Friday, July 11, 2025

ರಾಷ್ಟ್ರೀಯ

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಮಹೇಂದ್ರ ಸಿಂಗ್ ಧೋನಿ..!

ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ತಮ್ಮ ಫ್ಯಾನ್ಸ್‌ಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದು, ಅಂತಾರಾಷ್ಟ್ರೀಯ ಕ್ರಿಕೇಟ್‌ಗೆ ವಿದಾಯ ಹೇಳಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಧೋನಿ 15 ವರ್ಷಗಳ ಕ್ರಿಕೇಟ್ ಪಯಣಕ್ಕೆ ವಿದಾಯ ಹೇಳುತ್ತಿದ್ದೇನೆ ಎಂದಿದ್ದಾರೆ. https://youtu.be/aqHuDnJ6lWE https://youtu.be/2w6T4AhRvkA 2004ರಲ್ಲಿ ಕ್ಯಾಪ್ಟನ್ ಕೂಲ್ ಧೋನಿ ಭಾರತೀಯ ಕ್ರಿಕೇಟ್ ಟೀಮ್‌ಗೆ ಎಂಟ್ರಿ ಕೊಟ್ಟಿದ್ರು. ಎರಡನೇ ಬಾರಿ...

ಫಲಿಸಿತು ಕಾಂಗ್ರೆಸ್ ಸಭೆ: ಬಹುಮತ ಸಾಧಿಸಿದ ಅಶೋಕ್ ಗೆಹ್ಲೋಟ್

ರೆಬೆಲ್ ನಾಯಕ ಸಚಿನ್ ಪೈಲಟ್ ಜೊತೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ನಡೆಸಿರುವ ಸಭೆ ಫಲಿಸಿದ್ದು, ಸಚಿನ್ ಪೈಲಟ್ ಮತ್ತವರ ಬೆಂಬಲಿಗರು ಅಶೋಕ್‌ ಗೆಹ್ಲೋಟ್‌ಗೆ ಬೆಂಬಲ ನೀಡಿದ್ದಾರೆ. ಈ ಮೂಲಕ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಕೊನೆಗೂ ವಿಶ್ವಾಸಮತಯಾಚನೆಯಲ್ಲಿ ಗೆಲುವು ಸಾಧಿಸಿದೆ. https://youtu.be/haz-SKeGV1c ಇನ್ನು ಈ ವೇಳೆ ಮಾತನಾಡಿದ ಅಶೋಕ್ ಗೆಹ್ಲೋಟ್, ಜನ ಬೆಂಬಲದೊಂದಿಗೆ ರಾಜಸ್ಥಾನದಲ್ಲಿ ಕಾಂಗ್ರೆಸ್...

ಗುಡ್‌ ನ್ಯೂಸ್ ಕೊಟ್ಟ ಕರೀನಾ: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸೈಫ್ ದಂಪತಿ..

ನಟ ಸೈಫ್ ಅಲಿಖಾನ್ ಮತ್ತು ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದು, ಈ ಸಂತಸದ ಸುದ್ದಿಯನ್ನು ಇನ್‌ಸ್ಟಾಗ್ರಾಮ್‌ ಮೂಲಕ ಹಂಚಿಕೊಂಡಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅಪ್ಲೋಡ್ ಮಾಡಿರುವ ನಟಿ ಕರೀನಾ ನಾವು ಮತ್ತೊಂದು ಮಗುವಿನ ಆಗಮನದ ಸಂತಸದಲ್ಲಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.ಸೈಫ್ ಅಲಿ ಖಾನ್ ಸಹೋದರಿ ಸೋಹಾ ಸಹ...

‘ನಳೀನ್ ಕುಮಾರ್ ಅವರೇ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ’

ಮಾಜಿ ಸಿಎಂ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ‌ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ‌ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು....

ವಿಶ್ವ ಆನೆ ದಿನಕ್ಕೆ ಶುಭಕೋರಿದ ದರ್ಶನ್: ನಟ ಸಂಜಯ್ ದತ್‌ಗೆ ಕ್ಯಾನ್ಸರ್..!

ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ..!

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಪ್ರಣಬ್ ಮುಖರ್ಜಿಯವರಿಗೆ ಕೊರೊನಾ ತಗುಲಿದ್ದು, ನಿನ್ನೆ ತುರ್ತಾಗಿ ಮಿದುಳು ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. https://youtu.be/acM0NCZewno ನಿನ್ನೆ ಕೊರೊನಾ ತಗುಲಿದ ಹಿನ್ನೆಲೆ ಪ್ರಣಬ್‌ರನ್ನ ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣಕ್ಕಾಗಿ, ಮೆದುಳಿನ ಆಪರೇಶನ್...

