Monday, May 11, 2026

ರಾಷ್ಟ್ರೀಯ

ಪಕ್ಷದ ಗೆಲುವಿಗಾಗಿ ವಿಶೇಷ ಪೂಜೆ ನೆರವೇರಿಸಿದ ಹಾಸನ ಶಾಸಕ ಸ್ವರೂಪ್ ಪ್ರಕಾಶ್

Hassan Political News: ಹಾಸನ: ಜೆಡಿಎಸ್ ಗೆಲುವಿಗಾಗಿ ಕಾರ್ಯಕರ್ತರು ದೇವರ ಮೊರೆ ಹೋಗಿದ್ದು, ಮತ ಎಣಿಕೆಗೆ ತೆರಳುವ ಮುನ್ನ ಜೆಡಿಎಸ್‌ ಪಕ್ಷದ ಶಾಸಕ ಸ್ವರೂಪ್ ಪ್ರಕಾಶ್, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಗಣಪತಿಗೆ ಸ್ವರೂಪ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಹಾಸನದಲ್ಲಿ ಜಿದ್ದಾಜಿದ್ದಿನ ಫೈಟ್ ಇದ್ದು, ಜೆಡಿಎಸ್ ಗೆಲುವು...

10ನೇ ಕ್ಲಾಸಿನಲ್ಲಿ 10 ಬಾರಿ ಫೇಲ್ ಆಗಿ 11ನೇ ಬಾರಿ ಪಾಸ್ ಆದವನಿಗೆ ಭರ್ಜರಿ ಸನ್ಮಾನ

National News: ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಓರ್ವ ಯುವಕ ಹತ್ತನೇ ತರಗತಿಯಲ್ಲಿ ಹತ್ತು ಸಲ ಫೇಲ್ ಆಗಿ, ಇದೀಗ ಹನ್ನೊಂದನೇ ಬಾರಿಗೆ ಪಾಸ್ ಆಗಿದ್ದಾನೆ. ಹೀಗಾಗಿ ಈತನನ್ನು ಊರುತುಂಬ ಮೆರವಣಿಗೆ ಮಾಡಿ, ಪಟಾಕಿ ಸಿಡಿಸಿ, ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಈತನಿಗೆ ಹೂಮಾಲೆ ಹಾಕಿ, ಇವನ ಪರ ಜೈಕಾರವೂ ಕೂಗಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಸಖತ್ ವೈರಲ್ ಆಗಿದೆ. ಕೃಷ್ಣ...

ಸ್ವಾತಿ ಮಲಿವಾಲ್ ಆರೋಪಕ್ಕೆ ಮೊದಲ ಬಾರಿ ಪ್ರತಿಕ್ರಿಯಿಸಿದ ಯೂಟ್ಯೂಬರ್‌ ಧೃವ ರಾಠಿ

National Political News: ಆಪ್ ಪಕ್ಷದ ವಿರುದ್ಧವೇ ಕೇಸ್ ಹಾಕಿರುವ ಸ್ವಾತಿ ಮಲಿವಾಲ್, ಯ್ಯೂಟ್ಯೂಬರ್ ಧೃವ ರಾಠಿ ಬಗ್ಗೆ ಗಂಭೀರ ಆರೋಪ ಮಾಡಿದ್ದರು. ಧೃವ ರಾಠಿಯವರ ವೀಡಿಯೋದಿಂದಲೇ, ತನ್ನ ಮೇಲೆ ಈ ರೀತಿ ದೌರ್ಜನ್ಯವಾಗಿದೆ ಎಂದು ಆರೋಪಿಸಿದ್ದರು. ಅದಕ್ಕೆ ಧೃವ ರಾಠಿ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ. ಧ್ರುವ್ ರಾಠಿ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ...

