Monday, July 6, 2026

ರಾಷ್ಟ್ರೀಯ

ಬಿಗ್ ಬುಲ್ ರಾಕೇಶ್ ಜುಂಜುವಾಲ ಇನ್ನು ನೆನಪು ಮಾತ್ರ

ದೇಶದ 36ನೇ ಪಟ್ಟಿಯಲ್ಲಿದ್ದ ಶ್ರೀಮಂತ ಇನ್ನು ಕೇವಲ ನೆನಪು ಮಾತ್ರ. ಷೇರ್ ಮಾರುಕಟ್ಟೆಯ ಕಿಂಗ್ ನಮ್ಮನ್ನೆಲ್ಲಾ ಅಗಲಿ ಪರಮಾತ್ಮನನ್ನು ಸೇರಾಗಿದೆ. ಭಾರತದ ವಾರೆನ್ ಭಫೆಟ್ ಇನ್ನು ನೆನಪು ಮಾತ್ರ ಆದರೆ ಅವರು ಬಿಟ್ಟು ಹೋದ ಧೀಮಂತಿಕೆ ಶ್ರೀಮಂತಿಕೆಯ ಕೊಡುಗೆ ಮಾತ್ರ ಶಾಶ್ವತ. ಹಾಗಿದ್ರೆ ಶ್ರೀಮಂತ ವ್ಯಕ್ತಿಯಾರು ಅವರ ಜೀವನಗಾಥೆಯಾದ್ರು ಏನು ಇಲ್ಲಿದೆ ವಿವರ ರಾಕೇಶ್ ಜುಂಜುವಾಲ...

ಮಕ್ಕಳೊಂದಿಗೆ ಬೆರೆತು ಹರ್ಷ ಹಂಚಿಕೊಂಡ ಪ್ರಧಾನಿ

ದೇಶದೆಲ್ಲೆಡೆ 75 ರ ಅಮೃತ ಮಹೋತ್ಸವದ ಸಡಗರ. ಕೆಂಪುಕೋಟೆಯು ತಿರಂಗದ ರಂಗಿನಲ್ಲಿ ಮೆರುಗು ಮೂಡಿಸಿತ್ತು. ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು. ತದ ನಂತರ ದೇಶದ ಹಲವೆಡೆಗಳಿಂದ ಬಂದು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಪ್ರತಿಭಾನ್ವಿತ ಮಕ್ಕಳೊಂದಿಗೆ ಬೆರೆತು ಪ್ರಧಾನಿ ತಮ್ಮ ಹರ್ಷವನ್ನು ಹಂಚಿಕೊಂಡರು. ಎಲ್ಲರೊಡನೆ ಬೆರೆತು ಸಂತಸ ವ್ಯಕ್ತ ಪಡಿಸಿದ ಮೋದಿಯವರ ಸರಳತೆ...

ವಿಶಿಷ್ಟ ಉಡುಗೆಯಲ್ಲಿ ಗಮನ ಸೆಳೆದ ಪ್ರಧಾನಿ ನರೇಂದ್ರ ಮೋದಿ

ಸ್ವಾತಂತ್ರ್ಯ ದಿನವಾದ ಇಂದು ಕೆಂಪುಕೋಟೆಯಲ್ಲಿ ಹಬ್ಬದ ವಾತಾವರಣವಿತ್ತು.ದೇಶದ ಗೌರವಯುತ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ವಿಶಿಷ್ಟ ಉಡುಗೆಯಲ್ಲಿ ಎಲ್ಲರ ಗಮನ ಸೆಳೆದರು. ಪ್ರತಿ ಸಮಾರಂಭದಲ್ಲೂ ತಮ್ಮ ವಿಶೇಷವಾದ ಉಡುಗೆಯಿಂದ ಗಮನ ಸೆಳೆಯುತ್ತಾರೆ ನಮ್ಮ ಪ್ರಧಾನಿ ಈ ಬಾರಿಯು ಮೋದಿ ತಮ್ಮ ಉಡುಗೆಗೆ ಸದಾ ಬಹಳ ಪ್ರಾಮುಖ್ಯತೆ ನೀಡುತ್ತಾರೆ. ಸ್ವಾತಂತ್ರ್ಯ ದಿನಾಚರಣೆಯ ದಿನವಾದ ಇಂದು, ಕೆಂಪುಕೋಟೆಯಲ್ಲಿ...

