ಯಾವುದೇ ಕಾನೂನು ಇರದೇ ಒಂದು ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸುವುದು ಎಂದರೇ ಅದನ್ನು ಊಹಿಸಿಕೊಳ್ಳೋದು ಕಷ್ಟ. ಮಾನವ ಸಮಾಜಕ್ಕೆ ಕಾನೂನು ಅತ್ಯವಶ್ಯಕ. ನಿರಂತರ ಸಂಘರ್ಷದಿಂದ ತುಂಬಿದ ಸಮಾಜದಲ್ಲಿ ಕಾನೂನು ಮಾನವನ ನಡವಳಿಕೆ, ವರ್ತನೆ ಕುರಿತು ಮಾರ್ಗದರ್ಶನ ನೀಡುತ್ತದೆ. ಕೇವಲ ಅಪರಾಧಗಳನ್ನು ತಡೆಯುವುದಲ್ಲದೇ ನ್ಯಾಯವನ್ನು ಉತ್ತೇಜಿಸುತ್ತದೆ. ಹಾಗಾಗಿ ಕಾನೂನಿನ ಮುಂದೆ ಎಲ್ಲರೂ ಸಮ. ಎಲ್ಲರಿಗೂ ಒಂದೇ ನ್ಯಾಯ....
ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಪವನ್ ಕಲ್ಯಾಣ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಪೀಠಾಪುರ ಕ್ಷೇತ್ರದ ಶಾಸಕರಾಗಿರು ಪವನ್ ಕಲ್ಯಾಣ್, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿದ್ದಾರೆ. ಕುತೂಲದ ಸಂಗತಿ ಅಂದರೆ ಡಿಸಿಎಂ ಪವನ್ ಕಲ್ಯಾಣ್ ತೆಗೆದುಕೊಂಡಿರೋ ನಿರ್ಧಾರವೊಂದು ಈಗ ದೇಶದ ಗಮನ ಸೆಳೆದಿದೆ.
https://youtu.be/NTkPKA4aTQc?si=jKHYr_mofw9OMjXm
ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿರುವ ಹಿನ್ನೆಲೆ ಉಪ...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರನ್ನು ದೆಹಲಿಯ ನಿವಾಸದಲ್ಲಿ ಭೇಟಿ ಮಾಡಿದರು. ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್,...
ಕರ್ನಾಟಕ ತಮಿಳುನಾಡು ಶಾಕ್ ಕೊಟ್ಟಿದೆ. ಕರ್ನಾಟಕ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗದ ಹುಡುಕಾಟ ನಡೆಸುತ್ತಿರುವ ಬೆನ್ನಲ್ಲೇ ತಮಿಳುನಾಡು ಸರ್ಕಾರ ಸಿಲಿಕಾನ್ ಸಿಟಿ ಬೆಂಗಳೂರಿಗೆ ಹತ್ತಿರದಲ್ಲಿರುವ ಹೊಸೂರಿನಲ್ಲಿಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಸಿದ್ಧತೆ ನಡೆಸಿದೆ.
https://youtu.be/naT4U74Lm5E?si=KEnXE5XmWzsFVgTS
ಹೊಸೂರಿನಲ್ಲಿ ಸುಮಾರು 2 ಸಾವಿರ ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ವಿಧಾನಸಭೆಯಲ್ಲಿ...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ...
ದೇಶದಲ್ಲಿ ಇನ್ನೊಂದು ವಿಭಜನೆ ಕೂಗು ಎದ್ದಿದೆ... ತಮಗೂ ಒಂದು ಪ್ರತ್ಯೇಕ ರಾಜ್ಯ ಬೇಕು ಎಂದು ಹೇಳುತ್ತಿದ್ದಾರೆ. ನಾವೂ ಕೂಡಾ ಟ್ಯಾಕ್ಸ್ ಕಟ್ಟುತ್ತಿದ್ದೇವೆ. ನಮಗೂ ಕೂಡಾ ಹೆಚ್ಚಿನ ಅವಕಾಶಗಳು ಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಅವರು ಕೇಳಿದ ಹಾಗೆ ಏನಾದರು ಪ್ರತೇಕ ರಾಜ್ಯ ಮಾಡಿಕೊಟ್ಟರೆ ಭಾರತದ ಪರಿಸ್ಥಿತಿ ಏನಾಗಬಹುದು? ಪ್ರತೇಕ ರಾಜ್ಯ ಕೇಳುತ್ತಿರುವ ರಾಜ್ಯ...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದರು .
ರಾಜ್ಯದಲ್ಲಿ ಬೆಳಗಾವಿ –...
ತಿರುಪತಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯನ್ನು ದೇಶದ ಅತ್ಯಂತ ಶ್ರೀಮಂತ ದೇವಾಲಯವೆಂದು ಪರಿಗಣಿಸಲಾಗುತ್ತದೆ. ಪ್ರತಿದಿನ ಸಾವಿರಾರು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡುತ್ತಲೇ ಇರುತ್ತಾರೆ. ಮುಡಿ ದಾನವನ್ನು ಮಾಡುತ್ತಲೇ ಇರುತ್ತಾರೆ. ಇಲ್ಲಿ ಕೇವಲ ಪುರುಷರು ಮಾತ್ರವಲ್ಲ, ಮಹಿಳೆಯರು ಕೂಡ ಮುಡಿ ದಾನ ಮಾಡುವುದು ನಿಮಗೆಲ್ಲಾ ಗೊತ್ತಿರೋ ಸಂಗತಿ. ತಿರುಪತಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯನ್ನು ಮುಡಿದಾನವನ್ನು ಯಾಕೆ...
ನವದೆಹಲಿ: ಇಷ್ಟು ದಿನ ಬಿಸಿಲಿನಿಂದ ತತ್ತರಿಸಿದ್ದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭರ್ಜರಿ ಮಳೆಯಾಗಿದೆ. ಇಡೀ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು ಓರ್ವ ಸಾವನ್ನಪ್ಪಿದ್ದಾರೆ. ಆರು ಮಂದಿಗೆ ಗಾಯಗಳಾಗಿವೆ.
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಕಿಂಗ್ ಘಟನೆ ಸಂಭವಿಸಿದೆ. ಇಲ್ಲಿ,...
ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ. ಬೆಂಗಳೂರಲ್ಲಿ ಮತ್ತೊಂದು ಏರ್ಪೋರ್ಟ್ ನಿರ್ಮಾಣಕ್ಕೆ ಸ್ಥಳ ಹುಡುಕಾಟ, ಮೂಲಸೌಕರ್ಯ ಅಭಿವೃದ್ದಿಗೆ ಸರ್ಕಾರ ಪ್ಲ್ಯಾನ್ ಮಾಡುತ್ತಿದೆ. ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...