Saturday, July 12, 2025

ರಾಷ್ಟ್ರೀಯ

ಮಗುವಿನ ಜೀವ ತೆಗೆದ ಟಿವಿ ನೋಡುವ ಆಸೆ: ನದಿಯಲ್ಲಿ ಶವ ಪತ್ತೆ, ಕೊಲೆಗಾರ ಅರೆಸ್ಟ್..!

ಚೆನ್ನೈ: 3ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಟಿವಿ ನೋಡಲು ಆಸೆ ಪಟ್ಟು ತನ್ನ ಜೀವವನ್ನೇ ಕಳೆದುಕೊಂಡಿದ್ದಾಳೆ. ಚೆನ್ನೈನ ತೂತುಕುಡಿ ಜಿಲ್ಲೆಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಬಾಲಕಿ ತನ್ನ ಅಮ್ಮನೊಂದಿಗೆ ಇದೇ ಜಿಲ್ಲೆಯ ಹಳ್ಳಿಯೊಂದರಲ್ಲಿ ವಾಸವಾಗಿದ್ದಳು. ಅಮ್ಮ ಕೂಲಿ ಕೆಲಸ ಮಾಡುತ್ತಿದ್ದು, ಬಾಲಕಿ ಮೂರನೇ ತರಗತಿಯಲ್ಲಿ ಓದುತ್ತಿದ್ದಳು. ತಮ್ಮ...

ನೇಣು ಬಿಗಿದ ಸ್ಥಿತಿಯಲ್ಲಿ ಶಾಸಕನ ದೇಹ ಪತ್ತೆ: ಇದು ಆತ್ಮಹತ್ಯೆ ಅಲ್ಲ ಕೊಲೆ ಅಂದ್ರು ಸ್ಥಳೀಯರು..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಈ ಘಟನೆಯನ್ನ ಕೊಲೆ ಎಂದು ಆರೋಪಿಸಿದ್ದಾರೆ. ಹೇಮ್ಟಾಬಾದ್‌ನ ಬಿಜೆಪಿ ಶಾಸಕರಾಗಿರುವ ದೇಬೇಂದ್ರನಾಥ್ ಉತ್ತರ ದೀನಜ್‌ಪುರದ ಬಿಂದಾಲ್ ಬಳಿ ಇರುವ ಗ್ರಾಮದಸ್ವಗ್ರಹದಲ್ಲಿ ನೇಣು ಬಿಗಿದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಇದನ್ನ ನೋಡಿದ ಗ್ರಾಮಸ್ಥರು ಇದು ಆತ್ಮಹತ್ಯೆ ಅಲ್ಲ, ಇವರನ್ನು ಕೊಲೆ ಮಾಡಿ...

ಕೊನೆಗೂ ಪೊಲೀಸರ ಗುಂಡಿಗೆ ಬಲಿಯಾದ ಕುಖ್ಯಾತ ರೌಡಿ ವಿಕಾಸ್ ದುಬೆ..!

ಉತ್ತರಪ್ರದೇಶದ ಪೊಲೀಸರು ಕುಖ್ಯಾತ ರೌಡಿ ವಿಕಾಸ್ ದುಬೆಯನ್ನು ಇಷ್ಟು ದಿನ ಹರಸಾಹಸ ಪಟ್ಟಿದ್ದು, ನಿನ್ನೆ ತಾನೇ ಆತನನ್ನು ಪೊಲೀಸರು ಬಂಧಿಸಿದ್ದರು. ಆದ್ರೆ ಇಂದು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ. ವಿಕಾಸ್‌ದುಬೆಯನ್ನು ಬಂಧಿಸಿ ಉತ್ತರಪ್ರದೇಶದ ಕಾನ್ಪುರ್‌ಗೆ ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿಯಾಗಿದೆ. ಈ ವೇಳೆ ಪೊಲೀಸರ ಬಳಿ ಇದ್ದ ಗನ್ ಕಸಿದು ಪರಾರಿಯಾಗಲು ವಿಕಾಸ್ ದುಬೆ ಯತ್ನಿಸಿದ್ದಾನೆ. https://youtu.be/FPndHSnKEP4 ಈ...

8 ಪೊಲೀಸರನ್ನು ಕೊಂದ ಕುಖ್ಯಾತ ರೌಡಿಶೀಟರ್ ವಿಕಾಸ್ ದುಬೆ ಅರೆಸ್ಟ್..!

