National News:
ಗಣೇಶೋತ್ಸವದ ನಿಮಿತ್ತ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಕುಣಿಯುತ್ತಿದ್ದ ಕಲಾವಿದ ಹಾರ್ಟ್ ಅಟ್ಯಾಕ್ನಿಂದ ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾರೆ. ಮರುಕ್ಷಣವೇ ಅವರ ಪ್ರಾಣಪಕ್ಷಿ ಹಾರಿಹೋಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದವರು ಶಾಕ್ಗೆ ಒಳಗಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಕಲಾವಿದರೊಬ್ಬರು ಡ್ಯಾನ್ಸ್ ಮಾಡುವಾಗ ವೇದಿಕೆ ಮೇಲೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ...
National News:
ನವದೆಹಲಿಯಲ್ಲಿ ಆಜಾದ್ ಮಾರುಕಟ್ಟೆ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ 4 ಅಂತಸ್ತಿನ ಕಟ್ಟಡ ಕುಸಿದು ಮೂವರು ದುರ್ಮರಣಕ್ಕೀಡಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಕಟ್ಟಡದ ಕೆಲಸ ನಡೆಯುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದೆ. ಇದರಿಂದ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕನಿಷ್ಠ ಐವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಇಬ್ಬರು...
Dehali News:
ದೆಹಲಿಯಲ್ಲಿ ಮೋದಿ ಕನಸಿನ ಪಥ ವನ್ನು ಇಂದು ನಮೋ ಅನಾವರಣಗೊಳಿಸಿದರು. ನಮೋ ಕನಸಿನ ಪಥವಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಪುತ್ಥಳಿಯನ್ನು ಅನಾವರಣಗೊಳಿಸಿದ್ದಾರೆ. 28 ಅಡಿ ಎತ್ತರದ 65 ಮೆಟ್ರಿಕ್ ಟನ್ ತೂಕ ಹೊಂದಿರುವ ಈ ಪ್ರತಿಮೆ 3.20 ಕಿ.ಮೀ ಉದ್ದವನ್ನು ಹೊಂದಿದೆ.ಹಾಗೆಯೇ ಇದು ಏಕಶಿಲಾ ಪ್ರತಿಮೆಯಾಗಿದ್ದು ಗ್ರಾನೈಟ್ ಕಲ್ಲಿನಲ್ಲಿ ಬೋಸ್ ಪ್ರತಿಮೆ...
Mumbai News:
ಮುಂಬೈನಲ್ಲಿ ಕಳೆದ ತಿಂಗಳು ಗಂಭೀರ ಗಾಯಗೊಂಡ 10 ಅಡಿ ಉದ್ದದ ಹೆಬ್ಬಾವನ್ನು ಅರಣ್ಯ ಇಲಾಖೆಯ ಸಮನ್ವಯದಲ್ಲಿ ಆರ್ಎಡಬ್ಲ್ಯುಡಬ್ಲ್ಯು ನಿಂದ ರಕ್ಷಿಸಲಾಯಿತು. ಅಂದಿನಿಂದ ಹಾವಿನ ಸ್ಥಿತಿ ಗಂಭೀರವಾಗಿತ್ತು. ಈಗ ಹೆಬ್ಬಾವಿನ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುತ್ತಿದೆ ಎಂಬುವುದಾಗಿ ಡಾ.ರೀನಾ ದೇವ್ ತಿಳಿಸಿದ್ದಾರೆ. ಕಳೆದ 45 ದಿನಗಳಿಂದ ಹಾವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಈಗಾಗಲೇ 2 ಶಸ್ತ್ರಚಿಕಿತ್ಸೆಗಳು ನಡೆದಿವೆ....
National News:
ಡೊನಾಲ್ಡ್ ಟ್ರಂಪ್ ಭಾರತೀಯ ಸಮುದಾಯದಿಂದ ಅವರಿಗೆ ದೊರೆತ ಭಾರೀ ಬೆಂಬಲ ಮತ್ತು ಪ್ರಧಾನಿ ಮೋದಿಯೊಂದಿಗಿನ ಅವರ ಸಂಬಂಧದ ಬಗ್ಗೆಯೂ ಮಾತನಾಡಿದ್ದಾರೆ. ನನಗೆ ಭಾರತ ಮತ್ತು ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಸಂಬಂಧವಿದೆ. ನಾವು ಸ್ನೇಹಿತರಾಗಿದ್ದೇವೆ. ಮೋದಿ ಅವರು ಉತ್ತಮ ವ್ಯಕ್ತಿ ಮತ್ತು ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದು ಮೋದಿಯನ್ನು ಹೊಗಳಿದ್ದಾರೆ.
ನನ್ನ ಸ್ನೇಹಿತ, ಪ್ರಧಾನಿ ಮೋದಿ...
National News:
ಕೃತಕ ಬುದ್ಧಿಮತ್ತೆ ತಂತ್ರಾಂಶವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ ಡ್ರೋನ್ಗಳ ಸಮೂಹವನ್ನು ಸಶಸ್ತ್ರ ಪಡೆಗಳಿಗೆ ಸೇರಿಸಲಾಗುತ್ತಿದೆ. ನಿರ್ದಿಷ್ಟ ಗುರಿಯನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈ ಡ್ರೋನ್ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಹೇಳಲಾಗುತ್ತಿದೆ. ಹೆಸರೇ ಹೇಳುವಂತೆ `ಡ್ರೋನ್ಗಳ ಸಮೂಹ’ವು ಗರರಿಷ್ಟ ಸಂಖ್ಯೆಯ ಡ್ರೋನ್ಗಳನ್ನು ಒಳಗೊಂಡಿರುತ್ತದೆ.
