Friday, December 26, 2025

ರಾಷ್ಟ್ರೀಯ

ಡಿಜಿಟಲ್ ಹೆಲ್ತ್ ಮಿಷನ್‌ಗೆ ಹೊಸ ಹೆಸರು: ಗಣರಾಜ್ಯೋತ್ಸವ ದಿನದಂದು ಮೋದಿ ಘೊಷಣೆ

ಸಾರ್ವಜನಿಕರಿಗೆ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಡಿಜಿಟಲ್ ಹೆಲ್ತ್ ಮಿಷನ್ ಅನ್ನು ಜಾರಿಗೆ ತಂದಿತ್ತು. ಜೊತೆಗೆ ಸಾರ್ವಜನಿಕರು ಡಿಜಿಟಲ್ ಆರೋಗ್ಯ ಸಂಖ್ಯೆ ಪಡೆದುಕೊಳ್ಳಲು ಹಲವು ಕ್ರಮಗಳನ್ನು ಕೇಂದ್ರ ಸರ್ಕಾರವು ಶೀಘ್ರದಲ್ಲಿಯೇ ಘೋಷಿಸುವ ಸಾಧ್ಯತೆಯಿದೆ.ಈ ಬಗ್ಗೆ ನರೇಂದ್ರ ಮೋದಿಯವರು ಜನವರಿ 26 ಗಣರಾಜ್ಯತ್ಸವ ಸಮಾರಂಭದಲ್ಲಿ ಈ ಯೋಜನೆಗೆ ಅಭಾ(Arogya Bharat Health...

ಕೋವಿಡ್-19 ನಡುವೆ ಜಲ್ಲಿಕಟ್ಟು ಕ್ರೀಡೆಗೆ ತಮಿಳುನಾಡು ಸರ್ಕಾರ ಅನುಮತಿ.

ಹೋರಿಗಳನ್ನು ಓಡಿಸುವ ಮತ್ತು ಬೆದರಿಸುವ ಆಟಗಳು ಹಲವಾರಿವೆ.ಆದರೆ ಬಲಿಷ್ಟವಾದ ಗೂಳಿಗಳನ್ನೇ ಪಳಗಿಸುವ ಆಟ ಜಲ್ಲಿಕಟ್ಟು ಇದುತಮಿಳುನಾಡಿನಲ್ಲಿ ಸಂಪ್ರದಾಯವಾಗಿ ಬಂದಿರುವ ಆಟ, ಈ ಬಾರಿಯ ಕೊರೊನಾ ನಡುವೆ ಜಲ್ಲಿಕಟ್ಟು ನಡೆಯುತ್ತದೋ ಇಲ್ಲವೋ ಎನ್ನುತ್ತಿದ್ದವರಿಗೆ ತಮಿಳುನಾಡು ಸರ್ಕಾರ ಸಿಹಿಸುದ್ದಿ ಕೊಟ್ಟಿದೆ. ಅಂದರೆ ಜಲ್ಲಿಕಟ್ಟು ಕ್ರೀಡೆಗೆ ಅನುಮತಿಯನ್ನು ನೀಡಿದೆ. ಇದರ ಜೊತೆಗೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.ಅವುಗಳೆಂದರೆ ಪ್ರತಿ ಗೂಳಿಯ...

PM MODI : ಕಾಶಿ ವಿಶ್ವನಾಥ ಧಾಮಕ್ಕೆ 100 ಜೊತೆ ಸೆಣಬಿನ ಪಾದರಕ್ಷೆಯನ್ನು ಕಳುಹಿಸಿದ ಮೋದಿ..!

ನವದೆಹಲಿ : ಕಾಶಿ ವಿಶ್ವನಾಥ ದೇವಾಲಯ ( Kashi Vishwanath Temple) ಕಾರ್ಮಿಕರಿಗೆ ನೂರು ಜೊತೆ ಸೆಣಬಿನ ಪಾದರಕ್ಷೆ(Jute footwear)ಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳುಹಿಸಿಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi)ಯವರು ಕಾಶಿಯಲ್ಲಿ ನಿರ್ಮಾಣವಾಗಿರುವ 339 ಕೋಟಿಯಲ್ಲಿ ನಿರ್ಮಾಣವಾಗಿರುವ ಕಾರಿಡಾರ್ ಅನ್ನು ಉದ್ಘಾಟನೆ ಮಾಡಿದ್ದರು. ಕಾಶಿ ವಿಶ್ವನಾಥ ಧಾಮದಲ್ಲಿ ಚರ್ಮ(Skin)...

