Thursday, May 14, 2026

ರಾಷ್ಟ್ರೀಯ

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಹಿರಿಯ ನಟಿ ಖುಷ್ಬೂ

ತಮಿಳುನಾಡು: ಓ ಹೆಣ್ಣೆ ನಿನಗ್ಯಾರೆ ಸಾಡಿ ಈ ಜಗದಲ್ಲಿ ಎನ್ನುವ ಮತ್ತೆ ಮಹಿಳೆಯರು ರಾಜಕೀಯವಾಗಿ ಔದ್ಯೂಗಿಕವಾಗಿ ಹೀಗೆ ಎಲ್ಲಾ ರಂಗದಲ್ಲಿಯಾ ಸಹ  ಉನ್ನತ ಹುದ್ದೆ ಅಲಂಕರಿಸುವ ಮೂಲಕ ನಾವು ಸಹ ಯಾರಿಗಿಂತಲೂ ಕಮ್ಮಿ ಇಲ್ಲ್ ಎನ್ನುವುದನ್ನು ಮತ್ತೆ ಮತ್ತೆ ಖಚಿತ ಪಡಿಸುತ್ತಿದ್ದಾರೆ.ಈಗ ಸಿನಿಮಾ ರಂಗದಲ್ಲಿ ಸಾಧನೆ ಮಾಡಿದ ನಂತರ  ರಾಜಕೀಯ ಪ್ರವೇಶ ಮಾಡಿರುವ  ಹಿರಿಯ ನಟಿ...

ಕೆಜ್ರಿವಾಲ ಸರ್ಕಾರಕ್ಕೆ ಸಚಿವ ಸಂಪುಟ ವಿಸ್ತರಣೆ ಚಿಂತೆ

Delhi news ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ನಾಯಕತ್ವದ ಪಕ್ಷ ಆಮ್ ಅದ್ಮಿ ಪಕ್ಷದ ಇಬ್ಬರು ಸಚಿವರನ್ನು ಪೋಲಿಸರು ಬಂದಿಸಿದ ಬೆನ್ನಲ್ಲೆ ಪಕ್ಷದ ಇಬ್ಬರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರ್ದರಿಸಿದ್ದಾರೆ.ಶಾಸಕರಾದ ಅತೀಷಿ ಮತ್ತು ಸೌರಭ್ ಭಾರದ್ವಜ್ ಅವರಿಗೆ ಕ್ಯಾಬಿನೆಟ್ ನಲ್ಲಿ ಸ್ಥಾನ ನೀಡುವ ಮೂಲಕ ಖಾತೆಯ ಹೊರೆಯನ್ನು ತಗ್ಗಿಸಲು ಮುಂದಾಗಿದ್ದಾರೆ.18 ಖಾತೆಗಳನ್ನು ಹೊಂದಿದ್ದ ಡಿಸಿಎಂ ಮನಿಶ್ ...

ಎಲ್.ಪಿ.ಜಿ ಬಳಕೆದಾರರಿಗೆ ಮತ್ತೆ ಬಿಗ್ ಶಾಕ್.

ರಾಷ್ಟ್ರೀಯ ಸುದ್ದಿ : ಎಲ್.ಪಿ.ಜಿ ಬಳಕೆದಾರರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರು ಇದೀಗ ಮತ್ತಷ್ಟು ಬೆಲೆ ತೆರಬೇಕಿದೆ. 14.2 ಕೆಜಿ ಸಿಲಿಂಡರ್ ದರದಲ್ಲಿ 50 ರೂ ಏರಿಕೆ ಮಾಡಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಎಲ್.ಪಿ.ಜಿ ಸಿಲಿಂಡರ್ ದರ 1105 ರೂ ಗೆ ಏರಿಕೆಯಾಗಿದೆ. ಇನ್ನು ವಾಣಿಜ್ಯ...

ಭಾರತದಲ್ಲಿನ ಡಿಜಿಟಲ್ ಕ್ರಾಂತಿಯ ಕುರಿತು ಬಿಲ್ ಗೆಟ್ಸ್ ಮೆಚ್ಚುಗೆ.

International news : ಜಗತ್ತಿನ ದೊಡ್ಡ ಆರ್ಥಿಕತೆಯ ರಾಷ್ಟ್ರಗಳ ನಡುವೆ ಒಮ್ಮತ ಮೂಡಿಸುವ ಪ್ರಯತ್ನ ಮಾಡುತ್ತಿದೆ. ನಮ್ಮ ಹೆಮ್ಮೆಯ ದೇಶ ಭಾರತ . ಕಳೆದ ಒಂದುವರೆ ವರ್ಷದಿಂದ ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾ ವಿರುದ್ದ ಭಾರತ ಅಧ್ಯಕ್ಷತೆ ವಹಿಸಿಕೊಂಡಿರುವ ಜಿ 20 ಶೃಂಗಸಭೆಯಲ್ಲಿ ಪಅಶ್ಚಿಮಾತ್ಯ ರಾಷ್ಟ್ರಗಳು ಚರ್ಚೆ ನಡೆಸಲು  ಈ ವೇದಿಕೆಯನ್ನು ಬಳೆಸಿಕೊಳ್ಳುವ ಸಾಧ್ಯತೆ ಇದೆ.ಇನ್ನ...

ವಿದೇಶದಲ್ಲೂ ಅಂಬಾನಿ ಕುಟುಂಬಕ್ಕೆ ಝೆಡ್ ಪ್ಲಸ್ ಭದ್ರತೆ..! ಕಾರಣ ಏನು ಗೊತ್ತಾ..?!

National News: March:01: ಉದ್ಯಮಿ ಮುಕೇಶ್ ಅಂಬಾನಿ  ಹಾಗೂ ಅವರ ಕುಟುಂಬಕ್ಕೆ ಭಾರತ ಮಾತ್ರವಲ್ಲದೇ ವಿದೇಶದಲ್ಲಿಯೂ ಝೆಡ್ ಪ್ಲಸ್  ಭದ್ರತೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ  ಕೋರ್ಟ್ ಸೂಚನೆ ನೀಡಿದೆ. ಮುಖೇಶ್ ಕುಟುಂಬದ 2 ರಿಂದ 6 ಮಂದಿಗೆ ಭದ್ರತಾ ಬೆದರಿಕೆ ಇದೆ. ಹೀಗಾಗಿ ಅವರೆಲ್ಲರಿಗೂ ದೇಶವಲ್ಲದೇ ವಿದೇಶದಲ್ಲಿಯೂ ರಕ್ಷಣೆ ನೀಡಬೇಕಾಗಿದೆ. ಭಾರತ ಅಥವಾ ವಿದೇಶದಲ್ಲಿ ಅಂಬಾನಿ ಕುಟುಂಬಕ್ಕೆ...

ದೆಹಲಿ : ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಾಜಿನಾಮೆ

National News: Feb:28: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾದ ದೆಹಲಿ ಉಪಮುಖ್ಯ ಮಂತ್ರಿ ಮನೀಷ್ ಸಿಸೋಡಿಯಾ ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರ ರಾಜಿನಾಮೆಯನ್ನು  ದೆಹಲಿ ಮುಖ್ಯಮಂತ್ರಿ  ಅರವಿಂದ್  ಕೇಜ್ರಿವಾಲ್ ಅಂಗೀಕರಿಸಿದ್ದಾರೆ. ಈ ಮೂಲಕ  ಅರವಿಂದ್ ಕೇಜ್ರಿವಾಲ್ ಆಪ್ ಸರಕಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. https://karnatakatv.net/india-developed-country-technoligy/ https://karnatakatv.net/modi-brother-admitted-to-hospital/ https://karnatakatv.net/maneesh-aphill-to-supreem-coart/

ಇನ್ನು ಇಪ್ಪತ್ತು ವರ್ಷಗಳಲ್ಲಿ ಭಾರತ ಮುಂದುವರಿದ ದೇಶವಾಗಲಿದೆ.–ಮೋದಿ

ಈಗಿರುವ  ತ.ತ್ರಜ್ಷಾನವನ್ನು ಬಳೆಸಿ ಕೃತಕ ಬುದ್ದಿಮತ್ತೆಯಿಂದ ತೊಂದರೆಗಳನ್ನು ಪರಿಹರಿಸಬಲ್ಲ ಹತ್ತು ಸಮಸ್ಯೆಗಳನ್ನು ಪಟ್ಟಿಮಾಡಬೇಕಿದೆ. 5ಜಿ ತಂತ್ರಜ್ಷಾನ ಬಳೆಕೆಯಿಂದ ಕೃಷಿ, ಶಿಕ್ಷಣ ಆರೋಗ್ಯ, ಔಷದಿ ಸೇರಿ ಹಲವು ಸಮಸ್ಯೆಗಳನ್ನು ಕೃತಕ ಬುದ್ದಿಮತ್ತೆಯಿಂದ ಪರಹರಿಸಿ ದೇಶದ ಜನರ ಜೀವನವನ್ನು ಸರಾಗವಾಗಿ ನಡೆಸುವಂತಾಗಬಕು. ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ದು ಹೊಂದಬೇಕು ಸಾರ್ವಜನಿಕರ ಆರೋಗ್ಯದಲ್ಲಿ ಸಧಾರಣೆ ಆಗಬೇಕು. ವೆಬಿನಾರ್​ನಲ್ಲಿ ತಂತ್ರಜ್ಞಾನ ಬಳಸಿ ಜೀವನ ಸುಗಮಗೊಳಿಸುವುದರ...

ಪ್ರಧಾನಿ ಸಹೋದರ ಆಸ್ಪತ್ರೆಗೆ ದಾಖಲು..!

National News: Feb:28: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ  ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡ್ನಿ ಸಂಬಂಧಿ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಹ್ಲಾದ್ ಮೋದಿ ಅವರು ಸದ್ಯ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಮೋದರದಾಸ್ ಮುಲ್‍ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್‍ಗೆ ಜನಿಸಿದ 5 ಮಕ್ಕಳಲ್ಲಿ ಪ್ರಹ್ಲಾದ್ ಮೋದಿ...

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ದೆಹಲಿ ಉಪಮುಖ್ಯಮಂತ್ರಿ..!

National News: Feb:28:ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 4ರ ತನಕ ಸಿಬಿಐ ವಶಕ್ಕೆ ನೀಡಿ ಸೋಮವಾರ ವಿಶೇಷ ಆದೇಶ ಹೊರಡಿಸಿತ್ತು. ಮಂಗಳವಾರ ಸಿಸೋಡಿಯಾ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ಸಿಸೋಡಿಯಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.  ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಪೀಠದ ಮುಂದೆ...

ಬೀದಿ ನಾಯಿಯ ಮೇಲೆ ಕಾಮುಕನಿಂದ ಅತ್ಯಾಚಾರ..! ರಾಷ್ಟ್ರ ರಾಜಧಾನಿಯಲ್ಲಿ ಛೀ..ಥೂ ಘಟನೆ..!

National News: Feb:27:ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ  ಘಟನೆ  ದೆಹಲಿಯಲ್ಲಿ ನಡೆದಿದೆ.ರಾಷ್ಟ್ರ ರಾಜಧಾನಿ ದೆಹಲಿಯ  ಹರಿ ನಗರ ಪ್ರದೇಶದ  ಪಾರ್ಕ್ ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಪ್ರಾಣಿ ಪ್ರಿಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ....
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img