Thursday, May 14, 2026

ರಾಷ್ಟ್ರೀಯ

ವಜ್ರ ವ್ಯಾಪಾರಿ ಮಗಳು ಐಷಾರಾಮಿ ಜೀವನ ತೊರೆದು 9ನೇ ವಯಸ್ಸಿಗೆ ಸನ್ಯಾಸಿಯಾದಳು..!

National news : ಆಕೆಯದ್ದು ಇನ್ನೂ ಮಗ್ಧತೆಯ ಬದುಕು ಇನ್ನೇನು ಜೀವನದ ವೈಭವವನ್ನು ಅನುಭವಿಸಬೇಕಾಗಿತ್ತು ಆದರೆ ಅದಾಗಲೇ ಆಕೆ ಎಲ್ಲ ವನ್ನು ತ್ಯಾಗ ಮಾಡಿ ಜೀವನದಲ್ಲಿ ಹೊಸ ಹೆಜ್ಜೆಯನ್ನು ಹಿಟ್ಟಿದ್ದಾಳೆ.. ಹೌದು ಅವಳಿಗೆ ಯಾವುದರಲ್ಲೂ ಕಮ್ಮಿ ಇರಲಿಲ್ಲ ತಂದೆಯ ಐಷಾರಾಮಿ ಬಂಗಲೆಯಲ್ಲಿ ಡ್ಯಾಡ್ಸ್ ಲಿಟಲ್ ಪ್ರಿನ್ಸöಸ್ ಆಗಿ ಬದುಕ ಬಹುದಿತ್ತು. ದಿನಕ್ಕೊಂದು ಕಾರಿನಲ್ಲಿ ಸುತ್ತಾಡಬಹುದಿತ್ತು. ಸ್ನೇಹಿತರ ಜೊತೆ...

ಹಿರಿಯರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶ!

National news : ತ್ರಿಪುರಾದಲ್ಲಿ ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಅಗರ್ತಲಾ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದಾರೆ. ತ್ರಿಪುರಾದಲ್ಲಿ  ಫೆಬ್ರವರಿ 16ರಂದು ಮತದಾನ ನಡೆಯಲಿದೆ. ತ್ರಿಪುರಾದಲ್ಲಿ ಈ ಬಾರಿ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತ ಚಲಾಯಿಸುವ ಆಯ್ಕೆಯನ್ನು ನೀಡಲಾಗಿದೆ ಎಂದು ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿ...

ಪ್ರೀತಿ ನಿರಾಕರಿಸಿದ್ದಕ್ಕೆ ಬಾಲಕಿ ಹತ್ಯೆ!

National story ; ಉತ್ತರ ಪ್ರದೇಶದ ಭದೋಹಿಯಲ್ಲಿ ಯುವಕನೊಬ್ಬ 15 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. 15 ವರ್ಷದ ಬಾಲಕಿಗೆ ಆತ ಪ್ರೇಮ ನಿವೇದನೆ ಮಾಡಿದ್ದು, ಆಕೆ ಪ್ರೀತಿಯನ್ನು ನಿರಾಕರಿದ್ದಳು. ಇನ್ನೂ ಇದೇ ಕಾರಣದಿಂದ ಆತ ಬಾಲಕಿಯನ್ನ ಗುಂಡಿಟ್ಟು ಕೊಂದಿದ್ದಾನೆ  ಎಂದು ಪೊಲೀಸರು ತಿಳಿಸಿದ್ದಾರೆ. ಅನುರಾಧಾ ಬಿಂದ್ ನಿನ್ನೆ ತನ್ನ ಸೋದರಸಂಬಂಧಿ ನಿಶಾ...

ಕಾಂಗ್ರೆಸ್ ತೊರೆದ ಕ್ಷಣಾರ್ಧದಲ್ಲೇ ಬಿಜೆಪಿ ಸೇರಿದ ಮಾಜಿ ಹಣಕಾಸು ಸಚಿವ..?!

National news: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್  ಕಾಂಗ್ರೆಸ್ ಪಕ್ಷವನ್ನು ತೊರೆದ ಕೆಲವೇ ಗಂಟೆಗಳ ನಂತರ ಬಧವಾರ 18 ಜನವರಿಯಂದು ಬಿಜೆಪಿ ಸೇರಿದ್ದಾರೆ.ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ವಿವಿಧ ನಾಯಕರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು. ರಾಹುಲ್ ಗಾಂಧಿಗೆ...

ಕೇವಲ ರೂ 20 ಜಮ ಮಾಡಿ 2 ಲಕ್ಷದ ವರೆಗೆ ವಿಮಾ ಪಾಲಿಸಿ ಪಡೆಯಿರಿ.

Special story ಹೌದು ಸ್ನೇಹಿತರೆ ನಿಮ್ಮದು ಬ್ಯಾಂಕ್ ಅಕೌಂಟ್ ಇದೆಯಾ . ಇಲ್ಲದಿದ್ರೆ ಈಗಲೆ ಮಾಡಿಸಿಕೊಳ್ಳಿ. ಯಾಕಂದರೆ ಕೇಂದ್ರ ಸರ್ಕಾರದಿಂದ ಬಡವರಿಗೆ ಹಲವಾರು ಯೋಜನೆಗಳನ್ನು ನೀಡುವ ಮೂಲಕ ಕಷ್ಟಕಾಲಕ್ಕೆ ಸಹಾಯವಾಗಲಿ ಎನ್ನುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಹೆಸರಿನಲ್ಲಿ ಯೋಜನೆ ಹೊರಡಿಸಿದೆ. ಹಾಗೆಯೇ ವಿಮಾ ಪಾಲಿಸಿ ಯೋಜನೆಯನ್ನು ಜಾರಿಗೆ ತಂದಿದೆ. ಇಡಿ ಮನೆಯ ಜವಬ್ದಾರಿ ಹೊತ್ತಿರುವ ನೀವು ಹೊರಗಡೆ...

