Thursday, April 23, 2026

ರಾಷ್ಟ್ರೀಯ

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ನೀವು ನಮಾಜ್ ಮಾಡುವ ವೇಳೆ ನಿಮ್ಮ ಎದುರು ವಿಷಕಾರಿ ಸರ್ಪ ಬಂದರೆ, ನೀವು ನಮಾಜ್ ನಿಲ್ಲಿಸಿ, ಆ ವಿಷಕಾರಿ ಸರ್ಪವನ್ನು ಹತ್ಯೆ ಮಾಡಬೇಕು ಎಂದು ಕುರಾನ್‌ನಲ್ಲಿ...

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ ತನ್ನ ಬಾಲ್ಯ ಕಳೆದಿದ್ದ ಎನ್ನಲಾಗಿದೆ. ಇದೇ ಸ್ಥಳದಲ್ಲಿ ರಾಧಾ-ಕೃಷ್ಣನಿಗೆ ಸಂಬಂಧಿಸಿದ ಹಲವು ದೇವಸ್ಥಾನಗಳಿದೆ. ಹಾಗಾಗಿ ಪ್ರವಾಸಿಗರು ಈ ಸ್ಥಳಗಳಿಗೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಮಾಡುತ್ತಾರೆ. ಆದರೆ ಇಂಥ...

ಇರಾನ್‌ಗಾಗಿ ಕಾಶ್ಮೀರಿ ಮುಸ್ಲಿಂರು ಸಂಗ್ರಹಿಸಿದ್ದ 1,500-600 ಕೋಟಿ ರೂ. ಜಪ್ತಿ ಮಾಡಿ ಶಾಕ್ ನೀಡಿದ RBI

Kashmiri News: ಇರಾನ್‌ನಲ್ಲಿ ಯುದ್ಧ ನಡೆಯುತ್ತಿದ್ದು, ಅಮೆರಿಕ ಮತ್ತು ಇಸ್ರೇಲ್ ಸೇರಿ ಇರಾನ್‌ ಮೇಲೆ ಯುದ್ಧ ಸಾರಿದೆ. ತಿಂಗಳ ಹಿಂದೆ ಇರಾನಿನ ನಾಯಕ ಖಮೇನಿ ಹತ್ಯೆ ನಡೆದಿದ್ದು, ಆತನ ಹತ್ಯೆಗಾಗಿ ಭಾರತದಲ್ಲಿ ಹಲವು ಮುಸ್ಲಿಂರು ಕಂಬನಿ ಮಿಡಿದಿದ್ದರು. ನಾವು ಭಾರತಕ್ಕಾಗಿ, ಮೋದಿಗಾಗಿ ಪ್ರೀತಿ ತೋರಿಸದಿದ್ದರೂ, ಭಾರತದಲ್ಲಿ ನಡೆಯುವ ಯುದ್ಧದಲ್ಲಿ ಸಾವನ್ನಪ್ಪಿದ ಸೈನಿಕರಿಗಾಗಿ ಅಲ್ಲದಿದ್ದರೂ, ನಮ್ಮ...

Ahmadabad: ರೆಡಿಮೇಡ್ ದೋಸೆ ಹಿಟ್ಟಿನ ದೋಸೆ ಸೇವಿಸಿ ಇಬ್ಬರು ಮಕ್ಕಳು ಸಾ*: ಪೋಷಕರ ಸ್ಥಿತಿ ಗಂಭೀರ

Ahmadabad: ಅಹಮದಾಬಾದ್‌ನ ಚಾಂದಖೇಡಾ ಎಂಬಲ್ಲಿ ರೆಡಿಮೇಡ್ ದೋಸೆ ಹಿಟ್ಟಿನ ದೋಸೆ ಸೇವನೆ ಮಾಡಿ ಇಬ್ಬರು ಮಕ್ಕಳು ಸಾವನ್ನಪ್ಪಿ, ಅವರ ಪೋಷಕರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ವಿಮಲ್ ಪ್ರಜಾಪತಿ ಮತ್ತು ಭಾವನಾ ಪ್ರಜಾಪತಿ ಹತ್ತಿರದ ಡೈರಿಯಿಂದ ದೋಸೆ ಹಿಟ್ಟು ತರಿಸಿದ್ದು, ಇದರಿಂದ ದೋಸೆ ಮಾಡಿ ತಿಂದಿದ್ದಾರೆ. ಬಳಿಕ ಮನೆಯಲ್ಲಿದ್ದವರಿಗೆಲ್ಲಾ ವಾಂತಿ-ಬೇಧಿ ಶುರುವಾಗಿ ಫುಡ್ ಪಾಯ್ಸನ್ ಆಗಿದೆ....

Himachala Pradesh: ಪೇರಳೆ ಹಣ್ಣು ಕದ್ದು ತಿಂದಿದ್ದಕ್ಕೆ ಬಾಲಕಿಯನ್ನು ಕಟ್ಟಿ ಹಾಕಿ ಬಡಿದ ನಿವೃತ್ತ ಸೇನಾಧಿಕಾರಿ

Himachala Pradesh: ಪೇರಳೆ ಹಣ್ಣು ಕದ್ದು ತಿಂದಳೆಂಬ ಕಾರಣಕ್ಕೆ ಬಾಲಕಿಯನ್ನು ಕಟ್ಟಿ ಹಾಕಿ ಶಿಕ್ಷೆ ನೀಡಿರುವ ಘಟನೆ ಹಿಮಾಚಲಪ್ರದೇಶದ ಉನಾದಲ್ಲಿ ನಡೆದಿದೆ. ನಿವೃತ್ತ ಸೇನಾಧಿಕಾರಿ ಇಂಥ ಕೆಲಸ ಮಾಡಿದ್ದು, ಜನ ಇದು ನಾಚಿಕೆಗೇಡಿನ ಕೆಲಸವೆಂದು ಕಿಡಿಕಾರಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ತನ್ನ ಮನೆಯ ಮುಂದಿನ ಪೇರಳೆ ಗಿಡದಲ್ಲಿನ ಹಣ್ಣನ್ನು ಕದ್ದು ತಿಂದಳೆಂಬ ಕಾರಣಕ್ಕೆ,...

Meerut: ವಿಚ್ಛೇದನ ಪಡೆದು ಬಂದ ಮಗಳನ್ನು ಭರ್ಜರಿಯಾಗಿ ಸ್ವಾಗತಿಸಿದ ನಿವೃತ್ತ ನ್ಯಾಯಾಧೀಶ

Meerut: ವಿಚ್ಛೇದನ ಅಂದ್ರೆ ಮರ್ಯಾದೆ ಹೋಗೋ ವಿಷಯ ಅಂತಾ ಹಲವರು ತಿಳಿದಿದ್ದಾರೆ. ಹೌದು.. ವಿಚ್ಛೇದನವಾದಾಗ ಹಲವರು ಹಲವು ರೀತಿ ಮಾತನಾಡುತ್ತಾರೆ. ವಿಚ್ಛೇದನ ಪಡೆದವರ ಪೋಷಕರಿಗೆ ಅವಮಾನವಾಗುವ ರೀತಿ ನಡೆದುಕ``ಳ್ಳುತ್ತಾರೆ. ಆದರೆ ಮಾನಸಿಕ ನೆಮ್ಮದಿ ಇರದೆ, ಪ್ರೀತಿ-ಕಾಳಜಿ ಯಾವುದೂ ಇಲ್ಲದ ಸಂಬಂಧದಲ್ಲಿ ಇದ್ದು, ಮುಂದೆ 1 ದಿನ ಆತ್ಮಹತ್ಯೆಯ ದಾರಿ ಹಿಡಿಯುವುದಕ್ಕಿಂತ ವಿಚ್ಛೇದನ ಪಡೆದು ನೆಮ್ಮದಿಯಾಗಿರುವುದೇ...

