2024 ರ ವೇಳೆಗೆ ಎಲ್ಲಾ ಗ್ರಾಮೀಣ ಮನೆಗಳಿಗೆ ಸುರಕ್ಷಿತ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್(Jal Jeevan Mission) ಅನ್ನು ಆಗಸ್ಟ್ 2019 ರಲ್ಲಿ ಪ್ರಾರಂಭಿಸಲಾಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು 2022-23ರ ಹಣಕಾಸು ವರ್ಷದ ಬಜೆಟ್ನಲ್ಲಿ 2022-23ರಲ್ಲಿ 3.8 ಕೋಟಿ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಜಲ ಜೀವನ್...
ನವದೆಹಲಿ : ದೇಶದ 2022- 23 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Union Finance Minister Nirmala Sitharaman) ಇಂದು ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM MODI) ಅವರ ನೇತೃತ್ವದ ಕೇಂದ್ರ ಸರ್ಕಾರದ 10ನೇ ಬಜೆಟ್ ಇದಾಗಿದ್ದು, ನಿರ್ಮಲಾ ಸೀತಾರಾಮನ್ ಮಂಡಿಸಿದ ನಾಲ್ಕನೇ ಬಜೆಟ್ ಇದಾಗಿದೆ. ರಾಷ್ಟ್ರಪತಿ...
ಕೇಂದ್ರ ಸರ್ಕಾರ 2022-23ರ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದು, ಅದಕ್ಕೂ ಮುನ್ನ LPG ಸಿಲಿಂಡರ್ ಬೆಲೆಯಲ್ಲಿ 91.5 ರೂ ಇಳಿಕೆ ಮಾಡಿದೆ. ಬೆಲೆ ಕಡಿತದ ನಂತರ ದೆಹಲಿಯಲ್ಲಿ 19 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ 1907 ರೂ ಆಗಿದೆ. ಕೋಲ್ಕತ್ತಾದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 89 ರೂಪಾಯಿ ಇಳಿಕೆಯಾಗಿ 1987 ರೂಪಾಯಿಗೆ ತಲುಪಿದೆ....
ಉತ್ತರಪ್ರದೇಶದ ಬುಲಂದ್ಶಹರ್ನಲ್ಲಿ ಕಾಂಪೋಂಡರ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ, ವೈದ್ಯನ 8 ವರ್ಷದ ಪುತ್ರನನ್ನು ಅಪಹರಿಸಿ, ಕೊಂದಿದ್ದಾನೆ. ಇದಕ್ಕೆ ಕಾರಣವೇನೆಂದರೆ, ಕೆಲ ವರ್ಷಗಳ ಹಿಂದೆ ಕಾಂಪೋಂಡರ್ನನ್ನು ವೈದ್ಯ ಕೆಲಸದಿಂದ ಕಿತ್ತು ಹಾಕಿದ್ದ. ಇದೇ ದ್ವೇಷ ಇಟ್ಟುಕೊಂಡ ಕಾಂಪೋಂಡರ್, ಇನ್ನೋರ್ವ ವ್ಯಕ್ತಿಯ ಜೊತೆ ಸೇರಿ, ಈ ಕೃತ್ಯವೆಸಗಿದ್ದಾನೆ.
ಕಳೆದ ಎರಡು ದಿನಗಳಿಂದ ವೈದ್ಯನ ಪುತ್ರ ಅಪಹರಣಗೊಂಡಿದ್ದ, ಈ ಕುರಿತು...
ಕಾನ್ಪುರದಲ್ಲಿ ಇಂದು ಬೆಳಿಗ್ಗೆ ಇಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ, ಪಕ್ಕದಲ್ಲಿ ನಿಂತಿದ್ದವರ ಮೇಲೆ ಬಿದ್ದಿದ್ದು, ಘಟನೆಯಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಟ್ ಮಿಲ್ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಬಸ್, ಪಕ್ಕದಲ್ಲಿ ನಿಂತವರಿಗೆ ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...