ವೈವಿಧ್ಯತೆಯೇ ಭಾರತದ ಶಕ್ತಿ, ಭಾರತವೇ ಪ್ರಜಾಪ್ರಭುತ್ವದ ಜನನಿ ಎಂದ ಮೋದಿ

Dehali: ದೇಶದೆಲ್ಲೆಡೆ 75 ರ ಅಮೃತ ಮಹೋತ್ಸವದ ಸಡಗರ. ಎಲ್ಲಡೆ ತಿರಂಗದ ಮೆರುಗು ಮನೆ ಮಾಡಿದೆ.ನಮ್ಮ ದೇಶದ ಪ್ರಧಾನ ಮಂತ್ರಿ  ನರೇಂದ್ರ ಮೋದಿ ಅವರು 76ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ತದ ನಂತರ ದೇಶವನ್ನುದ್ದೇಶಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ಹೋರಾಟ ವಿಫಲಗೊಳಿಸಲು ಹತ್ತಾರು ರೀತಿಯಲ್ಲಿ ಪ್ರಯತ್ನಗಳು ನಡೆದವು. ಆದರೆ ಇದು...

ಮಕ್ಕಳಿಗೆ ತ್ರಿವರ್ಣ ಧ್ವಜ ಹಂಚಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಮೋದಿ ತಾಯಿ

ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ರ್ಯಾಲಿಗಳ ಮೂಲಕ ಎಲ್ಲೆಡೆ ತಿರಂಗವನ್ನು ಹಾರಿಸಲಾಗುತ್ತಿದೆ. ದೇಶ ಪ್ರೇಮಿಗಳು ತಮ್ಮ ಮನೆಯಲ್ಲಿ ತರಂಗವನ್ನು ಹಾರಿಸಿ ಅಮೃತ  ಮಹೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬಾ ಮೋದಿಯವರು ತನ್ನ ಮನೆಯಲ್ಲಿ ಮಕ್ಕಳಿಗೆ ರಾಷ್ಟ್ರ ಧ್ವಜವನ್ನು ಹಂಚಿ ಹರ್ ಘರ್ ತಿರಂಗಾ ಅಭಿಯಾನಕ್ಕೆ...

ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ ಕಂಟಕ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೂನ್ ನಲ್ಲಷ್ಟೇ ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಕೆ ಕಂಡಿದ್ದರು.ಆದರೆ ಇದೀಗ ಮತ್ತೆ ಕೋವಿಡ್ ಸೋಂಕು ಸೋನಿಯಾ ಗಾಂಧಿಗೆ ತಗುಲಿವೆ. ಶ್ವಾಸಕೋಶ ಅನ್ನನಾಳಕ್ಕೆ ಸೋಂಕು ತಗುಲಿದ್ದು. ಐಸೋಲೇಶನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ತಿಂಗಳುಗಳ ಹಿಂದೆ ಸೋನಿಯಾ ಗಾಂಧಿ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಇತ್ತೀಚೆಗಷ್ಟೇ ಚೇತರಿಸಿಕೊಂಡಿದ್ದರು....

ದೆಹಲಿಯಲ್ಲಿ ಮತ್ತೊಂದು ಮಂಕಿಪಾಕ್ಸ್ ಕೇಸ್ ಪತ್ತೆ, ನೈಜೀರಿಯಾಗೆ ಪ್ರಯಾಣ ಇತಿಹಾಸ ಹೊಂದಿರುವ ಆಫ್ರಿಕನ್ ಮಹಿಳೆಗೆ ಪಾಸಿಟಿವ್

ನವದೆಹಲಿ: ನೈಜೀರಿಯಾಕ್ಕೆ ಪ್ರಯಾಣಿಸಿದ ಇತಿಹಾಸ ಹೊಂದಿರುವ 22 ವರ್ಷದ ಆಫ್ರಿಕನ್ ಮಹಿಳೆಗೆ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದರಿಂದ ರಾಷ್ಟ್ರ ರಾಜಧಾನಿ ಶನಿವಾರ ತನ್ನ ಐದನೇ ಮಂಕಿಪಾಕ್ಸ್ ಪ್ರಕರಣವನ್ನು ವರದಿ ಮಾಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಇದಕ್ಕೂ ಮುನ್ನ ದೆಹಲಿಯಲ್ಲಿ 31 ವರ್ಷದ ನೈಜೀರಿಯಾದ ಮಹಿಳೆಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಇದು...

ಹರ್ ಘರ್ ತಿರಂಗಾ ಅಭಿಯಾನ: ಅಮಿತ್ ಶಾ ನಿವಾಸದಲ್ಲಿ ಹಾರಾಡಿದ ತ್ರಿವರ್ಣ ಧ್ವಜ

ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು ತನ್ನ ಮನೆಯಲ್ಲಿ ಇಂದಿನಿಂದಲೇ ಧ್ವಜವನ್ನು ಹಾರಿಸಿ ದೇಶ ಪ್ರೇಮವನ್ನು ಸಾರುತ್ತಿದ್ದಾರೆ.ಕೇಂದ್ರದ ಕರೆಗೆ ಗೌರವಿಸಿ ಭಾರತದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ಶುರುವಾಗಿದೆ.ಪ್ರತಿಯೊಬ್ಬ ಬಿಜೆಪಿ ನಾಯಕರು ಕೂಡಾ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

2023ರಿಂದ ಚಾನ್ಸನ್ ಅಂಡ್ ಜಾನ್ಸನ್ ಕಂಪಿನಿಯ ಬೇಬಿ ಪೌಡರ್ ಮಾರಾಟ ಸ್ಥಗಿತ

ನವದೆಹಲಿ: ಜಾನ್ಸನ್ & ಜಾನ್ಸನ್ (ಜೆ & ಜೆ) 2023 ರಲ್ಲಿ ಜಾಗತಿಕವಾಗಿ ತನ್ನ ಪಾರಂಪರಿಕ ಟಾಲ್ಕ್ ಆಧಾರಿತ ಬೇಬಿ-ಪೌಡರ್ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸಲು ಯೋಜಿಸಿದೆ ಎಂದು ಶುಕ್ರವಾರ ಘೋಷಿಸಿದೆ ಎಂದು ಸುದ್ದಿ ಸಂಸ್ಥೆ ಬ್ಲೂಮ್ಬರ್ಗ್ ತಿಳಿಸಿದೆ. ವರದಿಯ ಪ್ರಕಾರ, ಜೆ & ಜೆಯ ಈ ಕ್ರಮವು ಯುಎಸ್ ಮತ್ತು ಕೆನಡಾದಲ್ಲಿ ಉತ್ಪನ್ನವನ್ನು ಸ್ಥಗಿತಗೊಳಿಸಿದ...

ಎದೆಯೆತ್ತರ ನಿಂತ ನೀರಲ್ಲೆ ಶವ ಸಾಗಾಟ: ಧಾರಾಕಾರ ಮಳೆಯಿಂದ ಗ್ರಾಮಸ್ಥರ ಪರದಾಟ

Odissa: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಒಡಿಶಾದ ನದಿಗಳು ಉಕ್ಕಿ ಹರಿಯುತ್ತಿವೆ.ಧಾರಾಕಾರ ಮಳೆಯಿಂದಾಗಿ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಒಂದೆಡೆ ಮನೆ ಬೆಳೆಗಳು ಹಾನಿಯಾದರೆ ನಿರಂತರ ಮಳೆಯಿಂದ  ನದಿಗಳು ಮೈತುಂಬಿ ನಿಂತಿವೆ.ತುಂಬಿ ನಿಂತಿರುವ ಒಡಿಶಾದ ಕಲಹಂಡಿ ಜಿಲ್ಲೆಯ ಗೋಲಮುಂಡಾ ಬ್ಲಾಕ್‌ನಲ್ಲಿರುವ ನದಿಯಲ್ಲಿ ಗ್ರಾಮಸ್ಥರು ಶವವನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿರುವ ದೃಶ್ಯ ಕಂಡುಬಂದಿದೆ. ಬೆಹೆರಗುಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರು...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img