ಕೇರಳದಲ್ಲಿ ಬಿರಿಯಾನಿ ತಿಂದು ಓರ್ವ ಮಹಿಳೆ ಸಾವು, 178 ಮಂದಿ ಆಸ್ಪತ್ರೆಗೆ ದಾಖಲು

National News: ಸಾವು ಹೇಗೆ ಬೇಕಾದರೂ ಸಂಭವಿಸಬಹುದು ಎಂಬುದಕ್ಕೆ ನಾವು ಈಗಾಗಲೇ ನಿಮಗೆ ಹಲವು ಉದಾಹರಣೆಗಳನ್ನು ಕೊಟ್ಟಿದ್ದೇವೆ. ಕೆಲ ದಿನಗಳ ಹಿಂದಷ್ಟೇ ವಿದೇಶದಲ್ಲಿ ಚಿಕನ್ ರೆಸಿಪಿ ತಿಂದು ಓರ್ವ ಯುವಕ ಸಾವನ್ನಪ್ಪಿದ್ದ. ಇನ್ನೊಂದೆಡೆ ತೆಲಂಗಾಣದಲ್ಲಿ ಮೊಟ್ಟೆ ಬಜ್ಜಿ ತಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ.ಅದೇ ರೀತಿ ಇಂದು ಬಿರಿಯಾನಿ ಕಿಂದು ಓರ್ವ ಮಹಿಳೆ ಸಾವನ್ನಪ್ಪಿದ್ದು, 178...

ಟೆರರಿಸ್ಟ್‌, ಕಲ್ಲು ತೂರಾಟ ಮಾಡುವವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗವಿಲ್ಲ: ಅಮಿತ್ ಶಾ

National Political News: ಯಾರ್ಯಾರು ಭಯೋತ್ಪಾದಕ ಕೆಲಸಗಳನ್ನು ಮಾಡುತ್ತಾರೋ, ಮತ್ತು ಕಲ್ಲು ತೂರಾಟದಂಥ ಸಮಾಜಘಾತಕ ಕೆಲಸಗಳನ್ನು ಮಾಡುತ್ತಾರೋ, ಅವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಜಮ್ಮು-ಕಾಶ್ಮೀರವನ್ನು ಮತ್ತಷ್ಟು ಪ್ರಬಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಹೆಚ್ಚಿನ ಮಂದಿ ಭಯೋತ್ಪಾದಕರು, ಕಲ್ಲು ತೂರಾಟ ನಡೆಸುವವರು ಇದ್ದಿ,...

Political News: ರಾಹುಲ್ ಗಾಂಧಿ ಎಂಟ್ರಿ ಕೊಡುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ

Bihar News: ಬಿಹಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದು, ಅವರು ವೇದಿಕೆಗೆ ಬರುತ್ತಿದ್ದ ಹಾಗೆ, ವೇದಿಕೆ ಕುಸಿದು ಬಿದ್ದಿದೆ. ಅವರೊಂದಿಗೆ ಇದ್ದ ಕೆಲ ನಾಯಕರು ಕೂಡ ಒಮ್ಮೆ ಶೇಕ್ ಆದರು. ಅದೃಷ್ಟವಶಾತ್‌, ಯಾರಿಗೂ ಯಾವ ತೊಂದರೊ ಆಗಿಲ್ಲ. ಈ ಕಾರ್ಯಕ್ರಮದಲ್ಲಿ ತೇಜಸ್ವಿ ಯಾದವ್‌ ಸೇರಿ, ಹಲವು ಕಾಂಗ್ರೆಸ್ ನಾಯಕರು, ಸ್ಥಳೀಯ...

ಇನ್ನು ಮುಂದೆ ಅಯೋಧ್ಯಾ ರಾಮಮಂದಿರಕ್ಕೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ

Uttar Pradesh: ಉತ್ತರಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಮೊದಲಿನಿಂದಲೂ ಮೊಬೈಲ್ ಬ್ಯಾನ್ ಮಾಡಬೇಕು ಅನ್ನುವ ರೂಲ್ಸ್ ಜಾರಿಗೆ ತರಲಾಗುತ್ತೆ ಅಂತಾ ಹೇಳಲಾಗಿತ್ತು. ಅಲ್ಲದೇ, ಯಾರು ಮೊಬೈಲ್ ಅಥವಾ ಯಾವುದೇ ವಸ್ತುವನ್ನು ಕೈಯಲ್ಲಿ ಹಿಡಿಯದೇ, ದರ್ಶನಕ್ಕೆ ಬರುತ್ತಾರೋ, ಅಂಥ ಭಕ್ತರಿಗೆ ಬೇಗ ದರ್ಶನ ಮಾಡಿಕಳಿಸಲಾಗುತ್ತದೆ ಅಂತಾ ಹೇಳಲಾಗಿತ್ತು. ಇದೀಗ ಸ್ಟ್ರಿಕ್ಟ್ ಆಗಿ ರಾಮಲಲ್ಲಾನ ದರ್ಶನಕ್ಕೆ ಬರುವವರು ಮೊಬೈಲ್ ಬಿಟ್ಟು...

