Special News:
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಜೆಸಿಬಿಯಲ್ಲೇ ಆಸ್ಪತ್ರೆಗೆ ಕರೆದೊಯ್ದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮದ್ಯಪ್ರದೇಶದ ಬಾರ್ಹಿಯಲ್ಲಿ ಬೈಕ್ ಅಪಘಾತದಿಂದ ಗಾಯಗೊಂಡಿದ್ದ ವ್ಯಕ್ತಿ ಕೂಡಲೇ ಆಂಬುಲೆನ್ಸ್ಗೆ ಕರೆ ಮಾಡಿದ್ದಾನೆ. ಆತನ ಪಾದದಿಂದ ವಿಪರೀತ ರಕ್ತಸೋರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ಧಾವಿಸಬೇಕಿತ್ತು. ಆದರೆ ಆಂಬುಲೆನ್ಸ್ ತಡವಾಗಿ ಬಂದ ಹಿನ್ನೆಲೆಯಲ್ಲಿ ಆತನನ್ನು ಸ್ಥಳೀಯರಿಬ್ಬರು ಜೆಸಿಬಿಯಲ್ಲೇ...
Special News:
ಕೊಂಡ್ವಾ ,ವಾನ್ವಾಡಿ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ತೈಲ ಮತ್ತು ಹಾಲಿನ ಪುಡಿಯನ್ನು ಬಳಸಿ ಕಲಬೆರಕೆ ಪನೀರ್ ಅನ್ನು ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.
ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ಪುಣೆ ನಗರದಲ್ಲಿ ಡೈರಿ ಉತ್ಪನ್ನಗಳ 2 ಕಾರ್ಖಾನೆಗಳ ಮೇಲೆ ದಾಳಿ ನಡೆಸಿ 2,000 ಕೆಜಿ ಕಲಬೆರಕೆ...
National News:
ಸೂರತ್ನ ಅಖಿಲ ಭಾರತ ಅಧಿಕೃತ ಭಾಷೆಗಳ ಸಮ್ಮೇಳನದಲ್ಲಿ ಮಾತನಾಡಿದ ಅಮಿತ್ ಶಾ ಪ್ರಾದೇಶಿಕ ಭಾಷೆಗಳ ಮೇಲೆ ಯಾರೂ ಹಿಂದಿಯನ್ನು ಹೇರಿಕೆ ಮಾಡುತ್ತಿಲ್ಲ. ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ ಎಂದರು.
ಹಿಂದಿ ಮತ್ತು ಗುಜರಾತಿ, ಹಿಂದಿ ಮತ್ತು ತಮಿಳು, ಹಿಂದಿ ಮತ್ತು ಮರಾಠಿ ಪರಸ್ಪರ ಪ್ರತಿಸ್ರ್ಧಿಗಳೆಂಬುದಾಗಿ ಕೆಲವರು ಅನಗತ್ಯವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ದೇಶದ ಯಾವುದೇ ಭಾಷೆಗೆ...
National News:
ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಟೇಕ್ ಆಫ್ ಆಗುವ ಮೊದಲೇ ಇಂಜಿನ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಒಮಾನ್ನ ಮಸ್ಕತ್ನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.
ಮಸ್ಕತ್ ವಿಮಾನ ನಿಲ್ದಾಣದಲ್ಲಿ ವಿಮಾನವು ಟೇಕ್ ಆಫ್ ಮಾಡುವ ಮೊದಲು ಇಂಜಿನ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅದರಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಈ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು...
National News:
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಕಿಕ್ಕಿರಿದು ತುಂಬಿದ್ದ ಮಿನಿಬಸ್ವೊಂದು ಆಳವಾದ ಕಂದಕಕ್ಕೆ ಉರುಳಿ ಹತ್ತು ಜನರು ಸಾವನ್ನಪ್ಪಿದ್ದು, ೨೮ ಮಂದಿ ಗಾಯಗೊಂಡಿದ್ದಾರೆ.ಬಸ್ ಗಾಲಿ ಮೈದಾನದಿಂದ ಪೂಂಚ್ಗೆ ತೆರಳುತ್ತಿದ್ದಾಗ ಬೆಳಗ್ಗೆ ೮.೩೦ರ ಸುಮಾರಿಗೆ ಸಾವ್ಜಿಯಾನ್ನ ಗಡಿ ಬೆಲ್ಟ್ನ ಬ್ರಾರಿ ನಲ್ಲಾಹ್ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ, ಪೊಲೀಸರು ಮತ್ತು...
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಾಲ್ವರು ಸಾಧುಗಳ ಮೇಲೆ ಹಲ್ಲೆ ಮಾಡಲಾಗಿದೆ. ಗ್ರಾಮಕ್ಕೆ ಬಂದ ಸಾಧುಗಳನ್ನು ಮಕ್ಕಳು ಕಳ್ಳರೆಂದು ತಿಳಿದು, ಚೆನ್ನಾಗಿ ಥಳಿಸಿದ್ದಾರೆ. ಇಲ್ಲಿನ ಲವಣ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೀಡಿಯೋ ವೈರಲ್ ಆಗಿದೆ. ಆದ್ರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ಆದ್ರೆ ಸ್ಥಳೀಯ ಪೊಲೀಸರು, ನಮಗೆ ಯಾವುದೇ ದೂರು ಬರದಿದ್ದರೂ ಕೂಡ, ನಾವು...
Lacknow News:
ಲಕ್ನೋದಲ್ಲಿ ಸೋಲಾರ್ ಪ್ಯಾನೆಲ್ ಮೂಲಕ ಚಾರ್ಜಿಂಗ್ ಮಾಡುತ್ತಿದ್ದ ಮೊಬೈಲ್ನ ಬ್ಯಾಟರಿ ಸ್ಫೋಟಗೊಂಡು ಮಗುವೊಂದು ಮೃತಪಟ್ಟ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ನೇಹಾ(8 ತಿಂಗಳು) ಸಾವನ್ನಪ್ಪಿದ ಮಗು. ನೇಹಾಳನ್ನು ಮಂಚದ ಮೇಲೆ ಮಲಗಿಸಿ ಆಕೆಯ ತಾಯಿ ಬಟ್ಟೆ ಒಗೆಯಲು ಹೋಗಿದ್ದರು. ಅಲ್ಲೇ ಪಕ್ಕಕ್ಕೆ ಮೊಬೈಲ್ನ್ನು ಚರ್ಜ್ಗೆಹಾಕಿಟ್ಟು ಹೋಗಿದ್ದರು. ಆದರೆ ಲಾವಾ ಮೊಬೈಲ್ ಕೆಲ ಸಮಯದ...
ನೀವೇನಾದ್ರೂ ವೆಜಿಟೇರಿಯನ್ ಆಗಿದ್ದು, ಹೊಟೇಲ್ನಿಂದ ತಂದ ವೆಜ್ ಊಟದಲ್ಲಿ ನಿಮಗೆ ಇಲಿಯ ತಲೆ ಸಿಕ್ಕಿದ್ರೆ, ಹೇಗನ್ನಿಸುತ್ತೆ..? ವ್ಯಾಕ್. ಇದೇ ರೀತಿಯ ಘಟನೆ ತಮಿಳುನಾಡಿನ ತಿರುವನ್ನಾಮಲೇನ, ಅರ್ನಿ ಎಂಬ ಊರಿನ ವೆಜ್ ಹೊಟೇಲ್ನಲ್ಲಿ ನಡೆದಿದೆ. ಮುರುಳಿ ಎಂಬ ವ್ಯಕ್ತಿ ತಮ್ಮ ಮನೆಯ ಕಾರ್ಯಕ್ರಮಕ್ಕಾಗಿ ಬಾಲಾಜಿ ಭವನ್ ಹೊಟೇಲ್ನಲ್ಲಿ 30 ಮಂದಿಗಾಗುವಷ್ಟು ಊಟ ಆರ್ಡರ್ ಮಾಡಿದ್ರು. ವೆಜ್...
Dehali News:
ಆಮ್ ಆದ್ಮಿ ಪಕ್ಷದ ಸಂಚಾಲಕ,ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಅಹಮದಾಬಾದ್ನಲ್ಲಿ ಆಟೋ ಡ್ರೈವರ್ಗೆ ನೀಡಿದ ಭರವಸೆಯನ್ನು ಉಳಿಸಿಕೊಂಡರು. ಮತ್ತು ತಡರಾತ್ರಿ ಅವರ ಮನೆಗೆ ತೆರಳಿ ಊಟ ಮಾಡಿದರು.
ಆದರೆ, ಆಟೋ ಚಾಲಕನ ಮನೆಗೆ ತಲುಪುವ ಮುನ್ನವೇ ಸಿಎಂ ಕೇಜ್ರಿವಾಲ್ ಮತ್ತು ಅಹಮದಾಬಾದ್ ಪೊಲೀಸರ ನಡುವೆ ಹೈವೋಲ್ಟೇಜ್ ಡ್ರಾಮಾ ನಡೆದಿದೆ. ಅರವಿಂದ್ ಕೇಜ್ರಿವಾಲ್ ಕೇಜ್ರಿವಾಲ್...
ಹೆಣ್ಣಿಗೆ ಮದುವೆಗೂ ಮುನ್ನ ಅಪ್ಪ ಅಮ್ಮನೇ ಹೇಗೆ ಪ್ರಪಂಚವೋ, ಅದೇ ರೀತಿ ಮದುವೆಯಾದ ಬಳಿಕ ಪತಿಯೇ ಪ್ರಪಂಚ. ಪತಿಯಿಲ್ಲದೇ ಯಾವ ಪತ್ನಿಯೂ ಬದುಕಲು ಇಚ್ಛಿಸುವುದಿಲ್ಲ. ಆದ್ರೆ ಜೀವನದಲ್ಲಿ ತೆಗೆದುಕೊಳ್ಳುವ ಕೆಲ ತಪ್ಪು ನಿರ್ಧಾರಗಳು, ಇಂಥ ದುಸ್ಥಿತಿಗೆ ಈಡು ಮಾಡುತ್ತದೆ. ಉತ್ತರಪ್ರದೇಶದ ಆಗ್ರಾದ ಫತೇಪುರ್ ಸಿಕ್ರಿಯ ಗ್ರಾಮವೊಂದರಲ್ಲಿ, ಮನನೊಂದ ದಂಪತಿ ಆತ್ಮಹತ್ಯೆಗೆ ಶರಣಾಗಲು ನಿರ್ಧರಿಸಿದ್ದಾರೆ. ಆದ್ರೆ...