ಫ್ಯಾಕ್ಟ್ ಚೆಕ್: ಇದು ದೆಹಲಿಯು ಸರ್ಕಾರಿ ಶಾಲೆಯಲ್ಲಿನ ಮಕ್ಕಳ ಕಿರು ನಾಟಕವನ್ನು ಮಕ್ಕಳು ಮಾಡುತಿದ್ದರು ಇದನ್ನು ಚಿತ್ರಿಸಿಕೊಂಡ ಟ್ರೋಲರ್ ಗಳು ಇದು ದೆಹಲಿಯ ಕೇಜ್ರಿವಾಲ ಮಾದರಿ ಶಾಲೆ ಎಂಬ ಅಡಿ ಬರಹದೊಂದಿಗೆ ಮಕ್ಕಳ ಕಿರು ನಾಟಕವೊಂದು ಟ್ವಿಟರ್ ಹಾಗೂ ಇನ್ನಿತರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು,ಭಾರತ ಮಾತೆಗೆ ಕಿರಿಟವನ್ನು ತೆಗೆಸಿ ಬಿಳಿ ಬಟ್ಟೆ ತೊಡಿಸಿ ಕಲೀಮಾವನ್ನು...
ಮಧ್ಯಪ್ರದೇಶ್: ಇತ್ತೀಚಿನ ದಿನಗಳಲ್ಲಿ ಕಾಮುಕರ ಅಟ್ಟಹಾಸ ತಾರಕಕ್ಕೇರುತ್ತಿದೆ. ಎಲ್ಲಿ ನೋಡಿದರೂ ಅತ್ಯಚಾರ ಪ್ರಕರಣಗಳು ಜಾಸ್ತಿಯಾಗುತ್ತಿವೆ. ವಿದ್ಯಾರ್ಥಿಗಳ ಮೇಲೆ ಅತ್ಯಚಾರ ಪ್ರಕರಣಗಳು ಏರಿಕೆ ಕಾಣಿತ್ತಿವೆ ಇತ್ತೀಚಿಗೆ ನಾಲ್ಕು ಜನ ಯುವಕರು ಇಬ್ಬರು ಸಹೋದರಿಯರನ್ನು ಅಪಹರಿಸಿ ಅತ್ಯಾಚಾರ ಮಾಡಿರುವ ಘಟನೆ ಮಧ್ಯಪ್ರಧೇಶದಲ್ಲಿ ನಡೆದಿದೆ.
ಮಧ್ಯಪ್ರಧೇಶದ ದಾತಿಯಾ ಜಿಲ್ಲೆಯ ಉನಾವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ 19 ವರ್ಷದ ಯುವತಿ ಮತ್ತು...
Tamilnadu News: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಟ ಅಣ್ಣಾಮಲೈ ಅವರನ್ನು ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ ಎಂದು ಐಎಎನ್ ಎಸ್ ಸುದ್ದಿ ಸಂಸ್ಥೆ ತಿಳಿಸಿದೆ.
ಅಣ್ಣಾಮಲೈ ಅವರು ಜುಲೈ 28ರಿಂದ ಎನ್ ಮನ್ ಎನ್ ಮಕ್ಕಳ್ ಎಂಬ ಶೀರ್ಷಿಕೆ ಅಡಿಯಲ್ಲಿ ತಮಿಳುನಾಡಿನಾದ್ಯಂತ 120 ದಿನಗಳ ಪಾದಯಾತ್ರೆ ಕೈಗೊಳ್ಳುತ್ತಿದ್ದಾರೆ.ಪವಿತ್ರ ನಗರ ರಾಮೇಶ್ವರಂನಲ್ಲಿ ಕೇಂದ್ರ ಸಚಿವ ಅಮಿತ್...
ಹಾಸನ: ಬೇರೆ ರಾಜ್ಯದಿಂದ ಕೆಲಸಕ್ಕೆಂದು ಬಂದ ಹಾಸನದ ಹನಮಂತಪುರದಲ್ಲಿ ಬಾಡಿಗೆ ಮನೆ ಪಡೆದು ಎರಡು ದಿನಗಳ ಹಿಂದೆ ಕೆಲಸಕ್ಕೆ ಹೋಗಿದ್ದರು ನಂತರ ಜ್ವರ ಎರುವ ಕಾರಣ ಕೆಲಸಕ್ಕೆ ರಜೆ ಹಾಕಿ ಯುವಕರಿಬ್ಬರು ಆಸ್ಪತ್ರೆಗೆ ಹೋಗಿ ಔಷದಿ ತೆಗೆದುಕೊಂಡು ಬಂದು ಸೇವೆಸಿ ಮಲಗಿದ್ದರು ಆದರೆ ಮತ್ತೆ ಮೇಲೆಳಲೇ ಇಲ್ಲ.
