Tuesday, May 12, 2026

ರಾಷ್ಟ್ರೀಯ

ಇಂಡಿಯಾ ಒಕ್ಕೂಟದಿಂದ ಹೊರಬಂದ ಟಿಎಂಸಿ: ಲೋಕಸಭೆ ಚುನಾವಣೆ ಏಕಾಂಗಿಯಾಗಿ ಎದುರಿಸಲು ನಿರ್ಧಾರ

National Political News: ರಾಹುಲ್ ಗಾಂಧಿ ಎರಡನೇಯ ಬಾರಿ ಭಾರತ್‌ ಜೋಡೋ ನ್ಯಾಯ್ ಯಾತ್ರೆ ಮಾಡಿದಾಗ, ಅದರಲ್ಲಿ ಭಾಗವಹಿಸಲು ನಿರಾಕರಿಸಿದ್ದ ಮಮತಾ ಬ್ಯಾನರ್ಜಿ, ಆಗಲೇ ತಾವು ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸಲು ಇಚ್ಚಿಸಿದ್ದೇವೆ ಎಂದು ಸೂಚನೆ ನೀಡಿದ್ದರು. ಇದೀಗ, ಇಂಡಿಯಾ ಒಕ್ಕೂಟದಿಂದ ಹೊರಬಂದಿರುವ ತೃಣಮೂಲ ಕಾಂಗ್ರೆಸ್, ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಹೋರಾಡಲಿದ್ದೇವೆ ಎಂದಿದ್ದಾರೆ. ಚುನಾವಣೆಗೆ ಕ್ಷೇತ್ರ...

ಜನವರಿ 24ರಂದು ಹೆಣ್ಣು ಮಕ್ಕಳ ದಿನ ಆಚರಿಸಲು ಕಾರಣವೇನು..?

National News: ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದೆ. ಹಲವು ಗಣ್ಯರು ಈ ಬಗ್ಗೆ ಶುಭಾಶಯ ಕೋರಿದ್ದಾರೆ. ಹಾಗಾದ್ರೆ ಯಾಕೆ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದೆ..? ಯಾವಾಗಿನಿಂದ ಈ ಆಚರಣೆ ಶುರು ಮಾಡಲಾಯಿತು. ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಭಾರತದಲ್ಲಿ ಪ್ರತೀ ವರ್ಷ ಜನವರಿ 24ರಂದು ರಾಷ್ಟ್ರೀಯ ಹೆಣ್ಣು...

ರಾಜಸ್ಥಾನದ ಯುವತಿ- ಬಾಗಲಕೋಟೆ ಯುವಕನ ಮೂಕ ಪ್ರೀತಿ, ಯುವತಿಯ ಎಳೆದೊಯ್ದ ಸಹೋದರರು

Bagalakote News: ಬಾಗಲಕೋಟೆ: ಆಕೆ ರಾಜಸ್ಥಾನದವಳು. ಈತ ಬಾಗಲಕೋಟೆ ಮೂಲದವ. ಇಬ್ಬರಿಗೂ ಮಾತುಬರುವುದಿಲ್ಲ. ಆದರೂ ಇನ್ಸ್ಟಾಗ್ರಾಮ್ ಮೂಲಕ ಪರಿಚಯ, ಲವ್ ಆಗಿ ಇಬ್ಬರು ಮೂಕ ಪ್ರೇಮಿಗಳು ಮದುವೆಯೂ ಆಗಿದ್ದರು. ಆದರೆ ಯುವತಿಯನ್ನು ಸಹೋದರರು ಕರೆದೊಯ್ದಿದ್ದು, ಈಗ ಆ ಎರಡೂ ಪ್ರೇಮಪಕ್ಷಿಗಳು ಮೂಕ ರೋದನೆ ಅನುಭವಿಸುತ್ತಿದ್ದಾರೆ. ಪ್ರೀತಿಗೆ ಕಣ್ಣಿಲ್ಲ ಅದಕ್ಕೆ ಭಾಷೆ ಬೇಕಿಲ್ಲ ಗಡಿ ಹಂಗಿಲ್ಲ… ಎಲ್ಲ...

