ಕರೊನಾ ಭೀತಿ, ಲಾಕ್ಡೌನ್ನಿಂದಾಗಿ ಕಳೆದ 5 ತಿಂಗಳಿನಿಂದ ದೆಹಲಿಯಲ್ಲಿ ಬಂದ್ ಆಗಿದ್ದ ಮೆಟ್ರೋ ಸೇವೆ ಸೆಪ್ಟೆಂಬರ್ 7ರಿಂದ ಪುನಾರಂಭವಾಗಲಿದೆ. ಹಲವು ನಿಯಮಗಳನ್ನ ಅನುಸರಿಸಿಕೊಂಡು ಮೆಟ್ರೋ ಸೇವೆ ಆರಂಭಿಸಲಿದ್ದೇವೆ ಅಂತಾ ದೆಹಲಿಯ ಲೆ. ಗವರ್ನರ್ ಅನಿಲ್ ಬೈಜಲ್ ಮಾಹಿತಿ ನೀಡಿದ್ರು.
https://www.youtube.com/watch?v=56mQrvBF1Jg
ಮೆಟ್ರೋ ಪ್ರಯಾಣದ ವೇಳೆ ಪ್ರಯಾಣಿಕರಿಗೆ ಮಾಸ್ಕ್ ಧರಿಸೋದು ಕಡ್ಡಾಯವಾಗಿರಲಿದೆ.ಅಲ್ಲದೇ ಅನಗತ್ಯ ಸಂಪರ್ಕ ತಪ್ಪಿಸುವ ಸಲುವಾಗಿ...
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ಗೆ ಕರೊನಾ ಸೋಂಕು ದೃಢಪಟ್ಟಿದೆ. ತಮಗೆ ಕರೊನಾ ಸೋಂಕು ದೃಢಪಟ್ಟಿರುವ ವಿಚಾರವನ್ನ ಪ್ರಮೋದ್ ಸಾವಂತ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.ನನಗೆ ಯಾವುದೇ ಸೋಂಕಿನ ಲಕ್ಷಣ ಇಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಶನ್ನಲ್ಲಿ ಇದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆಗೆ ಒಳಗಾಗಿ ಅಂತಾ ಮನವಿ ಮಾಡಿದ್ದಾರೆ.
https://www.youtube.com/watch?v=i62rkjOz9RQ&list=PL09zMlC_8iWO-ojTbhbvbItcZDbD03TGP
ಕೋವಿಡ್ ಹಿನ್ನೆಲೆ ನಾನು...
ಗ್ರಾಹಕರ ಸುರಕ್ಷತೆಗಾಗಿ ಸದಾ ಗಮನ ಹರಿಸೋ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ಎಟಿಎಂ ಫ್ರಾಡ್ ತಪ್ಪಿಸುವ ಸಲುವಾಗಿ ಹೊಸ ಸರ್ವೀಸ್ ಒಂದನ್ನ ಆರಂಭಿಸಿದೆ. ಇದರಿಂದಾಗಿ ನೀವು ಎಟಿಎಂಗೆ ಹೋಗಿ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಅಥವಾ ಮಿನಿ ಸ್ಟೇಟ್ಮೆಂಟ್ ನೋಡಬೇಕೆಂದರೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಬರಲಿದೆ. ಈ ಸಂಬಂಧ ಟ್ವೀಟ್ ಮಾಡಿರೋ ಎಸ್ಬಿಐ...
ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ಸೇನೆಯ ಜ್ಯೂನಿಯರ್ ಕಮಿಷನ್ಡ್ ಆಫೀಸರ್ ಹುತಾತ್ಮರಾಗಿದ್ದಾರೆ.
https://www.youtube.com/watch?v=JAjG5ZmboKM
ಕದನ ವಿರಾಮ ಉಲ್ಲಂಘಿಸಿ ಕೇರಿ ಸೆಕ್ಟರ್ನ ಫಾರ್ವಡ್ ಪೋಸ್ಟ್ಗಳ ಮೇಲೆ ಪಾಕಿಸ್ತಾನ ಸೈನಿಕರು ಗುಂಡಿನ ಸುರಿಮಳೆಗೈದಿದ್ದಾರೆ. ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಜೆಸಿಓ ಬಳಿಕ ಮೃತ ಪಟ್ಟಿದ್ದಾರೆ ಅಂತಾ ರಕ್ಷಣಾ...
ಕರೊನಾ ಮಹಾಮಾರಿ ಬಳಿಕ ಸಂಚಾರ ನಿಲ್ಲಿಸಿದ್ದ ಸಾಮಾನ್ಯ ರೈಲು ಸೇವೆ ಯಾವಾಗ ಆರಂಭವಾಗುತ್ತೆ ಅನ್ನೋ ಪ್ರಶ್ನೆ ಪ್ರಯಾಣಿಕರಲ್ಲಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರೋ ಐಆರ್ಸಿಟಿಸಿ ಇಲಾಖೆ ಸೆಪ್ಟೆಂಬರ್ನಲ್ಲಿ ರೆಗ್ಯೂಲರ್ ಟ್ರೇನ್ ಸೇವೆ ಆರಂಭಿಸೋ ಮಾತೇ ಇಲ್ಲ ಅಂತಾ ಹೇಳಿದೆ.
