Friday, December 26, 2025

ರಾಷ್ಟ್ರೀಯ

ಭಾರತದಲ್ಲಿ ಜನವರಿ ಅಂತ್ಯಕ್ಕೆ ಕೊರೊನ ಮೂರನೇ ಅಲೆ ಸಾಧ್ಯತೆ

ಭಾರತದಲ್ಲಿ ಕರೊನಾ ಮೂರನೇ ಅಲೆಗೆ ತಿರುಗುವ ಸಾಧ್ಯತೆ ಇದೆ. ಏಕೆಂದರೆ ಡಿಸೆಂಬರ್ ನಿಂದ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆಯೋ ವರೆತೂ ಕಡಿಮೆಯಾಗಿಲ್ಲ ಕಳೆದ ಎರಡು ಅಲೆಗಳು 10-15 ದಿನಕ್ಕೆ ಪ್ರಕರಣಗಳು ಏರಿಕೆಯಾಗುತ್ತಿದ್ದವು.ಆದರೆ ಈ ಬಾರಿಯ ಕೊರೊನಾ ದಿನದಿಂದ ದಿನಕ್ಕೆ ಉತ್ತುಂಗಕ್ಕೆ ಏರುತ್ತಿದೆ. ಫ್ರಾನ್ಸ್, ಇಂಗ್ಲೆoಡ್ ನಂತೆ ಕೊರೊನಾ ಪ್ರಕರಣಗಳು ದಾಖಲಾದರೆ ಭಾರತದಲ್ಲಿ ದಿನವೊಂದಕ್ಕೆ 14 ಲಕ್ಷ...

2022 ವೇಳೆಗೆ ಭಾರತದ ಆರ್ಥಿಕತೆ 9.2 ರಷ್ಟಕ್ಕೆ ಬೆಳವಣಿಗೆ ಸಾಧ್ಯತೆ : N S O

ಭಾರತದ 2021-22 ರಲ್ಲಿ ಆರ್ಥಿಕತೆಯು ಶೇ.9.2 ಕ್ಕೆ ಬೆಳೆಯಲಿದೆ ಎಂದು ಸರ್ಕಾರದ ದತ್ತಾಂಶಗಳು ಅಂದಾಜಿಸಿವೆ. ಇದು ಕೋವಿಡ್ ಪೂರ್ವ ಮಟ್ಟದಲ್ಲಿ ಚೇತರಿಕೆಯನ್ನು ಕಂಡಿದೆ. ಮುಖ್ಯವಾಗಿ ಕೃಷಿ,ಗಣಿಗಾರಿಕೆ ಮತ್ತು ಉತ್ಪಾದನಾ ವಲಯಗಳಲ್ಲಿ ಸುಧಾರಿತ ಕಾರ್ಯಕ್ಷಮತೆಯ ಕಾರಣದಿಂದ 2020-21 ರ ಅವಧಿಯಲ್ಲಿ 7.3% ಜಿಡಿಪಿ ಸಂಕೋಚನದ ಮೇಲೆ ಆರ್ಥಿಕತೆಯ ಸುಧಾರಣೆ ಬಂದಿದೆ. ರಾಷ್ಟ್ರೀಯ ಸಾಂಖ್ಯಿಕ ಕಚೇರಿ (N s...

Tihar Jailನಲ್ಲಿ ಮೊಬೈಲ್ ಫೋನ್ ನುಂಗಿದ ಕೈದಿ ಆಸ್ಪತ್ರೆಗೆ ದಾಖಲು..!

ದೆಹಲಿ : ದೆಹಲಿಯ ತಿಹಾರ್ ಜೈಲಿ(Tihar Jail)ನಲ್ಲಿ ಕೈದಿಯೊಬ್ಬನು ಮೊಬೈಲ್ ಫೋನ್(Mobile phones) ನುಂಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಸಿಬ್ಬಂದಿ ಅನುಮಾನದಿಂದ ಕೈದಿಗಳನ್ನು ಶೋಧಿಸಿದಾಗ ಜೈಲ್ ನಂಬರ್ ಒಂದರಲ್ಲಿ ಇದ್ದ ಕೈದಿಯೊಬ್ಬನು ಮೊಬೈಲ್ ನುಂಗಿದ್ದು, ಕೂಡಲೇ ಆತನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆ(Deen Dayal Upadhyay Hospital)ಗೆ ಸೇರಿಸಲಾಗಿದೆ. ಬಿಗಿಭದ್ರತೆ ಇರುವ ತಿಹಾರ್...