ಅಯೋಧ್ಯೆ ರಾಮಲಲ್ಲಾಗೆ ಹೊಸ ಹೆಸರಿಟ್ಟ ಪ್ರಧಾನ ಅರ್ಚಕರು

National News: ನಿನ್ನೆಯಷ್ಟೇ ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯಾಗಿದ್ದು, ರಾಮಭಕ್ತರ ಹಲವು ದಶಕಗಳ ಕನಸು ನನಸಾಗಿದೆ. ಬಾಲ ರಾಮನನ್ನು ನಾವೆಲ್ಲಾ ರಾಮಲಲ್ಲಾ ಎಂದು ಕರೆಯುತ್ತಿದ್ದೆವು. ಆದರೆ ಇಲ್ಲಿನ ಪ್ರಧಾನ ಅರ್ಚಕರು ರಾಮಲಲ್ಲಾಗೆ ಹೊಸ ಹೆಸರನ್ನು ನಾಮಕರಣ ಮಾಡಿದ್ದಾರೆ. ನಿನ್ನೆ ಪ್ರಧಾನಿ ಮೋದಿ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್‌ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರಪ್ರದೇಶ ರಾಜ್ಯಪಾಲೆ...

ಅಯೋಧ್ಯೆಯಲ್ಲಿ ಲಕ್ಷ ದೀಪೋತ್ಸವ ಸಂಭ್ರಮ: ಸರಯೂ ದಡದಲ್ಲಿ ಗಂಗಾರತಿ

National News: ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ದಿನದಂದು ಸಂಜೆ ಎಲ್ಲರೂ ತಮ್ಮ ತಮ್ಮ ಮನೆಯ ಹೊರಗೆ 5 ದೀಪವನ್ನಾದರೂ ಹಚ್ಚಿ, ರಾಮಜ್ಯೋತಿ ಬೆಳಗಬೇಕು. ಈ ದಿನವನ್ನು ದೀಪಾವಳಿಯ ರೀತಿ ಆಛರಿಸಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದೇ ರೀತಿ ಹಲವು ರಾಮಭಕ್ತರು ತಮ್ಮ ಮನೆಯಂಗಳದಲ್ಲಿ ರಾಮಜ್ಯೋತಿ ಬೆಳಗಿದ್ದಾರೆ. ಅದೇ ರೀತಿ ರಾಮನೂರಾದ ಅಯೋಧ್ಯೆಯ ಸರಯೂ...

‘ಇನ್ನು ಮುಂದೆ ಅಯೋಧ್ಯೆಯಲ್ಲಿ ಫೈರಿಂಗ್ ಸದ್ದು ಕೇಳುವುದಿಲ್ಲ, ರಾಮಕೀರ್ತನೆ ಕೇಳುತ್ತದೆ’

National Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭದ ಬಳಿಕ ಮಾತನಾಡಿರು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಇನ್ನು ಮುಂದೆ ಅಯೋಧ್ಯೆ ಬೀದಿಯಲ್ಲಿ ಕರ್ಫ್ಯೂ ಇರುವುದಿಲ್ಲ. ಇಲ್ಲಿ ಗುಂಡಿನ ಸದ್ದು ಕೇಳುವುದಿಲ್ಲವೆಂದು ಹೇಳಿದ್ದಾರೆ. ಈ ಮೊದಲು ಮುಲಾಯಂ ಸಿಂಗ್ ಯಾದವ್ ಸಿಎಂ ಆಗಿದ್ದಾಗ, ಆಗಾಗ ಅಯೋಧ್ಯೆಯಲ್ಲಿ ಫೈರಿಂಗ್, ಕರ್ಫ್ಯೂ ಆಗುತ್ತಲೇ ಇತ್ತು. ಎಷ್ಟೋ ಜನ ಸಾವನ್ನಪ್ಪಿದ್ದರು....

ಸಾಂಘವಾಗಿ ನೆರವೇರಿದ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ನಮೋ ಸಾರಥ್ಯದಲ್ಲಿ ನೆರವೇರಿದ ಪೂಜೆ

National News: ಅಯೋಧ್ಯೆ ರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಮನ ಪೂಜೆಯಲ್ಲಿ ಭಾಗಿಯಾಗಿ, ಪೂಜೆಯನ್ನು ನೆರವೇರಿಸಿದ್ದು, ರಾಮಮಂದಿರವನ್ನು ಉದ್ಘಾಟಿಸಿದ್ದಾರೆ. ಪ್ರಧಾನ ಅರ್ಚಕರು ಸೇರಿ ಹಲವು ಪುರೋಹಿತರು, ರಾಮಲಲ್ಲಾನ ಪ್ರಾಣಪ್ರತಿಷ್ಠಾನೆ ಮಾಡಿದ್ದು, 5 ದಶಕಗಳ  ಶುಭಘಳಿಗೆಯ ಕಾಯುವಿಕೆ ಪೂರ್ತಿಯಾಗಿದೆ. ಈ ಮೂಲಕ ಬಾಲರಾಮ ಅಯೋಧ್ಯಾ ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾನೆ. ಎಲ್ಲ ರಾಮಭಕ್ತರ ಪ್ರತಿನಿಧಿಯಾಗಿ, ಯಜಮಾನಿಕೆ ವಹಿಸಿದ್ದ ಪ್ರಧಾನಿ ನರೇಂದ್ರ...

