Wednesday, July 8, 2026

ರಾಷ್ಟ್ರೀಯ

ಖ್ಯಾತ ನಿರ್ಮಾಪಕಿ ಹಾಗೂ ನಿರ್ದೇಶಕಿಗೆ ವಾರೆಂಟ್ ಜಾರಿ..?!

National News: ಬಾಲಿವುಡ್ ಖ್ಯಾತ ನಿರ್ಮಾಪಕಿ ಹಾಗೂ ನಿರ್ದೇಶಕಿ  ಏಕ್ತಾ ಕಪೂರ್ ಬಂಧನಕ್ಕೆ ಬಿಹಾರ ಕೋರ್ಟ್  ವಾರೆಂಟ್ ಜಾರಿ ಮಾಡಿದೆ. ಸಮನ್ಸ್ ಜಾರಿಯಾದರೂ ಏಕ್ತಾ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾ.ವಿಕಾಸ್ ಕುಮಾರ್ ಅವರು ಬಂಧನದ ವಾರೆಂಟ್ ಜಾರಿ ಮಾಡಿದ್ದಾರೆ. ಕೇವಲ ಏಕ್ತಾ ಕಪೂರ್ ಮಾತ್ರವಲ್ಲ, ಅವರ ತಾಯಿ ಶೋಭಾ ಕಪೂರ್  ಮೇಲೂ ಬಂಧನದ ವಾರೆಂಟ್ ಜಾರಿಯಾಗಿದೆ ಎಂದು...

ಕಲರ್ ಫುಲ್ ಪಾತರಗಿತ್ತಿ ಹಾರಾಟಕ್ಕೆ ಮನಸೋತ ನೆಟ್ಟಿಗರು..!

Special News: ತಿಳಿ ನೀಲಿ ಆಕಾಶದಲ್ಲಿ ಚಿಟ್ಟೆಗಳು ಸ್ವಚ್ಛಂದವಾಗಿ ಸುತ್ತಾಡುತ್ತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ. ಮೋನಾರ್ಕ್ ಬಟರ್‌ಫ್ಲೈ ಎಂದು ಕರೆಯಲ್ಪಡುವ ಈ ಚಿಟ್ಟೆಗಳ ವಿಡಿಯೋವನ್ನು ಬ್ಯುಟೆಂಗೆಬೀಡೆನ್ ಎಂಬ ಟ್ವಿಟ್ಟರ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಪೇಜ್ ಸದಾ ಕಾಲ ಪ್ರಾಣಿ ಪಕ್ಷಿಗಳ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳನ್ನು ಆಗಾಗ ಟ್ವಿಟ್ಟರ್‌ನಲ್ಲಿ ಪೋಸ್ಟ್...

ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ನೇಮಕ

National News: ಜನರಲ್ ಬಿಪಿನ್ ರಾವತ್ ಅವರ ಸಾವಿನ ಒಂಬತ್ತು ತಿಂಗಳ ನಂತರ, ಸರ್ಕಾರವು ಇಂದು ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ಸೇನಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.ಇಂದು ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ಹೊಸ ಸೇನಾ ಪಡೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ ಎಂದು ತಿಳಿದು  ಬಂದಿದೆ. https://karnatakatv.net/shashi-taroor-vs-digvijaya-sing/ https://karnatakatv.net/pfi-social-media-website-banned/ https://karnatakatv.net/cheetha-dog-sfety/

ಶಶಿ ತರೂರ್ ಗೆ ದಿಗ್ವಿಜಯ್ ಸಿಂಗ್ ಪ್ರತಿಸ್ಪರ್ಧಿ..?!

