ತಮಿಳುನಾಡು : ಕನ್ನಡದಲ್ಲಿ ಗೂಳಿ ಕಾಳಗ ಎಂದು ಕರೆಸಿಕೊಳ್ಳುವ ಈ ಕ್ರೀಡೆ ತಮಿಳುನಾಡಿನ ಬಹುಮುಖ್ಯ ಗ್ರಾಮೀಣ ಕ್ರೀಡೆ ಬರೀ ಕ್ರೀಡೆಯಷ್ಟೇ ಅಲ್ಲದೆ ತಮಿಳುನಾಡಿನ ಸಂಕ್ರಾಂತಿ ಹಬ್ಬದ ಒಂದು ಸಾಂಸ್ಕೃತಿಕ ಆಚರಣೆಯೂ ಕೂಡ. ಚೆನ್ನಾಗಿ ಕೊಬ್ಬಿದ ಹೋರಿಯೊಂದನ್ನು ಮೊದಲೇ ತಯಾರಾಗಿ ನಿಂತ ಜನಗಳ ಗುಂಪಿಗೆ ಹಗ್ಗವಿಲ್ಲದೆ ಬಿಡಲಾಗುತ್ತದೆ.
ಕನ್ನಡದಲ್ಲಿ ಗೂಳಿ ಎಂದು ಕರೆಸಿಕೊಳ್ಳುವ ಜಲ್ಲಿಕಟ್ಟು ಅದೊಂದು ಸಾಂಪ್ರದಾಯಿಕ...
ಉತ್ತರ ಪ್ರದೇಶ : ಲಕ್ನೋ(Lucknow) ದ ಬಿಜೆಪಿಯ ಸಚಿವ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya)ರಾಜಿನಾಮೆ ನೀಡಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ನೇತೃತ್ವದಲ್ಲಿನ ಬಿಜೆಪಿ ಪಕ್ಷದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿಧಾನಸಭೆ ಚುನಾವಣೆಗೂ ರಾಜೀನಾಮೆ ನೀಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇವರ ಜೊತೆ ಇನ್ನೊಬ್ಬ ಸಚಿವ ಹಾಗೂ 4...
ತೈಪೆ : ದ್ವೀಪರಾಷ್ಟ್ರ ತೈವಾನ್ನ ವಾಯುಪಡೆ ಮಂಗಳವಾರ ಸಮುದ್ರದಲ್ಲಿ ನಡೆಸಿದ ತರಬೇತಿ ಕಾರ್ಯಾಚರಣೆಯೊಂದರ ವೇಳೆ ಸಂಭವಿಸಿದ ಅಪಘಾತದಲ್ಲಿ ಎಫ್-16 ಯುದ್ಧ ವಿಮಾನವೊಂದು ಕಣ್ಮರೆಯಾಗಿದೆ. ಯುದ್ಧವಿಮಾನವು ಪತನಗೊಂಡಿರುವುದಾಗಿ ಶಂಕಿಸಲಾಗಿದೆ.
ವಿಮಾನ ಮತ್ತು ಪೈಲಟ್ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಸರ್ಕಾರ ಹೇಳಿದೆ. ತೈವಾನ್ ಯುದ್ಧ ವಿಮಾನಗಳಲ್ಲಿ ಎಫ್-16ವಿ ಅತ್ಯಾಧುನಿಕ ಮಾದರಿಯದ್ದಾಗಿದೆ. ದಕ್ಷಿಣ ತೈವಾನ್ನ ಚಿಯಾಯಿ ವಾಯುನೆಲೆಯಿಂದ ಹಾರಿದ...
ಕಳೆದ ಬಾರಿ ಮೈಮರೆತು ಸರ್ಕಾರ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅಂತೇನು ಮಾರ್ಗಸೂಚಿಯನ್ನು ಹೊರಡಿಸಿರಲಿಲ್ಲ ಈಗಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರು ಹೋಂ ಕ್ವಾರಂಟೈನ್ ಆಗದೆ ಎಲ್ಲೆಂದರಲ್ಲಿ ಓಡಾಡಿ ಕೊರೊನಾ ಹರಡಿತ್ತು. ಈ ಬಾರಿ ಎಚ್ಚೆತ್ತು ಸರ್ಕಾರ ತೀರ್ಮಾನಕ್ಕೆ ಬಂದಿದೆ .ಕೇಂದ್ರದ ನಿಯಮಗಳ ಪ್ರಕಾರ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ಜನವರಿ 11 ಮಂಗಳವಾರದಿoದ ಏಳು ದಿನಗಳ ಕಡ್ಡಾಯ ಕ್ವಾರಂಟೈನ್...