ಮಧ್ಯಪ್ರದೇಶ: 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಇಂದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮಧ್ಯಪ್ರದೇಶದ ಉಜ್ಜಯನಿಯಲ್ಲಿ ವಿಕಾಸ್ ದುಬೆಯನ್ನು ಬಂಧಿಸಲಾಗಿದೆ. ಎರಡು ಪ್ರತ್ಯೇಕ ಎನ್'ಕೌಂಟರ್ ನಲ್ಲಿ ಗ್ಯಾಂಗ್'ಸ್ಟರ್ ವಿಕಾಸ್ ದುಬೆಯ ಇಬ್ಬರು ಸಹಚರರನ್ನು ಹತ್ಯೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿಯೇ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. https://youtu.be/-d9JUm6X-EQ ...

ಪೊಲೀಸ್ ಎನ್‌ಕೌಂಟರ್‌ಗೆ ವಿಕಾಸ್ ದುಬೆ ಸಹಚರ ಅಮರ್ ದುಬೆ ಬಲಿ..!

ಮೊನ್ನೆ ತಾನೇ ಕುಖ್ಯಾತ ರೌಡಿಶೀಟರ್ ವಿಕಾಸ್ ದುಬೆ ಹಿಡಿಯಲು ಹೋಗಿ 8 ಪೊಲೀಸರು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಕಾರಣಕ್ಕೆ ಅಲ್ಲಿನ ಪೊಲೀಸ್ ಇಲಾಖೆ ದುಬೆಯನ್ನು ಹಿಡಿಯಲು ಶತಪ್ರಯತ್ನ ನಡೆಸಿತ್ತು. 25 ಪೊಲೀಸರ ತಂಡ ರಚಿಸಿತ್ತು, ಅಲ್ಲದೇ ದುಬೆಯ ಮನಯನ್ನೂ ಧ್ವಂಸ ಮಾಡಿತ್ತು. ಸ್ವತಃ ದುಬೆಯ ತಾಯಿ ಆತನ್ನನು ಕೊಂದುಬಿಡಿ ಎಂಬ ಹೇಳಿಕೆ ನೀಡಿದ್ದರು. ಆದ್ರೆ...

ಪದವಿ ಪರೀಕ್ಷೆ ನಡೆಸಲು ಯುಜಿಸಿ ಹೊಸ ಗೈಡ್ ಲೈನ್ಸ್

ಕರ್ನಾಟಕ ಟಿವಿ : ಪದವಿ ವಿದ್ಯಾರ್ಥಿಗಳ ಪರೀಕ್ಷೆ ದೇಶಾದ್ಯಂತ ಯುಜಿಸಿಗೆ ಭಾರೀ ಕಸಿವಿಸಿ ಮಾಡಿದೆ. ಯುಜಿಸಿ ಈ ಮೊದಲು ಕಡ್ಡಾಯ ಪರೀಕ್ಷೆಗೆ ಆದೇಶ ಮಾಡಿ ಆಕ್ರೋಶಕ್ಕೆ ತುತ್ತಾಗಿತ್ತು.. ಸ್ಟೂಡೆಂಟ್ಸ್ ಲೈವ್ ಮ್ಯಾಟರ್, ಪ್ರಮೋಟ್ ಫೈನಲ್ ಇಯರ್ ಸ್ಟುಡೆಂಟ್ಸ್ ಅನ್ನುವ ಹ್ಯಾಷ್ ಟ್ಯಾಗ್ ಮೂಲಕ ಅಭಿಯಾನ ಕೈಗೊಂಡಿದ್ರು.. ಇದೀಗ ಯುಜಿಸಿ ಹೊಸದಾಗಿ ಸುತ್ತೋಲೆ ಹೊರಡಿಸಿದ್ದು ಸೆಪ್ಟಂಬರ್ ವೇಳೆಗೆ ಪರೀಕ್ಷೆ ನಡೆಸುವಂತೆ ಸೂಚಿಸಿದೆ....

