Sunday, May 10, 2026

ರಾಷ್ಟ್ರೀಯ

ತಡವಾಗಿ ಬಂದಿದ್ದಕ್ಕೆ ಬೈದ ಮಹಿಳೆ: ಜೀವನ ಅಂತ್ಯಗೊಳಿಸಿದ ಡಿಲೆವರಿ ಬಾಯ್

Chennai News: ಆರ್ಡರ್ ಮಾಡಿದ ವಸ್ತುವನ್ನು ಡಿಲೆವರಿ ಬಾಯ್ ಲೇಟ್‌ ಆಗಿ ಆರ್ಡರ್ ಮಾಡಿದ್ದಾನೆ ಎಂದು ಕೋಪಗೊಂಡ ಮಹಿಳೆ, ಡಿಲೆವರಿ ಬಾಯ್‌ಗೆ ಹಿಗ್ಗಾಮುಗ್ಗಾ ಬೈದಿದ್ದು, ಈ ಕಾರ್ಣಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚೆನ್ನೈನಲ್ಲಿ ಈ ಘಟನೆ ನಡೆದಿದ್ದು, ಪವಿತ್ರನ್ ಎಂಬ ವಿದ್ಯಾರ್ಥಿ, ಬಿಕಾಂ ಓದುತ್ತ, ತನ್ನ ಶಿಕ್ಷಣ ಮತ್ತು ಇತರ ಖರ್ಚನ್ನು ನಿಭಾಯಿಸಲು ಪಾರ್ಟ್‌...

ತಿರುಮಲ ಲಡ್ಡು ಪ್ರಸಾದದಲ್ಲಿ ಕೊಬ್ಬು? – ಸಿಎಂ ಗಂಭೀರ ಆರೋಪ

ತಿರುಮಲದ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬನ್ನು ಬಳಸಲಾಗುತ್ತಿದೆಯಾ? ಭಕ್ತರು ಬೆಚ್ಚಿಬೀಳುವ ಆಘಾತಕಾರಿ ಮಾಹಿತಿಯೊಂದು ಬೆಳಕಿಗೆ ಬಂದಿದೆ. ತಿರುಮಲದ ಲಡ್ಡು ಪ್ರಸಾದಕ್ಕೆ ಪ್ರಾಣಿಯ ಕೊಬ್ಬನ್ನು ಬಳಸಿದ್ದಾರೆ ಅನ್ನೋ ಸ್ಫೋಟಕ ಆರೋಪವೊಂದು ಕೇಳಿಬಂದಿದೆ.. ಈ ಹಿಂದೆ ಇದ್ದ ಜಗನ್ ಮೋಹನ್ ರೆಡ್ಡಿ ಸರ್ಕಾರ, ಲಡ್ಡು ತಯಾರಿಸೋಕೆ ತುಪ್ಪದ ಬದಲು ಪ್ರಾಣಿ ಮಾಂಸದಿಂದ ಬಂದ ಕೊಬ್ಬನ್ನು ಬಳಸಿತ್ತು...

ಶಿವಣ್ಣನ ಕಾಲಿಗೆ ನಮಸ್ಕರಿಸಿದ ಆರಾಧ್ಯಾ: ಅಮ್ಮ ಕಲಿಸಿದ ಸಂಸ್ಕಾರಕ್ಕೆ ಎಲ್ಲರಿಂದ ಹೊಗಳಿಕೆ

Movie News: ಪ್ರತೀ ವರ್ಷದಂತೆ ಈ ವರ್ಷವೂ ದುಬೈನಲ್ಲಿ ಸೈಮಾ ಅವಾರ್ಡ್ ಫಂಕ್ಷನ್ ನಡೆದಿದೆ. ಭಾರತದ ಎಲ್ಲಾ ಭಾಷೆಯ ನಟ ನಟಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ನಡೆದು ಸುಮಾರು ದಿನಗಳಾಗಿದ್ದರೂ, ಇದರ ಫೋಟೋ, ವೀಡಿಯೋ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದೇ ರೀತಿ ನಟಿ ಐಶ್ವರ್ಯಾ ರೈ ತಮ್ಮ ಮಗಳು ಆರಾಧ್ಯಾ...

ವೈದ್ಯನಿಗೇ ಚಪ್ಪಲಿಯಿಂದ ಹೊಡೆದ ರೋಗಿಯ ಸಂಬಂಧಿಕರು: ಕಾರಣವೇನು ಗೊತ್ತಾ..?

