Sunday, July 5, 2026

ರಾಷ್ಟ್ರೀಯ

BREAKING NEWS: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಗೆ ಕೋವಿಡ್-19 ಪಾಸಿಟಿವ್

https://www.youtube.com/watch?v=RxNIOm-WXZg&t=39s ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿಯೇ ಮನೆಯಲ್ಲಿ ಹೋಂ ಐಸೋಲೇಷನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೌಮ್ಯ ರೋಗಲಕ್ಷಣಗಳೊಂದಿಗೆ ನಾನು ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ, ನಾನು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನೊಂದಿಗೆ...

ಗೃಹ LPG ಗ್ಯಾಸ್ ಬಳಕೆದಾರರಿಗೆ ಬಿಗ್ ಶಾಕ್: ಕೇಂದ್ರ ಸರ್ಕಾರದಿಂದ ಸಬ್ಸಿಡಿ ರದ್ದು

https://www.youtube.com/watch?v=RxNIOm-WXZg&t=39s ನವದೆಹಲಿ: ಕೇಂದ್ರ ಸರ್ಕಾರದಿಂದ ಅಡುಗೆ ಅನಿಲ ಸಿಲಿಂಡರ್ ಬಳಕೆದಾರರಿಗೆ ಸಬ್ಸಿಡಿ ರದ್ದು ಮಾಡೋ ಮೂಲಕ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರದಿಂದ ರೂಪಿಸಿದಂತ ಉಜ್ವಲ್ ಯೋಜನೆಯ ಫಲಾನುಭವಿಗಳಿಗೆ ಮಾತ್ರ ಸಹಾಯಧನ ನೀಡುವುದಾಗಿ ಘೋಷಿಸಿದ್ದು, ಇನ್ನುಳಿದ ಗೃಹ ಬಳಕೆಯ ಎಲ್ ಪಿ ಜಿ ಸಿಲಿಂಡರ್ ಸಬ್ಸಿಡಿಯನ್ನು ರದ್ದು ಪಡಿಸಿದೆ. ಹೀಗಾಗಿ ಇನ್ಮುಂದೆ ಗೃಹ ಬಳಕೆಯ ಎಲ್ ಪಿಜಿ...

ಬಿಜೆಪಿಗೆ ಸೇರ್ಪಡೆಯಾದ ಪಾಟೀದಾರ್ ಲೀಡರ್ ಹಾರ್ದಿಕ್ ಪಟೇಲ್..

https://www.youtube.com/watch?v=siTN9hOCcXU&t=36s ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ್ದ, ಮಾಜಿ ಕಾಂಗ್ರೆಸ್ಸಿಗ, ಎಡಪಂಥಿಯ ಮತ್ತು ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಗೋಪೂಜೆ ಮಾಡುವ ಮೂಲಕ ಬಿಜೆಪಿ ಸೇರಿದ್ದಾರೆ. ಅಲ್ಲದೇ, ಮುಂಬರುವ ಗುಜರಾತ್ ಚುನಾವಣೆಗೆ ಭರದಿಂದ ಸಿದ್ಧತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್, ನನ್ನ ಕೆಲಸದ ಬಗ್ಗೆ ಕಾಂಗ್ರೆಸ್‌ನ ಕೆಲವರು ಚಕಾರ...

BREAKING: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೋವಿಡ್-19 ಪಾಸಿಟಿವ್

https://www.youtube.com/watch?v=siTN9hOCcXU&t=36s ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ. ಈಗಾಗಲೇ ಹಲವು ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಈಗ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೂ ಶಾಕ್ ನೀಡಿದೆ. ಇದೀಗ ಸೋನಿಯಾ ಗಾಂಧಿಯವರಿಗೂ ಕೋವಿಡ್-19 ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ...

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಬ್ಯಾಂಕ್ ಮ್ಯಾನೇಜರ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ

https://www.youtube.com/watch?v=siTN9hOCcXU&t=36s ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಗುಂಡಿಕ್ಕಿ ಕೊಂದಿದ್ದಾರೆ. ಅವರು ಜಿಲ್ಲೆಯ ಎಲಕ್ವೈ ದೇಹತಿ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಈ ದಾಳಿಯು ವಿದೇಶಿಯರ ವಿರುದ್ಧದ ಸರಣಿ ದಾಳಿಗಳಲ್ಲಿ ಇತ್ತೀಚಿನದು. ಒಂದು ವಾರದಲ್ಲಿ ನಾಗರಿಕರ ಮೇಲೆ ನಡೆಯುತ್ತಿರುವ ಎರಡನೇ ದಾಳಿ ಇದಾಗಿದೆ. ಈ ವಾರದ ಆರಂಭದಲ್ಲಿ ಭಯೋತ್ಪಾದಕರು...

ಅಯೋಧ್ಯೆ ರಾಮನಿಗೆ ಬರೋಬ್ಬರಿ 400 ಕೆಜಿ ತೂಕದ ಬೀಗ, 30ಕೆಜಿ ಕೀ.

ಅಯೋಧ್ಯಾ ರಾಮಮಂದಿರವು 3 ಹಂತಗಳಲ್ಲಿ ನಿರ್ಮಾಣ ಆಗಲಿದ್ದು, ಗರ್ಭ ಗೃಹ ನಿರ್ಮಾಣ ಕಾರ್ಯ 2023ರಲ್ಲಿ ಪೂರ್ಣಗೊಂಡರೆ, ದೇಗುಲದ ನಿರ್ಮಾಣ 2024ರಲ್ಲಿ ಪೂರ್ಣಗೊಳ್ಳಲಿದೆ. ಇನ್ನು ಅಯೋಧ್ಯಾ ರಾಮಮಂದಿರದ ಸುತ್ತಲಿನ ಸಂಕೀರ್ಣ ನಿರ್ಮಾಣ ಕಾರ್ಯವು 2025ರ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ಟ್ರಸ್ಟ್‌ ಮಾಹಿತಿ ನೀಡಿದೆ. ಆಗಸ್ಟ್ 5, 2020 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಯೋಧ್ಯಾ...

