Friday, July 11, 2025

ರಾಷ್ಟ್ರೀಯ

ಸಂಸದೆ ಸುಮಲತಾಗೆ ಹುಟ್ಟುಹಬ್ಬದ ಸಂಭ್ರಮ: ಮಗ ಅಭಿಯಿಂದ ಸಿಂಪಲ್ ಸೆಲೆಬ್ರೇಷನ್..

ಮೈಸೂರು ಮಹಾರಾಜ ಯದುವೀರ ಒಡೆಯರ್ ಮಾಡಿದ ಟ್ವೀಟ್ ನೋಡಿದ್ರೆ, ಯದುವೀರ್‌ಗೆ ರಾಜಕೀಯಕ್ಕೆ ಬರುವ ಆಫರ್ ಇದ್ದು, ರಾಜಕೀಯಕ್ಕೆ ಧುಮುಕಲು ಸಿದ್ಧರಾಗಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ನಾನು ರಾಜಕೀಯಕ್ಕೆ ಬರಬೇಕಾ ಎಂಬ ಪ್ರಶ್ನೆ ಕೇಳಿರುವ ಯದುವೀರ್, ಪೋಲ್ ಕ್ರಿಯೇಟ್ ಮಾಡಿದ್ದಾರೆ. ಇನ್ನು ಇದಕ್ಕೆ ಹಲವು ಕಾಮೆಂಟ್‌ಗಳು ಬಂದಿದ್ದು, ಕೆಲವರು ಬನ್ನಿ ಎಂದರೆ ಹಲವರು ಬೇಡವೆಂದಿದ್ದಾರೆ. ಮಾಲೂರು...

ಗುಡ್ ನ್ಯೂಸ್ ಕೊಟ್ಟ ವಿರುಷ್ಕಾ, ಈಗ ನಾವು ಮೂವರೆಂದ ವಿರಾಟ್..!

ಕ್ರಿಕೇಟಿಗ ವಿರಾಟ್ ಕೊಹ್ಲಿ ಅಪ್ಪನಾದ ಸಂಭ್ರಮದಲ್ಲಿದ್ದು, ತಮ್ಮ ಸಂಭ್ರಮವನ್ನ ಇನ್‌ಸ್ಟಾಗ್ರಾಮ್ ಮೂಲಕ ಹಂಚಿಕೊಂಡಿದ್ದಾರೆ. ಅನುಷ್ಕಾ ಜೊತೆ ನಿಂತು ಫೋಟೋಗೆ ಪೋಸ್ ಕೊಟ್ಟಿರುವ ಕೊಹ್ಲಿ, ಈಗ ನಾವು ಮೂವರು, ಜನವರಿ 2021ಕ್ಕೆ ಮಗು ಆಗಮಿಸಲಿದೆ ಎಂದು ಹೇಳಿದ್ದಾರೆ. ಇನ್ನು ವಿರುಷ್ಕಾಗೆ ಅಭಿಮಾನಿ ಬಳಗ ಶುಭಕೋರಿದ್ದು, ಮತ್ತೋರ್ವ ಕ್ರಿಕೇಟ್ ಚಾಂಪಿಯನ್ ಇಂಡಿಯನ್ ಟೀಮ್‌ಗೆ ಸೇರ್ಪಡೆಯಾಗುವುದನ್ನು ನೋಡಲು ನಾವು...

ಫೇಮಸ್ ರಿಯಾಲಿಟಿ ಶೋ ಬ್ಯಾನ್ ಮಾಡುವಂತೆ ಸುಶಾಂತ್ ಫ್ಯಾನ್ಸ್ ಆಗ್ರಹ..!

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ. ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ...

ಸಿಎಂಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ?

ದೇವರಾಜು ಅರಸು ಜನ್ಮದಿನಾಚರಣೆ ಮಾಡಿದ್ದರ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಎರಡು ವರ್ಷಗಳಿಂದ ಪ್ರತಿಷ್ಠಿತ 'ದೇವರಾಜ ಅರಸು ಪ್ರಶಸ್ತಿ' ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಅರಸು ಅವರಿಗೆ ಅಗೌರವ ತೋರಿದ ಮುಖ್ಯಮಂತರಿಯವರಿಗೆ ಅರಸು...

