Friday, November 21, 2025

ರಾಷ್ಟ್ರೀಯ

ಶಬರಿಮಲೆ ಯಾತ್ರಿಕರಿಗೆ ಸರ್ಕಾರ ಮೂಗಿಗೆ ‘ನೀರು’ ತಾಕಿಸದಂತೆ ಎಚ್ಚರಿಕೆ ಕೊಟ್ಟಿದ್ಯಾಕೆ?

ಶಬರಿಮಲೆ ಯಾತ್ರಿಕರಿಗೆ ಕೇರಳ ಸರ್ಕಾರ ಮೂಗಿಗೆ ನೀರು ತಾಕದಂತೆ ನಿಗಾ ವಹಿಸಿ ಅಂತ ಎಚ್ಚರಿಕೆಯನ್ನ ನೀಡಿದೆ. ಕಾರಣ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ನವೆಂಬರ್ 17ರಿಂದ ಪ್ರಾರಂಭವಾಗಲಿರುವ ಶಬರಿಮಲೆ ಯಾತ್ರೆಯ ಕುರಿತು ರಾಜ್ಯ ಸರ್ಕಾರದಿಂದ ಹೊಸ ಆರೋಗ್ಯ ಮಾರ್ಗಸೂಚಿ ಪ್ರಕಟಿಸಲಾಗಿದೆ. ಯಾತ್ರಿಕರು ನದಿಗಳು ಹಾಗೂ ಕುಡಿಯುವ...

ಸೊನ್ನೆ ಸುತ್ತಿದ್ದ ಜನ ಸುರಾಜ್ ಪಕ್ಷ : ಪ್ರಶಾಂತ್​ ತಂತ್ರಗಾರಿಕೆ ವಿಫಲವಾಗಿದ್ದೆಲ್ಲಿ?

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಜನ ಸುರಾಜ್ ಪಕ್ಷ ಕಟ್ಟಿ ಬಂದ ಯಶಸ್ವಿ ತಂತ್ರಗಾರ ಪ್ರಶಾಂತ್ ಕಿಶೋರ್ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ರಾಜ್ಯದ 243 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಸ್ಪರ್ಧೆಗೆ ತರುತ್ತಿದ್ದರೂ, ಪಕ್ಷ ಒಂದೇ ಒಂದು ಸ್ಥಾನವನ್ನು ಗೆಲ್ಲಲಿಲ್ಲ. ಆರಂಭದಲ್ಲಿ ತೇಜಸ್ವಿ ಯಾದವ್ ವಿರುದ್ಧ ರಾಘೋಪುರ ಅಥವಾ ಕಾರ್ಗಹರ್‌ನಿಂದ ಸ್ಪರ್ಧಿಸುತ್ತೇನೆ ಎಂದಿದ್ದ ಪ್ರಶಾಂತ್ ಕೊನೆ ಹಂತದಲ್ಲಿ ಸ್ಪರ್ಧೆಯಿಂದ ಹಿಂದೆ...

ವಿಜಯೋತ್ಸವದಲ್ಲಿ ಕಾರ್ಯಕರ್ತರ ಜೋಶ್‌ ಹೆಚ್ಚಿಸಿದ ಪ್ರಧಾನಿ ಮೋದಿ!

ಇಡೀ ರಾಷ್ಟ್ರವೇ ಎದುರು ನೋಡ್ತಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಚುನಾವಣಾ ಸಮೀಕ್ಷೆಗಳು ಊಹಿಸದ ರೀತಿಯಲ್ಲಿ ಬಿಜೆಪಿ–ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದೆ. ಈ ಬಾರಿ ನಮ್ಮದೇ ಸರ್ಕಾರ ಎಂದು ವಿಶ್ವಾಸ ವ್ಯಕ್ತಪಡಿಸಿದ್ದ ಕಾಂಗ್ರೆಸ್–ಆರ್‌ಜೆಡಿ ಮಹಾಘಟಬಂಧನ್‌ಗೂ ಜನರು ಖಡಕ್ ಉತ್ತರ ನೀಡಿದ್ದಾರೆ. ಇದಾದ ಬಳಿಕ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ...

Political News: ನಿತೀಶ್ ಕುಮಾರ್ ಈ ಬಾರಿ ಬಿಹಾರ ಸಿಎಂ ಆಗೋದು ಡೌಟ್..?

Political News: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಹಾರದಲ್ಲಿ 9 ಬಾರಿ ನಿತೀಶ್ ಕುಮಾರ್ ಅವರೇ ಸಿಎಂ ಆಗಿದ್ದರು. ಈಗಲೂ ಅವರೇ ಸಿಎಂ ಆಗುತ್ತಾರೆ ಅಂತಲೇ ಹೇಳಲಾಗುತ್ತಿತ್ತು. ಆದರೆ ಬಿಜೆಪಿ ಹೆಚ್ಚು ಸ್ಥಾನ ಗೆದ್ದ ಕಾರಣ, ಈಗ ಬಿಜೆಪಿಯಿಂದಲೇ ಯಾರನ್ನಾದರೂ ಸಿಎಂ...

Political News: ಅಲಿನಗರದ ಸ್ಪರ್ಧಿ ಗಾಯಕಿ ಮೈಥಿಲಿ ಠಾಕೂರ್ ಮುನ್ನಡೆ.. ಈ ಬಗ್ಗೆ ಹೇಳಿದ್ದೇನು..?

Political News: ಬಿಹಾರದಲ್ಲಿ ಚುನಾವಣಾ ಫಲಿತಾಂಶದ ಭರಾಟೆ ಜೋರಾಗಿದ್ದು, ಅಲಿನಗರದಿಂದ ಸ್ಪರ್ಧಿಸಿದ್ದ ಗಾಯಕಿ ಮೈಥಿಲಿ ಮುನ್ನಡೆ ಸಾಧಿಸಿದ್ದಾರೆ. ಮಾಧ್ಯಮದ ಜತೆ ಮಾತನಾಡಿರುವ ಅವರು, ರಾಜಕೀಯಕ್ಕೆ ನಾನು ಬಂದಾಗ, ಸ್ವಲ್ಪ ಮುಜುಗರ, ಯೋಚನೆ ಇತ್ತು. ಏಕೆಂದರೆ, ಎಂಥ ಟ್ರೋಲ್ ಆದರೂ ನಾವು ಅದನ್ನು ಎದುರಿಸಬೇಕಿತ್ತು. ಸಂಗೀತದ ಪ್ರಪಂಚದಿಂದ ರಾಜಕೀಯ ಪ್ರಪಂಚಕ್ಕೆ ಬರುವುದು ಸುಲಭವಲ್ಲ. ಆದರೆ ಈಗ ನಾನು...

ತಿರುಪತಿಯಲ್ಲಿ ಹೊಸ AI ಕ್ರಾಂತಿ! ಭಕ್ತರಿಗಾಗಿ ಚಾಟ್‌ಬಾಟ್ ಶೀಘ್ರದಲ್ಲೇ!

ಭಕ್ತರ ಅನುಭವವನ್ನು ಇನ್ನಷ್ಟು ಸುಗಮಗೊಳಿಸುವ ದಿಸೆಯಲ್ಲಿ, ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಮತ್ತೊಂದು ಮಹತ್ವದ ತಂತ್ರಜ್ಞಾನ ಕ್ರಮ ಕೈಗೊಂಡಿದೆ. ಈಗ ಟಿಟಿಡಿ ಕೃತಕ ಬುದ್ಧಿಮತ್ತೆ ಆಧಾರಿತ ಎಐ ಚಾಟ್‌ಬಾಟ್ ಅನ್ನು ಪರಿಚಯಿಸಲು ಸಜ್ಜಾಗಿದೆ. ಈ ಹೊಸ ಸೌಲಭ್ಯವು ದೇಶದಾದ್ಯಂತದ ಭಕ್ತರಿಗೆ ಬಹುಭಾಷೆಗಳಲ್ಲಿ ನೈಜ-ಸಮಯದ ಮಾಹಿತಿ ನೀಡಲಿದ್ದು, ದರ್ಶನ, ವಸತಿ, ಸೇವೆಗಳು ಮತ್ತು ದೇಣಿಗೆಗಳ ಕುರಿತು...

ಮತ್ತಷ್ಟು ಟೆರರ್ ಡಾಕ್ಟರ್‌ಗಳ ಬಂಧನ – ವಿವಿ ಲ್ಯಾಬ್‌ನಲ್ಲಿ ಕೆಮಿಕಲ್ ಕಳ್ಳತನ

ದೆಹಲಿಯ ಭೀಕರ ಕಾರು ಸ್ಫೋಟದಲ್ಲಿ 12 ಜನರು ಬಲಿಯಾದ ಬಳಿಕ, ತನಿಖೆ ಇದೀಗ ಹೊಸ ದಿಕ್ಕು ಪಡೆದಿದೆ. ಫರೀದಾಬಾದ್‌ನ ಅಲ್‌ ಫಲಾಹ್ ಆಸ್ಪತ್ರೆಯ ಟೆರರ್ ಡಾಕ್ಟರ್‌ಗಳ ಗುರಿ ಕೇವಲ ರಾಜಧಾನಿಯಷ್ಟೇ ಅಲ್ಲ, ಅಯೋಧ್ಯೆ, ಕಾಶಿ, ಮುಂಬೈ ಸೇರಿ ದೇಶದ ಹಲವು ನಗರಗಳಲ್ಲಿ ಸರಣಿ ಬಾಂಬ್‌ ಸ್ಫೋಟ ನಡೆಸುವ ಮಹಾ ಸಂಚು ರೂಪಿಸಿದ್ದರು ಎಂಬ ಸ್ಫೋಟಕ...