ಅನಿಲ ದುರಂತ ಸಂಬಂಭವಿಸಿದ ಸಂಸ್ಥೆ ಮುಚ್ಚಲು ವರದಿ

ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣ್ಣಂ ಎಲ್ ಜಿ ಪಾಲಿಮರ್ಸ್ ನಲ್ಲಿ ಅನಿಲ ದುರಂತ ಸಂಬಂಧ ಇದೀಗ ತನಿಖಾ ಸಮಿತಿ ವರದಿ ನೀಡಿದ್ದು. ಎಲ್ ಜಿ ಪಾಲಿಮರ್ಸ್ ಸಂಸ್ಥೆ ಮುಚ್ಚುವುದು ಸೇರಿ ನಿರ್ದೇಶಕರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.. ಈ ಅನಿಲ ದುರಂತದಲ್ಲಿ 12 ಮಂದು ಸಾವನ್ನಪ್ಪಿದ್ರು.. ನ್ಯಾಷನಲ್ ಡೆಸ್ಕ್, ಕರ್ನಾಟಕ ಟಿವಿ, ನೀವೂ ಚೀನಾ...

ಗುಜರಾತ್, ಮಹಾರಾಷ್ಟ್ರದಲ್ಲಿ ಮಹಾ ಮಳೆ

ಕರ್ನಾಟಕ ಟಿವಿ : ಕೊರೊನಾ ನಡುವೆ ಗುಜರಾತ್ ನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಹಲವೆಡೆ ಸೇತುವೆ ಕುಸಿತ ಹಾಗೂ ನದೀ ಪಾತ್ರದ ಗ್ರಾಮಗಳಿಗೆ ನೀರು ನುಗ್ಗಿದೆ.. ಹವಮಾನ ಇಲಾಖೆಯ ಮಾಹಿತಿ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರ, ಅಸ್ಸಾಂನಲ್ಲೂ ಮಳೆಯಿಂದ ಭಾರೀ ಹಾನಿಯುಂಟಾಗಿದೆ. ನ್ಯಾಷನಲ್ ಡೆಸ್ಕ್, ಕರ್ನಾಟಕ ಟಿವಿ, ನೀವೂ ಚೀನಾ ಆ್ಯಪ್ ಗಳನ್ನ...

ಕೊರೊನಾ ಲಸಿಕೆ ಬಗ್ಗೆ ಹೆಚ್ಚಾದ ಕುತೂಹಲ

ಕರ್ನಾಟಕ ಟಿವಿ : ಭಾರತ್ ಬಯೋಟೆಕ್ ಸಂಸ್ಥೆಯ ಕೊರೊನಾ ಲಸಿಕೆ ಸೋಮವಾರದದಿಂದ ಸೋಂಕಿತರ ಮೇಲೆ ಪ್ರಯೋಗ ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ 375 ಹಾಗೂ ಎರಡನೇ ಹಂತದಲ್ಲಿ 750 ಜನರ ಮೇಲೆ ಲಸಿಕೆ ಪ್ರಯೋಗ ನಡೆಯಲಿದೆ ಎಂದು ಭಾರತ್ ಬಯೋ ಟೆಕ್ ನ ಎಂಟಿ ಡಾ, ಕೃಷ್ಣ ಎಲ್ಲಾ ತಿಳಿಸಿದ್ದಾರೆ. ಐಸಿಎಂಆರ್ಎ ಆಗಸ್ಟ್ 15 ಕ್ಕೆ ಲಸಿಕೆ ಸಿಗಲಿದೆ ಅಂತ...

ಅಮೆರಿಕಾ ಭಾರತದ ಪರ ನಿಲ್ಲಲಿದೆ

ಕರ್ನಾಟಕ ಟಿವಿ : ಭಾರತದಲ್ಲಿ ಮೇಲೆ ಮೇಲೆ ಅಮೆರಿಕಾದ ಅತಿಯಾದ ಪ್ರೀತಿ ಇಂದು ಮುಂದುವರೆದಿದೆ. ವೈಟ್ ಹೌಸ್ ಚೀಫ್ ಆಫ್ ಸ್ಟಾಫ್ ಮಾರ್ಕ್ ಮೆಡೋಸ್ ಭಾರತ-ಚೀನಾ ನಡುವಿನ ಸಂಘರ್ಷದಲ್ಲಿ ಅಮೆರಿಕಾ ಸೇನೆ ಭಾರತ ಜೊತೆ ನಿಲ್ಲಲಿದೆ ಎಂದು ಹೇಳಿದ್ದಾರೆ.. ಭಾರತೀಯ ಸೈನಿಕರನ್ನ ಚೀನಾ ಹತ್ಯೆ ಮಾಡಿದ ಹಿನ್ನೆಲೆ ನಾವು ದಕ್ಷಿಣ ಚೀನಾ ಸಮುದ್ರಕ್ಕೆ ಎರಡು ಯುದ್ಧ ನೌಕೆ ಕಳುಹಿಸಿರುವುದಾಗಿ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img