ಗಂಗಾ ವಿಲಾಸ್ ಕ್ರೂಸ್ ನಲ್ಲಿ ಅಡಚಣೆ , ಪ್ರಯಾಣಿಕರು ಪರದಾಟ

National news ಕಳೆದ ಎರಡು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಗಾಟಿಸಿ ಸಂಚಾರಕ್ಕೆ ಚಾಲನೆ ನೀಡಿದ ಗಂಗಾ ವಿಲಾಸ್ ಕ್ರೂಸ್ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಪ್ರಯಾಣಿಕರಲ್ಲಿ ಆತಂಕ ಉಂಟುಮಾಡಿದೆ.  ಗಂಗಾ ವಿಲಾಸ್ ಕ್ರೂಸ್ ಜಲ ಸಂಚಾರ ಬಿಹಾರ ಮೂಲಕ ಹಾದು ಹೋಗುವಾಗ ತೊಂದರ ಉಂಟಾಗಿದೆ ಎಂದು ವರದಿಯಾಗಿದೆ. ಜನವರಿ 13 ರಂದು ವಾರಣಾಸಿಯಿಂದ ಪ್ರಧಾನಿ...

ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ಸಹಾನುಭೂತಿ!

National news : ದೆಹಲಿಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಮುಸ್ಲಿಂ ಸಮುದಾಯದದ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆಯನ್ನ ನೀಡಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ. ಮುಸ್ಲಿಂ ಸಮುದಾಯದವರು ನಮ್ಮವರೇ, ಅವರ ಬಗ್ಗೆ ನಮ್ಮಲ್ಲಿ ಸಹಾನೂಭೂತಿ ಇರಬೇಕು ಎಂದು ಹೇಳುವ ಮೂಲಕ ಪ್ರಧಾನಿ ಮುಸ್ಲಿಂ ಸಮುದಾಯದ ಮತಗಳನ್ನು ಪಡೆಯಲು ರಣತಂತ್ರ...

ಎಂದಿಗೂ RSS ಸಿದ್ಧಾಂತವನ್ನು ಒಪ್ಪಿಕೊಳ್ಳಲ್ಲ: ರಾಹುಲ್ ಗಾಂಧಿ

Nationala News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಘ ಪರಿವಾರ ನೇತೃತ್ವದ ಕೇಸರಿ ಪಡೆಗೆ ಕಟುವಾದ ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಕಣ್ಣಾರೆ ನೋಡುವಂತೆ ಯಾರನ್ನೂ ಒತ್ತಾಯಿಸಲ್ಲ, ಆರ್ ಎಸ್ ಎಸ್ ಕಚೇರಿಗೆ ಕಾಲಿಡುವುದಕ್ಕಿಂತಲೂ ಶಿರಚ್ಚೇದಕ್ಕೆ ಆದ್ಯತೆ ನೀಡುವುದಾಗಿ ರಾಹುಲ್ ಹೇಳಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪಂಜಾಬ್ ನ ಹೋಶಿಯಾರ್ಪುರ್ ನಲ್ಲಿ ಭಾರತ್ ಜೋಡೋ...

ಜಿ.ಪಿ ನಡ್ಡಾ ಅಧಿಕಾರವಧಿ ವಿಸ್ತರಣೆ?

National news ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧ್ಯಕ್ಷ ಜಿ.ಪಿ ನಡ್ಡಾ ಅವರ ಅದ್ಯಕ್ಷ ಸ್ಥಾನದ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ದೆಹಲಿಯ  ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. 2024 ರವರೆಗೆ ಅಧ್ಯಕ್ಷ ಜಿ.ಪಿ ನಡ್ಡಾ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಘೋಷಣೆ...

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ವಿರುದ್ಧ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ

ನವದೆಹಲಿ: ದೆಹಲಿ ಅಸೆಂಬ್ಲಿಯಲ್ಲಿ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ಹೋಗದಂತೆ ತಡೆಯುವ ವಿಷಯದ ಚರ್ಚೆಯ ಆರಂಭದಲ್ಲಿ ಸಾಕಷ್ಟು ಗದ್ದಲ ಉಂಟಾಯಿತು. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ನಾನು ಹರ್ಷಿತಾ ಮತ್ತು ಪುಲ್ಕಿತ್‌ಗೆ ನೀಡಿದಂತೆಯೇ ದೆಹಲಿಯ ಪ್ರತಿ ಮಗುವಿಗೆ ಉತ್ತಮ ಶಿಕ್ಷಣವನ್ನು ನೀಡಲು ಬಯಸುತ್ತೇನೆ ಎಂದು ಅವರು ಹೇಳಿದರು. ಸರ್ಕಾರಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img