Friday, December 26, 2025

ರಾಷ್ಟ್ರೀಯ

Uttar Pradesh ನಲ್ಲಿ ಇಂದು 4ನೇ ಹಂತದ ಮತದಾನ..!

ಉತ್ತರ ಪ್ರದೇಶ : ಉತ್ತರಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ (Fourth level voting) ಇಂದು ಪ್ರಾರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ (Uttar Pradesh) ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.37.45ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ಶೇಕಡಾ 46.29 ರಷ್ಟು ಮತದಾನವಾಗಿದೆ, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. 9 ಜಿಲ್ಲೆಗಳ...

ಸೂಟು- ಬೂಟ್‌ನಲ್ಲಿ ಮಿಂಚಿದ ಕಚ್ಚಾ ಬಾದಾಮ್ ಸಿಂಗರ್..

ಕಚ್ಚಾಬಾದಾಮ್ ಎಂಬ ಹಾಡಿನ ಮೂಲಕ ಸಖತ್ ಫೇಮಸ್ ಆಗಿದ್ದ ಗಾಯಕ ಭುವನ್ ಬಡ್ಯಾಕರ್ ಈಗ ದೊಡ್ಡ ದೊಡ್ಡ ಹೊಟೇಲ್‌ಗಳಲ್ಲಿ ಶೋ ಕೊಡುವ ಮಟ್ಟಿಗೆ ಬೆಳೆದಿದ್ದಾರೆ. ಕಚ್ಚಾ ಬಾದಾಮ್ ಎನ್ನುವ ಹಾಡು, ಶೇಂಗಾ ಮಾರುವುದರಿಂದ ಹಿಡಿದು, ಹೀಗೆ ದೊಡ್ಡ ದೊಡ್ಡ ಪಾರ್ಟಿಗಳಲ್ಲಿ ಶೋ ಕೊಡುವವರೆಗೂ ತಂದು ನಿಲ್ಲಿಸಿದೆ. ಇನ್‌ಸ್ಟಾಗ್ರಾಮ್ ಓಪೆನ್ ಮಾಡಿದ್ರೆ ಹೆಚ್ಚು ಕೇಳುವ ಹಾಡೇ ಕಚ್ಚಾ...

ಮೋಸಗಾರನ ಬಲೆಗೆ ಬಿದ್ದ ವಿದ್ಯಾವಂತ ಮಹಿಳೆಯರು: 7 ರಾಜ್ಯ, 18 ಮದುವೆ..

ಭೀಭು ಪ್ರಕಾಶ್ ಸ್ವೈನ್ ಎಂಬ ವ್ಯಕ್ತಿ 7 ರಾಜ್ಯಗಳಲ್ಲಿ 18 ಮದುವೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈತನ ಕೆಲಸವನ್ನು 8 ತಿಂಗಳ ಹಿಂದೆ ತಿಳಿದಿದ್ದ ಪೊಲೀಸರು, ಈತನನ್ನ ಹಿಂಬಾಲಿಸುತ್ತಿದ್ದರು. ಈತ ಯಾರೊಂದಿಗೆ ಚಾಟ್ ಮಾಡುತ್ತಾನೆ. ಯಾರ್ಯಾರಿಗೆ ಕಾಲ್ ಮಾಡುತ್ತಾನೆ. ಎಲ್ಲೆಲ್ಲಿ ಹೋಗುತ್ತಾನೆ ಇದೆಲ್ಲವನ್ನ ಪೊಲೀಸರು ಗಮನಿಸುತ್ತಿದ್ದರು. ಹೀಗೆ ಗಮನಿಸಿ, ಮೂರು ದಿನದ...

ನದಿಗೆ ಬಿದ್ದ ಕಾರು, 9 ಮಂದಿ ಸಾವು: ಮಸಣ ಸೇರಿದ ಮದುವೆ ದಿಬ್ಬಣ..

ರಾಜಸ್ಥಾನದ ಕೋಟಾ ಜಿಲ್ಲೆಯ ಚಂಬಲ್‌ ನದಿಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ ಉಜ್ಜಯಿನಿಯಲ್ಲಿ ನಡೆಯುತ್ತಿದ್ದ ಮದುವೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ನಿಧನರಾದವರು ವರ ಕಡೆಯವರಾಗಿದ್ದು, ಬೆಳಿಗ್ಗೆ 5.30ಕ್ಕೆ ಮದುವೆಗೆ ಹೊರಟಿದ್ದರು. ಆದ್ರೆ ಮಾರ್ಗ ಮಧ್ಯೆ ಕಾರು ನಿಯಂತ್ರಣ ತಪ್ಪಿ, ನದಿಗೆ ಬಿದ್ದಿದೆ. ಪೊಲೀಸರು ಕಾರು ಚಾಲಕ ಮದ್ಯಪಾನ ಮಾಡಿರಬಹುದೆಂದು...