ಅನಾರೋಗ್ಯ ಹಿನ್ನೆಲೆ ಅಯೋಧ್ಯೆ ಕಾರ್ಯಕ್ರಮಕ್ಕೆ ಎಲ್.ಕೆ.ಅಡ್ವಾಣಿ ಗೈರು

Political News: ಅಯೋಧ್ಯೆಯಲ್ಲಿ ತೀವ್ರ ಚಳಿ ಹಿನ್ನೆಲೆ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ. ಅಡ್ವಾಣಿಯವರಿಗೆ ವಯೋಸಹಜ ಅನಾರೋಗ್ಯವಿದ್ದು,ಅಯೋಧ್ಯೆಯಲ್ಲೂ ತೀವ್ರ ಚಳಿ ಇರುವ ಕಾರಣ, ಅವರ ಪ್ರಯಾಣ ರದ್ದಾಗಿದೆ. ಈ ಕಾರಣಕ್ಕೆ ಅಡ್ವಾಣಿ, ಅಯೋಧ್ಯೆ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಇನ್ನು ತಮ್ಮ 96ನೇ ವಯಸ್ಸಿನಲ್ಲಿರುವ ಹಿರಿಯ ನಾಯಕ, ಬಿಜೆಪಿ ಭೀಷ್ಣ ಅಡ್ವಾಣಿಯವರಿಗೂ ಕೂಡ,...

ಅಯೋಧ್ಯೆ ರಾಮಮಂದಿರಕ್ಕೆ ಅಫ್ಘಾನಿಸ್ತಾನದಿಂದ ಬಂದಿದೆ ಉಡುಗೊರೆ

International News: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮವಿದ್ದು, ಈಗಾಗಲೇ ಪ್ರಪಂಚದ ಹಲವೆಡೆಯಿಂದ, ರಾಮನಿಗಾಗಿ ಹಲವು ಉಡುಗೊರೆಗಳು ಬಂದಿದೆ. ಬೀಗದ ಕೈ, ಉದ್ದಿನಕಡ್ಡಿ, ಲಾಡು, ಪಾದುಕೆ, ಬೆಳ್ಳಿ ಇಟ್ಟಿಗೆ ಹೀಗೆ ರಾಶಿ ರಾಶಿ ಉಡುಗೊರೆಗಳು, ರಾಮಮಂದಿರಕ್ಕೆ ಬರುತ್ತಿದೆ. ಅದೇ ರೀತಿ ಇದೀಗ, ಅಫ್ಘಾನಿಸ್ತಾನದಿಂದಲೂ ಉಡುಗೊರೆ ಬಂದಿದೆ. ಅಫ್ಘಾನಿಸ್ತಾನದಿಂದ 2 ಕೆಜಿ ಕುಂಕುಮದ ಜೊತೆಗೆ, ಕಾಬೂಲ್...

ವಿಶೇಷ ವಿಮಾನದಲ್ಲಿ ಅಯೋಧ್ಯೆ ಕಾರ್ಯಕ್ರಮಕ್ಕೆ ಹೊರಟ ಮಾಜಿ ಪ್ರಧಾನಿಗಳ ಕುಟುಂಬ

Political News: ಅಯೋಧ್ಯೆ ಕಾರ್ಯಕ್ರಮಕ್ಕೆ ಆಹ್ವಾನ ಸ್ವೀಕರಿಸಿದವರಲ್ಲಿ ಹಲವು ಗಣ್ಯರು ಅಯೋಧ್ಯೆಗೆ ಪಯಣ ಬೆಳೆಸಿದ್ದಾರೆ. ಕೆಲವರು ಈಗಾಗಲೇ ಅಯೋಧ್ಯೆಗೆ ಹೋಗಿ ಮುಟ್ಟಿದ್ದಾರೆ. ಇನ್ನು ಕೆಲವರು ಇದೀಗ ಹೊರಡುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಅವರ ಕುಟುಂಬಸ್ಥರು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಹೋಗುತ್ತೇವೆ ಎಂದು ನಿನ್ನೆ ತಾನೇ ಹೆಚ್ಡಿಡಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಹೇಳಿದ್ದರು. ಅದರಂತೆ ಇದು ಹೆಚ್.ಡಿ.ದೇವೇಗೌಡರು,...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img