ಕರೊನಾ ಮಹಾಮಾರಿ ದೇಶದಲ್ಲಿ ಇನ್ನೂ ತನ್ನ ಅಟ್ಟಹಾಸ ಮುಂದುವರಿಸ್ತಾ ಇದೆ . ಹೀಗಾಗಿ ಇಂತಹ...
ದೇಶದಲ್ಲಿ ಲಾಕ್ಡೌನ್ ಕಾರಣದಿಂದ ಜಿಡಿಪಿ ದರ ದಾಖಲೆಯಪ್ರಮಾಣದಲ್ಲಿಕುಸಿತ ಕಂಡಿದ್ದು ವಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿವೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಸರ್ಕಾರ ದೇಶದ ಆರ್ಥಿಕತೆಯನ್ನ ಸಂಪೂರ್ಣ ಮುಳುಗಿಸಿದೆ ಎಂದು ಆರೋಪಿಸಿದ್ದಾರೆ. 6 ತಿಂಗಳ ಹಿಂದೆಯಷ್ಟೇ ರಾಹುಲ್ ಗಾಂಧಿ ದೇಶದಲ್ಲಿ ಆರ್ಥಿಕತೆ ಸುನಾಮಿ...
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತ ರತ್ನ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಭಾರತ ದುಃಖಿಸಿದೆ. ರಾಷ್ಟ್ರದ ಅಭಿವೃದ್ಧಿಯ ಪಥದಲ್ಲಿ ಅವರು ತಮ್ಮ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಸಮಾಜದ ಎಲ್ಲಾ ವರ್ಗ ಮೆಚ್ಚಿದ ರಾಜಕಾರಣಿಯಾಗಿದ್ದರು ಎಂದು ಟ್ವೀಟ್...
ಕೊರೊನಾ ಸೋಂಕಿಗೆ ಒಳಗಾಗಿದ್ದ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಪ್ರಣಬ್ ಮುಖರ್ಜಿ(85) ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
https://youtu.be/sb5UJT65pzA
ಕೆಲ ದಿನಗಳ ಹಿಂದೆ ಪ್ರಣಬ್ ಮುಖರ್ಜಿಯವರು ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾಗ, ಅವರಿಗೆ ಕೊರೊನಾ ಇರೋದು ತಿಳಿದು ಬಂದಿತ್ತು, ಮೆದುಳಿನ ಚಿಕಿತ್ಸೆಗೂ ಕೂಡ ಪ್ರಣಬೇ ಮುಖರ್ಜಿ ಒಳಗಾಗಿದ್ದರು. ಅದಾದ ಬಳಿಕ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಪ್ರಣಬ್...
ಮೈಸೂರು ಮಹಾರಾಜ ಯದುವೀರ ಒಡೆಯರ್ ಮಾಡಿದ ಟ್ವೀಟ್ ನೋಡಿದ್ರೆ, ಯದುವೀರ್ಗೆ ರಾಜಕೀಯಕ್ಕೆ ಬರುವ ಆಫರ್ ಇದ್ದು, ರಾಜಕೀಯಕ್ಕೆ ಧುಮುಕಲು ಸಿದ್ಧರಾಗಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ನಾನು ರಾಜಕೀಯಕ್ಕೆ ಬರಬೇಕಾ ಎಂಬ ಪ್ರಶ್ನೆ ಕೇಳಿರುವ ಯದುವೀರ್, ಪೋಲ್ ಕ್ರಿಯೇಟ್ ಮಾಡಿದ್ದಾರೆ. ಇನ್ನು ಇದಕ್ಕೆ ಹಲವು ಕಾಮೆಂಟ್ಗಳು ಬಂದಿದ್ದು, ಕೆಲವರು ಬನ್ನಿ ಎಂದರೆ ಹಲವರು ಬೇಡವೆಂದಿದ್ದಾರೆ.
ಮಾಲೂರು...
ಕ್ರಿಕೇಟಿಗ ವಿರಾಟ್ ಕೊಹ್ಲಿ ಅಪ್ಪನಾದ ಸಂಭ್ರಮದಲ್ಲಿದ್ದು, ತಮ್ಮ ಸಂಭ್ರಮವನ್ನ ಇನ್ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದಾರೆ. ಅನುಷ್ಕಾ ಜೊತೆ ನಿಂತು ಫೋಟೋಗೆ ಪೋಸ್ ಕೊಟ್ಟಿರುವ ಕೊಹ್ಲಿ, ಈಗ ನಾವು ಮೂವರು, ಜನವರಿ 2021ಕ್ಕೆ ಮಗು ಆಗಮಿಸಲಿದೆ ಎಂದು ಹೇಳಿದ್ದಾರೆ.
ಇನ್ನು ವಿರುಷ್ಕಾಗೆ ಅಭಿಮಾನಿ ಬಳಗ ಶುಭಕೋರಿದ್ದು, ಮತ್ತೋರ್ವ ಕ್ರಿಕೇಟ್ ಚಾಂಪಿಯನ್ ಇಂಡಿಯನ್ ಟೀಮ್ಗೆ ಸೇರ್ಪಡೆಯಾಗುವುದನ್ನು ನೋಡಲು ನಾವು...
ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ...