Wednesday, May 13, 2026

ರಾಷ್ಟ್ರೀಯ

RahulGandhi : ‘ರಾಗಾ’ಗೆ ‘ರಾಖಿ’ ಟಿಪ್ಸ್…! ಪ್ರಧಾನಿಯಾಗಲು ಹೀಗೆ ಮಾಡಿ ಎಂದ ಬಾಲಿವುಡ್ ತಾರೆ…!

National News: ಕಾಂಗ್ರೆಸ್ ಪಕ್ಷದ ಪ್ರಧಾನಿ ಆಕಾಂಕ್ಷಿಯಾಗಿರುವ ರಾಹುಲ್​ ಗಾಂಧಿಯವರು ಪ್ರಧಾನಿ ಪಟ್ಟ ಏರಲು ಏನು ಮಾಡಬೇಕು ಎಂದು ರಾಖಿ ಸಾವಂತ್​ ಟಿಪ್ಸ್​ ಕೊಟ್ಟಿದ್ದಾರೆ. ಇದರ ವಿಡಿಯೋ ಸಕತ್​ ವೈರಲ್​ ಆಗುತ್ತಿದ್ದು, ಕಮೆಂಟ್​ಗಳ ಸುರಿಮಳೆಯಾಗುತ್ತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಬೇಕು ಎಂದು ಕಾಂಗ್ರೆಸ್ಸಿಗರು ತಲೆ ಕೆಡಿಸಿಕೊಂಡಿರುವ ಸಮಯದಲ್ಲಿಯೇ ರಾಖಿ ಸಾವಂತ್​ ರಾಹುಲ್​ ಗಾಂಧಿಯವರು ಪ್ರಧಾನಿಯಾಗಲು ಏನು...

street Dogs-ಬೀದಿ ನಾಯಿಗಳ ಹಾವಳಿಯಿಂದ ಶಾಲೆಗಳಿಗೆ ರಜೆ

ಕೇರಳ: ಬೀದಿನಾಯಿಗಳ ಹಾವಳಿಯಿಂದ ಜನರು ಹೈರಾಣಾಗಿರುವ ಘಟನೆಗಳು ಪ್ರತಿ ದಿನ ಸುದ್ದಿಗಳನ್ನು ಓದುತಿರುತ್ತೇವೆ ಹಲವಾರು ಜನರು ನಾಯಿಯನ್ನು ಕಚ್ಚಿಸಿಕೊಂಡು ಆಸ್ಪತ್ರೆ ಸೇರಿರುವ ಘಟನೆಗಳು ನಡೆದಿದೆ ಆದರೆ ಇಲ್ಲಿ ನಾಯಿಗಳ ಹಾವಳಿಯಿಂದ ಶಾಲೆಗ ರಜೆಯನ್ನೇ ಘೋಷಿಸಿದ್ದಾರೆ.  ಕೇರಳದ ಕೋಳಿಕ್ಕೋಡ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು ಬೀದಿ ನಾಯಿಗಳನ್ನು ಹಿಡಿಯುವಲ್ಲಿ ಪಂಚಾಯಿತಿ ಸಿಬ್ಬಂದ್ದಿಯವರು ...

West Bengal Election : ಬಿಗಿ ಭದ್ರತೆಯೊಂದಿಗೆ ಪ.ಬಂಗಾಳ ಮತ ಎಣಿಕೆ

ಪಶ್ಚಿಮ ಬಂಗಾಳ : ಸಾವು ನೋವುಗಳ ನಡುವೆ ಇತ್ತೀಚೆಗಷ್ಟೇ ಪಂಚಾಯತ್ ಚುನಾವಣೆ ಮುಕ್ತಾಯಗೊಂಡು ಮತೆಣಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಸದ್ಯ ಅಲ್ಲಿನ ಕಾನೂನು ವ್ಯವಸ್ಥೆಬಹಳ ಬಿಗಿಭದ್ರತೆಯಿಂದಲೇ ಮತ ಎಣಿಕೆಗೆ ಸಜ್ಜಾಗಿದೆ. ಹೌದು ಪ.ಬಂಗಾಳದಲ್ಲಿ ಪಂಚಾಯತ್ ಏಕ ಪ್ರಕಾರದ ಚುನಾವಣೆಯ ಮಹತ್ತರವಾದ ಫಲಿತಾಂಶ ಹೊರಬೀಳಲಿದೆ. ಮತಪೆಟ್ಟಿಗೆಗಳನ್ನು ಹೊತ್ತೊಯ್ದು ಚುನಾವಣೆ ದಿನ ಕ್ರೌರ್ಯ ಮರೆಯಲಾಗಿತ್ತಾದರೂ ನಂತರ ಪರಿಸ್ಥಿತಿ ಹತೋಟಿಗೆ ತಂದು...

