Friday, December 26, 2025

ರಾಷ್ಟ್ರೀಯ

UP Election 2022 ಗೋರಖ್‌ಪುರದಿಂದಲೇ ಸ್ಪರ್ಧಿಸಲಿದ್ದಾರೆ ಸಿ ಎಂ ಯೋಗಿ ಆದಿತ್ಯನಾಥ್ :

ಪಂಚರಾಜ್ಯಗಳ ಚುನಾವಣೆ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ನಡೆಯಲಿದೆ. ಫೆಭ್ರವರಿ 10 ರಿಂದ ಪ್ರಾರಂಭವಾಗಲಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ, ಉತ್ತರಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ 57 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಧರ್ಮೇಂದ್ರ ಪ್ರಧಾನ್ ಬಿಡುಗಡೆ ಮಾಡಿದ್ದಾರೆ. ಎಲ್ಲರಿಗೂ ಈ ಬಾರಿ ಸಿ...

Central Govt :ಕೇಂದ್ರ ಸರ್ಕಾರಕ್ಕೆ ಆರೋಗ್ಯ ತಜ್ಞರ ಪತ್ರ:

India ದಲ್ಲಿ ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತಜ್ಞರು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ಭಾರತ, ಕೆನಡಾ, ಯುಎಸ್ ನ 32 ಆರೋಗ್ಯ ತಜ್ಞರು ಹಾಗು ವೈದ್ಯರು ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಬರೆದಿದ್ದಾರೆ. ಇದರ ಜೊತೆಗೆ ಭಾರತೀಯ ವೈದ್ಯಕೀಯ ಸಂಘ ಮತ್ತು ವೈದ್ಯಕೀಯ ವೃತ್ತಿಪಪರರಿಗೆ ಬಹಿರಂಗ ಪತ್ರವನ್ನು ಬರೆದು ಎಚ್ಚರಿಕೆಯನ್ನು ನೀಡಿದ್ದಾರೆ.ಕೋವಿಡ್-19 ತಪಾಸಣೆ...

ಸ್ನಾನ ಮಾಡುತ್ತಿರು ವ್ಯಕ್ತಿಯ ಬಳಿ ಸರ್ಕಾರದ ಸೌಲಭ್ಯ ವಿಚಾರಿಸಿದ ಶಾಸಕ..

Kanpur : ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಚಣೆ ಹತ್ತಿರವಾದಂತೆ ಮತದಾರರನ್ನು ಒಲಿಸಿಕೊಳ್ಳಲು ರಾಜಕೀಯ ಪಕ್ಷಗಳು ಬಾರಿ ರೀತಿಯಲ್ಲಿ ಕಸರತ್ತುಗಳನ್ನು ಮಾಡುತ್ತಿವೆ. ಕೋವಿಡ್ ಹಿನ್ನೆಲೆಯಲ್ಲಿ ಯಾವುದೇ ರ‍್ಯಾಲಿ (Rally), ಸಭೆ ಸಮಾರಂಭಗಳನ್ನು ಮಾಡದಂತೆ ಚುನಾವಣಾ ಆಯೋಗ (Election Commission) ಕಡಕ್ಕಾಗಿ ತಿಳಿಸಿದೆ. ಇದರಿಂದ ರಾಜಕೀಯ ಪಕ್ಷಗಳು ಜನರ ಮನೆಮನೆಗೆ ತೆರಳಿ ಮತದಾರರ ಮನಒಲಿಕೆಗೆ ಯತ್ನಿಸುತ್ತಿದ್ದಾರೆ. ಇದರ...

