79ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್ಎಸ್ಎಸ್ ಬಗ್ಗೆ ಮಾತನಾಡಿದ್ದಾರೆ. ಇದು ರಾಷ್ಟ್ರ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸುದೀರ್ಘವಾಗಿ ಟ್ವೀಟ್ ಮಾಡಿದ್ದು, ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
79ನೇ ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ @narendramodi
ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್ ಎಸ್...
ನಟಿ ಕಂಗನಾ ರನೌತ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಬಾಲಿವುಡ್ಗೆ ಮಾತ್ರ ಸೀಮಿತವಾಗದೆ, ಅವರು ರಾಜಕೀಯ ಕ್ಷೇತ್ರಕ್ಕೂ ಪಾದಾರ್ಪಣೆ ಮಾಡಿದ್ದಾರೆ. ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರನೌತ್ ಅವರು ಅನೇಕ ಚಿತ್ರಗಳಲ್ಲಿ ವಿವಿಧ ರೀತಿಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮ್ಮನ್ನು ತಾವು ಸಾಬೀತುಪಡಿಸಿಕೊಂಡಿದ್ದಾರೆ. ಕಂಗನಾ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಬಗ್ಗೆ...
ಸಿಎಂ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಖ್ಯಾತಿ, ದೇಶದ ಉದ್ದಗಲಕ್ಕೂ ಮುಟ್ಟಿದೆ. ಬೇರೆ ರಾಜ್ಯಗಳು ಕೂಡ, ಗ್ಯಾರಂಟಿಗಳನ್ನು ತಮ್ಮಲ್ಲೂ ಅಳವಡಿಸಿಕೊಳ್ತಿವೆ. ಕರ್ನಾಟಕದ ಬಳಿಕ ತೆಲಂಗಾಣ ರಾಜ್ಯದಲ್ಲೂ ಗ್ಯಾರಂಟಿ ಕೊಟ್ಟು, ಕಾಂಗ್ರೆಸ್ ಸಕ್ಸಸ್ ಆಗಿದೆ.
ಕರ್ನಾಟಕದಲ್ಲಿ ಬಸ್ ಟಿಕೆಟ್ ದರ ಏರಿಕೆ ಬಿಸಿ ನಡುವೆ, ಶಕ್ತಿ ಯೋಜನೆಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಆಂಧ್ರಪ್ರದೇಶದಿಂದಲೂ ಈಗ ಇದನ್ನೇ ಫಾಲೋ...
ಕೇಂದ್ರ ಸರ್ಕಾರ ವಾಹನ ಚಾಲಕರಿಗೆ ಸಿಹಿ ಸುದ್ದಿ ನೀಡಿದೆ. ಆಗಸ್ಟ್ 15ರಿಂದ ಅಂದ್ರೆ ಇಂದಿನಿಂದ ದೇಶಾದ್ಯಂತ ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ಯೋಜನೆ ಆರಂಭವಾಗಲಿದೆ. ಈ ಪಾಸ್ ತೆಗೆದುಕೊಳ್ಳುವವರು ವರ್ಷವಿಡೀ ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಹಣವನ್ನು ಪಾವತಿಸಬೇಕಾಗಿಲ್ಲ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಪಾಸ್ ಬಗ್ಗೆ ಘೋಷಣೆ ಮಾಡಿದ್ದಾರೆ.
ಈ...
ಧರ್ಮಸ್ಥಳ ನಿಗೂಢ ಸಾವುಗಳ ಕೇಸ್, ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಮೊದಲ ಬಾರಿಗೆ ಅನಾಮಿಕ, ಮಾಸ್ಕ್ ಮ್ಯಾನ್, ಮಾಧ್ಯಮದ ಎದುರು ಮಾತನಾಡಿದ್ದಾನೆ. ನ್ಯಾಷನಲ್ ಮೀಡಿಯಾ ಇಂಡಿಯಾ ಟುಡೇ ವರದಿಗಾರನ ಜೊತೆ, ತಾನು ನೋಡಿದ್ದೇನು? ಮಾಡಿದ್ದೇನು? ಬಳಿಕ ಏನಾಯ್ತು? ಧರ್ಮಸ್ಥಳ ತೊರೆದಿದ್ದು ಯಾವಾಗ? ಮತ್ತೆ ಬಂದಿದ್ದೇಕೆ? ಅನ್ನೋ ಬಗ್ಗೆ, ಎಲ್ಲಾ ವಿಚಾರಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ.
