political News: ಕಾಶ್ಮೀರದಲ್ಲಿ ನಡೆಯುವ ಗಲಾಟೆಯನ್ನು ನಿಲ್ಲಿಸಬೇಕು ಎಂದರೆ, ಅದಕ್ಕಿರುವ ಒಂದೇ ಒಂದು ಪರಿಹಾರ ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜಿಯಾಗಬೇಕು ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
https://youtu.be/PFWUjSNw1RQ
ಅಕ್ಟೋಬರ್ 20 ರಂದು ಭಯೋತ್ಪಾದಕರ ದಾಳಿಗೆ ತುತ್ತಾದ ಡಾ.ಶಹನ್ವಾಜ್ ದಾರ್ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿದ ಬಳಿಕ ಮುಫ್ತಿ ಮಾಧ್ಯಮದ ಜೊತೆ ಮಾತನಾಡಿದ್ದಾರೆ....
ಐಆಸಿಟಿಸಿ ವಿಐಪಿ ಲಾಂಜ್ನಲ್ಲಿ ಸಂಚರಿಸುವ ವೇಳೆ ನೀಡಿದ ಆಹಾರದಲ್ಲಿ ಜರಿ (Centipedes) ಪತ್ತೆಯಾಗಿದ್ದು, ಈ ಅನುಭವ ಪಡೆದ ವ್ಯಕ್ತಿ, ಟ್ವೀಟರ್ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಅವರು ಚಲಿಸುತ್ತಿದ್ದ ವಿಐಪಿ ಬೋಗಿಯಲ್ಲಿ ನೀಡಿದ ಆಹಾರದಲ್ಲಿ ಜರಿ (Centipedes) ಪತ್ತೆಯಾಗಿದ್ದು, ಈ ಬಗ್ಗೆ ಫೋಟೋ ಹಾಕಿ, ವ್ಯಂಗ್ಯವಾಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ, ಮೊದಗಿಂತಲೂ ಈಗ...
Spiritual: ಮಧ್ಯಪ್ರದೇಶದ ಖಜುರಾಹೋ ಎಂಬ ಪ್ರಸಿದ್ಧ ಸ್ಥಳದಲ್ಲಿ ಮತಂಗೇಶ್ವರ ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿರುವ ಶಿವಲಿಂಗ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಇನ್ನು 100 ವರ್ಷ ತುಂಬುವುದರೊಳಗೆ, ಆ ಶಿವಲಿಂಗ, ದೇವಸ್ಥಾನದ ಮೇಲ್ಛಾವಣಿ ಮೀರಿ ಬೆಳೆಯುವ ಸಾಧ್ಯತೆ ಇದೆ. ಪ್ರತೀ ಎರಡರಿಂದ ಮೂರು ವರ್ಷಕ್ಕೊಮ್ಮೆ ಈ ಶಿವಲಿಂಗ 1 ಇಂಚು ಬೆಳೆಯುತ್ತದೆ. ಸದ್ಯ ಈ ಶಿವಲಿಂಗ 8ರಿಂದ...
Spiritual: ಛತ್ತೀಸ್ಘಡದ ಬಸ್ತಾರ ಎಂಬಲ್ಲಿ ಶ್ರೀಕೃಷ್ಣನ ದೇಗುಲವಿದೆ. ಈ ದೇಗುಲಕ್ಕೆ ಹಲವಾರು ಪ್ರವಾಸಿಗರು, ಭಕ್ತರು ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದು ಹೋಗುತ್ತಾರೆ. ಆದರೆ ಸಂಜೆ 7 ಗಂಟೆಯ ಬಳಿಕ ಇಲ್ಲಿ ದರ್ಶನ ಮಾಡಲು ಅನುಮತಿ ಇರುವುದಿಲ್ಲ. ಏಕೆಂದರೆ, 7 ಗಂಟೆಗೆ ಈ ದೇವಸ್ಥಾನವನ್ನು ಬಂದ್ ಮಾಡಲಾಗುತ್ತದೆ. ಮರುದಿನ ಬೆಳಿಗ್ಗೆ 7 ಗಂಟೆಯ ಬಳಿಕ,...
National News: ಸಾವು ಸಮೀಪಿಸಿದಾಗ, ನಮ್ಮ ಬುದ್ಧಿ ನಮ್ಮ ಕೈಯಲ್ಲಿರುವುದಿಲ್ಲ. ಎಷ್ಟೇ ಬುದ್ಧಿವಂತನಾಗಿದ್ದರೂ, ಅವನಿಗೆ ಸಾವು ನೋವು ಬರಬೇಕು ಎಂದು ಬರೆದಿದ್ದರೆ, ಆತ ಆ ಕ್ಷಣ ಮೂರ್ಖನಾಗಿಬಿಡುತ್ತಾನೆ. ಕೆಲವೊಮ್ಮೆ ಅಧಿಕಪ್ರಸಂಗತನವೂ ನಮಗೆ ಸಾವು ತರುತ್ತದೆ. ಅದೇ ರೀತಿಯ ಘಟನೆಯೊಂದು, ನಡೆದಿದ್ದು, ಯುವಕನೋರ್ವ ಗೆಳೆಯನ ಬರ್ತ್ಡೇ ಪಾರ್ಟಿಗೆ ಹೋಗಿದ್ದ. ಆ ಪಾರ್ಟಿ ನಡೆಯುತ್ತಿದ್ದ ಹೊಟೇಲ್ಗೆ ನಾಯಿಯೊಂದು...