Arvind Kejriwal ವಿರುದ್ಧ FIR ದಾಖಲು ಮಾಡುವಂತೆ ಚುನಾವಣಾ ಆಯೋಗವು ಆದೇಶ..!

ನಾಳೆ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ (Assembly elections in Punjab) ನಡೆಯಲಿದೆ. ಈ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಆರೋಪಗಳು ಕೇಳಿಬಂದಿದೆ. ಆಮ್ ಆದ್ಮಿ ಪಕ್ಷ ವಿರುದ್ಧ ಚುನಾವಣೆಯ ನೀತಿ ಸಂಹಿತೆ ಉಲ್ಲಂಘನೆ (Violation of the Code of Conduct) ಮಾಡಿದ ಆರೋಪದಲ್ಲಿ ಎಫ್‌ಐಆರ್‌ ದಾಖಲು ಮಾಡುವಂತೆ...

IRCCLಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಇಂಡಿಯನ್ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್(Indian Railway Construction Company Limited)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಸಹಾಯಕ ವ್ಯವಸ್ಥಾಪಕ(ಸಿವಿಲ್) ಮತ್ತು ಕಾರ್ಯನಿರ್ವಾಹಕ(ಸಿವಿಲ್) ಹುದ್ದೆಗಳು(Assistant Manager & Executive posts) ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು,...

NHM : ಕಮ್ಯುನಿಟಿ ಹೆಲ್ತ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ರಾಷ್ಟ್ರೀಯ ಆರೋಗ್ಯ ಮಿಷನ್(National Health Mission)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 180 ಕಮ್ಯುನಿಟಿ ಹೆಲ್ತ್​ ಆಫೀಸರ್(Community Health Officer) ಹುದ್ದೆಗಳು ಖಾಲಿ ಇದ್ದು, ಬಿಎಸ್ಸಿ ನರ್ಸಿಂಗ್(B. Sc Nursing), ಎಂಎಸ್ಸಿ ನರ್ಸಿಂಗ್, BAMS, GNM ​​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ...

Indiaದಲ್ಲಿ ಇಂದು 25950 ವರದಿಯಾದ ಕೊರೋನಾ ಪ್ರಕರಣಗಳು..!

ದೇಶದಲ್ಲಿ (India) ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು (Corona cases) ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದ ಜನರು ಕೋವಿಡ್ (covid) ನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ದೇಶದಲ್ಲಿ ಇಂದು 25950 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 492 ಜನ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 66254 ಜನ ಗುಣಮುಖರಾಗಿದ್ದು, ದೇಶದಲ್ಲಿ ಇನ್ನು 292092...

Uttar Pradesh : ಅಪಘಾತದಲ್ಲಿ 13 ಜನರು ಸಾವು..!

ಕಳೆದ ರಾತ್ರಿ ಉತ್ತರ ಪ್ರದೇಶದ (Uttar Pradesh) ಕುಶಿನಗರದಲ್ಲಿ (ಕುಶಿನಗರ) ಸಂಭವಿಸಿದ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ (13 people have died ). ಸತ್ತವರಲ್ಲಿ 10 ವರ್ಷದ ಬಾಲಕಿ ಮತ್ತು ಒಂದು ವರ್ಷದ ಶಿಶು, 7 ಮಹಿಳೆಯರು ಮತ್ತು ಆರು ಹುಡುಗಿಯರು ಸೇರಿದ್ದಾರೆ. ಕುಶಿನಗರದ ಹಳ್ಳಿಯಲ್ಲಿ ನೆಬುವಾ ನೌರಂಗಿಯಾದಲ್ಲಿ ಮಹಿಳೆಯರು ಮತ್ತು ಮಕ್ಕಳು,...

Delhi ದ್ವಿಚಕ್ರ ವಾಹನಗಳಲ್ಲಿ ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..!

ಕೇಂದ್ರ ಸರ್ಕಾರ (Central government) ದ್ವಿಚಕ್ರ ವಾಹನಗಳಲ್ಲಿ (Two wheelers) ಹಿಂದೆ ಕೂತು ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ (Helmet for children) ಬಳಸುವುದನ್ನು ಕಡ್ಡಾಯ(mandatory)ಗೊಳಿಸಿದೆ. ಹಾಗೆಯೇ  ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಕೇಂದ್ರ ಹೆಲ್ಮೆಟ್ ತಯಾರಿಕೆಗೆ  ಸೂಚನೆಯನ್ನು ಸಹ ನೀಡಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ  1000 ದಂಡ ಹಾಗೂ  ಗಾಡಿ ಚಾಲಕನ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img