Woman ತಲೆಯ ಮೇಲೆ ಉಗುಳಿದ್ದಕ್ಕಾಗಿ ಜಾವೇದ್ ಹಬೀಬ್ ಮೇಲೆ ಪ್ರಕರಣ ದಾಖಲು..!

ಲಕ್ನೋ :  ಪಶ್ಚಿಮ ಉತ್ತರ ಪ್ರದೇಶದ(Uttar Pradesha)ಮುಜಾಫರ್‌ನಗರ ಪಟ್ಟಣದಲ್ಲಿ ಸೆಮಿನಾರ್‌(Seminar)ನಲ್ಲಿ ಮಹಿಳೆಯ ತಲೆಯ ಮೇಲೆ ಉಗುಳಿದ್ದಕ್ಕಾಗಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್ (Hair stylist Javed Habib)ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಕಾರ್ಯಾಗಾರದ ವೇಳೆ ಹಬೀಬ್ ಉಗುಳಿದ ಕೂದಲಿನ ಮೇಲೆ, ಮಹಿಳೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಕೇಶ ವಿನ್ಯಾಸಕರು ನಡೆಸಿದ ಕಾರ್ಯಾಗಾರದಲ್ಲಿ...

KOLKATA : CNCIಯ ಎರಡನೇ ಕ್ಯಾಂಪಸ್ ಅನ್ನು ಪ್ರಧಾನಿ ಉದ್ಘಾಟಿಸಿದರು..!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರು ಶುಕ್ರವಾರ  ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್‌ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ಕೂಡ ಉಪಸ್ಥಿತರಿದ್ದರು. ಸಿಎನ್‌ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ...

ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಭಾರತದಲ್ಲಿ ಒಮಿಕ್ರಾಮ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರಸರ್ಕಾರವು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಪ್ರಯಾಣಿಕರು ವಿದೇಶದಿಂದ ಬರುವ ಎಲ್ಲರಿಗೂ ಕಡ್ಡಾಯವಾಗಿ 7 ದಿನಗಳ ಹೋಂ ಕ್ವಾರಂಟೈನ್ ಆಗಿರಲೇಬೇಕು. ಇಲ್ಲವಾದರೆ ಅಂತರಾಷ್ಟ್ರೀಯ ಪ್ರಯಾಣ ಇರುವುದಿಲ್ಲವೆಂದು , ಈಗಾಗಿ ಕೇಂದ್ರವು ಶುಕ್ರವಾರ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಹೊಸ ಮಾರ್ಗಸೂಚಿ ಜನವರಿ 11 ರಿಂದ ಜಾರಿಗೆ...

Maharashtra ಸದ್ಯಕ್ಕೆ ಲಾಕ್‌ಡೌನ್ ಇಲ್ಲ..

ಮುಂಬೈ: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ, ನಿರ್ಬಂಧಗಳ ಕುರಿತು ಚರ್ಚಿಸಲಾಗುತ್ತಿದ್ದರೂ ಸಹ ಮುಂಬೈನ ಸ್ಥಳೀಯ ರೈಲುಗಳನ್ನು ಮುಚ್ಚುವ ಯಾವುದೇ ಯೋಜನೆ ಇಲ್ಲ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ (Minister Rajesh Tope)ಗುರುವಾರ ಸ್ಪಷ್ಟಪಡಿಸಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕರೆದ ಕೋವಿಡ್ ಪ್ರಕರಣಗಳ ಪರಿಶೀಲನಾ ಸಭೆಯ ನಂತರ ಅವರು "ಮುಂಬೈನ ಸ್ಥಳೀಯ ರೈಲುಗಳನ್ನು...

