Saturday, July 4, 2026

ರಾಷ್ಟ್ರೀಯ

Indiaದಲ್ಲಿ ಇಂದು 8013 ಕೋವಿಡ್ ಪ್ರಕರಣಗಳು ದಾಖಲು..!

ದೇಶದಲ್ಲಿ (India) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid cases) ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹತ್ತು ಸಾವಿರಕ್ಕಿಂತ ಕಡಿಮೆ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 8013 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಭಾರತದಲ್ಲಿ 24 ಗಂಟೆಯಲ್ಲಿ 16,765 ಜನರು ಗುಣಮುಖಗೊಂಡಿದ್ದಾರೆ. 119 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸಕ್ರಿಯ...

Telangana : ತರಬೇತಿ ವಿಮಾನ ಪತನ ಇಬ್ಬರು ಪೈಲಟ್ ಸಾವು..!

ತೆಲಂಗಾಣದಲ್ಲಿ (Telangana) ತರಬೇತಿ ವಿಮಾನ (Fall training flight) ಪತನವಾಗಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ (District of Nalgonda) ಘಟನೆ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ತರಬೇತಿ ನಿರತ ಪೈಲಟ್ (Training is a busy pilot) ಹಾಗೂ ಮಹಿಳಾ ಪೈಲೆಟ್ ಇಬ್ಬರು ಸ್ಥಳದಲ್ಲೇ (Two pilots die on the spot) ಸಾವಿಗೀಡಾಗಿದ್ದಾರೆ. ನಲ್ಗೊಂಡ ಜಿಲ್ಲೆಯ...

BSPಯನ್ನು ಬಿಜೆಪಿಯ ಬಿ ಟೀಂ ಎಂದಿದ್ದಕ್ಕೆ ತಿರುಗೇಟು ನೀಡಿದ ಮಾಯವತಿ..!

ಉತ್ತರಪ್ರದೇಶದ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ (Assembly elections) ಬಿಎಸ್‌ಪಿ (BSP) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹಾಗೂ ಬಿಎಸ್‌ಪಿಯನ್ನು ಬಿಜೆಪಿಯ ಬಿ ಟೀಂ (BJP's B Team) ಎಂದು ಸಮಾಜವಾದಿ ಪಕ್ಷ (Socialist Party) ಆರೋಪಿಸಿತ್ತು. ಈಗ ಇದರ ಬಗ್ಗೆ ಮಾತನಾಡಿರುವ ಮಾಯಾವತಿ (Mayawati) ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಿಜವಾಗಿಯೂ ನಮ್ಮ...

INDIAದಲ್ಲಿ ಇಂದು 11499 ಕೊರೋನಾ ಪ್ರಕರಣಗಳು ವರದಿ..!

ದೇಶದಲ್ಲಿ (india) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid case) ಸಂಖ್ಯೆ ಕಡಿಮೆಯಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11499 ಹೊಸ ಕೋವಿಡ್ ಪ್ರಕರಣಗಳು (New Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 23,598 ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇನ್ನು ಕಳೆದ...

Indiaದಲ್ಲಿ ಇಂದು 13,166 ಕೊರೋನಾ ಪ್ರಕರಣಗಳು ವರದಿ..!

ಭಾರತದಲ್ಲಿ (India) ಕೊರೋನಾ ವೈರಸ್ (corona virus) 3ನೇ ಅಲೆಯ ಅಬ್ಬರ ಕಡಿಮೆಯಾಗಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಭಾರತದಲ್ಲಿ ಇಂದು 13,166 ಮಂದಿಗೆ ಕೊರೋನಾವೈರಸ್ 24 ಗಂಟೆಗಳಲ್ಲಿ 302 ಸಾವು, 26,988 ಮಂದಿ ಗುಣಮುಖ ಕೊವಿಡ್-19 ಸಕ್ರಿಯ ಪ್ರಕರಣ ಸಂಖ್ಯೆ 1,34,235 ರಷ್ಟಿದೆ. ದೇಶದಲ್ಲಿ ಕೊವಿಡ್-19 ಪಾಸಿಟಿವಿಟಿ ದರ ಶೇ.1.28ರಷ್ಟಾಗಿದೆ ಎಂದು...

ಬಸ್ಕಿ ಹೊಡೆದು ಮತ ಹಾಕಿ ಎಂದು ಕೇಳಿಕೊಂಡ ಶಾಸಕ..

ಉತ್ತರ ಪ್ರದೇಶದಲ್ಲಿ ವಿಧಾನ ಸಭೆ ಚುನಾವಣೆಗೆ ಎಲ್ಲ ತಯಾರಿ ನಡೆಯುತ್ತಲಿದೆ. ಬಿಜೆಪಿ ಮತ್ತು ಸಮಾಜವಾದಿ ಪಾರ್ಟಿ ಮಧ್ಯೆ, ತೀವ್ರ ಪೈಪೋಟಿ ಏರ್ಪಟ್ಟಿದೆ. ಗೆಲ್ಲಲೇಬೇಕು ಎಂದು ನಿರ್ಧರಿಸಿರುವ ಎರಡು ಕಡೆಯವರ, ಎಂ ಪಿ, ಎಮ್‌ ಎಲ್ ಎಗಳು ಸಖತ್ ಕಾಂಪಿಟೇಶನ್‌ಗೆ ಬಿದ್ದಿದ್ದಾರೆ. ಆ ಕಾಂಪಿಟೇಶನ್ ಎಲ್ಲಿವರೆಗೆ ಹೋಗಿದೆ ಅಂದ್ರೆ, ಬಿಜೆಪಿಯ ಎಂಎಲ್‌ಎ ಬಸ್ಕಿ ಹೊಡೆದು ಮತದಾರರ...

ONGCನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ONGC) 28 ಜೂನಿಯರ್ ಕನ್ಸಲ್ಟೆಂಟ್, ಅಸೋಸಿಯೇಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಪದವಿ (Degree) ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಮಾರ್ಚ್​ 1 ರ ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ. ಪ್ರಮುಖ ದಿನಾಂಕಗಳು,ಅರ್ಜಿ ಸಲ್ಲಿಸಲು ಪ್ರಾರಂಭ...

Uttar Pradesh ನಲ್ಲಿ ಇಂದು 4ನೇ ಹಂತದ ಮತದಾನ..!

ಉತ್ತರ ಪ್ರದೇಶ : ಉತ್ತರಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ (Fourth level voting) ಇಂದು ಪ್ರಾರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ (Uttar Pradesh) ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.37.45ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ಶೇಕಡಾ 46.29 ರಷ್ಟು ಮತದಾನವಾಗಿದೆ, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. 9 ಜಿಲ್ಲೆಗಳ...

ಸೂಟು- ಬೂಟ್‌ನಲ್ಲಿ ಮಿಂಚಿದ ಕಚ್ಚಾ ಬಾದಾಮ್ ಸಿಂಗರ್..

ಕಚ್ಚಾಬಾದಾಮ್ ಎಂಬ ಹಾಡಿನ ಮೂಲಕ ಸಖತ್ ಫೇಮಸ್ ಆಗಿದ್ದ ಗಾಯಕ ಭುವನ್ ಬಡ್ಯಾಕರ್ ಈಗ ದೊಡ್ಡ ದೊಡ್ಡ ಹೊಟೇಲ್‌ಗಳಲ್ಲಿ ಶೋ ಕೊಡುವ ಮಟ್ಟಿಗೆ ಬೆಳೆದಿದ್ದಾರೆ. ಕಚ್ಚಾ ಬಾದಾಮ್ ಎನ್ನುವ ಹಾಡು, ಶೇಂಗಾ ಮಾರುವುದರಿಂದ ಹಿಡಿದು, ಹೀಗೆ ದೊಡ್ಡ ದೊಡ್ಡ ಪಾರ್ಟಿಗಳಲ್ಲಿ ಶೋ ಕೊಡುವವರೆಗೂ ತಂದು ನಿಲ್ಲಿಸಿದೆ. ಇನ್‌ಸ್ಟಾಗ್ರಾಮ್ ಓಪೆನ್ ಮಾಡಿದ್ರೆ ಹೆಚ್ಚು ಕೇಳುವ ಹಾಡೇ ಕಚ್ಚಾ...

ಮೋಸಗಾರನ ಬಲೆಗೆ ಬಿದ್ದ ವಿದ್ಯಾವಂತ ಮಹಿಳೆಯರು: 7 ರಾಜ್ಯ, 18 ಮದುವೆ..

ಭೀಭು ಪ್ರಕಾಶ್ ಸ್ವೈನ್ ಎಂಬ ವ್ಯಕ್ತಿ 7 ರಾಜ್ಯಗಳಲ್ಲಿ 18 ಮದುವೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈತನ ಕೆಲಸವನ್ನು 8 ತಿಂಗಳ ಹಿಂದೆ ತಿಳಿದಿದ್ದ ಪೊಲೀಸರು, ಈತನನ್ನ ಹಿಂಬಾಲಿಸುತ್ತಿದ್ದರು. ಈತ ಯಾರೊಂದಿಗೆ ಚಾಟ್ ಮಾಡುತ್ತಾನೆ. ಯಾರ್ಯಾರಿಗೆ ಕಾಲ್ ಮಾಡುತ್ತಾನೆ. ಎಲ್ಲೆಲ್ಲಿ ಹೋಗುತ್ತಾನೆ ಇದೆಲ್ಲವನ್ನ ಪೊಲೀಸರು ಗಮನಿಸುತ್ತಿದ್ದರು. ಹೀಗೆ ಗಮನಿಸಿ, ಮೂರು ದಿನದ...
- Advertisement -spot_img

Latest News

Honnavara News: ತುಂಬಿದ ಹೊಳೆಯಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು

Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು...
- Advertisement -spot_img