ಆರ್‌ ಜೆ ಕಪಾಳಕ್ಕೆ ಬಾರಿಸಿದ ಬಾಲಿವುಡ್‌ ನಟ..!

ಬಾಲಿವುಡ್ ನಟ ಅರ್ಜುನ್ ಕಪೂರ್ ಆರ್‌ಜೆ ಕಪಾಳಕ್ಕೆ ಹೊಡೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. https://youtu.be/A2M2oRNda5E ಇನ್ನು ಯಾಕೆ ಅರ್ಜುನ್ ಆರ್‌.ಜೆ.ಕಪಾಳಕ್ಕೆ ಹೊಡೆದಿದ್ದಕ್ಕೆ ಕಾರಣ ಏನಂದ್ರೆ, ಆರ್‌ ಜೆ ಕೇಳಿದ ಪ್ರಶ್ನೆಗೆ ಸಿಟ್ಟಾದ ಅರ್ಜುನ್ ಈ ರೀತಿ ಮಾಡಿದ್ದಾರೆ. ಇತ್ತೀಚೆಗೆ ಮಾರುಕಟ್ಟೆಯಲ್ಲಿ ನಿಮ್ಮ ಕ್ಯಾರೆಕ್ಟರ್ ಮಾರಾಟವಾಗ್ತಿಲ್ವಾ..? ಅದಕ್ಕೆ ಹೆಣ್ಣಿನ ಪಾತ್ರ ಮಾಡ್ತಿದ್ದೀರಾ ಅಂತಾ...

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಬಿ.ವೈ.ವಿಜಯೇಂದ್ರ..!

ಅಮಾಯಕರನ್ನು ಬಂಧಿಸಿದ್ದಲ್ಲಿ ಬಿಟ್ಟುಬಿಡಿ ಎಂಬ ಮಾತಿಗೆ ವಿರೋಧಿಸಿರುವ ಬಿ ವೈ ವಿಜಯೇಂದ್ರ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಗಲಭೆ ಕುರಿತಂತೆ ಒಂದು ಜವಾಬ್ದಾರಿ ವಿರೋಧ ಪಕ್ಷದಂತೆ ನಡೆದು ಕೊಳ್ಳುವುದನ್ನು ಬಿಟ್ಟು ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡಿಕೊಂಡಂತೆ ಕಾಂಗ್ರೆಸ್ ವರ್ತಿಸುತ್ತಿದೆ. ಅಮಾಯಕರನ್ನು ಬಿಟ್ಟುಬಿಡಿ, ಕೈ ಮುಖಂಡರನ್ನು ವಿಚಾರಣೆಗೆ...

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂಡಿತ್ ಜಸ್‌ರಾಜ್ ನಿಧನ..!

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂಡಿತ್ ಜಸ್‌ರಾಜ್ (90)ಅಮೇರಿಕದ ನ್ಯೂಜರ್ಸಿಯಲ್ಲಿ ನಿಧನರಾಗಿದ್ದಾರೆ. https://youtu.be/az_SJG7Hosw 80 ವರ್ಷಗಳ ಕಾಲ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಸೇವೆಗೈದು ಪ್ರಖ್ಯಾತರೆನ್ನಿಸಿದ್ದ ಜಸ್‌ರಾಜ್ ದೇಶ ವಿದೇಶಗಳಲ್ಲೂ ಫೇಮಸ್‌ ಆಗಿದ್ರು. https://youtu.be/kD29ezoLm0I ಚಿಕ್ಕ ವಯಸ್ಸಿನಲ್ಲೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದ ಜಸ್‌ರಾಜ್‌ರನ್ನ ಅವರ ತಂದೆ ತಬಲಾ ಕ್ಲಾಸ್‌ಗೆ ಹಾಕಿದ್ದರು. ಈ ವೇಳೆ ಇವರು ಮಾಡಿದ್ದ ತಪ್ಪಿಗೆ ಗುರುಗಳು ಬೈಯ್ದಿದ್ದಕ್ಕಾಗಿ...

ಧೋನಿ ಜೊತೆ ತನ್ನ ರಿಟೈರ್‌ಮೆಂಟ್ ಘೋಷಿಸಿದ ಸುರೇಶ್ ರೈನಾ..!

