Sunday, May 10, 2026

ರಾಷ್ಟ್ರೀಯ

ದೇಶದಲ್ಲಿ ಅಂಬಾನಿ ಬ್ಯಾನ್ – ರಿಲಯನ್ಸ್ ಕಥೆ ಮುಗಿದೇ ಹೋಯ್ತು!

ದೇಶದ ಒಂದು ಕಾಲದ ದೊಡ್ಡ ಶ್ರೀಮಂತ ಉದ್ಯಮಿ, ರಿಲಯನ್ಸ್ ಟೆಲಿಕಾಂ, ಒಡೆಯ ಅನಿಲ್ ಅಂಬಾನಿಯನ್ನೇ ಬ್ಯಾನ್ ಮಾಡಲಾಗಿದೆ. ದೇಶದ ಅತಿ ದೊಡ್ಡ ಶ್ರೀಮಂತ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಎಲ್ರಿಗೂ ಗೊತ್ತು. ಹಾಗೇ ಅವರ ಸಹೋದರ ಅನಿಲ್ ಅಂಬಾನಿ ಕೂಡ ದೇಶದ ದೈತ್ಯ ಉದ್ಯಮಿ. ಒಂದು ಕಾಲದಲ್ಲಿ ರಿಲಯನ್ಸ್ ಮೊಬೈಲ್ ಎಲ್ರಿಗೂ ಚಿರಪರಿಚಿತ...

Maharashtra Bundh Restrain: ಮಹಾರಾಷ್ಟ್ರ ಬಂದ್​ಗೆ ಹೈಕೋರ್ಟ್​ ತಡೆ: ಶರದ್ ಪವಾರ್ ಹೇಳಿದ್ದೇನು..?

ಮುಂಬೈ: ಬದ್ಲಾಪುರ ಶಾಲೆಯಲ್ಲಿ 4 ವರ್ಷದ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಮಹಾ ವಿಕಾಸ್ ಅಘಾಡಿ(MVA) ಕರೆ ನೀಡಿದ್ದ ಆಗಸ್ಟ್​ 24ರ ಮಹಾರಾಷ್ಟ್ರ ಬಂದ್ (Maharashtra Bundh)​ಗೆ ಬಾಂಬೆ ಹೈಕೋರ್ಟ್ (Bombay High Court)​ ತಡೆ ನೀಡಿದೆ. ಮಹಾರಾಷ್ಟ್ರ ಬಂದ್​​ ವಿಚಾರದಲ್ಲಿ ಮಧ್ಯಪ್ರವೇಶಿಸಿರೋ ಬಾಂಬೆ ಹೈಕೋರ್ಟ್​ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಗಳು...

ಉಕ್ರೇನ್​​ಗೆ ಮೋದಿ, ಪುಟಿನ್ ಜೊತೆ ಕುಸ್ತಿ ಫಿಕ್ಸ್!

ಭಾರತದ ಮಿತ್ರ ರಾಷ್ಟ್ರ ರಷ್ಯಾ.. ಅದೇ ರಷ್ಯಾಕ್ಕೆ ಶತ್ರುರಾಷ್ಟ್ರ ಆಗಿರೋದು ಉಕ್ರೇನ್.. ಈಗ ಭಾರತದ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್​​ಗೆ ಭೇಟಿ ನೀಡಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದಾರೆ. 2 ವರ್ಷದಿಂದ ರಷ್ಯಾ ಮತ್ತೆ ಉಕ್ರೇನ್ ನಡುವೆ ಭಾರೀ ಯುದ್ಧ ನಡೀತಿದೆ. ಅದು ಇನ್ನೂ ಕೂಡ ನಿಂತಿಲ್ಲ ಹೀಗಿರುವಾಗ್ಲೇ ಪ್ರಧಾನಿ ಮೋದಿ ಇದ್ದಕ್ಕಿದ್ದಂತೆ ಉಕ್ರೇನ್​​ಗೆ...

