Tuesday, May 12, 2026

ರಾಷ್ಟ್ರೀಯ

ನೀವು ಹೆಚ್ಚು ಮಕ್ಕಳು ಮಾಡಿ, ಮೋದಿ ಮನೆ ಕಟ್ಟಿಸಿಕೊಡ್ತಾರೆ: ಬಿಜೆಪಿ ಸಚಿವರ ವಿವಾದಾತ್ಮಕ ಹೇಳಿಕೆ

National Political News: ದೇಶದೆಲ್ಲೆಡೆ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ಭರಿಂದ ಸಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸರ್ಕಾರ ಮಾಡಿದ ಸಾಧನೆ ಬಗ್ಗೆ ಹೇಳಲಾಗುತ್ತದೆ. ಇದೇ ರೀತಿ ರಾಜಸ್ಥಾನದಲ್ಲೂ ವಿಕಸಿತ್ ಭಾರತ್‌ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ನಡೆದಿದ್ದು, ಪ್ರಧಾನಿ ಮೋದಿ ಜನರಿಗೆ ಯಾವ ರೀತಿ ಸಹಾಯ ಮಾಡುತ್ತಾರೆ ಅನ್ನೋ ಬಗ್ಗೆ ಹೊಗಳಲು...

ಈ ಶಾಲೆಯಲ್ಲಿ ಹಾಜರಿ ಹಾಕುವಾಗ ಎಸ್‌ ಮಿಸ್ ಅಲ್ಲಾ, ಜೈಶ್ರೀರಾಮ್ ಹೇಳಬೇಕು..

National news: ಮೊದಲಿನ ಕಾಲದಿಂದಲೂ ಶಾಲೆಯಲ್ಲಿ ಶಿಕ್ಷಕರು ಹಾಜರಿ ಹಾಕುವಾಗ, ಮಕ್ಕಳು, ಎಸ್ ಸರ್, ಪ್ರೆಸೆಂಟ್ ಸರ್, ಅಥವಾ ಬಂದಿದ್ದೇನೆ ಸರ್ ಅಂತಾ ಪ್ರತಿಕ್ರಿಯಿಸುತ್ತಿದ್ದರು. ಆದರೆ ಇಲ್ಲೊಂದು ಶಾಲೆಯಲ್ಲಿ ಹಾಜರಿ ಕರೆದಾಗ, ಇದೆಲ್ಲ ಹೇಳುವ ಹಾಗಿಲ್ಲ. ಬದಲಾಗಿ, ಜೈ ಶ್ರೀರಾಮ್ ಎಂದು ಹೇಳಬೇಕು. ಇನ್ನು ಈ ರೂಲ್ಸ್ ಇರುವುದಕ್ಕೆ, ಇಲ್ಲಿನ ಮಕ್ಕಳಿಗೇನನು ಬೇಸರವಿಲ್ಲ. ಅವರು...

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್ ನಿರ್ಧಾರ

National Political News: ಜನವರಿ 22ರಂದು ನಡೆಯುವ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಾವು ಹೋಗುವುದಿಲ್ಲವೆಂದು ಕಾಂಗ್ರೆಸ್‌ನ ಕೆಲವು ನಾಯಕರು ಸ್ಪಷ್ಟನೆ ನೀಡಿದ್ದಾರೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ, ಹಲವರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. ಅಯೋಧ್ಯೆ ಸಮಾಾರಂಭಕ್ಕೆ ಕೆಲವೇ ಕೆಲವು ಕಾಂಗ್ರೆಸ್ ನಾಯಕರನ್ನು ಬಿಜೆಪಿ ಆಹ್ವಾನಿಸಿತ್ತು. ಸೋನಿಯಾ ಗಾಂಧಿ, ಅಧಿರಂಜನ್ ಮತ್ತು...

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಿಖಿಲ್ ಕುಮಾರ್‌ಗೆ ಆಹ್ವಾನ..

Movie News: ಜನವರಿ 22ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆಯಲಿದ್ದು, ನಟ, ರಾಜಕಾರಣಿ ನಿಖಿಲ್ ಕುಮಾರ್‌ಗೂ ಆಹ್ವಾನ ನೀಡಲಾಗಿದೆ. ರಾಮಜನ್ಮಭೂಮಿ ಟ್ರಸ್ಟ್ ವತಿಯಿಂದ ನಿಖಿಲ್‌ಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದ್ದು, ಕುಟುಂಬ ಸಮೇತರಾಗಿ ಕಾರ್ಯಕ್ರಮಕ್ಕೆ ಬರಬೇಕೆಂದು ಆಹ್ವಾನಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಮಾಜಿ ಸಿಎಂ ಹೆಚ್,ಡಿ,ಕುಮಾರಸ್ವಾಮಿ ಅವರು ಕೂಡ, ತಮಗೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ...