National News: ದಿಗ್ವಿಜಯ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ಅವರು ಶೀಘ್ರದಲ್ಲೇ ಚುನಾವಣೆಗೆ ತಮ್ಮ ನಾಮಪತ್ರವನ್ನು ಸ್ಪರ್ಧಿಸಲಿದ್ದಾರೆ. ಸಂಸದ ಶಶಿ ತರೂರ್ ಮತ್ತು ದಿಗ್ವಿಜಯ್ ಸಿಂಗ್ ಅವರು ಸೆಪ್ಟೆಂಬರ್  30ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಈ ಹಿಂದೆ ಶಶಿ ತರೂರ್ ಮತ್ತು ಅಶೋಕ್ ಗೆಹ್ಲೋಟ್ ಅವರ ಹೆಸರುಗಳು ಕಾಂಗ್ರೆಸ್ ಮುಖ್ಯಸ್ಥರ ಆಯ್ಕೆಯ ರೇಸ್‍ನಲ್ಲಿ...

PFI ಸಾಮಾಜಿಕ ಮಾಧ್ಯಮ ಖಾತೆಗಳೂ ಬ್ಲಾಕ್..!

National News: ದೇಶಾದ್ಯಂತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಅಂಗಸಂಸ್ಥೆಗಳನ್ನು ನಿಷೇಧ ಮಾಡಿದ ಬೆನ್ನಲ್ಲೇ ಸರಕಾರ ಅವುಗಳ ಅಧಿಕೃತ ವೆಬ್‌ಸೈಟ್‌ನ್ನು ಬ್ಲಾಕ್ ಮಾಡಿದ್ದು, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಆದೇಶ ಹೊರಡಿಸಿದೆ. ಅಧಿಕೃತ ವೆಬ್‌ಸೈಟ್‌ಗಳು, ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಗಳು, ಯೂಟ್ಯೂಬ್ ಚಾನೆಲ್‌ಗಳು  ರಿಹಬ್ ಇಂಡಿಯಾ ಫೌಂಡೇಶನ್ ಕ್ಯಾಂಪಸ್ ಫ್ರಂಟ್ ಆಫ್...

ಚೀತಾಗಳಿಗೆ ಶ್ವಾನಗಳ ಕಣ್ಗಾವಲು…?!

National  News: ಭಾರತಕ್ಕೆ ನಮೀಬಿಯಾದಿಂದ ಚಿರತೆಗಳನ್ನು ಈಗಾಗಲೇ ಕರೆತರಲಾಗಿದೆ.ಕುನೋ ರಾಷ್ಟ್ರೀಯ ಉದ್ಯಾನಕ್ಕೆ ತರಲಾಗಿರುವ ಚೀತಾಗಳಿಗೆ ವಿಶೇಷ ಭದ್ರತೆ ಕಲ್ಪಿಸಲಾಗುತ್ತಿದೆ. ಚೀತಾಗಳಿಗೆ ಹೆಚ್ಚಿನ ಭದ್ರತೆ ನೀಡುವ ಸಲುವಾಗಿ ಶ್ವಾನಗಳಿಗೆ ವಿಶೇಷ ತರಬೇತಿ ನೀಡಿ ಡಾಗ್ ಸ್ಕ್ವಾಡ್‌ನ್ನೂ ಕಣ್ಗಾವಲಿಗೆ ಕಳುಹಿಸಲು ಕೆಲಸಗಳಾಗುತ್ತಿವೆ ಎಂದು  ತಿಳಿದು ಬಂದಿದೆ. ಕಳ್ಳ ಬೇಟೆಗಾರರಿಂದ ಅವುಗಳನ್ನು ರಕ್ಷಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇದಕ್ಕಾಗಿ ಇಂಡೋ-ಟಿಬೆಟಿಯನ್...

ಬುರ್ಖಾ ಧರಿಸಲಿಲ್ಲವೆಂದು ಪತ್ನಿಯನ್ನೇ ಕೊಂದ..! ಮತ್ತೆ ಲವ್ ಜಿಹಾದ್ ಸದ್ದು..!

