Friday, December 26, 2025

ರಾಷ್ಟ್ರೀಯ

Pragya Singh Thakur : ‘ಕಡಿಮೆ ಮದ್ಯ ಸೇವಿಸಿದರೆ ಅದು ಔಷಧಿಯಾಗುತ್ತದೆ’

ಭೋಪಾಲ್ : ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ತಮ್ಮ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದು, ಮತ್ತೊಮ್ಮೆ ಗಮನ ಸೆಳೆಯುವ ವಿಚಾರವನ್ನು ಹೇಳಿದ್ದಾರೆ. ವಾಸ್ತವವಾಗಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮದ್ಯ ಸೇವನೆಯ ಬಗ್ಗೆ ಆಶ್ಚರ್ಯಕರ ಹೇಳಿಕೆಯನ್ನು ನೀಡಿದ್ದಾರೆ. ಆಲ್ಕೋಹಾಲ್ ಅನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿದರೆ ಅದು ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. ಹೆಚ್ಚು ಸೇವಿಸಿದರೆ ಅದು ವಿಷವಾಗಿ...

National ಯುದ್ಧ ಸ್ಮಾರಕದ ಜೊತೆ ಅಮರ್ ಜ್ಯೋತಿ ಲೀನ..

ದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯ ಇಂಡಿಯಾ ಗೇಟ್ ಬಳಿ ಅಮರ್ ಜವಾನ್ ಎಂಬ ಘೋಷಣೆ ಹಾಗೂ ಅದರ ಪಕ್ಕದಲ್ಲಿ ನಿರಂತರವಾಗಿ ಉರಿಯುತ್ತಿದ್ದ ಜ್ಯೋತಿಯ ಚಿತ್ರಣ ಪಟ್ಟನೆ ಕಣ್ಣ ಮುಂದೆಯೇ ಬರುತ್ತದೆ. ಅಲ್ಲಿ ಅಮರರಾಗಿರುವ ದೇಶದ ಹೆಮ್ಮೆಯ ಸೈನಿಕರಿಗೆ ಗೌರವಾರ್ಥವಾಗಿ ಕಳೆದ 50 ವರ್ಷದಿಂದ ನಿರಂತರವಾಗಿ ಉರಿಯುತ್ತಿದ್ದ ಅಮರ್ ಜವಾನ್ ಜ್ಯೋತಿ ಇನ್ಮೂಂದೆ...

BJP ಶಾಸಕನನ್ನು ಸ್ವಕ್ಷೇತ್ರದಲ್ಲೇ ಅಟ್ಟಾಡಿಸಿದ ಗ್ರಾಮಸ್ಥರು..!

ಲಖನೌ : ಮುಂಬರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗಾಗಿ ಪ್ರಚಾರ ಕೈಗೊಂಡಿದ್ದ ಬಿಜೆಪಿ ಶಾಸಕರೊಬ್ಬರನ್ನು ಗ್ರಾಮಸ್ಥರು ಅಟ್ಟಾಡಿಸಿ, ವಾಪಸ್​ ಕಳುಹಿಸಿರುವ ಘಟನೆ ನಡೆದಿದೆ. ಶಾಸಕರ ವಿಧಾನಸಭಾ ಕ್ಷೇತ್ರವಾದ ಮುಜಾಫರ್​ನಗರದಲ್ಲೇ ಈ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಖತೌಲಿ ಮೂಲದ ಬಿಜೆಪಿ ಶಾಸಕ ವಿಕ್ರಮ್​ ಸಿಂಗ್​ ಸೈನಿ ಅವರು ಸಭೆ ಒಂದರಲ್ಲಿ ಪಾಲ್ಗೊಳ್ಳಲು...

Uttarakhand : ಬಿಪಿನ್ ರಾವತ್ ಸಹೋದರ ಬಿಜೆಪಿಗೆ ಸೇರ್ಪಡೆ..!

ಉತ್ತರಖಂಡ್ : ವಿಧಾನಸಭೆ ಚುನಾವಣೆಗೂ ಮುನ್ನವೇ ಜನರಲ್ ಬಿಪಿನ್ ರಾವತ್ ಸಹೋದರ(Brother of Rawat) ಬಿಜೆಪಿ ಪಕ್ಷಕ್ಕೆ(BJP party)ಸೇರ್ಪಡೆಯಾಗಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಚುನಾವಣೆ ದಿನಾಂಕವನ್ನು ನಿಗದಿ ಮಾಡಿದ್ದು, ಉತ್ತರಖಂಡ್ (Uttarakhand)70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ(Central Election Commission)ಸಿದ್ಧತೆ ನಡೆಸಿದೆ. ಇತ್ತೀಚೆಗೆ ಸೇನಾ ಹೆಲಿಕಾಪ್ಟರ್ ಅಪಘಾತ(Military...

Tennis ತಾರೆ ಸಾನಿಯಾ ಮಿರ್ಜಾ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಣೆ..!

ಕ್ರೀಡೆ : ಟೆನಿಸ್(Tennis)ನ ತಾರೆ ಸಾನಿಯಾ ಮಿರ್ಜಾ(Sania Mirza) ಟೆನಿಸ್ ವೃತ್ತಿ ಜೀವನಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯನ್ ಓಪನ್ ನಲ್ಲಿ ಮಹಿಳೆಯರ ಡಬಲ್ಸ್ ನಲ್ಲಿ ಮೊದಲ ಸುತ್ತಿನಲ್ಲಿ ಸೋಲು ಕಂಡ ನಂತರ ಸಾನಿಯಾ ಮಿರ್ಜಾ ನಿವೃತ್ತಿ ಘೋಷಣೆ ಮಾಡಿದ್ದು, ಇದು ನನ್ನ ಕೊನೆಯ ಸೀಸನ್ ಆಗಲಿದೆ ಎಂದು ಹೇಳಿದ್ದಾರೆ. ನನಗೆ ಇನ್ನು ಮುಂದೆ...

ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳನ್ನು ಆಹ್ವಾನಿಸುತ್ತಿಲ್ಲ..!

ನವದೆಹಲಿ : ಪ್ರತಿವರ್ಷ ವಿದೇಶಿದಿಂದ ಗಣ್ಯ ವ್ಯಕ್ತಿಗಳು ಗಣರಾಜ್ಯೋತ್ಸವಕ್ಕೆ ಅತಿಥಿಗಳಾಗಿ ಆಗಮಿಸುತ್ತಿದ್ದರು. ಆದರೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ. ಏಕೆಂದರೆ ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶಿ ಸರ್ಕಾರದ ಗಣ್ಯರು ಅತಿಥಿಗಳಾಗಿ ಆಹ್ವಾನಿಸುತ್ತಿಲ್ಲ. ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ಬಳಿಕ ಜ.27 ರಂದು...

INDIAದಲ್ಲಿ ಇಂದು 2,82,979 ಕೊವಿಡ್​ ಪ್ರಕರಣಗಳು ವರದಿಯಾಗಿದೆ..!

ದೆಹಲಿ : ದೇಶದಲ್ಲಿ ಇಂದು 2,82,979 ಹೊಸ ಕೊರೋನಾ ಪ್ರಕರಣಗಳು(Corona cases)ವರದಿಯಾಗಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು (Omicron cases)8961 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ(Central Health Department)ಮಾಹಿತಿ ನೀಡಿದೆ. ಇನ್ನು ದೇಶದಲ್ಲಿ 18,31,000 ಕೋವಿಡ್  ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 441 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿ ಕೇರಳ(KERALA)ದಲ್ಲಿ 212 ಮಂದಿ, ಮಹಾರಾಷ್ಟ್ರ(Maharashtra)ದಲ್ಲಿ 53...

BJP ಪಕ್ಷಕ್ಕೆ ಸೇರ್ಪಡೆಯಾದ ಅಪರ್ಣಾ ಯಾದವ್..!

ಉತ್ತರ ಪ್ರದೇಶ : ಸಮಾಜವಾದಿ ಪಕ್ಷ(Socialist Party)ದ ವರಿಷ್ಠ ಆಗಿರುವ ಮುಲಾಯಂ ಸಿಂಗ್ ಯಾದವ್(Mulayam Singh Yadav) ಅವರ ಕಿರಿಯ ಸೊಸೆ ಅಪರ್ಣಾ ಯಾದವ್(Aparna Yadav) ಬಿಜೆಪಿ ಪಕ್ಷ(BJP party)ಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ(Uttar Pradesh Assembly Elections)ಯ ಫೆಬ್ರವರಿ 10 ರಿಂದ ಮಾರ್ಚ್ 7ರವರೆಗೆ ಹೇಳು ಅಂತ ನಡೆಯಲಿದ್ದು ಈ...

Odisha : ಗಣರಾಜ್ಯೋತ್ಸವ ಆಚರಣೆಯಲ್ಲಿ ಚುನಾವಣೆ ಪ್ರಚಾರಕ್ಕೆ ನಿಷೇಧ..!

ಒಡಿಶಾ : ಗಣರಾಜ್ಯೋತ್ಸವ(Republic Day) ಆಚರಣೆ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಚುನಾವಣಾ ಪ್ರಚಾರ(Election Campaign) ಮಾಡಬಾರದು ಎಂದು ಒಡಿಶಾ ರಾಜ್ಯ ಚುನಾವಣಾ ಆಯೋಗ(Odisha State Election Commission) ತಿಳಿಸಿದೆ. ಒಡಿಶಾದಲ್ಲಿ ಪಂಚಾಯತ್ ಚುನಾವಣೆ(Panchayat election) ನಡೆಯಲಿರುವ ಕಾರಣ, ಅಲ್ಲಿ ನೀತಿ ಸಂಹಿತೆ ಜಾರಿ(Enforcement of Code of Conduct)ಯಲ್ಲಿದೆ. ಹೀಗಾಗಿ ಗಣರಾಜ್ಯೋತ್ಸವ...

”Metaverse”ನಲ್ಲಿ ಭಾರತದ ಮೊದಲ ಮದುವೆ: Receptionಗೆ ನವ ಜೋಡಿಯ ಭರ್ಜರಿ ಸಿದ್ಧತೆ.

ದೇಶದಲ್ಲಿ ಕೊರೊನಾ (Corona) ಬಂದಾಗಿನಿಂದ ಮದುವೆಗಳಿಗೆ ಸರ್ಕಾರಗಳ ನಿರ್ಭಂದ ಮತ್ತು ಷರತ್ತುಗಳ ನಡುವೆ ಮದುವೆಗಳು ನಿರಂತರಾವಾಗಿ ನಡೆಯುತ್ತಲೇ ಇವೆ. ಆ ಮದುವೆಗಳಿಗೆ ಕೇಲವರೂ ಹೋಗುವ ಆಸೆ ಆದರೆ ಕೊರೊನಾ ಹರಡುವ ಭೀತಿಯಿಂದ ಮನೆಯಲ್ಲಿಯೇ ಉಳಿದು ಬಿಡುತ್ತಾರೆ. ಇನ್ನೂ ಕೇಲವರು ಆನ್ ಲೈನ್ ಮೂಲಕ ಮದುವೆಯ ಸಭಾರಂಭಗಳಿಗೆ ಹಾಜರಾಗಿರುತ್ತಾರೆ. ಆದರೆ ಈ ಎಲ್ಲಾದರ ನಡುವೆ ತ್ರೀಡಿ (3D)...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img