ಕೊರೊನಾ 3ನೇ ಅಲೆ ಮಾರ್ಚ್ ಮಧ್ಯಭಾಗದಲ್ಲಿ ಕೊನೆಯಾಗುವ ಸಾಧ್ಯತೆಯಿದೆ. ಮನೀಂದ್ರ ಅಗರ್‌ವಾಲ್

ಕೊರೊನಾ ಮೂರನೇ ಅಲೆ ಜನವರಿ ಅಂತ್ಯ ಮತ್ತು ಫೆಬ್ರವರಿ ವೇಳೆಗೆ ಮೂರನೇ ಅಲೆಗೆ ಏರುವ ಸಾಧ್ಯತೆಇದೆ. ಎಂದು ಹಲವಾರು ತಜ್ಞರು ಹೇಳಿದ್ದರು. ಈಗ ಕಾನ್ಪುರದ ಐಐಟಿ ಗಣಿತ ಮತ್ತು ಕಂಪ್ಯೂಟರ್ ವಿಜ್ಞಾನದ ಪ್ರಾಧ್ಯಾಪಕರಾದ ಮನೀಂದ್ರ ಅಗರ್‌ವಾಲ್ ಹೇಳಿಕೆಯೊಂದನ್ನು ನೀಡಿದ್ದಾರೆ. ಮಾರ್ಚ್ ಮಧ್ಯಭಾಗದಲ್ಲಿ ಕೊರೊನಾ ಕೊನೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.ಅವರು ಹೇಳುವಂತೆ ಕೊರೊನಾ ಪ್ರಮುಖವಾಗಿ ಭಾರತದಲ್ಲಿ...

ಪಂಜಾಬ್ ನಲ್ಲಿ ಎರಡು ಕ್ಷೇತ್ರಗಳಲ್ಲಿ ಚರಣ್‌ಜಿತ್ ಸಿಂಗ್ ಚನ್ನಿ ಸ್ಪರ್ಧೆ ಮಾಡ್ತಾರಾ ..?

ಮುಂಬರುವ ರಾಜ್ಯ ವಿಧಾನಸಭೆ ದೃಷ್ಟಿಯಿಂದ ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷ ಬಾರೀ ಸಿದ್ಧತೆಯನ್ನು ನಡೆಸುತ್ತಿದೆ. ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಎರಡು ಸ್ಥಾನಗಳಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅದೇ ರೀತಿ ದಲಿತ ಮತಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ. ಕಾಂಗ್ರೆಸ್ ಮತಗಳನ ಪಂಜಾಬ್ ನಲ್ಲಿ ಎರಡು ಕ್ಷೇತ್ರಗಳಲ್ಲಿ ಚರಣ್‌ಜಿತ್ ಸಿಂಗ್ ಚನ್ನಿ...

ಜನವರಿ 31 ರಿಂದ ಸಂಸತ್ತಿನ ಬಜೆಟ್ ಅಧಿವೇಶನ (Session) ಆರಂಭ: ಫೆಭ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಿ ಫೆಬ್ರವರಿ 1 ರಂದು ಮಂಡನೆಯಾಗಲಿದೆ. ಎಂದು ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ. ಸಂಸತ್ತಿನ ಎರಡನೇ ಭಾಗವು ಸಹ ಮಾರ್ಚ್ 14 ರಂದು ಪ್ರಾರಂಭವಾಗಿ ಏಪ್ರಿಲ್ 8 ರವರೆಗೆ ಇರುತ್ತದೆ. ಬಜೆಟ್ ಅಧಿವೇಶನಕ್ಕಾಗಿ ಜನವರಿ 31 ರಂದು ಸಭೆ ನಡೆಯಲಿದೆ. ಬಜೆಟ್ ಮಂಡನೆಯನ್ನು ಹಣಕಾಸು ಸಚಿವೆ ನಿರ್ಮಲಾ...

ಪಂಜಾಬ್ ಸಿ ಎಂ ಅಭ್ಯರ್ಥಿಯನ್ನು ಜನರೇ ಆಯ್ಕೆ ಮಾಡಲಿ : ಕೇಜ್ರೀವಾಲ್

ಪಂಚರಾಜ್ಯಗಳ ಚುನಾವಣೆ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ಬರುತ್ತದೆ, ಈಗಿರುವಾಗ ಮುಂಬರುವ ವಿಧಾನಸಭೆ ಚುನಾವಣೆಗೆ ಅಮ್ ಆದ್ಮಿ ಪಕ್ಷದ ಸಿ ಎಂ ಅಭ್ಯರ್ಥಿಯನ್ನು ಪಂಜಾಬ್‌ನ ಜನರು ಆಯ್ಕೆಮಾಡುತ್ತಾರೆ. ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.ಈಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮಾತನಾಡಿದ ಅವರು ಎಎಪಿ ಮುಂದಿನ ಸಿ ಎಂ ಅಭ್ಯರ್ಥಿಯನ್ನು ಜನರೇ ನಿರ್ಧರಿಸುತ್ತಾರೆ. ಜನರಿಗಾಗಿಯೇ ಮೊಬೈಲ್...