Indiaದ ದೈನಂದಿನ ಕೋವಿಡ್ ಸಂಖ್ಯೆ 1-ಲಕ್ಷ , ಓಮಿಕ್ರಾನ್ ಸಂಖ್ಯೆ 3,000 ಗಡಿ ದಾಟಿದೆ.

ಭಾರತದಲ್ಲಿ ಕೋವಿಡ್ -19 ಪ್ರಕರಣಗಳು: ಕಳೆದ 24 ಗಂಟೆಗಳಲ್ಲಿ ದೇಶವು 1,17,100 ಹೊಸ ಕರೋನವೈರಸ್ ಸೋಂಕುಗಳನ್ನು ಮತ್ತು 302 ಸಾವುಗಳನ್ನು ದಾಖಲಿಸಿದೆ, ಇದು ಸಕ್ರಿಯ ಕ್ಯಾಸೆಲೋಡ್ ಅನ್ನು 3,71,363 ಕ್ಕೆ ತಳ್ಳಿದೆ. ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತವು ಶುಕ್ರವಾರ ತನ್ನ ದೈನಂದಿನ ಕೋವಿಡ್ -19 ನಲ್ಲಿ ಒಂದು ಲಕ್ಷದ ಗಡಿಯನ್ನು...

Modi ಭದ್ರತೆ ಲೋಪದ ದಾಖಲೆಗಳನ್ನು ಸಂರಕ್ಷಿಸುವoತೆ ಸುಪ್ರೀಂಕೋರ್ಟ್ ನಿರ್ದೇಶನ

ಪ್ರಧಾನ ಮಂತ್ರಿಯವರ ಭದ್ರತಾ ಲೋಪದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಭದ್ರತಾ ಲೋಪವು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದೆ. ಇದರ ಬೆನ್ನಲ್ಲೇ ಭದ್ರತೆಯ ವಿಚಾರ ಸಂಭಾವ್ಯ ಅಂತಾರಾಷ್ಟ್ರೀಯ ಮುಜುಗರವನ್ನು ಉಂಟುಮಾಡಬಹುದು ಎಂದು ಕೇಂದ್ರವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.ಈಗಾಗಿ ಪಂಜಾಬ್ ಮತ್ತು ಹರಿಯಾಣ ರಿಜಿಸ್ಟಾರ್ ಜನರಲ್ ಅವರಿಗೆ ಪ್ರಯಾಣದ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಸಂರಕ್ಷಿಸಿಡಲು ಸುಪ್ರೀಂಕೋರ್ಟ್...

2021-22ನೇ ಸಾಲಿನ ನೀಟ್​-ಪಿಜಿ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್.

ನವದೆಹಲಿ: 2021-22ನೇ ಸಾಲಿನ ನೀಟ್​-ಪಿಜಿ ಪ್ರವೇಶಾತಿ ವಿಚಾರದಲ್ಲಿ ಆಕಾಂಕ್ಷಿಗಳಿಗೆ ಬಿಗ್​ ರಿಲೀಫ್​ ನೀಡಿರುವ ಸುಪ್ರೀಂಕೋರ್ಟ್​, ಈ ವರ್ಷದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶದಲ್ಲಿ ಹಿಂದುಳಿದ ವರ್ಗಗಳ ಶೇ. 27 ಮತ್ತು ಆರ್ಥಿಕವಾಗಿ ದುರ್ಬಲ ವರ್ಗ (EWS​)ಗಳ ಶೇ. 10ರ ಮೀಸಲಾತಿಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯವ ಮೂಲಕ ನೀಟ್​-ಪಿಜಿ ಕೌನ್ಸೆಲಿಂಗ್ ಅನ್ನು ಪುನರಾರಂಭಿಸಲು ಸುಪ್ರೀಂಕೋರ್ಟ್​ ಅವಕಾಶ ಮಾಡಿಕೊಟ್ಟಿದೆ. ಆರ್ಥಿಕವಾಗಿ ದುರ್ಬಲ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img