ಮಹೇಂದ್ರ ಸಿಂಗ್ ಧೋನಿ ಜೊತೆ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋವೊಂದನ್ನ ಹಾಕಿ, ಧೋನಿ ಬಗ್ಗೆ ಬರೆದುಕೊಂಡಿರುವ ರೈನಾ, ನಿಮ್ಮ ಈ ಘೋಷಣೆಗೆ ನಾನು ಜೊತೆಯಾಗುತ್ತೇನೆ ಎಂದಿದ್ದಾರೆ. https://youtu.be/aqHuDnJ6lWE ನನ್ನ ಹೃದಯವು ಹೆಮ್ಮೆಯಿಂದ ತುಂಬಿದೆ, ಈ ಪ್ರಯಾಣದಲ್ಲಿ ನಿಮ್ಮೊಂದಿಗೆ ಸೇರಲು ನಾನು ಆರಿಸಿಕೊಳ್ಳುತ್ತೇನೆ. ಭಾರತಕ್ಕೆ ಧನ್ಯವಾದಗಳು. ಜೈ...

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಮಹೇಂದ್ರ ಸಿಂಗ್ ಧೋನಿ..!

ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ತಮ್ಮ ಫ್ಯಾನ್ಸ್‌ಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದು, ಅಂತಾರಾಷ್ಟ್ರೀಯ ಕ್ರಿಕೇಟ್‌ಗೆ ವಿದಾಯ ಹೇಳಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಧೋನಿ 15 ವರ್ಷಗಳ ಕ್ರಿಕೇಟ್ ಪಯಣಕ್ಕೆ ವಿದಾಯ ಹೇಳುತ್ತಿದ್ದೇನೆ ಎಂದಿದ್ದಾರೆ. https://youtu.be/aqHuDnJ6lWE https://youtu.be/2w6T4AhRvkA 2004ರಲ್ಲಿ ಕ್ಯಾಪ್ಟನ್ ಕೂಲ್ ಧೋನಿ ಭಾರತೀಯ ಕ್ರಿಕೇಟ್ ಟೀಮ್‌ಗೆ ಎಂಟ್ರಿ ಕೊಟ್ಟಿದ್ರು. ಎರಡನೇ ಬಾರಿ...

ಫಲಿಸಿತು ಕಾಂಗ್ರೆಸ್ ಸಭೆ: ಬಹುಮತ ಸಾಧಿಸಿದ ಅಶೋಕ್ ಗೆಹ್ಲೋಟ್

ರೆಬೆಲ್ ನಾಯಕ ಸಚಿನ್ ಪೈಲಟ್ ಜೊತೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ನಡೆಸಿರುವ ಸಭೆ ಫಲಿಸಿದ್ದು, ಸಚಿನ್ ಪೈಲಟ್ ಮತ್ತವರ ಬೆಂಬಲಿಗರು ಅಶೋಕ್‌ ಗೆಹ್ಲೋಟ್‌ಗೆ ಬೆಂಬಲ ನೀಡಿದ್ದಾರೆ. ಈ ಮೂಲಕ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಕೊನೆಗೂ ವಿಶ್ವಾಸಮತಯಾಚನೆಯಲ್ಲಿ ಗೆಲುವು ಸಾಧಿಸಿದೆ. https://youtu.be/haz-SKeGV1c ಇನ್ನು ಈ ವೇಳೆ ಮಾತನಾಡಿದ ಅಶೋಕ್ ಗೆಹ್ಲೋಟ್, ಜನ ಬೆಂಬಲದೊಂದಿಗೆ ರಾಜಸ್ಥಾನದಲ್ಲಿ ಕಾಂಗ್ರೆಸ್...
- Advertisement -spot_img

Latest News

ಡಿಕೆಶಿ, ಸುರ್ಜೇವಾಲಾ ಎಲ್ಲರೂ ಹೇಳಿದ್ದಾರೆ ನಾನೇ 5 ವರ್ಷ ಸಿಎಂ : ಸಿದ್ದರಾಮಯ್ಯ ಪುನರುಚ್ಚಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ಜೋರಾಗಿದ್ದವು. ಶಾಸಕರು, ಸಚಿವರು ಸೇರಿದಂತೆ ಕೈ ಪಾಳಯದಲ್ಲಿ ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು...
- Advertisement -spot_img