ಸತ್ತಿರುವ ಯುವಕರು ಉತ್ತರಪ್ರದೇಶಧ ನಯನಪುರ ಗ್ರಾಮದ ರಾಮ್ಸಂಜೀವನ್ (30)...
ರಾಷ್ಟ್ರೀಯ ಸುದ್ದಿ: ಇನ್ನೇನು ಕೆಲವೇ ತಿಂಗಳುಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದ್ದು ದೇಶದ ಹಲವು ಪಕ್ಷಗಳು ಲೋಕಸಭಾ ಚುನಾವನೆಯನ್ನು ಎದುರಿಸಲಿವೆ ಹಾಗಾಗಿ ಈಗಿನಿಂದಲೆ ಲೋಕಸಭೇ ಚುನಾವಣೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳುತ್ತಿವೆ. ಆಧರೆ ಮುಂಚುಣಿಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪ್ರಭಲ ಪೈಪೊಟಿ ನೀಡಲಿವೆ ಹಾಗಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಈಗಿನಿಂದಲೆ ಪ್ರಚಾರ ಕಾರ್ಯಕ್ರಮ...
Mumbai News: ಮುಂಬೈ ಯಲ್ಲಿನ ಯೂಟ್ಯೂಬ್ ಸ್ಟಾರ್ ಒಬ್ಬರು ಇದೀಗ ಮೈಮೇಲೆ ಹಾವು ಹಲ್ಲಿ ಹರಿಬಿಟ್ಟು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಸದ್ದು ಮಾಡ್ತಿದ್ದಾರೆ.
ನಟಿ, ಗಾಯಕಿ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ಆಗಿರುವ ಮಹರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಆಗಾಗ್ಗೆ ಜಾಲತಾಣಗಳಲ್ಲಿ ವಿಶೇಷ ಪೋಸ್ಟ್ ಹಂಚಿಕೊಂಡು ಸುದ್ದಿಯಾಗುತ್ತಿರುತ್ತಾರೆ.
ಇದೀಗ ಹಾವುಗಳನ್ನ ಕೈಯಲ್ಲಿ...
National News: ದಕ್ಷಿಣ ಆಫ್ರಿಕಾದಿಂದ ತಂದ ಏಳನೇ ಚಿರತೆಯ ಮೃತಪಟ್ಟ ಬೆನ್ನಲ್ಲೇ ನಮೀಬಿಯಾದಿಂದ ಸ್ಥಳಾಂತರಗೊಂಡ ಚೀತಾ ಸೂರಜ್ ಕೂಡಾ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೃತಪಟ್ಟಿದೆ.
ದೇಶದಲ್ಲಿ ಚೀತಾವನ್ನು ಮರುಸ್ಥಾಪನೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಪ್ರಾಜೆಕ್ಟ್ ಆರಂಭವಾದ ಬಳಿಕ ಕಳೆದ ಐದು ತಿಂಗಳ ಅಂತರದಲ್ಲಿ ಒಟ್ಟು ಎಂಟು ಚೀತಾಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ....
Andrapradesh News: ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋದ ಮಹಾತ್ವಕಾಂಕ್ಷೆಯ ಚಂದ್ರಯಾನ -3 ಉಪಗ್ರಹವನ್ನು ಹೊತ್ತ ಮಾರ್ಕ್ 3 ನೌಕೆ ಮುಗಿಲೆತ್ತರಕ್ಕೆ ಹಾರಿದೆ. ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್ (ವಿಕ್ರಮ್), ರೋವರ್ (ಪ್ರಜ್ಞಾನ) ಹೊತ್ತ ರಾಕೆಟ್ ನಭಕ್ಕೆ ಹಾರಿದ್ದು, ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡಿದೆ.
ಚಂದ್ರಯಾನ-3 ಗಗನನೌಕೆಯು ಪ್ರೊಪಲ್ಷನ್...
Andrapradesh News: ಟೊಮೆಟೋ ದರ ಮುಗಿಲೆತ್ತರಕ್ಕೆ ಏರಿದ್ದು ಇದೀಗ ಟೊಮೆಟೋ ವಿಚಾರವಾಗಿ ಹತ್ಯೆಯೇ ನಡೆದಿದೆ. ಟೊಮೆಟೋ ಮಾರಾಟ ಮಾಡಿ 30 ಲಕ್ಷ ರೂ. ಗಳಿಸಿದ್ದ ರೈತನನ್ನು ದರೋಡೆಕೋರರು ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ನಡೆದಿದೆ. ಮದನಪಲ್ಲಿಯ ರಾಜಶೇಖರ್ ರೆಡ್ಡಿ (62) ಮೃತ ವ್ಯಕ್ತಿ ಎಂಬುವುದಾಗಿ ಹೇಳಲಾಗಿದೆ.
ಟೊಮೆಟೋ ಬೆಳೆದು ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ರೈತ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...