ತಮಿಳು ನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು ನಿಧನರಾಗಿದ್ದಾರೆ. ಡಿ. 8ರಂದು ನಡೆದ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸೇನಾಧಿಕಾರಿಗಳು ಸೇರಿ 13 ಮಂದಿ ಮೃತಪಟ್ಟಿದ್ದರು. ವರುಣ್ ಸಿಂಗ್...
ಉತ್ತರಪ್ರದೇಶ : ಕಾಶಿ ವಿಶ್ವನಾಥ ಕಾರಿಡಾರ್’ ಇಂದು ಲೋಕಾರ್ಪಣೆಗೊಳ್ಳಲಿದೆ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೂ ಮುನ್ನ ಕಾಶಿಯ ಕೊತ್ವಾಲ್ ಎಂದೆ ಪ್ರಸಿದ್ಧಿಯಾಗಿರುವ ಕಾಲಬೈರವನ ದರ್ಶನ ಪಡೆಯಲಿದ್ದಾರೆ.12 ಜೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥನ ದರ್ಶನ ಪಡೆದ್ರೆ ಜೀವ ಪಾವನ ಅನ್ನೋ ನಂಬಿಕೆ ಭಕ್ತರದ್ದು. ಆದ್ರೆ ಕಾಶಿ ವಿಶ್ವನಾಥನ ಭಕ್ತರಿಗೆ...
ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನೀಡಿದ ದಿನ ಸಂಜೆ ಇತರ ನ್ಯಾಯಮೂರ್ತಿಗಳನ್ನು ಡಿನ್ನರ್ಗೆ ಕರೆದೊಯ್ದು, ಉತ್ತಮ ವೈನ್ ಕೊಡಿಸಿದ್ದೆ ಎಂದು ನಿವೃತ್ತ ಸಿಜೆಐ ರಂಜನ್ ಗೊಗೊಯ್ ಅವರು ತನ್ನ ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದ್ದರು. ‘ಐತಿಹಾಸಿಕ ಅಯೋಧ್ಯೆ ತೀರ್ಪಿನ ಸಂಭ್ರಮಾಚರಣೆ ಎಂದು ಫೋಟೋ ಶೀರ್ಷಿಕೆಯಲ್ಲಿ ಬರೆದಿದ್ದು ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ವಿವಾದಾತ್ಮಕ ವಿಷಯದ ಕುರಿತು ತೀರ್ಪು...
ಉತ್ತರ ಪ್ರದೇಶ್ : ತನಿಖಾಧಿಕಾರಿಯು ಬಿಜೆಪಿ ಶಾಸಕನ ವಿರುದ್ಧ 419 ಮತ್ತು 420 ಸೇರಿದಂತೆ ವಿವಿಧ IPC ಸೆಕ್ಷನ್ಗಳ ಅಡಿಯಲ್ಲಿ ಚಾರ್ಜ್ಶೀಟ್ ಸಲ್ಲಿಸಿದ್ದರು.ಅಕ್ಟೋಬರ್ 18 ರಂದು ಅಯೋಧ್ಯೆ ಎಂಪಿ/ಎಂಎಲ್ಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಪೂಜಾ ಸಿಂಗ್ ಅವರ ತೀರ್ಪಿನ ಆಧಾರದಲ್ಲಿ ತಿವಾರಿ ಅವರನ್ನು ಕಸ್ಟಡಿಗೆ ತೆಗೆದುಕೊಂಡು ಜೈಲಿಗೆ ಕಳುಹಿಸಲಾಗಿದೆ.
ಇದು 28 ವರ್ಷಗಳ ಹಳೆಯ ಪ್ರಕರಣವಾಗಿದ್ದು,...
ಬೆಂಗಳೂರು : ಸಿನಿಮಾದ ಅಂಗಳದ ಯಾವುದೇ ಮೂಲೆ ಗಲ್ಲಿ ಗಲ್ಲಿಯಲ್ಲಿಯೂ ಈಗ ಬರೀ RRR ಸಿನಿಮಾದ್ದೇ ಜಪ-ತಪ. ಯೂಟ್ಯೂಬ್ ನಲ್ಲಿ ಬೆಂಕಿ ಬಿರುಗಾಳಿ ಸೃಷ್ಟಿಸ್ತಿರುವ RRR ಟ್ರೇಲರ್ ನೋಡಿ ಚಿತ್ರಪ್ರೇಮಿಗಳು ಬಹುಪರಾಕ್ ಅಂತಿದ್ದಾರೆ. ಜಕ್ಕಣ್ಣ ಈಸ್ ಗ್ರೇಟ್.. ರಿಯಲ್ ಹೀರೋ ಅಂತಾ ಶಹಬ್ಬಾಸ್ ಗಿರಿ ಕೊಡ್ತಿದ್ದಾರೆ. ಅದ್ಧೂರಿ. ವೈಭೋಗದ RRR ಟ್ರೇಲರ್ ಲಾಂಚ್ ಇವೆಂಟ್...
