Sunday, May 10, 2026

ರಾಷ್ಟ್ರೀಯ

iphone: ಐಫೋನ್ ಫ್ಯಾಕ್ಟರಿಯಿಂದ ಸ್ತ್ರೀ ತಾರತಮ್ಯ!

ಮಹಿಳೆಯರಿಗೆ ಸಮಾಜದಲ್ಲಿ ಪುರುಷರಷ್ಟೇ ಸಮಾನ ಹಕ್ಕು ಮತ್ತು ಗೌರವ ನೀಡಬೇಕು ಎನ್ನುವ ಸಾಕಷ್ಟು ವರ್ಷಗಳ ಹೋರಾಟದ ನಂತರ ಮಹಿಳೆಯರಿಗೆ ತಕ್ಕ ಸ್ಥಾನ ಮಾನಗಳು ದೊರೆಯುತ್ತಿದೆ. ಉದ್ಯೋಗದಲ್ಲಿಯೂ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಪ್ರತಿಪಾದಿಸುತ್ತಿರುವ ನಡುವೆಯೇ ಆ್ಯಪಲ್ ಐಫೋನ್ ಗಳನ್ನು ಅಸೆಂಬಲ್ ಮಾಡಿಕೊಡುವ ತೈವಾನ್ ಮೂಲದ ಫಾಕ್ಸ್‌ಕಾನ್ ಕಂಪನಿಯ ಚೆನ್ನೈ ಶಾಖೆಯಲ್ಲಿ ವಿವಾಹಿತ ಮಹಿಳೆಯರಿಗೆ ಉದ್ಯೋಗ ನೀಡದಿರುವ...

ಜಂಟಿ ಸದನ ಉದ್ದೇಶಿಸಿದ ರಾಷ್ಟ್ರಪತಿ ಭಾಷಣ

ಲೋಕಸಭೆಯ ಮೊದಲ ಅಧಿವೇಶನ 4ನೇ ದಿನ ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿದ್ರು. ದೇಶದ ಯುವಜನತೆ ದೊಡ್ಡ ಕನಸು ಕಾಣಲು ಮತ್ತು ಅವುಗಳನ್ನು ಸಾಧಿಸಲು ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಸಂವಿಧಾನದ ಮೇಲಿನ ದಾಳಿಯ ಅತಿ ದೊಡ್ಡ ಕರಾಳ ಅಧ್ಯಾಯ ಎಂದು ಹೇಳಿದ...

ಮದುವೆಯಾಗೋದೆ ಈಕೆಯ ಕೆಲಸ- ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ

ಎಲ್ಲರಿಗೂ ಮದುವೆಯಾಗಬೇಕು ಅಂತ ಒಮ್ಮೆಯಾದರೂ ಅನಿಸುತ್ತದೆ, ಅಲ್ಲವೇ? ಕೆಲವರಿಗೆ ಒಂದಲ್ಲಾ ಒಂದು ವಯಸ್ಸಿನಲ್ಲಿ ಅನ್ನಿಸಿದರೆ ಮತ್ತೆ ಕೆಲವೊಬ್ಬರಿಗೆ ವಯಸ್ಸಲ್ಲದ ವಯಸ್ಸಿನಲ್ಲಿ ಅನ್ನಿಸುತ್ತದೆ. ಆದ್ರೆ, ಇತ್ತೀಚಿನ ದಿನಗಳಲ್ಲಿ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ. ಅದಕ್ಕಾಗಿ ನಾನಾ ಜ್ಯೋತಿಷಿಗಳ ಬಳಿ ಹೋಗಿ ಸಲಹೆ ಕೇಳೋದು, ಪೂಜೆ- ಪುನಸ್ಕಾರ ಮಾಡೋದು, ಮ್ಯಾಟ್ರಿಮಾನಿ ವೆಬ್​​ಸೈಟ್​ಗಳಲ್ಲಿ ತಮ್ಮ ಬಯೋಡಾಟವನ್ನು ಹಾಕಿಕೊಳ್ಳೋದು ಸಾಮಾನ್ಯವಾಗಿದೆ. ಮದುವೆ ಸ್ವರ್ಗದಲ್ಲಿ...

Harsha sai ;ಬಯಲಾಯ್ತು ಹರ್ಷಸಾಯಿ ಹಣದ ರಹಸ್ಯ

ನಮಗೆ ದೊಡ್ಡವರು ಹೇಳ್ತಾನೆ ಇರ್ತಾರೆ ದುಡ್ಡು ಸುಮ್ನೆ ಬರಲ್ಲಾ ಖರ್ಚು ಮಾಡೋ ಮುಂಚೆ ಯೋಚನೆ ಮಾಡು ಅಂತ.... ಆದ್ರೆ ಇಲ್ಲೊಬ್ಬ ಕಂತೆ ಕಂತೆ ನೋಟನ್ನ ಬಡವರಿಗೆ ಹಂಚುತ್ತಿದ್ದಾನೆ. ಇತನೆ ಯೂಟ್ಯೂಬರ್ ಹರ್ಷ ಸಾಯಿ.. ಇವ್ನು ಯಾರಿಗೆ ಗೊತ್ತಿಲ್ಲ ಹೇಳಿ.. ಆಂಧ್ರದಲ್ಲಿ ಬಡವರಿಗೆ, ಕಷ್ಟದಲ್ಲಿರುವವರಿಗೆ ಹಣ ನೀಡಿ, ಸೋಷಿಯಲ್ ಮೀಡಿಯಾ ಸೆನ್ಸೇಷನ್ ಆದವನು ಇದೇ ಹರ್ಷ ಸಾಯಿ.....