ರಷ್ಯಾ ಅಧ್ಯಕ್ಷ ಪುಟೀನ್ ಮಗಳಿಗೆ ವಿಶ್ವದ ಮೊದಲ ಯಶಸ್ವಿ ಕೊರೊನಾ ಲಸಿಕೆ ಪ್ರಯೋಗ..!

ರಷ್ಯಾ ಅಧ್ಯಕ್ಷ ಪುಟೀನ್ ಮಗಳಿಗೆ ವಿಶ್ವದ ಮೊದಲ ಯಶಸ್ವಿ ಕೊರೊನಾ ಲಸಿಕೆ ಪ್ರಯೋಗಿಸಲಾಗಿದೆ. ಈ ಬಗ್ಗೆ ಘೋಷಣೆ ಮಾಡಿರುವ ಪುಟೀನ್, ಆದಷ್ಟು ಬೇಗ ಈ ಲಸಿಕೆ ಸಾರ್ವಜನಿಕರಿಗೆ ಸಿಗುವಂತೆ ಮಾಡಲಾಗುತ್ತದೆ ಎಂದಿದ್ದಾರೆ. ಇನ್ನು ಈ ಲಸಿಕೆ ದೇಹದಲ್ಲಿರುವ ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಕೊರೊನಾ ಗುಣಮುಖವಾಗಿಸುತ್ತದೆಯಂತೆ. ಭಾರತದ ಪುರಾಣಪ್ರಸಿದ್ಧ ದೇವಾಲಯ ತಿರುಪತಿಯಲ್ಲಿ 700ಕ್ಕೂ ಅಧಿಕ...

ಕೊರೊನಾದಿಂದ ಗುಣಮುಕ್ತರಾಗಿ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ..

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇಖಡಾ, 71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಮತ್ತು ಮಧುಗಿರಿ ಮೂರನೇ ಸ್ಥಾನದಲ್ಲಿದ್ದು, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಕೊನೆಯ ಸ್ಥಾನದಲ್ಲಿ ಯಾದಗಿರಿ ಇದೆ. SSLC ಫಲಿತಾಂಶದ ಬಗ್ಗೆ ...

ಕೇರಳದಲ್ಲಿ 180 ಜನರಿದ್ದ ಏರ್ ಇಂಡಿಯಾ ವಿಮಾನ ದುರಂತ ಹಲವರ ಸಾವು.!

ಕರ್ನಾಟಕ ಟಿವಿ :ಕೇರಳದ ಕೊಯಿಕೋಡ್ ನ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ದುರಂತಕ್ಕೀಡಾಗಿದೆ.. ವಂದೇ ಭಾರತ್ ಮಿಷನ್ ನಡಿ ದುಬೈ ನಿಂದ ಕೋಯಿಕೊಡ್  ವಿಮಾನ ನಿಲ್ದಾಣದ ರನ್ ವೇ ನಲ್ಲಿ ಸ್ಕಿಡ್ ಆದ ಕಾರಣ ವಿಮಾನ ದ ಮುಂಭಾಗ ಭಾರೀ ಡ್ಯಾಮೇಜ್ ಆಗಿದ್ದು ಪೈಲೆಟ್ ಸಾವನ್ನಪ್ಪಿದ್ದಾರೆ.. ತಕ್ಷಣವೇ ಅಗ್ನಿಶಾಮಕ ವಾಹನ ಆಗಮಿಸಿದ ಪರಿಣಾಮ...

ಫೇಸ್‌ಬುಕ್‌ ಲೈವ್ ಬಳಿಕ ನಟಿ ಅನುಪಮಾ ಆತ್ಮಹತ್ಯೆ..!

ನಿನ್ನೆ ತಾನೇ ಹಿಂದಿ ಧಾರಾವಾಹಿ ನಟ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಭೋಜ್‌ಪುರಿ ನಟಿ ಅನುಪಮ ಪಾಠಕ್(40) ಎಂಬುವವರು ಫೇಸ್‌ಬುಕ್ ಲೈವ್‌ಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. https://youtu.be/1yrKY34dGFw ಸಾವಿಗೆ ಶರಣಾಗುವ ಮುನ್ನ ಫೇಸ್‌ಬುಕ್ ಲೈವ್‌ಗೆ ಬಂದಿದ್ದ ಅನುಪಮ, ನಾನು ಎಲ್ಲರಿಂದ ಮೋಸಕ್ಕೆ ಒಳಗಾಗಿದ್ದೇನೆ. ನನಗೆ ಎಲ್ಲರ ಮೇಲೆ ನಂಬಿಕೆ ಹೊರಟುಹೋಗಿದೆ ಎಂದು ಹೇಳಿದ್ದರು. ಅಲ್ಲದೇ ನಿಮ್ಮ ಸಮಸ್ಯೆಯನ್ನು...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img