ದೆಹಲಿ: ದೆಹಲಿ ಕಂಟೋನ್ಮೆಂಟ್ನ ಬ್ರಾರ್ ಸ್ಕ್ವೇರ್ನಲ್ಲಿ ಶುಕ್ರವಾರ ಸಂಜೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರ ಅಂತ್ಯ ಕ್ರಿಯೆ ನಡೆದಿದೆ. ದೆಹಲಿ ನಿವಾಸದಿಂದ ದೆಹಲಿ ಕಂಟೋನ್ಮೆಂಟ್ನ ಬ್ರಾರ್ ಸ್ಕ್ವೇರ್ಗೆ ರಾವತ್ ಮತ್ತು ಪತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಗಿತ್ತು. ಅವರ ಪುತ್ರಿಯರಾದ ಕೃತಿಕಾ ಮತ್ತು...
ಇವತ್ತು ನಾವು ಇರುವೆಗಳ ಬಗ್ಗೆ ಕೆಲ ವಿಚಿತ್ರ ಸಂಗತಿಯನ್ನ ಹೇಳಲಿದ್ದೇವೆ. ಜೊತೆಗೆ ಟ್ರಾಫಿಕ್ ಜಾಮ್, ವಿಶ್ವದಲ್ಲಿ ಹೆಚ್ಚು ಬಳಸುವ ಭಾಷೆ ಮಮತ್ತು ಕಿರು ಬೆರಳಿನ ಬಗ್ಗೆ ಕೆಲ ಸಂಗತಿಗಳನ್ನ ನಿಮ್ಮ ಜೊತೆ ಶೇರ್ ಮಾಡಲಿದ್ದೇವೆ.
https://youtu.be/wteTAV7k4f8
ಮೊದಲನೆಯದಾಗಿ ಇರುವೆಯ ಬಗ್ಗೆ ಕೆಲ ಸಂಗತಿಗಳನ್ನ ತಿಳಿಯೋಣ. ಪ್ರಪಂಚದಲ್ಲಿರುವ ಮಮನುಷ್ಯರನ್ನ ಸೇರಿಸಿ ತೂಕ ಹಾಕಿದ್ರೆ ಎಷ್ಟು ತೂಕ ಆಗುತ್ತದೆಯೋ, ಅದಕ್ಕಿಂತ...
ನಾವು ಬಳಸುವ ಪ್ರತಿಯೊಂದು ಬ್ರ್ಯಾಂಡೆಡ್ ವಸ್ತುವಿಗೂ ಲೊಗೋ ಇರುತ್ತದೆ. ಅದರಲ್ಲಿ ಇವತ್ತು ನಾವು ಕೆಲ ಲೊಗೊಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಈಗ ಎಲ್ಲಿ ನೋಡಿದರಲ್ಲಿ ಲೊಗೊಗಳದ್ದೇ ಭರಾಟೆ. ಮೊಬೈಲ್ ತೆಗೆದುಕೊಂಡರೆ ಅದರ ಲೋಗೋ. ಆ್ಯಪ್ ಓಪೆನ್ ಮಾಡಿದ್ರೆ ಅದರ ಲೊಗೊ. ಶಾಪಿಂಗ್ ಹೋದಾಗ ಅಲ್ಲಿ ಏನಾದರೂ ಖರೀದಿ ಮಾಡಿದರೆ ಅದರ ಲೊಗೊ. ಹೀಗೆ ಎಲ್ಲಿ ನೋಡಿದರಲ್ಲಿ...
ದೆಹಲಿ:ನೌಕಾಪಡೆ, ವಾಯುಪಡೆ ಮತ್ತು ಭೂಸೇನೆಯ ನಾಯಕರಾಗಿದ್ದ ಬಿಪಿನ್ ರಾವತ್ ಅವರು ಹೆಲಿಕ್ಯಾಪ್ಟರ್ ಪತನದಲ್ಲಿ ಸಾವನ್ನಪ್ಪಿದ್ದಾರೆ. Mi-7V5 ಸೇನಾ ಹೆಲಿಕ್ಯಾಪ್ಟರ್ ನಲ್ಲಿ KANNADAನಲ್ಲಿ ಉಪನ್ಯಾಸ ನೀಡಲು ಹೋಗುವ ಸಮಯದಲ್ಲಿ ತಮಿಳುನಾಡಿನ ಕೂನೂರಿನಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಅದರಲ್ಲಿದ್ದ 14 ಮಂದಿಯಲ್ಲಿ 13 ಜನ ಸಾವನ್ನಪ್ಪಿದ್ದಾರೆ. ಅದರಲ್ಲಿ ಬಿಪಿನ್ ರಾವತ್ ರವರ ಹೆಂಡತಿ ಹಾಗೂ ಬಿಪಿನ್ ರಾವತ್ ಅವರು...
Sandalwood: ಸ್ಯಾಂಡಲ್ವುಡ್ನಲ್ಲಿ ಮೀ ಟೂ ಆರೋಪದ ಬಗ್ಗೆ ನಿರ್ದೇಶಕಿ, ನಿರ್ಮಾಪಕಿ ರೂಪಾ ಅಯ್ಯರ್ ಮಾತನಾಡಿದ್ದಾರೆ.
https://youtu.be/mdDS2w0roQs
ನಿಮಗೆ ಸಮಸ್ಯೆಯಾದಾಗ ದೂರದ ನೀವು, ಕೆಲ ವರ್ಷಗಳ ಬಳಿ ನನಗೂ ಹೀಗೆ...