ಬಾಂಗ್ಲಾ ಸಂಸದ ಅನ್ವರುಲ್ ಹ*ತ್ಯೆಗೂ ಮುನ್ನ ನಡೆದಿತ್ತು ಈ ಶಾಕಿಂಗ್ ಘಟನೆ

National Political News: ನಿನ್ನೆಯಷ್ಟೇ ಬಾಂಗ್ಲಾದೇಶದ ಸಂಸದ ಅನಾರೋಗ್ಯ ನಿಮಿತ್ತವಾಗಿ ಚಿಕಿತ್ಸೆ ಪಡೆಯಲು ಪಶ್ಚಿಮ ಬಂಗಾಳಕ್ಕೆ ಬಂದಿದ್ದರು. ಆದರೆ ಅನ್ವರುಲ್ ಕೆಲ ದಿನಗಳಲ್ಲಿ ನಾಪತ್ತೆಯಾಗಿ, ಮತ್ತೆ ಶವವಾಗಿ ಪತ್ತೆಯಾಗಿದ್ದರು ಎಂಬ ಸುದ್ದಿಯ ಬಗ್ಗೆ ಹೇಳಿದ್ದವು. ಪೊಲೀಸರ ವಿಚಾರಣೆ ಬಳಿಕ ತಿಳಿದು ಬಂದ ಸುದ್ದಿಯೆಂದರೆ, ಸಂಸದ ಅನ್ವರುಲ್ ಸಾವಿಗೂ ಮುನ್ನ ಅವರಿಗೆ ಹನಿಟ್ರ್ಯಾಪ್ ಮಾಡಲಾಗಿತ್ತು. ಹತ್ಯೆ ಮಾಡಿರುವ...

ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹ*ತ್ಯೆಗೆ ಶರಣು

Madhya pradesh: ತಾಯಿ ತನ್ನನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ತಾಯಿ ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ಬೇಧಘಾಟ್‌ಗೆ ಪ್ರವಾಸಕ್ಕೆ ಹೊರಟಿದ್ದಳು. ಈ ವೇಳೆ ಮಗಳು ತಾನೂ ಬರುತ್ತೇನೆ ಎಂದು ಹಠ ಮಾಡಿದ್ದಾಳೆ. ಆದರೆ ತಾಯಿ ಕಾರಣ ಕೊಟ್ಟು, ಮಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾಳೆ. ಐದನೇ ತರಗತಿ...

ಎಸ್ಸಿ ಎಸ್‌ಟಿ ವಿದ್ಯಾರ್ಥಿಗಳ ಮೀಸಲಾತಿಯನ್ನು ಕಿತ್ತುಕೊಂಡು ಕಾಂಗ್ರೆಸ್ ಮುಸ್ಲಿಂರಿಗೆ ನೀಡಿದೆ: ಪ್ರಧಾನಿ ಮೋದಿ

National Political News: ಕಾಂಗ್ರೆಸ್ ಎಸ್‌ಸಿ ಎಸ್‌ಟಿ ಮೀಸಲಾತಿ ತೆಗೆದುಕೊಂಡು ಮುಸ್ಲಿಂರಿಗೆ ನೀಡಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ, 2011ರಲ್ಲಿ ಕಾಂಗ್ರೆಸ್ ಸರ್ಕಾರ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯವನ್ನು ಅಲ್ಪಸಂಖ್ಯಾತರ ವಿದ್ಯಾಸಂಸ್ಥೆ ಎಂದು ಘೋಷಿಸಿತು. ಇದಾದ ನಂತರ ಶೇ.50ರಷ್ಟು ಮೀಸಲಾತಿಯನ್ನು ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ಆದರೆ ಈ ವಿಶ್ವವಿದ್ಯಾನಿಲಯದಲ್ಲಿ ಮೊದಲು ಎಸ್‌ಸಿ,ಎಸ್‌ಟಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img