Wednesday, July 8, 2026

ರಾಷ್ಟ್ರೀಯ

ಬಂಗಾಳ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಸುವೆಂದು ಅಧಿಕಾರಿ ಚರ್ಚೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನುಇಂದು ಭೇಟಿಯಾದರು. ವರದಿಗಳ ಪ್ರಕಾರ ಬ್ಯಾನರ್ಜಿ ಅವರು ರಾಜ್ಯ ಅಸೆಂಬ್ಲಿಯಲ್ಲಿ ಅಧಿಕಾರಿಯನ್ನು ತಮ್ಮಕೋಣೆಗೆ ಆಹ್ವಾನಿಸಿದ್ದಾರೆ. ಶಾಸಕರಾದ ಅಗ್ನಿಮಿತ್ರ ಪಾಲ್, ಅಶೋಕ್ ಕುಮಾರ್ ಲಾಹಿರಿ ಮತ್ತು ಮನೋಜ್ ತಿಗ್ಗಾ ಅಧಿಕಾರಿ ಜೊತೆಗದ್ದರು. ಶುಕ್ರವಾರ ವಿಧಾನಸಭೆ ಆವರಣದಲ್ಲಿ ಪ್ಲಾಟಿನಂ ಜುಬಿಲಿ...

ಅಕ್ರಮ ಹಣ ವರ್ಗಾವಣೆ ಪ್ರಕರಣ : ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಜಾಮೀನು

ದೆಹಲಿ: ಇಡಿ ದಾಖಲಿಸಿರುವ 466.51 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣದಲ್ಲಿ ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಕಪೂರ್ ಅವರನ್ನು ಫೆಡರಲ್ ತನಿಖಾ ಸಂಸ್ಥೆಯು 2022ರಲ್ಲಿ ಮನಿ ಲಾಂಡರಿಂಗ್ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಿತ್ತು. ಬೆಂಗಳೂರಿನಲ್ಲಿ ಅಗರಬತ್ತಿ ಎಕ್ಸ್ ಪೋ ಉದ್ಘಾಟನೆ ಕಪೂರ್, ಅವರ ಕುಟುಂಬ...

ಮಲೇಷ್ಯಾದ ನೂತನ ಪ್ರಧಾನಿ ಅನ್ವರ್ ಇಬ್ರಾಹಿಂಗೆ ಪ್ರಧಾನಿ ಮೋದಿ ಅಭಿನಂದೆನೆ

ದೆಹಲಿ: ಮಲೇಷ್ಯಾದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಭಾರತ-ಮಲೇಷ್ಯಾ ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲ ಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿಯವರು ಟ್ವೀಟ್ ಮೂಲಕ ಅಭಿನಂದೆನೆ ತಿಳಿಸಿದ್ದಾರೆ. ನಿನ್ನೆ ರಾಷ್ಟ್ರೀಯ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನ್ವರ್ ಇಬ್ರಾಹಿಂ ಅವರು...

ದೆಹಲಿ ಮಾರುಕಟ್ಟೆಯಲ್ಲಿ ಬೆಂಕಿ ದುರಂತ

ದೆಹಲಿ: ಹಳೆ ದೆಹಲಿಯ ಚಾಂದಿನಿ ಚೌಕದಲ್ಲಿರುವ ಭಗೀರಥ ಅರಮನೆ ಮಾರುಕಟ್ಟೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಸ್ಥಳದಲ್ಲಿ ಸುಮಾರು 150 ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ರಾತ್ರಿ 9.20ಕ್ಕೆ ಸ್ಥಳೀಯರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ನಂತರ ಅಗ್ನಿಶಾಮಕ ವಾಹನಗಳಲ್ಲಿ 150 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ...