ಜೂ. 29 ಕ್ಕೆ ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು ಪ್ರಧಾನಿ ನರೇಂದ್ರ ಮೋಧಿಯವರನ್ನು ಬೆಟಿ ಮಾಡಲಿದ್ಧಾರೆ. ಜೂ. 29 ರ ಬೆಳಗ್ಗೆ  8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ...

Mumbai : ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿಗಳಿಗೆ ಶಾಕ್

ಮಂಬೈನ ಕಾಲೇಜು ಆವರಣದಲ್ಲಿ ಹಿಜಾಬ್, ನಖಾಬ್, ಬುರ್ಖಾ, ಕ್ಯಾಪ್ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧ ಮಾಡಲಾಗಿತ್ತು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಶ್ನಿಸಿ ಮಹಿಳಾ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಮುಂಬೈ ನಗರದ ಕಾಲೇಜೊಂದು ತೆಗೆದುಕೊಂಡ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಎಎಸ್‍ಚಂದೂರ್ಕರ್ ಮತ್ತು ರಾಜೇಶ್ ಪಾಟೀಲ್ ಅವರ ವಿಭಾಗೀಯ ಪೀಠವು ಕಾಲೇಜು...

Paracetamol : ಪ್ಯಾರಾಸಿಟಮಾಲ್ ಜೀವಕ್ಕೆ ಮಾರಕ!

ಸಾಮಾನ್ಯವಾಗಿ ನೆಗಡಿ-ಜ್ವರ, ತಲೆನೋವು, ಮೈಕೈ ನೋವು ಬಂದಾಗ ಪ್ಯಾರಾಸಿಟಮಾಲ್ ಮಾತ್ರೆಗಳನ್ನು ತೆಗೆದುಕೊಳ್ಳಲಾಗುತ್ತದೆ. ಆದರೆ ಇದೇ ಪ್ಯಾರಾಸಿಟಮಾಲ್ ಜೀವಕ್ಕೆ ಮಾರಕವಾಗಬಹುದು ಎಂಬ ವಿಷಯ ಬೆಳಕಿಗೆ ಬಂದಿದೆ. ಔಷಧ ನಿಯಂತ್ರಣ ಮಂಡಳಿಯು ಜ್ವರ ಮತ್ತು ಇತರೆ ರೋಗಗಳನ್ನು ನಿಯಂತ್ರಿಸಲು ಬಳಸಲಾಗುವ ಕೆಲವು ಜೀವರಕ್ಷಕ ಔಷಧಗಳನ್ನು ಭಾರತದಾದ್ಯಂತ ಗುಣಮಟ್ಟದ ಔಷಧಿಗಳಲ್ಲ ಎಂದು ಕಂಡುಹಿಡಿದಿದೆ. ವ್ಯಾಪಕವಾಗಿ ಬಳಕೆಯಲ್ಲಿರುವ ಪ್ಯಾರಾಸಿಟಮಾಲ್, ಪ್ಯಾಂಟಾಪ್ರಜೋಲ್ ಸೇರಿದಂತೆ...

VIDEO: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕಾರ!

ದೇಶದ ಅತ್ಯಂತ ಕಿರಿಯ ಸಂಸದೆ ಎನಿಸಿಕೊಂಡಿರುವ ಶಾಂಭವಿ ಚೌಧರಿ ಅವರು ಪೇಪರ್ ನೋಡದೆ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ. 26 ವರ್ಷ ವರ್ಷದ ಶಾಂಭವಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶಾಂಭವಿ ಅವರು ಬಿಳಿ ಬಣ್ಣದ ಸೀರೆ ಧರಿಸಿ ಪೇಪರ್ ನೋಡದೆ ಸಭೆಯನ್ನು ನೋಡಿಕೊಂಡೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ...

VIDEO: ಮೋದಿ ಕೈ ಕುಲುಕಿದ ರಾಹುಲ್

ಲೋಕಸಭೆಯ ಅಧಿವೇಶನದ 3ನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಧ್ವನಿಮತದ ಮೂಲಕ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಸತತ ಎರಡನೇ ಅವಧಿಗೆ ಸ್ಪೀಕರ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸಂಖ್ಯಾಬಲದ ಕೊರತೆ ಇದ್ದರೂ, ಬಿಜೆಪಿಯ ಮನೋಬಲವನ್ನು ಕುಗ್ಗಿಸುವ ಉದ್ದೇಶದಿಂದ...

ಬಿಜೆಪಿ, ಮೋದಿಯವರನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಹುಲ್ ಗಾಂಧಿ ಯವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img