ಇಂಡಿಯಾ ಟುಡೇ ವರದಿಗಾರನ...
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್ ಅಂಡ್ ಗ್ಯಾಂಗ್ ಮತ್ತೆ ಜೈಲು ಪಾಲಾಗಿದೆ. ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿ, ತಕ್ಷಣವೇ ಬಂಧಿಸುವಂತೆ ಸೂಚಿಸಿತ್ತು. ದರ್ಶನ್ ಬೇಲ್ ರದ್ದಾಗಲು ಪ್ರಾಸಿಕ್ಯೂಷನ್ ಪರ ವಕೀಲರ ಪ್ರಬಲ ವಾದ ಮಂಡನೆಯೇ ಕಾರಣ.
ಪ್ರಾಸಿಕ್ಯೂಷನ್ ಪರ ಸುಪ್ರೀಂಕೋರ್ಟಿನಲ್ಲಿ ವಾದ ಮಂಡಿಸಿದ್ದು, ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ. ಸುಪ್ರೀಂಕೋರ್ಟ್ ನಲ್ಲಿ ಸಾಕಷ್ಟು ವರ್ಷಗಳಿಂದ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಅರೆಸ್ಟ್ ಆಗಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಇದ್ದರೂ ದರ್ಶನ್ ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆದರೆ ಬೇಲ್ ರದ್ದು ಮಾಡಿದ್ದ ಸುಪ್ರೀಂಕೋರ್ಟ್, ತಕ್ಷಣವೇ ಬಂಧಿಸುವಂತೆ ಆದೇಶಿಸಿತ್ತು. ಸುಪ್ರೀಂ ಆದೇಶದಂತೆ, ದರ್ಶನ್ಗಾಗಿ ಪೊಲೀಸರು ಹುಡುಕಾಡಿದ್ದಾರೆ. ದರ್ಶನ್ ಕುಟುಂಬಸ್ಥರನ್ನೂ ಪೊಲೀಸರು ವಿಚಾರಿಸಿದ್ದರು.
ತಮಿಳುನಾಡಿನತ್ತ ಹೋಗಿದ್ದ ದರ್ಶನ್ಗೆ, ಬೇಲ್ ರದ್ದಾದ ವಿಷಯವನ್ನು ಕೂಡಲೇ ತಿಳಿಸಲಾಗಿದೆ. ಸಂಜೆ...
ಇದ್ರೆ ನೆಮ್ದಿಯಾಗಿ ಇರಬೇಕು ಎನ್ನುತ್ತಿದ್ದ ನಟ ದರ್ಶನ್ಗೆ, ಡೆವಿಲ್ ಸಿನಿಮಾ ರಿಲೀಸ್ಗೂ ಮುನ್ನವೇ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ದರ್ಶನ್ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಹಿಂದೆ ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್ಗೆ, ವಿಶೇಷ ವ್ಯವಸ್ಥೆ, ಆತಿಥ್ಯ ನೀಡಲಾಗಿತ್ತು. ಈ ಬಾರಿ ನಟ...
ದೆಹಲಿ, ಬೆಂಗಳೂರು ಹಾಗೂ ತಮಿಳುನಾಡಿನಲ್ಲಿ ಬೀದಿ ನಾಯಿಗಳ ಸಮಸ್ಯೆ ಹೆಚ್ಚಾಗುತ್ತಿದೆ. ರಸ್ತೆಗಳಲ್ಲಿ ಓಡಾಡುವವರ ಮೇಲೆ ನಡೆದ ದಾಳಿಗೆ ಅನೇಕ ಮಂದಿ ಬಲಿಯಾಗುತ್ತಿದ್ದಾರೆ. ಇದನ್ನು ಸೂಕ್ಷ್ಮವಾಗಿ ನೋಡಿದ ಸುಪ್ರೀಂ ಕೋರ್ಟ್ ದೆಹಲಿ ಸೇರಿದಂತೆ ಎಲ್ಲಾ ನಗರಗಳಿಗೆ ಕಠಿಣ ಸೂಚನೆಗಳನ್ನು ನೀಡಿದೆ.
ದೆಹಲಿಯಲ್ಲಿರುವ ಎಲ್ಲಾ ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಲು ಸುಪ್ರೀಂಕೋರ್ಟ್ ಆದೇಶಿಸಿದೆ. ಆ ಆದೇಶದ ಒಂದು ದಿನದ...