ಈ `ಡ್ರೋನ್ ಸಮೂಹ’ವನ್ನು ಒಂದೇ ಕೇಂದ್ರದಿಂದ...
Special News:
ತಾಯಿ ಪ್ರೀತಿನೆ ಹಾಗೆ ತನ್ನ ಮಗುವಿಗೋಸ್ಕರ ಎಂತಹ ಸಾಹಸಕ್ಕೂ ಕೈ ಹಾಕುತ್ತಾಳೆ. ಅದಕ್ಕೆ ತಾಯಿನ ದೈವಸ್ವರೂಪಿ ಎನ್ನಲಾಗುವುದು. ಇಲ್ಲಿ ನಡೆದ ಘಟನೆಯೂ ಹಾಗೆಯೇ ಇದೆ. ತನ್ನ ಮಗುವನ್ನು ರಕ್ಷಿಸಲು ಹುಲಿಯೊಂದಿಗೆ ಬರಿ ಗೈಯಲ್ಲಿ ಹೊಡೆದಾಡಿದ್ದಾಳೆ. ತಾಯಿ ಪಾಲಿಗೆ ದೇವರಾಗಿದ್ದಾಳೆ.
ತನ್ನ 15 ತಿಂಗಳ ಮಗನನ್ನು ರಕ್ಷಿಸಲು ಮಹಿಳೆಯೊಬ್ಬರು ಹುಲಿಯೊಂದಿಗೆ ಹೋರಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
25...
Kasaragod News:
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಯೋಜನೆಯ ಅನ್ವಯ ತಲಪಾಡಿಯಿಂದ ಚೆರ್ಕಳವರೆಗಿನ ಮೊದಲ ರೀಚ್ನ ಕಾಮಗಾರಿ ಭರದಿಂದ ಸಾಗುತ್ತಿತ್ತು. ಆದರೆ ಈ ಮಧ್ಯೆ ಹಾವಿನ ಮೊಟ್ಟೆ ದೊರೆತಿದೆ ಎಂದು ಹೆದ್ದಾರಿ ದುರಸ್ತಿ ಸ್ವಲ್ಪ ಸಮಯ ನಿಲ್ಲಿಸಲಾಗಿತ್ತು. ಇದೀಗ ಮತ್ತೆ ಅಂತಹುದ್ದೇ ಮತ್ತೊಂದು ವಿಚಾರಕ್ಕೆ ಈ ಹೆದ್ದಾರಿ ಕಾರ್ಯ ಸ್ಥಗಿತಗೊಂಡಿದೆ. ಚೆರ್ಕಳ ಜಂಕ್ಷನ್ನಲ್ಲಿರುವ ರಾಜ್ಯ ಹಾಗೂ ರಾಷ್ಟ್ರೀಯ...
Special News:
ಕಾಡಾನೆಯಂದು ರಸ್ತೆ ದಾಟುವಾಗ ಮಾಡಿದ ಚೇಷ್ಟೆಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಈ ವೀಡಿಯೋವನ್ನು 2.4 ಮಿಲಿಯನ್ ಜನರು ವೀಕ್ಷಿಸಿದ್ಧಾರೆ. ಹಾಗಿದ್ರೆ ಆನೆ ಏನು ಮಾಡಿರಬಹುದು ನೀವೇ ಯೋಚಿಸಿ… ಕಾಡಾನೆಯೊಂದು ಈ ವೀಡಿಯೋದಲ್ಲಿ ರಸ್ತೆದಾಟಿ ಹೋಗುತ್ತಿದೆ. ಅದು ಬರುವುದನ್ನು ನೋಡಿ ಕಾರೊಂದು ಅಲ್ಲೇ ನಿಂತಿದೆ. ಆ ಕಾರಿನ ಚಕ್ರಕ್ಕೆ ಪಾದವನ್ನೂರಿ ಈ ಆನೆ ಏರಲು...
Special News:
ರಾಷ್ಟ್ರೀಯ ಉದ್ಯಾಣವೊಂದರಲ್ಲಿ ಆನೆ ಹಾಗು ಮರಿಯ ವೀಡಿಯೋ ಸಖತ್ ಆಗಿಯೇ ವೈರಲ್ ಆಗಿದೆ. ಹೌದು ಮಿಲಿಯನ್ ಗಟ್ಟಲೆ ಜನರು ಈ ವೀಡಿಯೋ ವೀಕ್ಷಿಸಿ ತಮ್ಮ ಬಾಲ್ಯ ನೆನಪಾಗುವುದೆಂದು ಕಾಮೆಂಟ್ ಕೂಡಾ ಮಾಡಿದ್ದಾರೆ.
ಪ್ರಾಣಿಗಳು ಸಹಜವಾಗಿಯೇ ಮನುಷ್ಯರನ್ನು ಕಂಡಾಗ ಭಯಪಡುತ್ತವೆ. ಅದಕ್ಕೆ ಪರೋಕ್ಷ ಕಾರಣವೂ ನಾವೆ ಬಿಡಿ. ಅದೇ ಸನ್ನಿವೇಶದ ಮುಗ್ದ ವೀಡಿಯೋ ಒಂದು ಈಗ...