Friday, July 11, 2025

ರಾಷ್ಟ್ರೀಯ

ಫೇಮಸ್ ರಿಯಾಲಿಟಿ ಶೋ ಬ್ಯಾನ್ ಮಾಡುವಂತೆ ಸುಶಾಂತ್ ಫ್ಯಾನ್ಸ್ ಆಗ್ರಹ..!

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ. ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ...

ಸಿಎಂಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ?

ದೇವರಾಜು ಅರಸು ಜನ್ಮದಿನಾಚರಣೆ ಮಾಡಿದ್ದರ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಎರಡು ವರ್ಷಗಳಿಂದ ಪ್ರತಿಷ್ಠಿತ 'ದೇವರಾಜ ಅರಸು ಪ್ರಶಸ್ತಿ' ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಅರಸು ಅವರಿಗೆ ಅಗೌರವ ತೋರಿದ ಮುಖ್ಯಮಂತರಿಯವರಿಗೆ ಅರಸು...

ಆರ್‌ ಜೆ ಕಪಾಳಕ್ಕೆ ಬಾರಿಸಿದ ಬಾಲಿವುಡ್‌ ನಟ..!

ಬಾಲಿವುಡ್ ನಟ ಅರ್ಜುನ್ ಕಪೂರ್ ಆರ್‌ಜೆ ಕಪಾಳಕ್ಕೆ ಹೊಡೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. https://youtu.be/A2M2oRNda5E ಇನ್ನು ಯಾಕೆ ಅರ್ಜುನ್ ಆರ್‌.ಜೆ.ಕಪಾಳಕ್ಕೆ ಹೊಡೆದಿದ್ದಕ್ಕೆ ಕಾರಣ ಏನಂದ್ರೆ, ಆರ್‌ ಜೆ ಕೇಳಿದ ಪ್ರಶ್ನೆಗೆ ಸಿಟ್ಟಾದ ಅರ್ಜುನ್ ಈ ರೀತಿ ಮಾಡಿದ್ದಾರೆ. ಇತ್ತೀಚೆಗೆ ಮಾರುಕಟ್ಟೆಯಲ್ಲಿ ನಿಮ್ಮ ಕ್ಯಾರೆಕ್ಟರ್ ಮಾರಾಟವಾಗ್ತಿಲ್ವಾ..? ಅದಕ್ಕೆ ಹೆಣ್ಣಿನ ಪಾತ್ರ ಮಾಡ್ತಿದ್ದೀರಾ ಅಂತಾ...

ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಬಿ.ವೈ.ವಿಜಯೇಂದ್ರ..!

ಅಮಾಯಕರನ್ನು ಬಂಧಿಸಿದ್ದಲ್ಲಿ ಬಿಟ್ಟುಬಿಡಿ ಎಂಬ ಮಾತಿಗೆ ವಿರೋಧಿಸಿರುವ ಬಿ ವೈ ವಿಜಯೇಂದ್ರ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಗಲಭೆ ಕುರಿತಂತೆ ಒಂದು ಜವಾಬ್ದಾರಿ ವಿರೋಧ ಪಕ್ಷದಂತೆ ನಡೆದು ಕೊಳ್ಳುವುದನ್ನು ಬಿಟ್ಟು ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡಿಕೊಂಡಂತೆ ಕಾಂಗ್ರೆಸ್ ವರ್ತಿಸುತ್ತಿದೆ. ಅಮಾಯಕರನ್ನು ಬಿಟ್ಟುಬಿಡಿ, ಕೈ ಮುಖಂಡರನ್ನು ವಿಚಾರಣೆಗೆ...

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂಡಿತ್ ಜಸ್‌ರಾಜ್ ನಿಧನ..!

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂಡಿತ್ ಜಸ್‌ರಾಜ್ (90)ಅಮೇರಿಕದ ನ್ಯೂಜರ್ಸಿಯಲ್ಲಿ ನಿಧನರಾಗಿದ್ದಾರೆ. https://youtu.be/az_SJG7Hosw 80 ವರ್ಷಗಳ ಕಾಲ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಸೇವೆಗೈದು ಪ್ರಖ್ಯಾತರೆನ್ನಿಸಿದ್ದ ಜಸ್‌ರಾಜ್ ದೇಶ ವಿದೇಶಗಳಲ್ಲೂ ಫೇಮಸ್‌ ಆಗಿದ್ರು. https://youtu.be/kD29ezoLm0I ಚಿಕ್ಕ ವಯಸ್ಸಿನಲ್ಲೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದ ಜಸ್‌ರಾಜ್‌ರನ್ನ ಅವರ ತಂದೆ ತಬಲಾ ಕ್ಲಾಸ್‌ಗೆ ಹಾಕಿದ್ದರು. ಈ ವೇಳೆ ಇವರು ಮಾಡಿದ್ದ ತಪ್ಪಿಗೆ ಗುರುಗಳು ಬೈಯ್ದಿದ್ದಕ್ಕಾಗಿ...

ಧೋನಿ ಜೊತೆ ತನ್ನ ರಿಟೈರ್‌ಮೆಂಟ್ ಘೋಷಿಸಿದ ಸುರೇಶ್ ರೈನಾ..!