Mumbai  News: ಬುರ್ಖಾ  ಧರಿಸಲಿಲ್ಲ ಎಂಬ ಕಾರಣಕ್ಕೆ ಹಾಗೂ ಇಸ್ಲಾಮಿಕ್ ಸಂಪ್ರದಾಯವನ್ನು ಅನುಸರಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬ ಹಿಂದೂ ಸಮುದಾಯದ ತನ್ನ ಪತ್ನಿ ಗಂಟಲನ್ನು ಸೀಳಿ ಹತ್ಯೆ ಮಾಡಿದ್ದಾನೆ. ಮುಂಬೈನಲ್ಲಿ  ಮತ್ತೊಂದು ಲವ್   ಜಿಹಾದ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಕ್ಬಾಲ್ ಮೊಹಮ್ಮದ್ ಶೇಖ್ (36) ಎಂಬಾತ ಪತ್ನಿ ರುಪಾಲಿ ಚಂದನಶಿವೆ (20)ಯನ್ನು ಹತ್ಯೆ...

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು: ಪಾಕ್ ಉಗ್ರನ ಹತ್ಯೆ..?!

National News: ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನೊಂದಿಗೆ ಸಂಪರ್ಕ  ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವ ಬಗ್ಗೆ ತಿಳಿದು ಬಂದಿದೆ. ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್‌‌ನಲ್ಲಿ ನಡೆದಿದೆ. ಹತ್ಯೆಯಾದ ಉಗ್ರನನ್ನು ಅಬು ಹುರಾರಾ ಎಂದು ಗುರುತಿಸಲಾಗಿದ್ದು, ಆತನಿಂದ ಎಕೆ 47 ರೈಫಲ್ ಸೇರಿದಂತೆ ಸ್ಫೋಟಕ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು...

ನಟಿ ಆಶಾ ಪರೇಖ್ ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಣೆ

Film news: ಬಾಲಿವುಡ್‌ನ ಹಿರಿಯ ನಟಿ ಆಶಾ ಪರೇಖ್‌ ಅವರಿಗೆ 2022ರ ಸಾಲಿನ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು  ತಿಳಿದು  ಬಂದಿದೆ. ಆಶಾ ಪರೇಖ್‌ ಅವರು ಹಿಂದಿ, ಮರಾಠಿ ಹಾಗೂ ಮತ್ತಿತರ ಭಾಷೆಗಳ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.'ಆಸ್ಮಾನ್' ಸಿನಿಮಾದ ಮೂಲಕ ಬಾಲಿವುಡ್‌ಗೆ ಪಾದರ್ಪಣೆ ಮಾಡಿದ ಆಶಾ ಪಾರೇಖ್, ದೋ ಬದನ್, ಉಪಕಾರ್ ಹಾಗೂ ಕಾರವಾನ್,...

ಅಮಿತ್ ಶಾ ನೇತೃತ್ವದಲ್ಲಿ ಸಭೆ:RAW,IBN,ED ತನಿಖೆ ಕುರಿತಾಗಿ ಚರ್ಚೆ..!

Breaking News: ಪಿಎಫ್ ಐ  ಶಾಂತಿ ಕದಡುವ ಸಂಘಟನೆಗಳ  ಜನ್ಮ  ಜಾಲಾಡುತ್ತಿರುವ  ವಿಚಾರವೀಗ  ರಾಷ್ಟ್ರದಾದ್ಯಂತ  ಬಹಳ  ಸದ್ದು  ಮಾಡುತ್ತಿದೆ. ಈ  ನಿಟ್ಟಿನಲ್ಲಿ  ಇದೀಗ  ಕೇಂದ್ರದಲ್ಲಿ  ಅಮಿತ್ ಶಾ  ನೇತೃತ್ವದಲ್ಲಿ  ಸಭೆ ನಡೆದಿದೆ. ಸಭೆಯಲ್ಲಿ  ರಾ ಐ ಬಿ  ಎನ್ ಇಡಿ ತನಿಖೆ ಕುರಿತಾಗಿ ಚರ್ಚೆಯಾಗಿದೆ.ಹಾಗು  ಸಭೆಯಲ್ಲಿ ರಾಷ್ಟ್ರೀಯ ಭದ್ರತಾ  ಸಲಹಾಗಾರ ಅಜಿತ್ ದೋವಲ್ ಮತ್ತು  ಕೇಂದ್ರ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img