ಇತ್ತೀಚೆಗೆ ಯ್ಯೂಟ್ಯೂಬರ್ಗಳ ಸಂಖ್ಯೆ ಹೆಚ್ಚಾಗಿದೆ. ಮೂರು ನಾಲ್ಕು ವರ್ಷದಲ್ಲಿ ಯೂಟ್ಯೂಬರ್ಗಳ ಸಂಖ್ಯೆ ಸಡನ್ ಆಗಿ ಏರಿಕೆಯಾಗಿದೆ. ತಮ್ಮ ಸಬ್ಸ್ಕ್ರೈಬರ್ಗಳ ಏರಿಕೆಯಾಗಲೆಂದು ವಿವಿಧ ರೀತಿಯ ಆಟವಾಡಿಸುವುದು, ಪ್ರಶ್ನೆ ಕೇಳುವುದು. ಆ ಪ್ರಶ್ನೆಗಳಿಗೆ ಉತ್ತರಿಸಿದವರಿಗೆ ಗಿಫ್ಟ್ ಗಳನ್ನು ನೀಡುವುದೆಲ್ಲ ಈಗ ಕಾಮನ್ ಆಗಿದೆ. ಯಾಕಂದ್ರೆ ಅದರಿಂದಲೇ ಹೆಚ್ಚು ಆದಾಯ ಬರೋದು. ಆದ್ರೆ ಇಲ್ಲೋರ್ವ ಯೂಟ್ಯಬರ್ ತನ್ನ ಸಬ್ಸ್ಕ್ರೈಬರ್ಸ್ಗಳಿಗಾಗಿ...
ಪಕ್ಷಿಗಳಲ್ಲಿ ಅತ್ಯಂತ ಸುಂದರವಾದ, ನೋಡಲು ಖುಷಿ ಕೊಡುವ ಪಕ್ಷಿ ಅಂದ್ರೆ ನವಿಲು. ನವಿಲು ಗರಿ ಬಿಚ್ಚಿ ಕುಣಿಯುವುದನ್ನ ನೋಡುವುದೇ ಕಣ್ಣಿಗೊಂದು ಹಬ್ಬವಿದ್ದಂತೆ. ನಾವು ನೀವು ಸಾಮಾನ್ಯವಾದ ನವಿಲುಗಳನ್ನ ಸುಮಾರು ಬಾರಿ ನೋಡಿರ್ತೀವಿ. ಆದ್ರೆ ನಾವಿವತ್ತು, ಪ್ರಪಂಚದಲ್ಲಿರುವ ಸುಂದರವಾದ ನವಿಲುಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಆ ಬಗ್ಗೆ ತಿಳಿಯೋಣ ಬನ್ನಿ..
ಕಾಂಗೋ ಪೀಫಾಲ್- ಈ ನವಿಲನ್ನ ಆಫ್ರಿಕನ್...
ಪ್ರಾಣಿ ಪಕ್ಷಿಗಳಲ್ಲಿ ಹಲವು ವಿಧಗಳಿದೆ. ಅದೇ ರೀತಿ ಗೂಬೆಗಳಲ್ಲೂ ಹಲವು ರೀತಿಯ ಗೂಬೆಗಳಿದೆ. ಗೂಬೆಗಳು ಕಾಣಸಿಗುವುದೇ ಅಪರೂಪ. ಅದರಲ್ಲೂ ವಿವಿಧ ತರಹದ ಗೂಬೆಗಳನ್ನ ನಾವು ಟಿವಿ, ಸಾಮಾಜಿಕ ಜಾಲತಾಣಗಳಲ್ಲಷ್ಟೇ ನೀವು ನೋಡಬಹುದು. ಅಂಥ ಗೂಬೆಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ..
ಗೂಬೆ ಅಂದ್ರೆ ಸಾಕು ನಮ್ಮಲ್ಲಿ ಅದು ಅನಿಷ್ಟ ಪಕ್ಷಿ, ಅಪಶಕುನದ ಪಕ್ಷಿ, ಅದು ಮನೆಗೆ...
ಮಲಯಾಳಂನಲ್ಲಿ ಮೊದಲ ಸಿನಿಮಾ ನಿರ್ದೇಶನಕ್ಕೆ ಸಜ್ಜಾದ ನಿರ್ದೇಶಕನನ್ನು ಪೊಲೀಸರು, ಸಿನಿಮಾ ಸೆಟ್ಟಿನಿಂದಲೇ ಬಂಧಿಸಿ ಕರೆದೊಯ್ದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮಲಯಾಳಂನ ಪ್ರೇಮಂ ಖ್ಯಾತಿಯ ನಟ ನಿವಿನ್ ಪೌಲಿ ಮತ್ತು ಮಂಜು ವಾರಿಯರ್ ನಟನೆಯ ಪಡುವೆಟ್ಟು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ, ಡೈರೆಕ್ಟರ್ ಕೃಷ್ಣರನ್ನ, ಈ ಸಿನಿಮಾ ಸೆಟ್ಗೆ ಬಂದು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಹಿಳೆಯೊಬ್ಬರು...