West Bengal : Train ಹಳಿತಪ್ಪಿ 12 ಬೋಗಿಗಳು ನೆಲಕ್ಕೆ ಉರುಳಿದ್ದು , 9 ಜನ ಸಾವು..!

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳ(West Bengal)ದಲ್ಲಿ ನಿನ್ನೆ ಸಂಜೆ 5 ಗಂಟೆಯಲ್ಲಿ ಬಿಕಾನೆರ್- ಗುವಾಹಾಟಿ(Bikaner-Guwahati) ಎಕ್ಸ್ ಪ್ರೆಸ್ ರೈಲು (Express Train)ಹಳಿತಪ್ಪಿದ  ಕಾರಣ 12 ಬೋಗಿಗಳು  ನೆಲಕ್ಕೆ ಉರುಳಿವೆ. NDRF ಸಿಬ್ಬಂದಿಯ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ನಂತರ ಗುವಾಹಾಟಿ - ಬಿಕಾನೆರ್ ಎಕ್ಸ್‌ಪ್ರೆಸ್‌ ಹಳಿತಪ್ಪಿದವು. ಪಶ್ಚಿಮ ಬಂಗಾಳದ ಜಲಪೈಗುರಿ(Jalpaiguri ) ಜಿಲ್ಲೆಯಲ್ಲಿ ಬಿಕಾನೆರ್-ಗುವಾಹಾಟಿ ಎಕ್ಸ್‌ಪ್ರೆಸ್...

ಹೃದಯಾಘಾತದಿಂದ ಹಿರಿಯ ಟಿವಿ ಪತ್ರಕರ್ತ ಕಮಾಲ್ ಖಾನ್ ನಿಧನ

ಕಮಾಲ್‌ಖಾನ್ ಹಿರಿಯ ಟಿವಿ ಪತ್ರಕರ್ತರಾಗಿದ್ದರು, ರಾಮನಾಥ್ ಗೋಯೆಂಕಾ ಪ್ರಶಸ್ತಿ ಮತ್ತು ಗಣೇಶ್ ಶಂಕರ್ ವಿದ್ಯಾರ್ಥಿ ಪ್ರಶಸ್ತಿಯನ್ನು ಸಹ ಪಡೆದಿದ್ದರು ಮುಖ್ಯ ಸುದ್ದಿ ವಾಹಿನಿ ಎನ್‌ಡಿಟಿವಿಯಲ್ಲಿ ಕಾರ್ಯನಿರ್ವಾಹಕಾ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು. ಅವರು ತೀವ್ರ ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.61 ವಯಸ್ಸಾಗಿದ್ದ ಖಾನ್‌ರವರು ಉತ್ತರಪ್ರದೇಶದ ಲಖನೌದಲ್ಲಿರುವ ಬಟ್ಲರ್ ಕಾಲೋನಿಯ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಎನ್‌ಡಿಟಿವಿ ಖಾನ್ ರವರ ನಿಧನಕ್ಕೆ...

ಉತ್ತರಪ್ರದೇಶದಲ್ಲಿ ಬಿಜೆಪಿ ನಾಯಕರ ರಾಜೀನಾಮೆ ಅಲೆ

ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ರಾಜಕೀಯ ಜಂಜಾಟ ಶುರುವಾಗಿದೆ. ಪ್ರಭಾವಿ ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ರಾಜಿನಾಮೆ ಬಳಿಕ ಉತ್ತರಪ್ರದೇಶ ಬಿಜೆಪಿಯಲ್ಲಿ ರಾಜಿನಾಮೆ ಅಲೆ ಶುರುವಾಗಿದೆ. ನಂತರ ಧರಂ ಸಿಂಗ್ ಚೌಹಾಣ್ ರಾಜಿನಾಮೆಯನ್ನು ನೀಡಿದರು. ಪ್ರಮುಖವಾಗಿ ಗಮನಿಸುವ ಅಂಶವೆoದರೆ ಎಲ್ಲಾ ಸಚಿವರು ಮತ್ತು ಶಾಸಕರು ಒಂದೇ ರೀತಿಯ ರಾಜಿನಾಮೆ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img