Wednesday, July 8, 2026

ರಾಷ್ಟ್ರೀಯ

2030 ರವೇಳೆಗೆ ಆರ್ಥಿಕತೆಯಲ್ಲಿ ಭಾರತ ವಿಶ್ವದ ಮೂರನೇ ಸ್ಥಾನದಲ್ಲಿರುತ್ತದೆ : ಗೌತಮ್ ಅದಾನಿ

ಮುಂಬೈ: 2030 ರವೇಳೆಗೆ ಭಾರತವು ಉದ್ಯಮಶೀಲತೆಯಲ್ಲಿ ಮುಂಚೂಣಿಗೆ ಬರುತ್ತದೆ ಎಂದು ಅದಾನಿ ಸಮೂಹದ ಸಂಸ್ಥಾಪಕ ಮತ್ತು ಅಧ್ಯಕ್ಷ  ಗೌತಮ್ ಅದಾನಿ ಹೇಳೀದ್ದಾರೆ. ಮುಂಬೈನಲ್ಲಿ ಇಂದು ನಡೆದ ವರ್ಲ್ಡ್ ಕಾಂಗ್ರೆಸ್ ಆಫ್ ಅಕೌಂಟೆಂಟ್ಸ್ ಸಮಾವೇಶದಲ್ಲಿ ಹೇಳಿದ್ದಾರೆ. ಭಾರತವು 2030ರ ಅಂತ್ಯದಲ್ಲಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಅವರು ಹೇಳಿದರು. ವೋಟರ್ ಐಡಿ ಅಕ್ರಮ ಆರೋಪ :...

ಡಿಸೆಂಬರ್ 7 ರಿಂದ 29ರವೆರೆಗೆ ಸಂಸತ್ ಚಳಿಗಾಲ ಅಧಿವೇಶನ

ದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ 29ರವರೆಗೆ ನಡೆಯಲಿದ್ದು, ಒಟ್ಟು 17 ದಿನಗಳ ಕಾಲ ಕಲಾಪ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪಲ್ಹಾದ್ ಜೋಶಿ ತಿಳಿಸಿದ್ದಾರೆ. ಜಗದೀಪ್ ಧನಕರ್ ಅವರು ಮೊದಲ ಬಾರಿ ರಾಜ್ಯಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅವರು ಉಪರಾಷ್ಟ್ರಪತಿಯಾದ ಮೇಲೆ ಮೊದಲ ಸಂಸತ್ ಅಧಿವೇಶನ ಇದಾಗಿದೆ. ಅದಿವೇಶನದಲ್ಲಿ ಶಾಸಕಾಂಗ...

ಅರುಣಾಚಲದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಯವರು ಇಂದು ಅರುಣಾಚಲ ಪ್ರದೇಶದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವಾದ ‘ದೋನಿ’ ಪೋಲೋ ವಿಮಾನ ನಿಲ್ದಾಣ’ವನ್ನು ಇಟಾನಗರದ ಹೊಲೊಂಗಿಯಲ್ಲಿ ಉದ್ಘಾಟಿಸಲಿದ್ದಾರೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಧಿಕಾರವು 645 ಕೋಟಿ ಅಂದಾಜು ವೆಚ್ಚದಲ್ಲಿ ದೋನಿ ಪೋಲೋ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಿದೆ. ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ...

ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-ಎಸ್’ ಉಡಾವಣೆ

ಭಾರತದ ಚೊಚ್ಚಲ ಖಾಸಗಿ ರಾಕೆಟ್ ವಿಕ್ರಮ್ -ಎಸ್  ಮೂರು ಉಪಗ್ರಹಗಳನ್ನು ಹೊತ್ತು ಇಂದು ಇಸ್ರೊದ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆಯಾಗಿದೆ. 6-ಮೀಟರ್ ಎತ್ತರವಿರುವ ಉಡವಣಾ ವಾಹನ ‘ವಿಕ್ರಮ್-ಎಸ್’ ದೇಶದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಇದಕ್ಕೆ ಇಡಲಾಗಿದೆ. ಇದನ್ನು ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದೆ. ಇಂದು ಬೆಳಿಗ್ಗೆ 11.30ಕ್ಕೆ ವಿಕ್ರಮ್ -ಎಸ್  ಉಡವಾಣೆಗೊಂಡಿತು. ಭಯೋತ್ಪಾದನೆ...

ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ

ದೆಹಲಿ: ಪ್ರಧಾನಿ ಮೋದಿಯವರು ಇಂದು ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತು ಮೂರನೇ ‘ನೋ ಮನಿ ಫಾರ್ ಟೆರರ್' (NMFT) ಸಚಿವರ ಸಮ್ಮೇಳನ ಉದ್ಘಾಟನಾ ಭಾಷಣ ಮಾಡಿದರು. ದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ಸಭೆ ನಡೆಯುತ್ತಿದ್ದು, 2 ದಿನದ ಕಾರ್ಯಕ್ರಮದಲ್ಲಿ 70ಕ್ಕೂ ಹೆಚ್ಚು ದೇಶಗಳು ಭಾಗವಹಿಸುವ ಸಾಧ್ಯತೆಯಿದೆ. ಬಹುಪಕ್ಷೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಫೈನಾನ್ಸ್ಇಯಲ್...

ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿವಿ ಆನಂದ್ ಬೋಸ್

ದೆಹಲಿ: ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ಗುರುವಾರ ಸಿವಿ ಆನಂದ್ ಬೋಸ್ ಅವರನ್ನು ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಬೋಸ್ (71) ಕೇರಳ ಕೇಡರ್ ನ 1977 ಬ್ಯಾಚ್ (ನಿವೃತ್ತ) ಭಾರತೀಯ ಆಡಳಿತ ಸೇವೆ ಅಧಿಕಾರಿ. ಅವರು ಕೊನೆಯದಾಗಿ 2011 ರಲ್ಲಿ ನಿವೃತ್ತರಾಗುವ ಮೊದಲು  ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದರು. ಶಾಲಾ ಬಾಲಕಿ...

ಚಲಿಸುತ್ತಿದ್ದ ರೈಲಿನಿಂದ ಸೈನಿಕನನ್ನು ತಳ್ಳಿದ ಟಿಟಿಇ

ಪ್ರಯಾಣ ಟಿಕೆಟ್ ಪರೀಕ್ಷಕರೊಬ್ಬರು ಚಲಿಸುತ್ತಿದ್ದ ರಾಜಧಾನಿ ಎಕ್ಷ್ ಪ್ರೆಸ್ ರೈಲಿನಿಂದ ಸೈನಿಕನನ್ನು ತಳ್ಳಿದ್ದಾರೆ. ಈ ಘಟನೆಯಲ್ಲಿ ರಜಪೂತ್ ರೈಫಲ್ಸ್ ಗೆ ಸೇರಿದ ಸೈನಿಕ ಸೋನುಕುಮಾರ್ ಸಿಂಗ್ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಂತರ ರೈಲಿನಲ್ಲಿದ್ದ ಸಹ ಸೈನಿಕರು ಟಿಟಿಇಯನ್ನು ಥಳಿಸಿದ್ದಾರೆ. ಸೈನಿಕ ಸೋನುಕುಮಾರ್ ಬರೇಲಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವಾಗ...

RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್ ಗೆ ತನ್ನ ನಿರ್ಧಾರ ಸಮರ್ಥಿಸಿಕೊಂಡ ಕೇಂದ್ರ

ದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರೀಯ ಮಂಡಳಿಯ ನಿರ್ಧಿಷ್ಟ ಶಿಫಾರಸಿನ ಮೇರೆಗೆ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಕೇಂದ್ರ ಸರ್ಕಾರ ಸಲ್ಲಿಸಿದೆ. 2016ರ ನೋಟು ಅಮಾನ್ಯೀಕರಣ ನಿರ್ಧಾರ ಉತ್ತಮವಾಗಿತ್ತು. ನಕಲಿ ಹಣ, ಭಯೋತ್ಪಾದಕ ಹಣಕಾಸು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ...

ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8 ವಲಸೆ ಕಾರ್ಮಿಕರು ಸಾವು, 4 ಜನ ಸಿಕ್ಕಿಬಿದ್ದಿರುವ ಶಂಕೆ

ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಇಂಡೋನೇಷ್ಯಾದ...

ಮಹೇಶ್ ಬಾಬು ಅವರ ತಂದೆ ಹಿರಿಯ ನಟ ಘಟ್ಟಮನೇನಿ ಕೃಷ್ಣ ನಿಧನ

ಹೈದರಾಬಾದ್: ಹಿರಿಯ ತೆಲುಗು ನಟ ಕೃಷ್ಣ ಅವರು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಶ್ರೀ ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಹೃದಯ ಸ್ತಂಭನದ ನಂತರ ಅವರಿಗೆ ನುರಿತ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img