ಎಎಪಿ ಯೊಂದಿಗೆ ಮೈತ್ರಿ ತಳ್ಳಿಹಾಕಿದ ಸಂಯುಕ್ತ ಸಮಾಜ ಮೋರ್ಚಾ ಪಾರ್ಟಿ

ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಪಂಜಾಬ್‌ನಲ್ಲಿ ಚುನಾವಣಾ ಕಾವು ರಂಗೇರಿದೆ. ಎಸ್‌ಎಸ್‌ಎಂ ಪಾರ್ಟಿ(ಎಎಪಿ)ಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಂಯುಕ್ತ ಸಮಾಜ ಮೋರ್ಚದ ಮುಖ್ಯಸ್ಥ ಬಲ್ಬೀರ್ ಸಿಂಗ್ ರಾಜೇವಾಲ್, ಪಂಜಾಬ್ ವಿಧಾನಸಭಾ ಚುನಾವಣೆಗೆ ಅಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿಯ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಇದರೊಂದಿಗೆ ಇನ್ನು ಒಂದು...

ಭಾರತದಲ್ಲಿ ಕೊರೊನಾ ಆರ್ಭಟ. ಹೊಸದಾಗಿ 1.79 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆ

ಭಾರತದಲ್ಲಿ ದಿನದಿಂದ ದಿನಕ್ಕೆ ಸೋಂಕು ವ್ಯಾಪಿಸುತ್ತ ಬರುತ್ತಿದೆ. ಭಾನುವಾರ ಮುಂಜಾನೆ 8 ಗಂಟೆಯಿoದ ಸೋಮವಾರ ಮುಂಜಾನೆ 8 ಗಂಟೆ ನಡುವಣ ಅವಧಿಯಲ್ಲಿ 179,723 ಮಂದಿಯಲ್ಲಿ ಹೊಸದಾಗಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ.ಜೊತೆಗೆ ಒಮಿಕ್ರಾಕ್ ಸಹ 4033 ಪ್ರಕರಣಗಳಾಗಿವೆ. ದೇಶದ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 146 ಮಂದಿ ಕೊರೊನಾ ಪ್ರಕರಣಗಳಿಗೆ ಬಲಿಯಾಗಿದ್ದಾರೆ.ದೈನಂದಿನ ಪಾಸಿಟಿವಿಟಿ ಸರಾಸರಿ...

India ದಲ್ಲಿ1.80 ಲಕ್ಷ ಹೊಸ ಕೋವಿಡ್-೧೯ ಪ್ರಕರಣಗಳು.

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮತ್ತು ಒಮಿಕ್ರಾನ್ ಸಂಖ್ಯೆಗಳು ಹೆಚ್ಚುತಲೆ ಇವೆ. ಇದರಿಂದ ಭಾರತದಲ್ಲಿ ಮೊರನೇ ಅಲೆ ಆರಂಭವಾಗುತ್ತಿದೆ.ಭಾರತದಲ್ಲಿ ಸುಮಾರು1.80 ಲಕ್ಷ ಹೊಸ ಕೋವಿಡ್-19 ಪ್ರಕರಣಗಳ ದಾಖಲಾಗುತ್ತಿವೆ. ಭಾರತದಲ್ಲಿ ಮೊರನೇ ಅಲೆ ಆರಂಭವಾದಂತೆ ಕಾಣತ್ತದೆ. ಏಕೆಂದರೆ ವೈರಸ್ ರಾಜ್ಯಗಳಾದ್ಯಂತ ಉಲ್ಬಣಗೊಳ್ಳುತ್ತಿದೆ. ಇದು ದೈನಂದಿನ ಸೋಂಕುಗಳ ಹೆಚ್ಚಳಕ್ಕೆ ಕಾರಣವಾಗಿ. ಭಾರತದಲ್ಲಿ ದೈನಂದಿನ ಸಂಖ್ಯೆ 1 ಲಕ್ಷಕ್ಕಿಂತ...

ಹುಲಿಯಿಂದ ತಮ್ಮನನ್ನು ರಕ್ಷಿಸಿದ ಅಣ್ಣ: ಆದರೂ ತಮ್ಮನ ಸ್ಥಿತಿ ಗಂಭೀರ..

ಲಖೀಂಪುರ ಖೇರಿ ಜಿಲ್ಲೆಯ ದುದ್ವಾ ಹುಲಿ ಸಂರಕ್ಷಿತ ಪ್ರದೇಶದ ಕತರ್ನಿಯಾ ಘಾಟ್ ವನ್ಯಜೀವಿ ಅಭಯಾರಣ್ಯದ ಬಳಿ ಇರುವ ಕಬ್ಬಿನ ಗದ್ದೆಯಲ್ಲಿ ಹುಲಿಯೊಂದು 10 ವರ್ಷದ ಬಾಲಕನ ಮೇಲೆ ದಾಳಿ ನಡೆಸಿದೆ. ಅದೃಷ್ಟವಶಾತ್, ಈ ವಿಷಯ ಬಾಲಕನ ಅಣ್ಣನಿಗೆ ತಿಳಿದು. ಆತ ಹುಲಿಯ ಬಾಯಲ್ಲಿದ್ದ ತಮ್ಮನ ತಲೆಯನ್ನು ತೆಗೆದು, ಅವನ ಪ್ರಾಣ ಉಳಿಸಿದ್ದಾನೆ. ಗಾಯಾಳುವನ್ನ ರಾಜಕುಮಾರ್...