ದೆಹಲಿಯ ಜಾಮಾ ಮಸೀದಿಯಲ್ಲಿ ‘ಹುಡುಗಿಯರ’ ಪ್ರವೆಶಕ್ಕೆ ನಿಷೇಧ

ದೆಹಲಿ: ದೆಹಲಿಯ ಪ್ರಸಿದ್ಧ ಜಾಮಾ ಮಸೀದಿಯ ಆಡಳಿತವು ,ಮುಖ್ಯ ಗೇಟ್ ಗಳ ಹೊರಗೆ ಹುಡುಗಿಯರು ಅಥವಾ ಮಹಿಳೆಯರು ಒಂಟಿಯಾಗಿ ಅಥವಾ ಗುಂಪುಗಳಾಗಿ ಪ್ರವೇಶ ನಿಷೇಧಿಸುವ ಸೂಚನೆಯನ್ನು ಹಾಕಿದೆ. ಈ ವಿಚಾರ ಕೆಲವೆಡೆ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಶಾಹಿ ಇಮಾಮ್ ಮಧ್ಯ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಲು ಬರುವವರಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಹೇಳಿದರು. ಐಆರ್ ಸಿ, ಶಾರೀಕ್...

ಟಿವಿ ಚಾನೆಲ್ ಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದ ಟ್ರಾಯ್

ದೆಹಲಿ: ಭಾರತೀಯ ದೂರಸಂಪರ್ಕ ಪ್ರಾಧಿಕಾರವು, ಪ್ರಸಾರಕರ ಗುಂಪಿನ ವ್ಯಾಪ್ತಿಯಲ್ಲಿ ಬರುವ ಟಿವಿ ಚಾನೆಲ್ ಗಳ ದರಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಿದೆ. ‘ನ್ಯೂ ಟಾರಿಫ್ ಆರ್ಡರ್ 2.0’ ಅನ್ನು ಟ್ರಾಯ್ ಪ್ರಕಟಿಸಿದೆ. ಇದರನ್ವಯ ಟಿವಿ ಚಾನೆಲ್ ಗಳ ದರದಲ್ಲಿ 12 ರೂಪಾಯಿ ಬದಲಾಗಿ 19 ರೂಪಾಯಿಗೆ ನಿಗದಿಪಡಿಸಿದ್ದು, ಪರಿಷ್ಕೃತ ನಿಯಮವು 2023ರ ಫೆಬ್ರುವರಿ 1 ರಿಂದ...

ಚುನಾವಣಾ ಆಯುಕ್ತ ಅರುಣ್ ಗೊಯೇಲ್ ನೇಮಕಾತಿ ಕಡತವನ್ನು ಕೇಳಿದ ಸುಪ್ರೀಂಕೋರ್ಟ್

ದೆಹಲಿ: ಭಾರತದ ಚುನಾವಣಾ ಆಯೋಗದ ನೇಮಕಾತಿ ಪ್ರಕ್ರಿಯೆ ಕುರಿತು ತೀಕ್ಷ್ಣವಾದ ಕಮೆಂಟ್ ಗಳು ಮತ್ತು ಪ್ರಶ್ನೆಗಳ ಜೊತೆಗೆ, ಸುಪ್ರೀಂ ಕೋರ್ಟ್ ಈಗ ನಿರ್ದಿಷ್ಟ ಫೈಲ್ ಗಳನ್ನು ಕೇಳಿದೆ. ನವೆಂಬರ್ 19 ರಂದು ಅರುಣ್ ಗೋಯೇಲ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಕ ಮಾಡುವ ಕುರಿತು ಗುರುವಾರವೂ ವಿಚಾರಣೆ ಮುಂದುವರಿಯಲಿದೆ. ಏಕೆಂದರೆ ಅವರಿಗೆ ಇತ್ತಿಚೆಗೆ ಸ್ವಯಂ ನಿವೃತ್ತಿ...

