ಮುಲಾಯಂ ಸಿಂಗ್ ಯಾದವ್ ಸೊಸೆ, ಅಖಿಲೇಶ್ ಸಿಂಗ್ ಯಾದವ್ ತಮ್ಮನ ಪತ್ನಿ ಅಪರ್ಣಾ ಯಾದವ್, ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದರಿಂದ ಸಮಾಜವಾದಿ ಪಾರ್ಟಿಗೆ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ ಈಗ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಅಖಿಲೇಶ್ ಯಾದವ್, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇಂಥ ಸಂದರ್ಭದಲ್ಲಿ, ಯಾದವ್ ಸೊಸೆ...
ಶಿಕ್ಷಕರಂದ್ರೆ ವಿದ್ಯಾರ್ಥಿಗಳಿಗೆ ವಿದ್ಯೆ ಬುದ್ಧಿ ಹೇಳುವ ಗುರು. ಭಾರತದಲ್ಲಿ ಗುರುವಿಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ಆದ್ರೆ ಮಧ್ಯಪ್ರದೇಶದ ಕಾಲೇಜೊಂದರಲ್ಲಿ, ಪ್ರೊಫೆಸರ್ ಒಬ್ಬರು ಸಿಟ್ಟಿಗೆದ್ದು, ಪ್ರಿನ್ಸಿಪಲ್ ಮೇಲೆ ಹಲ್ಲೆ ಮಾಡಿದ್ದಾರೆ. ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.
ಮಧ್ಯಪ್ರದೇಶದ ಉಜ್ಜಯಿನಿಯ ನಾಗುಲಾಲ್ ಮಾಳ್ವಿಯಾ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕರು, ಪ್ರಾಂಶುಪಾಲರ ಕ್ಯಾಬಿನ್ಗೆ ಬಂದು, ಕೆಲ ವಿಚಾರಗಳ ಬಗ್ಗೆ...
ಸಾಮಾನ್ಯವಾಗಿ ಮದುವೆ ಅಂದ್ರೆ ಸಂಬಂಧಿಕರು, ಪರಿಚಯಸ್ಥರು, ಗೆಳೆಯರನ್ನೆಲ್ಲ ಕರೆದು, ಛತ್ರದಲ್ಲಿ ನಡೆಯುವ ಕಾರ್ಯಕ್ರಮ. ಕೆಲವರು ಮನೆಯಲ್ಲೂ ಮದುವೆ ಮಾಡ್ತಾರೆ. ಆದ್ರೆ ಇಂದು ನಾವು ಹೇಳುತ್ತಿರುವ ಮದುವೆ ಥರ ಯಾರ ಮದುವೆಯೂ ನಡೆದಿರ್ಲಿಕ್ಕಿಲ್ಲಾ ಅನ್ಸತ್ತೆ. ಯಾಕಂದ್ರೆ ಈ ಮದುವೆಯಲ್ಲಿ ಸಂಬಂಧಿಕರು, ಪರಿಚಯಸ್ಥರೆಲ್ಲ ಗೂಗಲ್ ಮೂಲಕ ಮೀಟ್ ಆಗ್ತಿದ್ದಾರೆ. ಊಟ ಜೊಮೆಟೋ ಮೂಲಕ ಎಲ್ಲರ ಮನೆ ತಲುಪಲಿದೆ.
ವಿಚಿತ್ರ...
ಲೋಕೋಪಯೋಗಿ ಇಲಾಕೆಯ ಅಧಿಕಾರಿಗಳನ್ನು ಟೆಂಡರ್ ವಿಷಯವಾಗಿ ಸಂಸದ ಡಾ,ಉಮೇಶ್ ಜಾಧವ್ ತರಾಟೆಗೆ ತೆಗೆದುಕೊಂಡಿದ್ದಾರೆ .
ಲೋಕೋಪಯೋಗಿ ಇಲಾಖೆ ಸೇರಿದಂತೆ ಇತರ ಇಲಾಖೆಗಳಲ್ಲಿ ನಿಯಮ ಉಲ್ಲಂಘಿಸಿ ಟೆಂಡರ್ ಕರೆಯಲಾಗುತ್ತಿದೆ. ಇದೆಲ್ಲ ನೋಡಿದರೆ ಲೋಕೋಪಯೋಗಿ ಇಲಾಖೆ ಪ್ರೈವೇಟ್ ಕಂಪನಿ ಹಂಗ ಕೆಲಸಾ ಮಾಡುತ್ತಿದೆಯಾ? ಎಂದು ಸಂಸದ ಡಾ. ಉಮೇಶ ಜಾಧವ್ ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಸೋಮವಾರ ದೆಹಲಿಯಲ್ಲಿ ಪ್ರಥಮ ಡಿಟಿಸಿ ಎಲೆಕ್ಟ್ರಿಕ್ ಬಸ್ಗೆ ಅರವಿಂದ್ ಕೇಜ್ರಿವಾಲ್ ಚಾಲನೆಯನ್ನು ನೀಡಿದರು.300 ಎಲೆಕ್ಟ್ರಿಕ್ ಬಸ್ಗಳನ್ನು ಶೀಘ್ರದಲ್ಲೇ ಡಿಟಿಸಿಯ ಫ್ಲೀಟ್ಗೆ ಸೇರಿಸಲಾಗುವುದೆಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ, ಅರವಿಂದ್ ಕೇಜ್ರಿವಾಲ್ ಜೊತೆಗೆ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಸಹ ಚಾಲನೆಯನ್ನು ನೀಡಿದರು. ಇ-44 ಸಂಖ್ಯೆಯ, 12 ಮೀಟರ್ ಉದ್ದ÷ದ,...