Modi in Ukraine: ಯುದ್ಧಪೀಡಿತ ಉಕ್ರೇನ್‌ಗೆ ನಮೋ ಭೇಟಿ: ಝೆಲೆನ್‌ಸ್ಕಿ ಅವರನ್ನು ಅಪ್ಪಿಕೊಂಡ ಮೋದಿ

ಕೈವ್: ಎರಡು ದಿನಗಳ ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ಯುದ್ಧಪೀಡಿತ ಉಕ್ರೇನ್‌ನ ಕೈವ್‌ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ (Volodymyr Zelensky) ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಉಭಯ ನಾಯಕರು ಪರಸ್ಪರ ಕೈಕುಲುಕಿ ಆಲಿಂಗನ ಮಾಡಿಕೊಂಡರು. VIDEO | PM...

Lateral Entry Appointments: ಲ್ಯಾಟರಲ್ ಎಂಟ್ರಿ ನೇಮಕಾತಿಗೆ ಹೊಸ ಅಧಿಸೂಚನೆ: ಪ್ರಧಾನಿ ಮೋದಿ ಜನ್ಮದಿನದಂದು ಆಗುತ್ತಾ ಘೋಷಣೆ..?

ನವದೆಹಲಿ: ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳಲ್ಲಿ ಲ್ಯಾಟರಲ್ ಎಂಟ್ರಿ ನೇಮಕಾತಿ (lateral entry appointments)ಗಳ ಬಗ್ಗೆ ಜಾಹೀರಾತು ಹಿಂತೆಗೆದುಕೊಂಡಿದ್ದ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ (NDA government) ಇದೀಗ ಮಿತ್ರಪಕ್ಷಗಳ ಜೊತೆ ಚರ್ಚಿಸಲು ನಿರ್ಧರಿಸಿದೆ ಎಂದು ಹೇಳಲಾಗ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ವಿದೇಶ ಪ್ರವಾಸ ಮುಗಿಸಿ ಬಂದ ಕೂಡಲೇ ಮಿತ್ರಪಕ್ಷಗಳ ಜೊತೆ...

Mood of the Nation: ಮೋದಿ ನಿರ್ಗಮನದ ಬಳಿಕ ಪ್ರಧಾನಿ ಸ್ಥಾನಕ್ಕೆ ಸೂಕ್ತ ಉತ್ತರಾಧಿಕಾರಿ ಯಾರು..?

ನವದೆಹಲಿ: ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಯ್ಕೆಯಾಗಿರುವ ನರೇಂದ್ರ ಮೋದಿ (PM Narendra Modi) ಅವರೇ ಮುಂದಿನ 5 ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಪ್ರಧಾನಿ ಹುದ್ದೆಯಲ್ಲಿ ಮುಂದುವರೆಯುತ್ತಾರಾ..? ಇಲ್ಲವಾ..? ಎಂಬ ಚರ್ಚೆ ಸದ್ಯ ಬಿಜೆಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಮೋದಿ 5 ವರ್ಷ ಅಧಿಕಾರ ಪೂರ್ಣಗೊಳಿಸಲಿ ಅಥವಾ ಅದಕ್ಕೂ ಮೊದಲೇ ನಿರ್ಗಮಿಸಲಿ, ಅವರ...

Uttar Pradesh ; 13 ಲಕ್ಷ ಸರ್ಕಾರಿ ನೌಕರರಿಗೆ ಶಾಕ್! ; ಈ ತಿಂಗಳ ಸಂಬಳ ಕಟ್!