Political News: ನಿಜವಾದ ಶ್ರೇಷ್ಠತೆಯು ಸೇವೆಯಲ್ಲಿ ಅಡಗಿದೆ ಎಂಬುದನ್ನು ಶ್ರೀಗಳು ತೋರಿಸಿಕೊಟ್ಟರು: ಪ್ರಧಾನಿ ಮೋದಿ

Political News: ಇಂದು ಶ್ರೀ ಸಿದ್ಧಗಂಗಾ ಶ್ರೀಗಳಾದ ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಎಕ್ಸ್ ಖಾತೆಯಲ್ಲಿ ಬರೆಯುವ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ. ಕನ್ನಡದಲ್ಲೇ ನಮನ ಸಲ್ಲಿಸಿರುವ ಮೋದಿ, ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿಯ ಸಂದರ್ಭದಲ್ಲಿ ಅವರಿಗೆ ಗೌರವಪೂರ್ಣ ನಮನಗಳು. ಮನುಕುಲದ ಬಗೆಗಿನ ಕರುಣೆ, ನಮ್ರತೆ...

News: ಎಲ್ಲಾ ವಿರೋಧ ಮೀರಿ ವಿವಾಹವಾದ ಖ್ಯಾತ ವ್ಲಾಗರ್ ಸಾಕೀಬ್ ಸೈಫಿ ಮತ್ತು ಕನ್ನಿಕಾ ಶರ್ಮಾ

News: ಖ್ಯಾತ ಹಿಂದಿ ವ್ಲಾಗರ್ ಆಗಿರುವ ಕನ್ನಿಕಾ ಶರ್ಮಾ ಮತ್ತು ಸಾಕೀಬ್ ಸೈಫಿ ವಿವಾಹವಾಗಿದ್ದಾರೆ. ಹಲವು ದಿನಗಳಿಂದ ಇವರಿಬ್ಬರೂ ಮದುವೆಯಾಗುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆಗ ಹಲವರು ಇವರ ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದು ಲವ್ ಜಿಹಾದ್. ವಿವಾಹದ ಬಳಿಕ ಈಕೆಯ ಜೀವನವೂ ಹಾಳಾಗಲಿದೆ ಎಂದು ಹಲವರು ಹೇಳಿದ್ದರು. ಕೆಲ ದಿನಗಳ ಹಿಂದೆ...

Uttara Pradesh: ಅಡುಗೆ ಮಾಡುವ ವೇಳೆ ಗ್ಯಾಸ್ ಸ್ಪೋಟ: ಅಣ್ಣ- ತಂಗಿ ಸಾ*

Uttara Pradesh: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿ, ಮನೆ ಕುಸಿದು ಅಣ್ಣ ತಂಗಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ವಾರಣಾಸಿಯ ಲಹರ್ತಾರಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 30 ವರ್ಷದ ಅಮನ್ ಚೌಧರಿ ಮತ್ತು 28 ವರ್ಷದ ಪ್ರೀತಿ ಸಾವನ್ನಪ್ಪಿದ್ದಾರೆ. ಮನೆ ಕುಸಿದ ಪರಿಣಾಮ ಮನೆಯಲ್ಲಿದ್ದ ವೃದ್ಧೆ ಗಿರಿಜಾ ದೇವಿ, ಮತ್ತು...

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್ ಮುಸ್ಲಿಂ ಆದರೆ ಅಮ್ಮ ಹಿಂದೂ ಧರ್ಮದವರು, ಹಾಗಾಗಿ ಸಾರಾ ಎರಡೂ ಧರ್ಮವನ್ನು ಪಾಲಿಸುತ್ತಾರೆ. ಅವರು ಭಾರತದ ಪ್ರಸಿದ್ಧ ಹಿಂದೂ ದೇವಸ್ಥಾನಗಳಿಗೂ ಭೇಟಿ ನೀಡುತ್ತಿದ್ದಾರೆ. ಕೇದಾರನಾಥ ಮತ್ತು ಭದ್ರಿನಾಥಕ್ಕೆ ಆಗಾಗ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img