Friday, July 3, 2026

ರಾಷ್ಟ್ರೀಯ

Woman ತಲೆಯ ಮೇಲೆ ಉಗುಳಿದ್ದಕ್ಕಾಗಿ ಜಾವೇದ್ ಹಬೀಬ್ ಮೇಲೆ ಪ್ರಕರಣ ದಾಖಲು..!

ಲಕ್ನೋ :  ಪಶ್ಚಿಮ ಉತ್ತರ ಪ್ರದೇಶದ(Uttar Pradesha)ಮುಜಾಫರ್‌ನಗರ ಪಟ್ಟಣದಲ್ಲಿ ಸೆಮಿನಾರ್‌(Seminar)ನಲ್ಲಿ ಮಹಿಳೆಯ ತಲೆಯ ಮೇಲೆ ಉಗುಳಿದ್ದಕ್ಕಾಗಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್ (Hair stylist Javed Habib)ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಕಾರ್ಯಾಗಾರದ ವೇಳೆ ಹಬೀಬ್ ಉಗುಳಿದ ಕೂದಲಿನ ಮೇಲೆ, ಮಹಿಳೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಕೇಶ ವಿನ್ಯಾಸಕರು ನಡೆಸಿದ ಕಾರ್ಯಾಗಾರದಲ್ಲಿ...

KOLKATA : CNCIಯ ಎರಡನೇ ಕ್ಯಾಂಪಸ್ ಅನ್ನು ಪ್ರಧಾನಿ ಉದ್ಘಾಟಿಸಿದರು..!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರು ಶುಕ್ರವಾರ  ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್‌ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ಕೂಡ ಉಪಸ್ಥಿತರಿದ್ದರು. ಸಿಎನ್‌ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ...

ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಭಾರತದಲ್ಲಿ ಒಮಿಕ್ರಾಮ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರಸರ್ಕಾರವು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಪ್ರಯಾಣಿಕರು ವಿದೇಶದಿಂದ ಬರುವ ಎಲ್ಲರಿಗೂ ಕಡ್ಡಾಯವಾಗಿ 7 ದಿನಗಳ ಹೋಂ ಕ್ವಾರಂಟೈನ್ ಆಗಿರಲೇಬೇಕು. ಇಲ್ಲವಾದರೆ ಅಂತರಾಷ್ಟ್ರೀಯ ಪ್ರಯಾಣ ಇರುವುದಿಲ್ಲವೆಂದು , ಈಗಾಗಿ ಕೇಂದ್ರವು ಶುಕ್ರವಾರ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಹೊಸ ಮಾರ್ಗಸೂಚಿ ಜನವರಿ 11 ರಿಂದ ಜಾರಿಗೆ...

Maharashtra ಸದ್ಯಕ್ಕೆ ಲಾಕ್‌ಡೌನ್ ಇಲ್ಲ..

ಮುಂಬೈ: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ, ನಿರ್ಬಂಧಗಳ ಕುರಿತು ಚರ್ಚಿಸಲಾಗುತ್ತಿದ್ದರೂ ಸಹ ಮುಂಬೈನ ಸ್ಥಳೀಯ ರೈಲುಗಳನ್ನು ಮುಚ್ಚುವ ಯಾವುದೇ ಯೋಜನೆ ಇಲ್ಲ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ (Minister Rajesh Tope)ಗುರುವಾರ ಸ್ಪಷ್ಟಪಡಿಸಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕರೆದ ಕೋವಿಡ್ ಪ್ರಕರಣಗಳ ಪರಿಶೀಲನಾ ಸಭೆಯ ನಂತರ ಅವರು "ಮುಂಬೈನ ಸ್ಥಳೀಯ ರೈಲುಗಳನ್ನು...

Indiaದ ದೈನಂದಿನ ಕೋವಿಡ್ ಸಂಖ್ಯೆ 1-ಲಕ್ಷ , ಓಮಿಕ್ರಾನ್ ಸಂಖ್ಯೆ 3,000 ಗಡಿ ದಾಟಿದೆ.