ನರಸಿಂಹಾನoದ ಯತಿ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆಗಳನ್ನು ಮತ್ತು ಕಾರ್ಯಗಳನ್ನು ಮಾಡುತ್ತಲೇ ಇರುತ್ತಾರೆ. ಈ ನಿಟ್ಟಿನಲ್ಲಿ ಅವರನ್ನು ದ್ವೇಷದ ಭಾಷಣ ಆರೋಪದ ಮೇಲೆ ಬಂಧಿಸಲಾಗಿದೆ. ಹರಿದ್ವಾರದಲ್ಲಿ ಕಳೆದ ತಿಂಗಳು ಮುಸ್ಲಿಮರ ನರಮೇಧಕ್ಕೆ ಕರೆನೀಡುವ ಕಾರ್ಯಕ್ರಮವನ್ನು ಆಯೋಜಿಸಿದ್ದ ಯತಿ ನರಸಿಂಹಾನoದ ಅವರನ್ನು ಇದೀಗ ಧರ್ಮ ಸಂಸದ್ ಭಾಷಣ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಹಿಳೆಯರ ಬಗ್ಗೆಯೂ...
ಉತ್ತರ ಪ್ರದೇಶದ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗಾಗಿಗುಡ್ ನ್ಯೂಸ್ ನೀಡಿದ್ದಾರೆ. ಎಲ್ಲಾ ರೈತರಿಗೆ ಉಚಿತ ವಿದ್ಯುತ್ ಮತ್ತು ನೀರಾವರಿಗೆ ಬಡ್ಡಿರಹಿತ ಸಾಲ ನೀಡಲಾಗುವುದು ಎಂದು ಅಖಿಲೇಶ್ ಹೇಳಿದ್ದಾರೆ. ಲಕ್ನೋದಲ್ಲಿ ಸಮಾವೇಶದಲ್ಲಿ ಎಸ್ಪಿ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗೆ ವಿಮೆ ಮತ್ತು ಪಿಂಚಣಿ ವ್ಯವಸ್ಥೆ...
ಆರ್ಮಿ ವೆಲ್ಫೇರ್ ಎಜುಕೇಷನ್ ಸೊಸೈಟಿ(Army Welfare Education Society ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8700 ಶಿಕ್ಷಕ(Teacher) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ...
ವಾರಣಾಸಿ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ(Assembly elections)ಘೋಷಣೆಯಾದ ನಂತರ ಪ್ರಧಾನ ಮೋದಿ(PM MODI) ನರೇಂದ್ರ ಮೋದಿಯವರು ತಮ್ಮ ಕ್ಷೇತ್ರವಾದ ವಾರಣಾಸಿ(VARANASI)ಯಲ್ಲಿ ಮಂಗಳವಾರ ಬಿಜೆಪಿ (bjp) ಕಾರ್ಯಕರ್ತರೊಂದಿಗೆ 11ಗಂಟೆಗೆ ನಮೋ ಆ್ಯಪ್ ಮೂಲಕ ಕಾಶಿಯಿಂದ ಸಂವಾದವನ್ನು ನಡೆಸಲಿದ್ದಾರೆ ಎಂದು ಬಿಜೆಪಿ ಕಾಶಿ ಪ್ರದೇಶ ಘಟಕದ ಅಧ್ಯಕ್ಷ ಮಹೇಶ್ ಚಂದ್ ಶ್ರೀವಾಸ್ತವ(Mahesh Chand Srivastava) ತಿಳಿಸಿದ್ದಾರೆ. ಕರೋನಾ(CORONA)...
ಬಿಹಾರ : ಪಟ್ನಾ(patna) ಸಾಹಿಬ್ ಗುರುದ್ವಾರ ಶ್ರೀ ಹರ್ಮಂದಿರ್ ಸಾಹಿಬ್(Sri Harmandir Sahib) ನ ಮುಖ್ಯ ಗ್ರಂಥಿ, ಭಾಯಿ ರಾಜೇಂದ್ರಸಿಂಗ್(Bhai Rajendra Singh)ಇಂದು ನಿಧನರಾಗಿದ್ದಾರೆ. ಅವರ ಕುತ್ತಿಗೆ ಮೇಲೆ ಸಣ್ಣ ಚಾಕುವಿನಿಂದ ಮಾಡಲಾದ ಗಾಯದ ಗುರುತು ಕಂಡುಬಂದಿದ್ದು, ರಕ್ತಸ್ರಾವವಾಗಿದೆ. ಇದರಿಂದ ಅವರು ಸಾವು ಸಹಜವಲ್ಲ, ಸಹಜವಾಗಿ ಸತ್ತಿಲ್ಲ ಎಂದು ಅವರನ್ನು ಯಾರಾದರೂ ಕೊಲೆ ಮಾಡಿದ್ದಾರಾ? ಅಥವಾ...