Gujrat News: ರೋಗಿಯ ಜೊತೆ ಅಶ್ಲೀಲವಾಗಿ ನಡೆದುಕೊಂಡಾಗ, ಅಥವಾ ರೋಗಿಗೆ ಸರಿಯಾಗಿ ಟ್ರೀಟ್‌ಮೆಂಟ್ ಕೊಡದಿದ್ದಾಗ, ಅಥವಾ ರೋಗಿಗೆ ಟ್ರೀಟ್‌ಮೆಂಟ್ ಕೊಡದೇ, ಅವರ ಸಾವಿಗೆ ಕಾರಣವಾದಾಗ, ಸಂಬಂಧಿಕರಿಗೆ ಸಾಮಾನ್ಯವಾಗಿ ಕೋಪ ಬರುತ್ತದೆ. ಆಗ ಅವರು ವೈದ್ಯರ ಮೇಲೆ ಹಲ್ಲೆ ಮಾಡಿರುವ ಸಾಕಷ್ಟು ಘಟನೆಯನ್ನು ನೀವು ನೋಡಿದ್ದೀರಿ. https://youtu.be/_lapryQ9U8c ಆದರೆ ಚಪ್ಪಲಿಯನ್ನು ಹೊರಗೆ ಬಿಟ್ಟು ಬನ್ನಿ ಎಂದ ಕಾರಣಕ್ಕೆ, ವೈದ್ಯರ...

ಪ್ರಧಾನಿ ಹುಟ್ಟುಹಬ್ಬ ಹಿನ್ನೆಲೆ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಇಂದು ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆ, ದೇಶದ ಹಲವೆಡೆ ಮೋದಿ ಅಭಿಮಾನಿಗಳು, ಬಿಜೆಪಿಗರು ಹಲವು ಕಾಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅನ್ನ ಸಂತರ್ಪಣೆ, ರಕ್ತದಾನ ಶಿಬಿರ, ಹೀಗೆ ಅರ್ಥಪೂರ್ಣ ಕಾರ್ಯಕ್ರಮಗಳು ನಡೆದವು. https://youtu.be/1cCOfq8NTjU ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಕೂಡ, ಇಂದು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಭಾರತದ ಸ್ವಚ್ಛತೆಯನ್ನು ಪ್ರತಿಪಾದಿಸಿದವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು. ಬಾಪೂಜಿ ಕನಸು...

ಫುಡ್ ಡಿಲೆವರಿ ಕೊಡಲು ಬಂದ ಡಿಲೆವರಿ ಬಾಯ್ ಮಾಡಿದ್ದೇನು..? ನೀವೇ ನೋಡಿ..

Uttar Pradesh News: ಎಷ್ಟೋ ಜನ ಫುಡ್ ಡಿಲೆವರಿ ಬಾಯ್ಸ್, ಅದೆಷ್ಟು ನಿಯತ್ತಾಗಿ ಕೆಲಸ ಮಾಡುತ್ತಾರೆ ಎಂದರೆ, ಹೊತ್ತಿಗೆ ಸರಿಯಾಗಿ ಊಟ ಮಾಡದೇ, ಆರೋಗ್ಯ ಸರಿಯಾಗಿ ಇಲ್ಲದಿದ್ದರೂ, ಕೆಲಸಕ್ಕೆ ಬರುವುದು, ಟಿಪ್ಸ್ ನಿರೀಕ್ಷೆ ಮಾಡದೇ ಕೆಲಸ ಮಾಡುವುದು, ಇತ್ಯಾದಿ ಮಾಡುತ್ತಾರೆ. ಆದರೆ ಕೆಲ ಯುವಕರು ಹೀಗೆ ಫುಡ್ ಡಿಲೆವರಿ ಮಾಡುವಾಗ, ಕೆಟ್ಟದಾಗಿ ಬಿಹೇವ್ ಮಾಡಿ,...

ನಾನು ಸಿಎಂ ಆಗುತ್ತಿರುವ ಖುಷಿಗಿಂತ ನನ್ನ ಅಣ್ಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ಬೇಸರವಾಗಿದೆ: ಅತಿಶಿ

Delhi: ದೆಹಲಿಯ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ರಿಲೀಸ್ ಆದ ಬಳಿಕ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅದರಂತೆ, ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಿಸೈನ್ ಮಾಡಿದ್ರೆ, ಮುಂದಿನ ಸಿಎಂ ಆಗುವವರು ಯಾರು ಎಂಬ ಬಗ್ಗೆ ಇಂದು ಸಿಎಂ ನಿವಾಸದಲ್ಲಿ ಚರ್ಚೆ ನಡೆದಿತ್ತು. https://youtu.be/Qs6JupQEErs ಮನೀಷ್ ಸಿಸೋಡಿಯಾ ಮತ್ತು ಅತಿಶಿ ಹೆಸರನ್ನು ಮುನ್ನಲೆಗೆ ತರಲಾಗಿತ್ತು. ಅರವಿಂದ್...