Bollywood News: ಶ್ರೇಯಾ ಘೋಷಾಲ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲಾ ಹೇಳಿ..? ಅದರಲ್ಲೂ ಭಾರತೀಯರಿಗೆ ಶ್ರೇಯಾ ಘೋಷಾಲ್ ಫೇವರಿಟ್ ಸಿಂಗರ್, ಆಕೆಯ ಧ್ವನಿ ಕೇಳಿ, ತಲೆಯಾಡಿಸದವರೇ ಇಲ್ಲ.. ವಾವ್ ಅನ್ನೋ ಉದ್ಗಾರ ತೆಗೆಯದವರೇ ಇಲ್ಲ. ಇನ್ನು ಅವರ ಸಂಗೀತ ಕಾರ್ಯಕ್ರಮ ನಡೆಯುತ್ತಿದೆ ಎಂದರೆ, ಅವರು ಹಾಡು ಶುರು ಮಾಡಿದ ತಕ್ಷಣವೇ ಚಪ್ಪಾಳೆ ಮೊಳಗಲು ಶುರುವಾಗುತ್ತದೆ....
Hyderabad News: ಹೈದರಾಬಾದ್ನ ಕಾರ್ ಒಂದರಲ್ಲಿ ಕ್ಯಾಬ್ ಚಾಲಕ, ಇದು ಓಯೋ ರೂಮ್ ಅಲ್ಲ, ಕಾರ್, ಇಲ್ಲಿ ನೋ ರೋಮ್ಯಾನ್ಸ್ ಎಂದು ನೋಟೀಸ್ ಅಂಟಿಸಿದ್ದಾನೆ. ಈ ಫೋಟೋ ವೈರಲ್ ಆಗುತ್ತಿದ್ದಂತೆ, ಚಾಲಕ ಹಾಾಕಿರುವ ನೊಟೀಸ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
https://youtu.be/eOdVi02HU3k
ಕ್ಯಾಬ್ ಬುಕ್ ಮಾಡುವ ಕೆಲವು ಜೋಡಿಗಳು, ಕಾರಿನಲ್ಲೇ ಅಸಭ್ಯ ವರ್ತನೆ ಶುರು ಮಾಡಿಕೊಳ್ಳುತ್ತಾರೆ. ರೋಮ್ಯಾಂಟಿಕ್ ಆಗಿ, ಇತರರಿಗೆ...
Bollywood News: ಸದ್ಯ ಭಾರತದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಲಾರೆನ್ಸ್ ಬಿಷ್ಣೋಯ್ ಸುದ್ದಿ. ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ನನ್ನು ಕೊಲೆ ಮಾಡುವುದೇ ನನ್ನ ಜೀವನ ಗುರಿ ಎನ್ನುತ್ತಿರುವ ಬಿಷ್ಣೋಯ್, ಸಲ್ಮಾನ್ ಖಾನ್ಗೆ ಸಪೋರ್ಟ್ ಮಾಡುವವರನ್ನೆಲ್ಲ ಕೊಲ್ಲುವ ತಯಾರಿ ನಡೆಸಿದ ಹಾಗಿದೆ. ಕೆಲ ದಿನಗಳ ಹಿಂದೆ ಸಲ್ಮಾನ್ ಆಪ್ತನಾಗಿದ್ದ ಬಾಬಾ ಸಿದ್ಧಕಿ ಹತ್ಯೆಯಾಗಿದ್ದು,...
Bollywood News: ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ ಸಲ್ಮಾನ್ ಖಾನ್ ವಿರುದ್ಧ ಏಕೆ ಲಾರೆನ್ಸ್ ಬಿಷ್ಣೋಯಿ ಅಷ್ಟು ದ್ವೇಷ ಸಾಧಿಸುತ್ತಿದ್ದಾನೆ ಅನ್ನೋ ಬಗ್ಗೆ ಹೇಳಿದ್ದೇವೆ. ಇದೀಗ ಪ್ರಾಣಿಗಳಿಗೆ ಇಷ್ಟು ಮಹತ್ವ ಕೊಡುವ ಬಿಷ್ಣೋಯಿಗಳು ಯಾರು..? ಯಾಕೆ ಇವರಿಗೆ ಕೃಷ್ಣಮೃಗವನ್ನು ಕಂಡರೆ ಅಷ್ಟು ಭಕ್ತಿ..? ಚಿಪ್ಕೋ ಆಂದೋಲನ ಮತ್ತು ಬಿಷ್ಣೋಯಿ ಸಮಾಜಕ್ಕೂ ಇರುವ ನಂಟೇನು...
Bangla News: ದೇಶ ಬಿಟ್ಟು ಭಾರತಕ್ಕೆ ಬಂದಿರುವ ಬಾಂಗ್ಲಾ ದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನ್ಯಾಯಾಲಯ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಬಾಂಗ್ಲಾ ನ್ಯಾಯಾಲಯ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದ್ದು, ಅಕ್ಟೋಬರ್ 17ರಂದು ಈ ಆದೇಶ ಹೊರಡಿಸಿದೆ. ಬಾಂಗ್ಲಾದೇಶದ ಅಂತರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್...