ಮುಂಬೈ : ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು ಪ್ರಸ್ತುತ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇನ್ನು ಈ ವಿಚಾರವಾಗಿ ಮಾತನಾಡಿರುವ ಹಿರಿಯ ಗಾಯಕಿ...
ನಿನ್ನೆ ತೆಲಂಗಾಣದ ಊರೊಂದರ ಬೀದಿ ಬದಿಯಲ್ಲಿರುವ ಕಾಳಿ ಮಾತೆಯ ಮೂರ್ತಿಯ ಬಳಿ, ಓರ್ವ ವ್ಯಕ್ತಿಯ ರುಂಡ ಪತ್ತೆಯಾಗಿದೆ. ಈ ಭೀಕರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದು ಯಾರ ತಲೆ ಬುರುಡೆಯಾಗಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕೃತ್ಯವನ್ನು ಎಸಗಿದವರು ಯಾರು ಎಂದು ಕಂಡು ಹಿಡಿಯಲು ಪೊಲೀಸರು...
ದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ(corona) ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ(Night curfew) ಜೊತೆ ವೀಕೆಂಡ್ ಕರ್ಫ್ಯೂ(Weekend curfew) ಜಾರಿ ತರಲಾಗಿದೆ. ಅದರ ನಡುವೆಯೂ ಸಹ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆದ್ದರಿಂದ ದೆಹಲಿ (Delhi)ಯಲ್ಲಿ ಅಘೋಷಿತ ಬಂದ್ ಘೋಷಿಸಿದ್ದು, ತುರ್ತು ಸೇವೆಗಳಿಗೆ ಮಾತ್ರ(For emergency...
ದೇಶದಲ್ಲಿ ಇಂದು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಆದರೆಈ ಎರಡೂ ತೈಲಗಳ ಬೆಲೆ ಸ್ಥಿರವಾಗಿದೆ. ಯಾವುದೇ ಬದಲಾವಣೆಯನ್ನು ಕಂಡಿಲ್ಲ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಮಾತ್ರ ಈ ಮಧ್ಯೆ ಪೆಟ್ರೋಲ್ ಬೆಲೆ ಲೀಟರ್ಗೆ ಶೇ.30 ರಿಂದ ಶೇ19.40 ಕ್ಕೆ ಇಳಿಸಿದೆ. ಆದರೆ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಹೀಗೆ ಪ್ರಮುಖ...
ದೆಹಲಿ : ಇನ್ನೂ ದೇಶದಲ್ಲಿ ಕೆಲ ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.68.063 ಕೊರೊನಾ ಕೇಸ್ ಪತ್ತೆಯಾಗಿದ್ದು, 277 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 8,21,446 ಸಕ್ರಿಯ ಪ್ರಕರಣಗಳು ಇವೆ. ಇವರೆಗೆ ದೇಶದಲ್ಲಿ 152 ಕೋಟಿ ಲಸಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ...
ನಟ ಸೋನುಸೂದ್ ಅವರ ಸಹೋದರಿ ಮಾಳವಿಕ ಸೂದ್ ಸೋಮವಾರ ಕಾಂಗ್ರೆಸ್ಗೆ ಸೇರ್ಪಡೆಯಾದರು. ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಮತ್ತು ಪಕ್ಷದ ಪಂಜಾಬ್ ಘಟಕದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಇವರ ಸಮ್ಮುಖದಲ್ಲಿ ಸೇರಿದರು, ಇದಕ್ಕೆ ಪ್ರತಿಕ್ರಿಯಿಸಿರುವ ಸಿಧು. ಕ್ರಿಕೆಟ್ ಜಗತ್ತಿನಲ್ಲಿ ಇದನ್ನು ಗೇಮ್ ಚೇಂಜರ್ ಎಂದು ಕರೆಯಲಾಗುತ್ತದೆ. ಎಂದು ಹೇಳಿದ್ದಾರೆ. ಪಕ್ಷದ ಮುಖ್ಯಸ್ಥರು...