ದೇಶದಲ್ಲಿ (India) ಕೊರೊನಾ ವೈರಸ್ (corona virus) ಹೊಸ ರೂಪಾಂತರಿ ಓಮಿಕ್ರಾನ್ (Omicron), 3ನೇ ಅಲೆಯ ಅಬ್ಬರ ಕಡಿಮೆಯಾಗಿದೆ. ಸೋಂಕಿತರು ಕೆಲವೇ ದಿನಗಳಲ್ಲಿ ಗುಣಮುಖಗೊಳ್ಳುತ್ತಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ದೇಶದಲ್ಲಿ 5921 ಹೊಸ ಕೋವಿಡ್ ಪ್ರಕರಣಗಳು (New Covid Cases) ದಾಖಲಾಗಿವೆ. 24 ಗಂಟೆಯಲ್ಲಿ 269 ಜನರು ಮೃತಪಟ್ಟಿದ್ದಾರೆ. ಭಾರತದಲ್ಲಿ ಸಕ್ರಿಯ...
ಎರಡನೇ ಹಾಗೂ ಅಂತಿಮ ಸುತ್ತಿನ ಮತದಾನವು ಮಣಿಪುರದಲ್ಲಿ (Manipura) ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಯಿತು. ಈ ಚುನಾವಣೆಯು ಆರು ಜಿಲ್ಲೆಗಳ ಒಟ್ಟು 22 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿದೆ. ಥೌಬಲ್, ಚಾಂಡೇಲ್, ಉಖ್ರುಲ್, ಸೇನಾಪತಿ, ತಮೇಂಗ್ಲಾಂಗ್ ಹಾಗೂ ಜಿರಿಬಮ್ (Thoubal, Chandel, Ukhrul, Senapati, Tamenglong and Jiribam) ಜಿಲ್ಲೆಗಳಾದ್ಯಂತ ಒಟ್ಟು 8.38 ಮತದಾರರು...
ಮಣಿಪುರ (Manipur) ರಾಜ್ಯದಲ್ಲಿ ಇಂದು (ಮಾರ್ಚ್ 5ರಂದು) ಎರಡನೇ ಹಂತದಲ್ಲಿ ವಿಧಾನಸಭೆ ಚುನಾವಣೆಗೆ (For Assembly elections) ಮತದಾನ ಪ್ರಕ್ರಿಯೆ ನಡೆಯಲಿದೆ. ಮಣಿಪುರ ವಿಧಾನಸಭೆ ಚುನಾವಣೆಗೆ ಆಯೋಗ (Commission for Elections) ಸಕಲ ರೀತಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಹಿಂದೆ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಮತದಾನ ನಿಗದಿಯಾಗಿತ್ತು. ನಂತರ ಚುನಾವಣಾ...
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆಯಾಗಿದೆ. ಈ ಮೊದಲು ಮಾರ್ಚ್ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಈಗ ಕೊನೆಯ ದಿನಾಂಕ ಮಾರ್ಚ್ 12ರವರೆಗೆ ವಿಸ್ತರಣೆಯಾಗಿದ್ದು, ಅಭ್ಯರ್ಥಿಗಳು ಅಲ್ಲಿಯವರೆಗೂ ಅರ್ಜಿ ಸಲ್ಲಿಸಬಹುದು. ಒಟ್ಟು 85 ಮ್ಯಾನೇಜ್ಮೆಂಟ್ ಟ್ರೇನಿ (Management Trainee) & ಡಿಸೈನ್...
ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ (Indian students) ಸಹಾಯಕ್ಕೆ ಬಾಲಿವುಡ್ ನಟ ಸೋನುಸೂದ್ (Sonu Sood) ಮುಂದಾಗಿದ್ದಾರೆ. ಉಕ್ರೇನ್ (Ukraine) ಮೇಲೆ ರಷ್ಯಾ ದಾಳಿ ಸತತ ಒಂದು ವಾರದಿಂದ ನಡೆಯುತ್ತಲೇ ಇದೆ, ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ, ಉಕ್ರೇನ್ನಲ್ಲಿರುವ ನಮ್ಮ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದು, ಈ ಕಠಿಣ ಸಮಯದಲ್ಲಿ ಅದೃಷ್ಟವಶಾತ್ ನಾವು ಅನೇಕ ವಿದ್ಯಾರ್ಥಿಗಳನ್ನು...
ಉತ್ತರ ಪ್ರದೇಶದಲ್ಲಿ (Uttar Pradesh) ಆರನೇ ಹಂತದ ವಿಧಾನಸಭೆ ಚುನಾವಣಾ (Assembly elections) ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು (State Election Commission) ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾರ್ಚ್ 3ರ ಗುರುವಾರ ಆರನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಗುರುವಾರ ಬೆಳಗ್ಗೆ 7...
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...