸ ನಿಯಮಗಳು ಜಾರಿ

ಈ ವರ್ಷ ಡಿಸೆಂಬರ್ 30ರಿಂದ 2026ರ ಜನವರಿ 8ರವರೆಗೆ ವೈಕುಂಠ ದ್ವಾರ ದರ್ಶನ ನಡೆಯಲಿದೆ. ನವೆಂಬರ್ 18ರಂದು ತಿರುಮಲದ ಅನ್ನಮಯ್ಯ ಭವನದಲ್ಲಿ ನಡೆದ ಟಿಟಿಡಿ ತುರ್ತು ಸಭೆಯಲ್ಲಿ, ಭಕ್ತರ ಸುರಕ್ಷತೆ ಮತ್ತು ಸೌಲಭ್ಯಕ್ಕಾಗಿ ಮುಖ್ಯಮಂತ್ರಿಗಳ ನಿರ್ದೇಶನದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕಳೆದ ವರ್ಷ ಆಫ್‌ಲೈನ್ ಟೋಕನ್‌ಗಾಗಿ ಸಂಭವಿಸಿದ ಕಾಲ್ತುಳಿತದ ಘಟನೆಗಳನ್ನು ತಪ್ಪಿಸಲು, ಈ ಬಾರಿ...

ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಮದ್ವಿ ಹಿದ್ಮಾ ಎನ್​ಕೌಂಟರ್

ಆಂಧ್ರಪ್ರದೇಶದ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ನಡೆದ ಭಾರಿ ಎನ್‌ಕೌಂಟರ್‌ನಲ್ಲಿ ದೇಶದ ಅತ್ಯಂತ ಹುಡುಕಲ್ಪಟ್ಟ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ಹತನಾಗಿದ್ದಾನೆ ಎಂಬ ದೊಡ್ಡ ಬ್ರೇಕಿಂಗ್ ಮಾಹಿತಿ ಹೊರಬಿದ್ದಿದೆ. 150 ಕ್ಕೂ ಹೆಚ್ಚು ಸೈನಿಕರ ಹತ್ಯೆಗೆ ಕಾರಣನಾಗಿದ್ದ ಈ ಟಾಪ್ ಮಾವೋ ನಾಯಕನ ಸಾವು, ನಕ್ಸಲ್ ಚಟುವಟಿಕೆಗಳಿಗೆ ಭಾರೀ ಹೊಡೆತವೆಂದು ಭದ್ರತಾ ವಲಯ...

ಉಗ್ರರನ್ನ ಪಾತಾಳದಲ್ಲಿದ್ರೂ ಬಿಡುವುದಿಲ್ಲ – ಶಾ ಪ್ರತಿಜ್ಞೆ

ದೆಹಲಿಯಲ್ಲಿ ನಡೆದ ಕಾರು ಸ್ಫೋಟಕ್ಕೆ ಕಾರಣರಾದವರನ್ನು ಪಾತಾಳದಲ್ಲಿದ್ದರೂ ಪತ್ತೆ ಹಚ್ಚಿ, ಕಠಿಣ ಶಿಕ್ಷೆ ವಿಧಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಜ್ಞೆ ಕೈಗೊಂಡಿದ್ದಾರೆ. ಫರಿದಾಬಾದ್‌ನಲ್ಲಿ ನಡೆದ ಉತ್ತರ ವಲಯ ಮಂಡಳಿಯ 32ನೇ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಯೋತ್ಪಾದನೆಯನ್ನು ಬೇರು-ಸಮೇತ ನಿರ್ಮೂಲನೆ ಮಾಡುವುದು ಸರ್ಕಾರದ ದೃಢಬದ್ಧತೆಯಾಗಿದೆ ಎಂದು...

ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ರಾಜೀನಾಮೆ – ನ.20 ಗಾಂಧಿಮೈದಾನದಲ್ಲಿ ಪದಗ್ರಹಣ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯಗಳಿಸಿದ ಹಿನ್ನೆಲೆ, ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ಅನುಮೋದನೆ ದೊರೆಯಿತು. ನವೆಂಬರ್ 19ರಂದು ಅಧಿಕೃತವಾಗಿ ವಿಧಾನಸಭೆ ವಿಸರ್ಜಿಸಲಾಗುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಪತ್ರ ಸಲ್ಲಿಸಿದ್ದಾರೆ. ಇದರಿಂದ ಹೊಸ ಸರ್ಕಾರ ರಚನೆ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಈ ನಡುವೆ,...

ಬಾಂಗ್ಲಾದಲ್ಲಿ ‘ಗಲ್ಲು’ ತೀರ್ಪು, ಶೇಖ್ ಹಸೀನಾ ಭವಿಷ್ಯ ಏನು?

ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನ ಉಚ್ಛಾಟಿಸಲಾಗಿದೆ. ಇವರ ವಿರುದ್ದದ ಪ್ರಕರಣದಲ್ಲಿ ನ್ಯಾಯಾಲಯವು ಮರಣದಂಡನೆ ವಿಧಿಸಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಕಳೆದ ವರ್ಷ ಬಾಂಗ್ಲಾದೇಶದಲ್ಲಿ ನಡೆದ ದಂಗೆ ಮತ್ತು ಸಾಮೂಹಿಕ ಹತ್ಯೆಗಳ ಪ್ರಕರಣದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳು ನಡೆದಿರುವುದಾಗಿ ನ್ಯಾಯಾಲಯ ತೀರ್ಮಾನಿಸಿದೆ. ಪ್ರೇರಣೆಗೆ ಪ್ರಚೋದನೆ, ಕೊಲ್ಲಲು ಆದೇಶ ಹಾಗೂ ದೌರ್ಜನ್ಯಗಳನ್ನು ತಡೆಯಲು ವಿಫಲವಾಗಿರುವ ಮೂರು...

ಬಿಹಾರದಲ್ಲಿ ಹೊಸ ಅಧ್ಯಾಯ – ಪ್ರಮಾಣವಚನಕ್ಕೆ ಡೇಟ್ ಫಿಕ್ಸ್!

ಬಿಹಾರ ವಿಧಾನಸಭೆಯಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನವೆಂಬರ್ 20ರಂದು ಹೊಸ ಸಚಿವ ಸಂಪುಟ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೋಮವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸಚಿವ ಸಂಪುಟದ ಅಂತಿಮ ಸಭೆ ನಡೆಸಿ, ವಿಧಾನಸಭೆ...
- Advertisement -spot_img

Latest News

Political News: ಬೆಂಗಳೂರು ಉಸ್ತುವಾರಿ ಸಚಿವರಿಗೆ ಪರಿಜ್ಞಾನ ಇಲ್ಲವೇ? : ನಿಖಿಲ್ ಕುಮಾರ್ ಪ್ರಶ್ನೆ

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...
- Advertisement -spot_img