ಬಾಂಬ್ ಸ್ಫೋಟಕ್ಕೆ ಬಳಸಿದ್ದ ಕಾರು ಪತ್ತೆ – ತನಿಖೆಯಲ್ಲಿ ಸ್ಫೋಟಕ ಮಾಹಿತಿಗಳು

ದೆಹಲಿ ಕಾರು ಬಾಂಬ್‌ ಸ್ಫೋಟ ಪ್ರಕರಣ ಈಗ ಭದ್ರತಾ ಸಂಸ್ಥೆಗಳಿಗೂ ತಲೆನೋವಾಗುತ್ತಿದೆ. ಎನ್‌ಐಎ ತನಿಖೆ ಆರಂಭಿಸಿದ ತಕ್ಷಣವೇ ಬೆಚ್ಚಿಬೀಳಿಸುವ ಸತ್ಯಗಳು ಬೆಳಕಿಗೆ ಬಂದಿವೆ. ಕೆಂಪುಕೋಟೆ ಮೆಟ್ರೋ ಬಳಿ ಕಾರು ಸ್ಫೋಟಿಸಿದ ಭಯೋತ್ಪಾದಕರು, 26/11 ಮುಂಬೈ ದಾಳಿಯ ಮಾದರಿಯಲ್ಲಿ ದೆಹಲಿಯ ವಿವಿಧ ಕಡೆಗಳಲ್ಲಿ ಸರಣಿ ಸ್ಫೋಟ ಮಾಡಲು ಯೋಜಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ತನಿಖೆಯಲ್ಲಿ ಶಂಕಿತ ಡಾ....

ಬಾಬರಿ ಮಸೀದಿ ಧ್ವಂಸಕ್ಕೆ ಸೇಡು – 32 ಕಾರು ಸಜ್ಜುಗೊಳಿಸಿದ್ದ ಉಗ್ರರು

ದೇಶದ ರಾಜಧಾನಿ ದೆಹಲಿಯ ಹೃದಯಭಾಗದಲ್ಲೇ, ಐತಿಹಾಸಿಕ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಈ ದಾಳಿ ಕೇವಲ ಯಾದೃಚ್ಛಿಕ ಸ್ಫೋಟವಲ್ಲ, ಬಾಬರಿ ಮಸೀದಿ ಧ್ವಂಸಕ್ಕೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ರೂಪಿಸಲಾದ ದೇಶವ್ಯಾಪಿ ಭಯೋತ್ಪಾದಕ ಸಂಚಿನ ಭಾಗವೆಂದು ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಡಿಸೆಂಬರ್ 6ರಂದು ದೆಹಲಿಯ ಆರು ಕಡೆ ಸೇರಿದಂತೆ ದೇಶದ ಹಲವು...

ಬಿಹಾರದಲ್ಲಿ ನಿತೀಶ್ V/S ತೇಜಸ್ವಿ ಮುಖಾಮುಖಿ!

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮಟ್ಟದ ಮತದಾನ ನಡೆದಿದೆ. ವಿಶೇಷವಾಗಿ ಮಹಿಳಾ ಮತದಾರರ ಪಾಲ್ಗೊಳ್ಳುವಿಕೆ ಶೇ 71.6 ತಲುಪಿದ್ದು, 2020ರಿಗಿಂತ 12 ಶೇಕಡಾ ಏರಿಕೆಯಾಗಿದೆ. ವಿಶ್ಲೇಷಕರು ಇದಕ್ಕೆ ನಿತೀಶ್ ಕುಮಾರ್ ಅವರ ಮಹಿಳಾ ಪರ ಯೋಜನೆಗಳೇ ಕಾರಣವೆಂದು ಹೇಳಿದ್ದಾರೆ. ಈ ಕ್ರಮಗಳಿಂದ ಜಾತಿ ತಟಸ್ಥ ಮಹಿಳಾ ಮತದಾರ ವರ್ಗ ನಿರ್ಮಾಣವಾಗಿದೆ ಎಂದಿದ್ದಾರೆ. ಆರ್‌ಜೆಡಿ ನಾಯಕ...
- Advertisement -spot_img

Latest News

Political News: ಬೆಂಗಳೂರು ಉಸ್ತುವಾರಿ ಸಚಿವರಿಗೆ ಪರಿಜ್ಞಾನ ಇಲ್ಲವೇ? : ನಿಖಿಲ್ ಕುಮಾರ್ ಪ್ರಶ್ನೆ

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...
- Advertisement -spot_img