Doctor-ವೈದ್ಯನಿಂದ ಅತ್ಯಾಚಾರಕ್ಕೆ ಒಳಗಾದ ಯುವತಿ

ಮಹಾರಾಷ್ಟ್ರ: ವೈದ್ಯರನ್ನು ದೇವರೆಂದು ಕಾಣುವ ನಮ್ಮ ದೇಶವಿದು. ಆದರೆ ಅವರಿಂದಲೆ ದುರ್ಘಟನೆಗಳು ನಡೆದರೆ ಯಾರನ್ನು ದೇವರೆಂದು ಕರೆಯೋದು ? ಯಾಕೆಂದರೆ ಇಲ್ಲೊಬ್ಬ ವೈದ್ಯರು ಮಾನಸಿಕ ಅಸ್ವಸ್ತೆಯಾಗಿರುವ ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ ಗ್ರಾಮದಲ್ಲಿ ನಡೆದಿದೆ. ಥಾಣೆ ಜಿಲ್ಲೆಯ ಬದ್ಲಾಪುರ ಪಶ್ಚಿಮ ಪ್ರದೇಶದಲ್ಲಿ ಮಾನಸಿಕ ಅಸ್ವಸ್ಥ ಯುವತಿಯೊಬ್ಬಳು ಮನೆಗೆ...

Begger: ಈ ಐಶಾರಾಮಿ ಭಿಕ್ಷುಕನ ಆಸ್ತಿ ಎಷ್ಟು ಗೊತ್ತಾ ?

ಮುಂಭೈ:ಇಲ್ಲಿರುವ ಭರತ್ ಜೈನ್ ಎನ್ನುವ ವ್ಯಕ್ತಿ ಮುಂಬೈನ ಪ್ರಮುಖ ಏರಿಯಾಗಳಲ್ಲಿ ಭಿಕ್ಷೆ ಬೇಡಿ ತುಂಬಾ ಐಶಾರಾಮಿ ಜೀವನ ನಡೆಸುತಿದ್ದಾನೆ.ಇವರು ಪ್ರತಿದಿನ 2000 ದಿಂದ 2500 ರವರೆಗೆ ಭಿಕ್ಷೆ ಬೇಡುವ ಮೂಲಕ ಸಂಪಾದಿಸುತ್ತಾನೆ ಇವರು ತಿಂಗಳ ಆಧಾಯ 3000 ಸಾವಿರಕ್ಕಿಂತಲೂ ಜಾಸ್ತಿ ಇನ್ನು ಇವರ ವೈಯಕ್ತಿಕ ಜೀವನದ ಬಗ್ಗೆ ಬರುವುದಾದರೆ  ಮದುವೆಯಾಗಿ ಇಬ್ಬರ ಮಕ್ಕಳು ಮತ್ತು ಸಹೋದರ...

Amarnatha : ಅಮರನಾಥ ಯಾತ್ರೆ ಯಲ್ಲಿ 80 ಮಂದಿ ಕನ್ನಡಿಗರಿಗೆ ಗುಡ್ಡಕುಸಿತದಿಂದ ಸಂಕಷ್ಟ…!

National News:ಅಮರನಾಥ ಯಾತ್ರೆಗೆಂದು ಹೋಗಿದ್ದ ಕನ್ನಡಿಗರು ಸಂಖಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದಾಗಿ ಯಾತ್ರಿಕರು ರಸ್ತೆ ಮಧ್ಯೆ ಸಿಲುಕಿದ್ದಾರೆ. ಒಟ್ಟು 80 ಮಂದಿ ಕನ್ನಡಿಗರು ಸಿಲುಕಿದ್ದಾರೆ. ಗದಗದಿಂದ 23ಮಂದಿ ಸೇರಿ 80 ಮಂದಿ ಕನ್ನಡಿಗರು ಇದ್ದಾರೆ ಎಂಬ ಮಾಹಿತಿ  ಇದೆ. ಗದಗದಿಂದ ಅಮರನಾಥ ಯಾತ್ರೆಗೆ 23 ಯಾತ್ರಿಕರು ಹೋಗಿದ್ದರು. ದೇವರ ದರ್ಶನ ಪಡೆದು ಮರಳಿ ಬರುವ ವೇಳೆ...

Robbery: ಕಳ್ಳನೆಂದು ಶಂಕಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಮಧ್ಯಪ್ರದೇಶ್ : ರೇವಾ ಜಿಲ್ಲೆಯ ಸೋಹಾಗೋ ಗ್ರಾಮದಲ್ಲಿ ದಲಿತ ಯುವಕನನ್ನು ಕಳ್ಳತನ ಮಾಡುವುದಕ್ಕೆ ಬಂದಿದ್ದನೆಂದು ಗ್ರಾಮಸ್ಥರು ಅವನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ ಕೊರಳಿಗೆ ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಘಟನೆ ನಡೆದಿದೆ. https://twitter.com/FreePressMP/status/1677602884849106944?s=20 ಕೆಲವು ದಿನಗಳಿಂದ ಮಧ್ಯಪ್ರದೇಶದಲ್ಲಿ ಆದಿವಾಸಿ ಮತ್ತು ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಬಿಜೆಪಿ ಮುಖಂಡನೊಬ್ಬ ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು...

Sai baba:ದೇವಸ್ಥಾನಕ್ಕೆ ದೇಣಿಗೆ ನೀಡಿದ ಭಿಕ್ಷುಕ

ವಿಜಯವಾಡ:ಹಲವು ದಿನಗಳಿಂದ ಭಿಕ್ಷೆ ಬೇಡುತಿದ್ದ ವಿಜಯವಾಡದ ಯಾದಿರೆಡ್ಡಿ  ಎನ್ನುವ ಹಿರಿಯ ವ್ಯಕ್ತಿ ಕೆಲವು ದಿನಗಳ ಹಿಂದೆ ವಿಜಯವಾಡದ ಸಾಯಿಬಾಬ ದೇವಸ್ಥಾನಕ್ಕೆ 17 ಲಕ್ಷ ದೇಣಿಗೆಯನ್ನು ನೀಡಿದ್ದಾನೆ. ಯಾದಿ ರೆಡ್ಡಿ ಎನ್ನುವ ವ್ಯಕ್ತಿ ಹಲವು ವರ್ಷಗಳಿಂದ ಕೊದಂಡರಾಮ ಮತ್ತು ಸಾಯಿಬಾಬ ಹಾಗೂ ಕನಕದುರ್ಗ ದೇವಿ ದೇವಸ್ಥಾನಗಳ ಮುಂದೆ ಬಿಕ್ಷೇ ಬೇಡಿಕೊಂಡು ಜೀವನ ನಡೆಸುತಿದ್ದ ಇಷ್ಟು ದಿನಗಳ...

Gwalior- ಪಾದ ನೆಕ್ಕು ಎಂದು ಬಲವಂತ ಮಾಡಿದ ಯುವಕರು

ಮಧ್ಯಪ್ರದೇಶ: ಗ್ವಾಲಿಯಾರ್ ಜಿಲ್ಲೆಯ ದಾಬ್ರಾ ಪಟ್ಟಣದಲ್ಲಿ ನಡೆದಿರುವ ಘಟನೆ.ಯುವಕನೊಬ್ಬನನ್ನು ಕಾರಿನಲ್ಲಿ ಕೂರಿಸಿಕೊಂಡು ಹೋಗುವಾಗ ಇಬ್ಬರು ಯುವಕರು ಸೇರಿ ತಮ್ಮ ಪಾದ ನೆಕ್ಕುವಂತೆ ಹಲ್ಲೆ ಮಾಡಿದ್ದಾರೆ.ಆಯುವಕ ಪಾದಗಳನ್ನು ನೆಕ್ಕಲು ನಿರಾಕರಿಸಿದಾಗ ಅವನಿಗೆ ಯುವಕರಿಬ್ಬರು ಕಪಾಳಕ್ಕೆ ಹೊಡೆದದ್ದು ಮತ್ತು ಚಪ್ಪಲಿಯಿಂದ ಕೆನ್ನೆಗೆ ಬಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಯುವಕನಿಗೆ ಪದೇ ಪದೇ ಬಲವಂತವಾಗಿ ಪಾದ ನೆಕ್ಕುವಂತೆ ಹೇಳಿದಾಗ...

West bengal Election : ಪೊಲೀಸರ ಮೇಲೆಯೇ ಕಲ್ಲು ತೂರಾಟ..?! ಅಲ್ಲಿ ಆಗಿದ್ದೇನು..?!

westbengal News: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಇದೀಗ ಮುಂದುವರೆದಿದೆ. ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ ಬುಗಿಲೆದ್ದಿದೆ. ಪೊಲೀಸರು ಪರಿಸ್ಥಿತಿ ಹತೋಟಿಗೆ ತರುವಲ್ಲಿ ಶತಾಯ ಗತಾಯ ಪ್ರಯತ್ನ ಪಟ್ಟಿದ್ದರೂ ಕೂಡಾ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಪ.ಬಂಗಾಳದ ಹಿಂಸಾಚಾರ ಬಿಗಡಾಯಿಸಿದೆ. ಕಾರ್ಯಕರ್ತರು ಪೊಲೀಸರ ಮೇಲೆಯೇ ಕಲ್ಲು ತೂರಾಟ ಮಾಡಿ ಅಟ್ಟಹಾಸ  ಮಾಡಿದ್ದಾರೆ. ಹಿಂಸಾಚಾರ ಭುಗಿಲೆದ್ದ ಕಾರಣ 9 ಮಂದಿ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img