ತೆಲಂಗಾಣದಲ್ಲಿ ಅಪ್ರಾಪ್ತನೊಬ್ಬ ಕಾರು ಚಲಾಯಿಸಲು ಹೋಗಿ, ಅಪಘಾತ ಮಾಡಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಫುಟ್ಪಾತ್ನಲ್ಲಿ ಮಲಗಿದ್ದ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ತೆಲಂಗಾಣದ ಕರೀ ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತನ ವಿರುದ್ಧ ಅಲ್ಲಿನ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ವಯಸ್ಸು18 ತುಂಬದಿದ್ದಲ್ಲಿ, ವಾಹನಕ್ಕೆ ಲೈಸನ್ಸ್ ಕೊಡಲಾಗುವುದಿಲ್ಲ. ಮತ್ತು ಲೈಸೆನ್ಸ್ ಇಲ್ಲದೇ, ಕಾರು ಚಲಾಯಿಸುವುದು, ಕಾನೂನು...
ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ರಾಣೆ(Pratapsingh Rane) ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. 87 ವರ್ಷದ ಪ್ರತಾಪ್ ಸಿಂಗ್ ರಾಣೆ ಪೊರಿಯಂ ಕ್ಷೇತ್ರದಿಂದ 11 ಬಾರಿ ಗೆಲುವು ಸಾಧಿಸಿದ್ದರು. ಗೋವಾದ ಅತಿ ದೀರ್ಘ ವಾದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಸಹ ಪಾತ್ರರಾಗಿದ್ದರು, ಈ ಬಾರಿ ಪೊರಿಯಂ(Porium)ಕ್ಷೇತ್ರದಿಂದ ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿತ್ತು ಆದರೆ...
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. 5 ಲಕ್ಷ ರೂಪಾಯಿವರೆಗಿನ ಡಿಜಿಟಲ್ ತಕ್ಷಣದ ಪಾವತಿ ಸೇವೆ(ಐಎಂಪಿಎಸ್) ವಹಿವಾಟುಗಳಿಗೆ ಸೇವಾ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಎಸ್ಬಿಐ ಘೋಷಿಸಿದೆ. ಇದು ಫೆಬ್ರವರಿ 1, 2022 ರಿಂದ ಅನ್ವಯವಾಗಲಿದೆ.
ಎಸ್ಬಿಐ ಗ್ರಾಹಕರು ಬ್ಯಾಂಕ್ನ ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಮತ್ತು ಯೋನೋ ಸೌಲಭ್ಯಗಳನ್ನು IMPS...
ಮಹಾರಾಷ್ಟ್ರ : ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ್ದ ಬಿಜೆಪಿ ಪಕ್ಷದ 12 ಶಾಸಕರನ್ನು (12 BJP MLAs) ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗಿತ್ತು, ಇಂದು ಸುಪ್ರೀಂ ಕೋರ್ಟ್(Supreme Court)ನ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ ಬಳಿಕ 12 ಶಾಸಕರ ಅಮಾನತನ್ನು ರದ್ದುಗೊಳಿಸಿದೆ. 2021 ರ ಜುಲೈ ತಿಂಗಳಿನಲ್ಲಿ ವಿಧಾನಸಭೆಯ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಕಾರಣಕ್ಕೆ ಬಿಜೆಪಿ...
ನವದೆಹಲಿ : ವಿದೇಶಾಂಗ ಸಚಿವ ಎಸ್ ಜೈಶಂಕರ್(S Jaishankar) ಅವರಿಗೆ ಕೊರೋನಾ ಸೋಂಕು ತರಿಸುವುದು ದೃಡಪಟ್ಟಿದೆ. ಈ ಕುರಿತು ಮಾಹಿತಿಯನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಕಲಿಸಿದ್ದು, ಇತ್ತೀಚಿಗೆ ಅವರ ಸಂಪರ್ಕದಲ್ಲಿದ್ದಾರೆ ಎಲ್ಲರೂ ಕೊರೋನಾ(corona) ಪರೀಕ್ಷೆ ಮಾಡಿಸಿಕೊಂಡು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ. ಇದಕ್ಕೂ ಮುನ್ನ ವಿದೇಶಾಂಗ ಸಚಿವ ಜೈಶಂಕರ್...