ಬ್ರಿಜೆಲ್: ಈತ್ತೀಜಿನ ದಿನಗಳಲ್ಲಿ ಸಾಕಷ್ಟು ದುಬಾರಿ ಬೆಲೆಯ ಕಾರುಗಳನ್ನು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಅವುಗಳಲ್ಲಿನ ವೈಶಿಷ್ಟ್ಯದಿಂದ ಜನರು ಕಾರುಗಳನ್ನು ಕೊಳ್ಳಲು ಮುಂದಾಗುತಿದ್ದಾರೆ. ಈ ವಿಷಯ ನಿಮಗೇನು ಹೊಸದಲ್ಲ ಆದರೆ ಇತ್ತೀಚಿನ ಸಾಕು ಪ್ರಣಿಗಳು ಸಹಹಲವು ವೈಷ್ಟ್ಯದಿಂದ ದುಬಾರಿ ಬೆಲೆಗೆ ಮಾರಾಟವಾಗುತ್ತಿವೆ ಅದೇ ರೀತಿ ಕೋಟಿಗಟ್ಟಲೆ ಬೆಲೆಗೆ ಮಾರಾಟವಾಗಿರುವ ಈ ಹಸುವಿನ ಬಗ್ಗೆ ನಿಮಗೆ ಗೊತ್ತಾ
ಬ್ರೆಜಿಲ್...
Dehali News: ದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಇಂದು ಮಧ್ಯಾಹ್ನ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯನ್ನು ದೆಹಲಿಯ ಬಾರ್ ಕೌನ್ಸಿಲ್ ಅಧ್ಯಕ್ಷ ಕೆಕೆ ಮನನ್ ಖಂಡಿಸಿದ್ದು, ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು. ಯಾವುದೇ ವಕೀಲರು ನ್ಯಾಯಾಲಯದ ಆವರಣದಲ್ಲಿ ಶಸ್ತ್ರಾಸ್ತ್ರಗಳನ್ನು ಬಳಸುವಂತಿಲ್ಲ ಎಂದು ಹೇಳಿದರು.
ಶಸ್ತ್ರಾಸ್ತ್ರಗಳಿಗೆ ಪರವಾನಗಿ ನೀಡಲಾಗಿದೆಯೇ, ಇಲ್ಲವೇ ಎಂಬುದನ್ನು...
ರಾಂಚಿ: ಎರಡು ದಿನಗಳ ಹಿಂದೆ ದರ್ಭಾಂಗದ ದೇವಸ್ಥಾನಕ್ಕೆ ತೆರಳಿದ್ದ 10 ಜನರ ಪೈಕಿ ಆರು ಜನರ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.ಎದುರಿಗೆ ಬರುತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಬಾವಿಗೆ ಬಿದ್ದ ಕಾರಿನಲ್ಲಿದ್ದ ಆರು ಜನ ದುರ್ಮರಣ ಹೊಂದಿದ್ದಾರೆ.
ಜಾರ್ಖಾಂಡ್ ನ ಹಜಾರಿಬಾಗ್ ಜಿಲ್ಲೆಯ ಪದ್ಮಾ ಪೋಲಿಸ್ ಠಾಣಾ ವ್ಯಾಪ್ತಿಗೆ ಬರುವ ರೋಗಿ ಗ್ರಾಮದ ಬಳಿ...
Viral Video: ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ತಾಗಿಯೇ ಸದ್ದು ಮಾಡುತ್ತಿರುವ ವೀಡಿಯೋ ಇದು. ಒಂದೆಡೆ ವ್ಯಕ್ತಿಯೋರ್ವ ನಿರಾಶ್ರಿತನಾಗಿ ಕೈಯಲ್ಲೊಂದು ನಾಯಿಮರಿಯನ್ನು ಹಿಡಿದು ಕುಳಿತಿರೋ ದೃಶ್ಯ, ಇನ್ನೊಂದು ಕ್ಷಣದಲ್ಲೇ ಅದೆಲ್ಲಿಂದಲೂ ಬಂದ ದುಷ್ಕರ್ಮಿಗಳು ನಾಯಿಮರಿಯನ್ನು ಎಳೆದೊಯ್ಯುತ್ತಿರುವ ದೃಶ್ಯ. ಅವರು ಯಾರೋ ಕಿರಾತಕರು ಅಂದು ಕೊಂಡರೆ ಖಂಡಿತಾ ಅದು ನಿಮ್ಮ ಭ್ರಮೆ ಅಷ್ಟೇ ಕಾರಣ ಅವರ್ಯಾರು ಕಿರಾತಕರಲ್ಲ....
Tamilnadu News: ಟೊಮ್ಯಾಟೋ ದರ ಗಗನಕ್ಕೇರಿರುವ ಹಿನ್ನೆಲೆ ತಮಿಳುನಾಡಿನಲ್ಲಿ ಟೊಮ್ಯಾಟೋವನ್ನು ಸಬ್ಸಿಡಿ ದರದಲ್ಲಿ ಪಡಿತರ ಅಂಗಡಿಯಲ್ಲಿ ವಿತರಣೆ ಮಾಡುವ ನಿರ್ಧಾರ ಸರಕಾರ ಮಾಡಿದೆ. ಹಲವೆಡೆ ಟೊಮೆಟೊ ಬೆಲೆ 150 ರೂ. ತಲುಪಿದ್ದು, ಪಡಿತರ ಅಂಗಡಿಗಳಲ್ಲಿ ಕೆ.ಜಿಗೆ 60ರೂ.ವಿನಂತೆ ಟೊಮೆಟೊ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ.