MLAಗೆ ಕಪಾಳಮೋಕ್ಷ ಮಾಡಿದ ರೈತ, ವೀಡಿಯೋ ವೈರಲ್: ಆದ್ರೆ MLA ಹೇಳಿದ್ದೇ ಬೇರೆ..

ಕಾರ್ಯಕ್ರಮ ನಡೆಯುತ್ತಿದ್ದ ವೇಳೆ, ಸ್ಟೇಜ್‌ ಮೇಲೆ ಬಂದು ವಯಸ್ಸಾದ ರೈತನೋರ್ವ ಬಿಜೆಪಿ ಎಂಎಲ್ಎ ಪಂಕಜ್ ಗುಪ್ತಾಗೆ ಕಪಾಳ ಮೋಕ್ಷ ಮಾಡಿದ್ದಾರೆ. ಆಗ ಎಂಎಲ್‌ಎ ಸಹಚರರು ಬಂದು ಆ ರೈತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದಾದ ಬಳಿಕ ಹೇಳಿಕೆ ನೀಡಿದ ರೈತ, ನಾನು ಪ್ರೀತಿಯಿಂದ ಕೆನ್ನೆ ಸವರಲು ಹೋಗಿದ್ದೆ, ಆದ್ರೆ ಅಪಪ್ಪಿ ತಪ್ಪಿ ಅದು ಜೋರಾಗಿ ಕಪಾಳಕ್ಕೆ...

ರೋಡ್ ಶೋ, ಮೆರವಣಿಗೆ ಬಂದ್ : ಕೊರೊನಾ ಮಾರ್ಗಸೂಚಿ ಅನುಸರಿಸಿ ಚುನಾವಣೆ

ಕೇಂದ್ರ ಚುನಾವಣಾ ಆಯೋಗ ಇಂದು ಪಂಚರಾಜ್ಯಗಳ ಚುನಾವಣಾ ದಿನಾಂಕವನ್ನು ಬಿಡುಗಡೆ ಮಾಡಿತು. ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಚುನಾವಣಾ ದಿನಾಂಕದ ಬಗ್ಗೆ ಹಾಗು ನಿಯಮಾವಳಿಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಜನವರಿ ಅಂತ್ಯ ಫೆಬ್ರವರಿ ತಿಂಗಳಲ್ಲಿ ಮೂರನೇ ಅಲೆ ಬರುವ ಸಾಧ್ಯತೆ ಇದೆ. ಈಗಿರುವಾಗ ಇತ್ತ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಬಿಡುಗಡೆ ಮಾಡಿದೆ.ದೆಹಲಿಯ...

ಪಂಜಾಬ್‌ನಲ್ಲಿ ನೂತನ D G P ನೇಮಕ

ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪಂಜಾಬ್‌ನಲ್ಲಿ ಉಂಟಾದ ಭದ್ರತಾಲೋಪ ಬಾರೀ ತಿರುವನ್ನು ಪಡೆದುಕೊಂಡಿದೆ. ಈ ಒಂದು ಘಟನೆಯಿಂದ ಪಂಜಾಬ್ ಸರ್ಕಾರ ಇಡೀ ದೇಶದಾದ್ಯಂತ ತಲೆತಗ್ಗಿಸಬೇಕಾಗಿದೆ. ಇತ್ತ ಚರಣ್‌ಜಿತ್ ಸಿಂಗ್ ಚನ್ನಿ ಅವರ ಅಧಿಕಾರಾವಧಿಯ ಸುಮಾರು 100 ದಿನಗಳಲ್ಲಿ ಮೂರನೇ ಬಾರಿಗೆ ಡಿಜಿಪಿಯನ್ನು ಬದಲಿಸಲಾಗಿದೆ. ಪಂಜಾಬ್‌ನ ನೂತನ ಪೊಲೀಸ್ ಮುಖ್ಯಸ್ಥರನ್ನಾಗಿ ವಿಕೆ ಭಾವ್ರಾ ಅವರನ್ನು ನೇಮಕ ಮಾಡಲಾಗಿದೆ.ಪಂಜಾಬ್...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img