ಮಹೇಂದ್ರ ಸಿಂಗ್ ಧೋನಿ ಜೊತೆ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋವೊಂದನ್ನ ಹಾಕಿ, ಧೋನಿ ಬಗ್ಗೆ ಬರೆದುಕೊಂಡಿರುವ ರೈನಾ, ನಿಮ್ಮ ಈ ಘೋಷಣೆಗೆ ನಾನು ಜೊತೆಯಾಗುತ್ತೇನೆ ಎಂದಿದ್ದಾರೆ. https://youtu.be/aqHuDnJ6lWE ನನ್ನ ಹೃದಯವು ಹೆಮ್ಮೆಯಿಂದ ತುಂಬಿದೆ, ಈ ಪ್ರಯಾಣದಲ್ಲಿ ನಿಮ್ಮೊಂದಿಗೆ ಸೇರಲು ನಾನು ಆರಿಸಿಕೊಳ್ಳುತ್ತೇನೆ. ಭಾರತಕ್ಕೆ ಧನ್ಯವಾದಗಳು. ಜೈ...

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಮಹೇಂದ್ರ ಸಿಂಗ್ ಧೋನಿ..!

ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ತಮ್ಮ ಫ್ಯಾನ್ಸ್‌ಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದು, ಅಂತಾರಾಷ್ಟ್ರೀಯ ಕ್ರಿಕೇಟ್‌ಗೆ ವಿದಾಯ ಹೇಳಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಧೋನಿ 15 ವರ್ಷಗಳ ಕ್ರಿಕೇಟ್ ಪಯಣಕ್ಕೆ ವಿದಾಯ ಹೇಳುತ್ತಿದ್ದೇನೆ ಎಂದಿದ್ದಾರೆ. https://youtu.be/aqHuDnJ6lWE https://youtu.be/2w6T4AhRvkA 2004ರಲ್ಲಿ ಕ್ಯಾಪ್ಟನ್ ಕೂಲ್ ಧೋನಿ ಭಾರತೀಯ ಕ್ರಿಕೇಟ್ ಟೀಮ್‌ಗೆ ಎಂಟ್ರಿ ಕೊಟ್ಟಿದ್ರು. ಎರಡನೇ ಬಾರಿ...

ಫಲಿಸಿತು ಕಾಂಗ್ರೆಸ್ ಸಭೆ: ಬಹುಮತ ಸಾಧಿಸಿದ ಅಶೋಕ್ ಗೆಹ್ಲೋಟ್

ರೆಬೆಲ್ ನಾಯಕ ಸಚಿನ್ ಪೈಲಟ್ ಜೊತೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ನಡೆಸಿರುವ ಸಭೆ ಫಲಿಸಿದ್ದು, ಸಚಿನ್ ಪೈಲಟ್ ಮತ್ತವರ ಬೆಂಬಲಿಗರು ಅಶೋಕ್‌ ಗೆಹ್ಲೋಟ್‌ಗೆ ಬೆಂಬಲ ನೀಡಿದ್ದಾರೆ. ಈ ಮೂಲಕ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಕೊನೆಗೂ ವಿಶ್ವಾಸಮತಯಾಚನೆಯಲ್ಲಿ ಗೆಲುವು ಸಾಧಿಸಿದೆ. https://youtu.be/haz-SKeGV1c ಇನ್ನು ಈ ವೇಳೆ ಮಾತನಾಡಿದ ಅಶೋಕ್ ಗೆಹ್ಲೋಟ್, ಜನ ಬೆಂಬಲದೊಂದಿಗೆ ರಾಜಸ್ಥಾನದಲ್ಲಿ ಕಾಂಗ್ರೆಸ್...

ಗುಡ್‌ ನ್ಯೂಸ್ ಕೊಟ್ಟ ಕರೀನಾ: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸೈಫ್ ದಂಪತಿ..

ನಟ ಸೈಫ್ ಅಲಿಖಾನ್ ಮತ್ತು ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದು, ಈ ಸಂತಸದ ಸುದ್ದಿಯನ್ನು ಇನ್‌ಸ್ಟಾಗ್ರಾಮ್‌ ಮೂಲಕ ಹಂಚಿಕೊಂಡಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅಪ್ಲೋಡ್ ಮಾಡಿರುವ ನಟಿ ಕರೀನಾ ನಾವು ಮತ್ತೊಂದು ಮಗುವಿನ ಆಗಮನದ ಸಂತಸದಲ್ಲಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.ಸೈಫ್ ಅಲಿ ಖಾನ್ ಸಹೋದರಿ ಸೋಹಾ ಸಹ...

‘ನಳೀನ್ ಕುಮಾರ್ ಅವರೇ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ’

ಮಾಜಿ ಸಿಎಂ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ‌ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ‌ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು....
- Advertisement -spot_img

Latest News

ಮಾತು ತಪ್ಪಿದ ಸಿ ಎಂ ಸಿದ್ಧರಾಮಯ್ಯ ವಿರುದ್ಧ ಪ್ರಕಾಶ್ ರಾಜ್ ಗರಂ!

ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ...
- Advertisement -spot_img