ಪಡಿತರ ಅಂಗಡಿಗಳಲ್ಲಿ ಟೊಮೇಟೊ ಕೆಜಿಗೆ 60 ರೂ.ಗೆ ಮಾರಾಟವಾಗುತ್ತಿದ್ದು, ಮಾರುಕಟ್ಟೆಯಲ್ಲಿ...
ಮಧ್ಯಪ್ರದೇಶದ :ಸಿದು ನಗರದಲ್ಲಿ ಬಿಜೆಪಿ ನಾಯಕನ ಹೀನ ಕೃತ್ಯ ಬೆಳಕಿಗೆ ಬಂದಿದೆ.ರಸ್ತೆಯ ಪಕ್ಕದ್ಲ್ಲಿ ಮಲಗಿರುವ ವ್ಯಕ್ತಿಯ ಮೇಲೆ ಬಿಜೆಪಿ ನಾಯಕ ಪ್ರವೇಶ್ ಶುಕ್ಲ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿದ್ದಾನೆ.
ಇನ್ನು ಈ ಪ್ರವೇಶ್ ಶುಕ್ಲಾ ಎನ್ನುವ ಬಿಜೆಪಿ ನಾಯಕ ಕುಡಿದ ಅಮಲಿನಲ್ಲಿ ಈ ರೀತ ಮಾಡಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾನಸಿಕ ವಿಕಲಚೇತನ ಮೇಲೆ...
Special News:
ಪ್ರಾಥಮಿಕ ಪಾಠಕ್ಕೆ ಮತ್ತೆ ಮಾರು ಹೋಯಿತಾ ಜಗತ್ತು..?!ಹೌದು ಮತ್ತೆ ವಿಜ್ಞಾನ ಲೋಕದಲ್ಲಿ ಶುರುವಾಗಿದೆ ಅಣುಗಳ ಚರ್ಚೆ. ಶಾಲೆಯಲ್ಲಿ ಕಳಿತ ಪಾಠ ಮತ್ತೆ ಮರುಕಳಿಸಿದೆ. ಹೊತ್ತಗೆ ಹೊತ್ತು ಕ್ಲಾಸಲ್ಲಿ ಕೂತು ಕರಿಹಳಗೆಯಲ್ಲಿ ಪ್ರೋಟೋನ್ ನ್ಯೂಟ್ರೋನ್ ಎಂದಾಗಲೇ ಶುರುವಾಗಿತ್ತು ಕುತೂಹಲದ ಕಹಳೆ.ಇದೀಗ ಮತ್ತೆ ಪ್ರಪಂಚದ ಕಣ್ಣು ಅದೇ ಅಣುಗಳತ್ತ. ಅದು ಪ್ರಾರಂಭದ ಚರ್ಚೆಯೇ ಅಣುಗಳ ಉಸಿರಾಟದ...
ರಾಷ್ಟ್ರ ಸುದ್ದಿ:
ಉಗ್ರ ಚಟುವಟಿಕೆಗಳ ವಿರುದ್ಧ ಹೋರಾಡುವ ವಿಚಾರದಲ್ಲಿಯಾವುದೇ ದ್ವಂದ್ವ ನೀತಿ ಹೊಂದಿರಬಾರದು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವ ದೇಶಗಳನ್ನು ಟೀಕಿಸಲು ಹಿಂಜರಿಯಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪಾಕಿಸ್ತಾನ ಪ್ರಧಾನಿ ಭಾಗಿಯಾಗಿದ್ದ ಶಾಂಘೈ ಸಹಕಾರ ಸಂಘಟನೆ(ಎಸ್ಸಿಒ)ಯ ಶೃಂಗ ಸಭೆಯಲ್ಲಿ ಹೇಳಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್...
ಉತ್ತರಪ್ರದೇಶ:
ಹೌದು ಸ್ನೇಹಿತರೆ ಟ್ರೆಂಡಿಂಗ್ ಆನ್ ಲೈನ್ ಗೇಮ್ ಎಂದರೆ ಪಬ್ಜಿ ಯಾರಿಗೆ ಗೊತ್ತಿಲ್ಲ ಹೇಳಿ . ಇದರಿಂದಾಗಿ ಅದೇಷ್ಟೋ ನವ ಯುವಕರು ತಮ್ಮ ಪ್ರಾಣವನ್ನೇ ಕಳೆದುಕೊಡಿದ್ದಾರೆ. ಅದೆಷ್ಟೋ ಜನರ ಜೀವನ ಬೀದಿ ಪಾಲಾಗಿದೆ. ಆದರೆ ಇಲ್ಲೊಂದು ವಿಚಿತ್ರ ಪ್ರಕರಣವೊಂದು ಪಬ್ ಜಿ ಇಂದ ಶರುವಾಗಿದೆ.
ರಬೂಪೂರಿ ಯುವಕನೊಬ್ಬ ಪಬ್ ಜಿಯನ್ನ ಆನ್ಲೈನ್ ನಲ್ಲಿ ಆಡುತಿದ್ದನು ಪ್ರತಿದಿನ...
ರಾಷ್ಟ್ರೀಯ ಸುದ್ದಿ:
*ಗೌರವಾನ್ವಿತ ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ
ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು*
ಬೆಂಗಳೂರು, ಜುಲೈ 03, (ಕರ್ನಾಟಕ ವಾರ್ತೆ) : ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...