ಲೋಕಸಭಾ ಚುನಾವಣೆ ಸಲುವಾಗಿ ಬಿಜೆಪಿ ರಾಮಮಂದಿರ ಗಿಮಿಕ್: ಮಮತಾ ಬ್ಯಾನರ್ಜಿ

National Political News: ಮುಂದೆ ಲೋಕಸಭೆ ಚುನಾವಣೆ ಬರುತ್ತದೆ. ಚುನಾವಣೆಯಲ್ಲಿ ಗೆಲುವು ಸಾಧಿಸಲು, ಪ್ರದಾನಿ ಮೋದಿ, ರಾಮಮಂದಿರ ಗಿಮಿಕ್ ನಡೆಸಲು ಹೊರಟಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿ ಇತರ ಸಮುದಾಯವನ್ನು ಒಡೆಯುವ ಮತ್ತು ಕಡೆಗಣಿಸುವ ಕಾರ್ಯ ಮಾಡಬಾರದು. ನಾನು ಅಲ್ಲಾಾಹನ ಮೇಲೆ ಪ್ರತಿಜ್ಞೆ ಮಾಡಿ ಹೇಳುತ್ತೇನೆ, ನಾನು ಇದುವರೆಗೂ ಹಿಂದೂ-ಮುಸ್ಲಿಂ...

ರಾಮಮಂದಿರ ಉದ್ಘಾಟನೆ ದಿನ ಉತ್ತರಪ್ರದೇಶದಲ್ಲಿ ಶಾಲಾ ಕಾಲೇಜುಗಳಿಗೆ ರಜೆ

National news: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ, ಉತ್ತರಪ್ರದೇಶದ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ಬಗ್ಗೆ ಮಾತನಾಡಿದ್ದು, ಜನವರಿ 22ರಂದು ಉತ್ತರಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು ಅಲ್ಲದೇ, ರಾಜ್ಯಾದ್ಯಂತ ಅಂದು ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ. ಅಲ್ಲದೇ, ಈ ದಿನ ಸರ್ಕಾರಿ ಕಟ್ಟಡಗಳಿಗೆ ಚಂದವಾಗಿ ಅಲಂಕರಿಸಬೇಕು. ಪಟಾಕಿ...

ಬಿಟಿಎಸ್ ಹುಚ್ಚು ನೆತ್ತಿಗೇರಿ ಕೋರಿಯಾಗೆ ಹೊರಟಿದ್ದ 8ನೇ ತರಗತಿ ವಿದ್ಯಾರ್ಥಿನಿಯರು.. ಆಮೇಲೇನಾಯ್ತು..?

National News:ಭಾರತದಲ್ಲಿ ಹೆಚ್ಚಿನ ಹೆಣ್ಣು ಮಕ್ಕಳಿಗೆ ಕೋರಿಯನ್ ಡ್ರಾಮಾ, ಕೋರಿಯನ್ ಹಾಡುಗಳು, ಬಿಟಿಎಸ್ ಪಾಪ್ ಸಾಂಗ್ಸ್ ಅಂದ್ರೆ ಸಿಕ್ಕಾಪಟ್ಟೆ ಇಷ್ಟ. ಕೆಲವರಂತೂ ತಾನು ಮದುವೆಯಾದ್ರೆ ಕೋರಿಯಾದ ಹುಡುಗನನ್ನೇ ವಿವಾಹವಾಗುತ್ತೇನೆ ಅನ್ನೋ ಮಟ್ಟಿಗೆ, ಹುಚ್ಚರಂತಾಗಿದ್ದಾರೆ. ಡಿಪಿ, ಮೊಬೈಲ್ ಕವರ್ ಫೋಟೋ ಕೂಡ ಕೋರಿಯಾ ನಟರದ್ದೇ ಹಾಕಿಕೊಂಡವರು ಸಾಕಷ್ಟು ಜನರಿದ್ದಾರೆ. ಇನ್ನು ಕೆಲ ಹುಡುಗಿಯರು ಕೋರಿಯನ್ ಡ್ರಾಮಾ ನೋಡದೇ...

ರಾಮಮಂದಿರ ಸ್ಪೋಟಿಸುವುದಾಗಿ ಹೇಳಿದ್ದ ಇಬ್ಬರ ಬಂಧನ..

National Political News: ಮೊನ್ನೆಯಷ್ಟೇ ರಾಮಮಂದಿರ ಸ್ಪೋಟಿಸುತ್ತೇವೆ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ, ಓರ್ವ ಮೇಲ್ ಮಾಡಿದ್ದ. ಇದೀಗ ಹಾಗೆ ಬೆದರಿಕೆ ಹಾಕಿದ ಇಬ್ಬರನ್ನು ಬಂಧಿಸಲಾಗಿದೆ ಎಂದು, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಆಶ್ಚರ್ಯವೆಂದರೆ ಈ ಕಿಡಿಗೇಡಿಗಳು, ಹಿಂದೂ ಮತ್ತು ಸಿಖ್ ಮತದವರಾಗಿದ್ದು, ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್...

ಶ್ರೀರಾಮ ಮಾಂಸಾಹಾರಿಯಾಗಿದ್ದ ಎಂದವರಿಗೆ ತಿರುಗೇಟು ನೀಡಿದ ಆಚಾರ್ಯ ಸತ್ಯೇಂದ್ರ ದಾಸ್

National News: ಅಯೋಧ್ಯೆಯಲ್ಲಿ ಶ್ರೀರಾಮ ಮಾಂಸ ಸೇವಿಸುತ್ತಿದ್ದ, ಬೇಟೆಯಾಡುತ್ತಿದ್ದವ ನಮ್ಮ ರಾಮ ಎಂದು, ನ್ಯಾಷಲಿಸ್ಟ್ ಕಾಂಗ್ರೆಸ್ ಪಾರ್ಟಿ ನಾಯಕ, ಜೀತೇಂದ್ರ ಅವ್ಹಾದ್‌ ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ, ರಾಮಜನ್ಮಭೂಮಿಯ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್, ರಾಮ ಮಾಂಸಾಹಾರಿಯಾಗಿರಲಿಲ್ಲ. ಅವರು ವನವಾಸದಲ್ಲಿ ಹಣ್ಣು ಹಂಪಲು ತಿಂದಿದ್ದರು ಎಂದಿದ್ದಾರೆ. ರಾಮ ವನವಾಸದಲ್ಲಿ ಮಾಂಸಾಹಾರ ಸೇವಿಸಿದ್ದಾನೆಂದು ಯಾವ ಗ್ರಂಥದಲ್ಲಿಯೂ ಉಲ್ಲೇಖಿಸಲಿಲ್ಲ....

ಬೀದರ್‌ನಿಂದ ಅಯೋಧ್ಯೆಗೆ ಸೈಕಲ್‌ನಲ್ಲೇ ಪ್ರಯಾಣ ಬೆಳೆಸಿದ್ದಾರೆ ಈ ರಾಮ ಭಕ್ತರು..

Bidar News: ದೇಶದೆಲ್ಲೆಡೆ ರಾಮನಾಮ ಭಜನೆ ಶುರುವಾಗಿದೆ. ಜನವರಿ 22 ಯಾವಾಗ ಬರುತ್ತೋ, ರಾಮಮಂದಿರ ಉದ್ಘಾಟನೆ ಯಾವಾಗ ಆಗತ್ತೋ, ನಾವು ರಾಮ ಜ್ಯೋತಿ ಯಾವಾಗ ಬೆಳಗುತ್ತೆವೋ ಎಂದು, ಹಲವರು ಕಾಯುತ್ತಿದ್ದಾರೆ. ಇನ್ನು ಬೇರೆ ಬೇರೆ ಕಡೆ ಟ್ರಿಪ್ ಹೋಗಬೇಕು ಅಂತಾ ಪ್ಲಾನ್ ಮಾಡಿಕೊಂಡವರು, ಎಲ್ಲವನ್ನೂ ಬಿಟ್ಟು, ಈ ಬಾರಿ ಅಯೋಧ್ಯೆಗೆ ಹೋಗೋಣವೆಂದು ಹೇಳುತ್ತಿದ್ದಾರೆ. ಮತ್ತೆ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img