ಖ್ಯಾತ ಬಹುಭಾಷಾ ಗಾಯಕ ಕೆ.ಕೆ ಇನ್ನಿಲ್ಲ..

ಇಡಿ ಚಿತ್ರರಂಗಕ್ಕೇ ಇದು ತುಂಬಾ ವಿಷಾದದ ಸುದ್ದಿ. ನೆನ್ನೆ ಸಂಜೆ ಕೊಲ್ಕತ್ತಾದ ಸಂಗೀತ ಕಾರ್ಯಕ್ರಮವೊಂದನ್ನು ನಡೆಸಿಕೊಟ್ಟ ಕೆ.ಕೆ ಗೆ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆ ಸೇರುವ ಹೊತ್ತಿಗೆ ಹೃದಯಾಘಾತದಿಂದ ಅಸು ನೀಗಿದ್ದಾರೆ. ತಮ್ಮ ಮೋಡಿಯ ಕಂಠದಿಂದ‌ ಯುವ ಸಮೂಹವನ್ನು ಪ್ರಭಲವಾಗಿ ಆಕರ್ಷಿಸಿದ್ದ ಕೆ.ಕೆ( ಕೃಷ್ಣಕುಮಾರ್ ಕುನ್ನತ್) ದಿಡೀರ್ ಕಣ್ಮರೆ ನಿಜಕ್ಕೂ ನೋವನ್ನುಂಟು‌ಮಾಡಿದೆ. 1999 ರಲ್ಲಿ...

BREAKING NEWS: ಬಾಲಿವುಡ್ ಖ್ಯಾತ ಬಹುಭಾಷಾ ಗಾಯಕ ಕೆ.ಕೆ ಇನ್ನಿಲ್ಲ

ಇಡಿ ಚಿತ್ರರಂಗಕ್ಕೇ ಇದು ತುಂಬಾ ವಿಷಾದದ ಸುದ್ದಿ. ನೆನ್ನೆ ಸಂಜೆ ಕೊಲ್ಕತ್ತಾದ ಸಂಗೀತ ಕಾರ್ಯಕ್ರಮವೊಂದನ್ನು ನಡೆಸಿಕೊಟ್ಟ ಕೆ.ಕೆ ಗೆ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆ ಸೇರುವ ಹೊತ್ತಿಗೆ ಹೃದಯಾಘಾತದಿಂದ ಅಸು ನೀಗಿದ್ದಾರೆ. ತಮ್ಮ ಮೋಡಿಯ ಕಂಠದಿಂದ‌ ಯುವ ಸಮೂಹವನ್ನು ಪ್ರಭಲವಾಗಿ ಆಕರ್ಷಿಸಿದ್ದ ಕೆ.ಕೆ( ಕೃಷ್ಣಕುಮಾರ್ ಕುನ್ನತ್) ದಿಡೀರ್ ಕಣ್ಮರೆ ನಿಜಕ್ಕೂ ನೋವನ್ನುಂಟು‌ಮಾಡಿದೆ. 1999 ರಲ್ಲಿ ಬಂದ...

ಆರು ಮಕ್ಕಳನ್ನು ಬಾವಿಗೆ ಎಸೆದ ತಾಯಿ, ಕರಗಲಿಲ್ಲಿ ಮಾತೃಹೃದಯ..!

ಪತಿಯ ಕಿರುಕುಳ ತಾಳಲಾರದೆ ತನ್ನ ಆರೂ ಮಕ್ಕಳನ್ನು ಬಾವಿಗೆ ತಳ್ಳಿ ಸಾಯಿಸಿದ್ದಾಳೆ ಇಲ್ಲೊಬ್ಬ ಕ್ರೂರಿ ತಾಯಿ! ಇಂಥದ್ದೊಂದು ಭಯಾನಕ ಘಟನೆ ನಡೆದಿರೋದು ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ. 30 ವರ್ಷದ ಆರು ಮಕ್ಕಳ ಮಹಾ ತಾಯಿ ಇಂಥಹ ಘನಘೋರ ಕೃತ್ಯ ಎಸಗಿದ್ದಾಳೆ ನೋಡಿ. ಬಾವಿಗೆ ಎಸೆಯುವಾಗ ಮಕ್ಕಳು ಕಾಡಿದರೂ, ಬೇಡಿದರೂ ಕೂಗಾಡಿದರೂ ಸಹ ಹೆತ್ತ ಕರುಳು ಕಲ್ಲಾಗಿಯೇ...

ಕಿಸಾನ್ ಸಮ್ಮಾನ್ ಫಲಾನುಭವಿ ರೈತರಿಗೆ ಮೋದಿ ಗುಡ್ ನ್ಯೂಸ್.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 11 ನೇ ಕಂತು ಇಂದು ಬಿಡುಗಡೆಯಾಗಲಿದೆ.ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಎರಡು ಸಾವಿರ ರೂಪಾಯಿಯಂತೆ ವಾರ್ಷಿಕ 6000 ರೂ. ಸಹಾಯಧನ ನೀಡಲಾಗುತ್ತದೆ ಎಂಬ ಮಾಹಿತಿ ಈಗಾಗಲೇ ರೈತರಿಗೆ ತಿಳಿದಿದೆ. ಇನ್ನೂ ದೇಶದ 10 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳ ಖಾತೆಗೆ ನೇರವಾಗಿ ಸಹಾಯಧನ ಜಮಾ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img