ಡಿವೋರ್ಸ್ಗಾಗಿ ಅರ್ಜಿ ಸಲ್ಲಿಸಿದ ಪತ್ನಿ: ಪತಿ ಮಾಡಿದ ತಪ್ಪೇನು ಗೊತ್ತಾ..?

Agra News: ಪತಿ ನನಗೆ ಹೊಡೆಯುತ್ತಾರೆ. ವರದಕ್ಷಿಣೆ ತಾ ಎಂದು ಕಿರುಕುಳ ನೀಡುತ್ತಾನೆ. ಅತ್ತೆ ಮಾವ ಪತಿ ಸೇರಿ ಮಾನಸಿಕ, ದೈಹಿಕ ಹಿಂಸೆ ನೀಡುತ್ತಾರೆ. ಪತಿಗೆ ಅಫೇರ್ ಇದೆ, ಈ ರೀತಿಯಾಗಿ ಕಾರಣ ಕೊಟ್ಟು ಹಲವು ಹೆಣ್ಣು ಮಕ್ಕಳು ಡಿವೋರ್ಸ್‌ಗಾಗಿ ಅಪ್ಲೈ ಮಾಡುತ್ತಾರೆ. ಆದ್ರೆ ಇಲ್ಲೋರ್ವ ಪತಿ ಮಾಡಿದ ಎಡವಟ್ಟಿಂದಾಗಿ, ಪತ್ನಿ ಡಿವೋರ್ಸ್‌ಗೆ ಅರ್ಜಿ...

ತೆಲಂಗಾಣದಲ್ಲಿ ಸಾರ್ವಜನಿಕ ಗಣೇಶನಿಗೆ ಮುಸ್ಲಿಂ ಉಡುಪು ಹಾಕಿದ್ದಕ್ಕೆ ತೀವ್ರ ಆಕ್ರೋಶ

Telangana News: ತೆಲಂಗಾಣ: ತೆಲಂಗಾಣದಲ್ಲಿ ಸಾರ್‌ವಜನಿಕ ಗಣೇಶನಿಗೆ ಮುಸ್ಲಿಂ ಉಡುಪು ಹಾಕಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಹಸಿರುವ ಬಣ್ಣದ ಬಟ್ಟೆಯ ಜೊತೆಗೆ, ಹಸಿರು ಬಣ್ಣದ ಟೊಪ್ಪಿಯನ್ನು ಸಹ ಹಾಕಲಾಗಿದೆ. ಅಲ್ಲದೇ, ಗಣೇಶ ನಿಂತಿರುವ ಶೈಲಿ ಕೂಡ, ಅದೇ ರೀತಿ ಇದೆ. ಹಾಗಾಗಿ ಅಲ್ಲಿನ ಹಿಂದೂಗಳು ಈ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಯಂಗ್ ಲಿಯೋಸ್...

ಬಿಹಾರದಲ್ಲಿ ನಾವು ಅಧಿಕಾರಕ್ಕೆ ಬಂದ್ರೆ ಮದ್ಯ ನಿಷೇಧ ಅಂತ್ಯಗೊಳಿಸುತ್ತೇವೆ: ಪ್ರಶಾಂತ್ ಕಿಶೋರ್

Bihar Political news: ಬಿಹಾರದಲ್ಲಿ ನಾವು ಅಧಿಕಾರಕ್ಕೆ ಬಂದ್ರೆ, ಮದ್ಯ ನಿಷೇಧವನ್ನು ಅಂತ್ಯಗೊಳಿಸುತ್ತೇವೆ ಎಂದು ಹೇಳುವ ಮೂಲಕ, ಪ್ರಶಾಂತ್ ಕಿಶೋರ್ ಕುಡುಕರಿಗೆ ಬಿಗ್ ಆಫರ್ ನೀಡಿದ್ದಾರೆ. https://youtu.be/MQUcMyh8nYU ಬಿಹಾರದಲ್ಲಿ 2025ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಜನ್‌ ಸೂರಜ್ ಎಂಬ ನಮ್ಮ ಪಕ್ಷವನ್ನು ಗೆಲ್ಲಿಸಿದರೆ, ನಾವು ಅಧಿಕಾರಕ್ಕೆ ಬಂದ ಬಳಿಕ, ಈಗಾಗಲೇ ಇರುವ ಮದ್ಯ ನಿಷೇಧ ಆದೇಶವನ್ನು ಅಂತ್ಯಗೊಳಿಸಿ,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img