ಈ ತಿಂಗಳು ಬರೋಬ್ಬರಿ 13 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರಿಗೆ ಸಂಬಳ ಆಗೋದು ಅನುಮಾನವಾಗಿದೆ. ನೌಕರರಿಗೆ ಸರ್ಕಾರ ಅದೆಷ್ಟೋ ಬಾರಿ ಎಚ್ಚರಿಕೆ ನೀಡಿದ್ರೂ, ಉದ್ಯೋಗಿಗಳು ಆ ಒಂದು ಕೆಲಸವನ್ನು ಇನ್ನೂ ಪೂರ್ಣಗೊಳಿಸಿಲ್ಲ. ಇದೇ ಕಾರಣಕ್ಕೆ 13 ಲಕ್ಷಗಳ ಸರ್ಕಾರಿ ನೌಕರರಿಗೆ ಆಗಸ್ಟ್ ತಿಂಗಳ ಸಂಬಳವಾಗೋದು ಅನುಮಾನವಾಗಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ ಸರ್ಕಾರವು ಸರ್ಕಾರಿ...

ನಟ ವಿಜಯ್ ಪಕ್ಷಕ್ಕೆ ಹೊಸ ಬಾವುಟ

  ತಮಿಳುನಾಡಲ್ಲಿ ಪಾಲಿಟಿಕ್ಸ್ ಅಂದ್ರೆ ಸಖತ್ ಕಲರ್​ಫುಲ್.. ಸಿನಿಮಾ ಫೀಲ್ಡ್​​ನಿಂದ ಬಂದವ್ರೇ ಅಲ್ಲಿ ರಾಜ್ಯಭಾರ ನಡೆಸ್ತಾರೆ.. ಈಗ ತಮಿಳು ನಟ ದಳಪತಿ ವಿಜಯ್​ ಸರದಿ.. ಈಗಾಗ್ಲೇ ಹೊಸ ಪಕ್ಷ ಸ್ಥಾಪಿಸಿದ್ದ ನಟ ವಿಜಯ್, ಇಂದು ಹೊಸ ಬಾವುಟ, ಹಾಗೂ ಪಕ್ಷದ ಗೀತೆಯನ್ನು ಅನಾವರಣಗೊಳಿಸಿದ್ದಾರೆ.. ನಟ ವಿಜಯ್ ಸ್ಥಾಪಿಸಿರೋ ಹೊಸ ಪಕ್ಷದ ಹೆಸರು ತಮಿಳಿಗ ವೆಟ್ರಿ ಕಳಗಂ.. ಈ...

Badlapur Minor Sexual Assault: ‘ಮಹಾ’ ಪೊಲೀಸರ ಕರ್ತವ್ಯಲೋಪ ಪ್ರಶ್ನಿಸಿ ಬಾಂಬೆ ಹೈಕೋರ್ಟ್​ ತರಾಟೆ

ಮುಂಬೈ: ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ 4 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಇಡೀ ಮನುಕುಲವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ 2ನೇ ಸಂತ್ರಸ್ತೆಯ ಹೇಳಿಕೆಯನ್ನು ಯಾಕೆ ದಾಖಲಿಸಿಲ್ಲ ಎಂದು ಬಾಂಬೆ ಹೈಕೋರ್ಟ್ ಮಹಾರಾಷ್ಟ್ರ ಪೊಲೀಸರನ್ನು ಪ್ರಶ್ನಿಸಿದೆ. ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು...

Kolkata Doctor Rape-Murder Case: ಮರಣೋತ್ತರ ಪರೀಕ್ಷೆಯ ಟೈಮ್​ಲೈನ್​ ಬಗ್ಗೆ ಬಂಗಾಳ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂ

ನವದೆಹಲಿ: ಕೋಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ರೇಪ್ ಆ್ಯಂಡ್ ಮರ್ಡರ್ ಪ್ರಕರಣ ಸದ್ಯ ದೇಶಾದ್ಯಂತ ಭಾರಿ ಸಂಚಲನವನ್ನೇ ಸೃಷ್ಟಿಸಿದೆ.. ಇದೀಗ ಸ್ವತಃ ಮಾನ್ಯ ಸರ್ವೋಚ್ಛ ನ್ಯಾಯಾಲಯ (Supreme Court)ವೇ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವೊಂದಿಷ್ಟು ಪ್ರಶ್ನೆಗಳನ್ನ ಎತ್ತಿದೆ.. ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img