ಪಾಸ್ ಪೋರ್ಟ್ ನಲ್ಲಿ ಒಂದೇ ಹೆಸರಿದ್ದರೆ ಯುಎಇ ಪ್ರಯಾಣಕ್ಕೆ ಅನುಮತಿ ಇಲ್ಲ

ದೆಹಲಿ: ಪಾಸ್ ಪೋರ್ಟ್ ನಲ್ಲಿ ಇನ್ಮುಂದೆ ಫಸ್ಟ್ ಹೆಸರು ಮತ್ತು ಕೊನೆಯ ಹೆಸರು ಎರಡು ಇರಬೇಕು. ಒಂದೇ ಹೆಸರು ಇದ್ದರೆ, ನೀವು ಯುಎಇಗೆ ವಿಮಾನದಲ್ಲಿ ಪ್ರಾಯಾಣ ಮಾಡಲಾಗುವುದಿಲ್ಲ. ಯುಎಇಗೆ ಭೇಟಿ ನೀಡುವವರ ಪಾಸ್ ಪೋರ್ಟ್ ನಲ್ಲಿ ಒಂದೇ ಹೆಸರಿದ್ದರೆ ಯುಎಇನಲ್ಲಿ ವಾಸಮಾಡಲು ಅನುಮತಿಯಿಲ್ಲ. ಅಂದರೆ ಪಾಸ್ ಪೋರ್ಟ್ ನಲ್ಲಿ ಮೊದಲ ಹೆಸರು ಕೊನೆಯ ಹೆಸರು...

ನ. 27 ರಂದು ಮುಂಬೈನಿಂದ INS ವಿಕ್ರಾಂತ್ ನೌಕೆ ಹತ್ತಲಿರುವ ಫ್ರೆಂಚ್ ಸಚಿವ ಲೆಕೊರ್ನು

ಫ್ರೆಂಚ್ ರಕ್ಷಣಾ ಸಚಿವ ಸೆಬಾಸ್ಟಿಯನ್ ಲೆಕೊರ್ನು ನವೆಂಬರ್ 27ರಂದು ಮುಂಬೈ ಕರಾವಾಳಿಯಲ್ಲಿ INS ವಿಕ್ರಾಂತ್ ನೌಕೆ ಹತ್ತಲಿದ್ದು, ಒಪ್ಪಂದದ 36 ರಫೇಲ್ ಯುದ್ಧವಿಮಾನಗಳಲ್ಲಿ ಕೊನೆಯ ಯುಇಎ ಮಧ್ಯಬಾಗದ ಸಹಾಯದಿಂದ ಡಿಸೆಂಬರ್ 13 ರಂದು ಫ್ರಾನ್ಸ್ ನಿಂದ ಭಾರತದ ಜಾಮ್ ನಗರ ವಾಯುನೆಲೆಗೆ ಇಳಿಯಲಿದೆ. ದ್ವಿಪಕ್ಷೀಯ ರಕ್ಷಣಾ ಸಂಬಂಧಗಳನ್ನು ತೀವ್ರಗೊಳಿಸಲು ಸಚಿವ ಲೆಕೊರ್ನು ಎರಡು ದಿನ...

ಪ್ರತಿ 11 ನಿಮಿಷಕ್ಕೊಮ್ಮೆ ಜಗತ್ತಿನಲ್ಲಿ ಮಹಿಳೆ ಮೇಲೆ ದೌರ್ಜನ್ಯ : ಸಂಗಾತಿ, ಕುಟುಂಬದ ಸದಸ್ಯರಿಂದಲೇ ಮಹಿಳೆ ಹತ್ಯೆ

ದೆಹಲಿ: ಮಹಿಳೆ ಎಷ್ಟೇ ಮುಂದುವರೆದಿದ್ದರೂ, ಪುರಷ ಸಮನಾಗಿ ಕೆಲಸ ಮಾಡುತ್ತಿದ್ದರೂ ಅವರ ಮೇಲಿನ ದೌರ್ಜನ್ಯಗಳು ಮಾತ್ರ ಇನ್ನೂ ನಿಂತಿಲ್ಲ. ಇದರ ಕುರಿತು ವಿಶ್ವಸಂಸ್ಥೆಯ ಸೆಕ್ರೆಟರಿ ಆಂಟೋನಿಯೊ ಗುಟರೆಸ್ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿ 11 ನಿಮಿಷಗಳಿಗೊಮ್ಮೆ ಮಹಿಳೆಯ ಮೇಲೆ ದೌರ್ಜನ್ಯವಾಗುತ್ತಿದ್ದು, ಅದು ಸಂಗಾತಿ ಅಥವಾ ಕುಟುಂಬದ ಸದಸ್ಯರಿಂದ ಮಹಿಳೆಯನ್ನು ಹತ್ಯೆ ಮಾಡಲಾಗುತ್ತಿದೆ. ಇದು ವಿಶ್ವದ ಅತ್ಯಂತ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img