ಭಾರತದಲ್ಲಿ ಕೋವಿಡ್ -19 ಪ್ರಕರಣಗಳು: ಕಳೆದ 24 ಗಂಟೆಗಳಲ್ಲಿ ದೇಶವು 1,17,100 ಹೊಸ ಕರೋನವೈರಸ್ ಸೋಂಕುಗಳನ್ನು ಮತ್ತು 302 ಸಾವುಗಳನ್ನು ದಾಖಲಿಸಿದೆ, ಇದು ಸಕ್ರಿಯ ಕ್ಯಾಸೆಲೋಡ್ ಅನ್ನು 3,71,363 ಕ್ಕೆ ತಳ್ಳಿದೆ. ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತವು ಶುಕ್ರವಾರ ತನ್ನ ದೈನಂದಿನ ಕೋವಿಡ್ -19 ನಲ್ಲಿ ಒಂದು ಲಕ್ಷದ ಗಡಿಯನ್ನು...

Modi ಭದ್ರತೆ ಲೋಪದ ದಾಖಲೆಗಳನ್ನು ಸಂರಕ್ಷಿಸುವoತೆ ಸುಪ್ರೀಂಕೋರ್ಟ್ ನಿರ್ದೇಶನ

ಪ್ರಧಾನ ಮಂತ್ರಿಯವರ ಭದ್ರತಾ ಲೋಪದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಭದ್ರತಾ ಲೋಪವು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದೆ. ಇದರ ಬೆನ್ನಲ್ಲೇ ಭದ್ರತೆಯ ವಿಚಾರ ಸಂಭಾವ್ಯ ಅಂತಾರಾಷ್ಟ್ರೀಯ ಮುಜುಗರವನ್ನು ಉಂಟುಮಾಡಬಹುದು ಎಂದು ಕೇಂದ್ರವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.ಈಗಾಗಿ ಪಂಜಾಬ್ ಮತ್ತು ಹರಿಯಾಣ ರಿಜಿಸ್ಟಾರ್ ಜನರಲ್ ಅವರಿಗೆ ಪ್ರಯಾಣದ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಸಂರಕ್ಷಿಸಿಡಲು ಸುಪ್ರೀಂಕೋರ್ಟ್...

2021-22ನೇ ಸಾಲಿನ ನೀಟ್​-ಪಿಜಿ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್.

ನವದೆಹಲಿ: 2021-22ನೇ ಸಾಲಿನ ನೀಟ್​-ಪಿಜಿ ಪ್ರವೇಶಾತಿ ವಿಚಾರದಲ್ಲಿ ಆಕಾಂಕ್ಷಿಗಳಿಗೆ ಬಿಗ್​ ರಿಲೀಫ್​ ನೀಡಿರುವ ಸುಪ್ರೀಂಕೋರ್ಟ್​, ಈ ವರ್ಷದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶದಲ್ಲಿ ಹಿಂದುಳಿದ ವರ್ಗಗಳ ಶೇ. 27 ಮತ್ತು ಆರ್ಥಿಕವಾಗಿ ದುರ್ಬಲ ವರ್ಗ (EWS​)ಗಳ ಶೇ. 10ರ ಮೀಸಲಾತಿಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯವ ಮೂಲಕ ನೀಟ್​-ಪಿಜಿ ಕೌನ್ಸೆಲಿಂಗ್ ಅನ್ನು ಪುನರಾರಂಭಿಸಲು ಸುಪ್ರೀಂಕೋರ್ಟ್​ ಅವಕಾಶ ಮಾಡಿಕೊಟ್ಟಿದೆ. ಆರ್ಥಿಕವಾಗಿ ದುರ್ಬಲ...

Modi ಯವರ ಭದ್ರತಾ ಲೋಪದ ಕುರಿತು ತನಿಕಾ ಸಮಿತಿ ರಚನೆ; ಚರಣ್‌ಜಿತ್ ಸಿಂಗ್ ಚನ್ನಿ

ಪ್ರಧಾನಿ ನರೇಂದ್ರ ಮೋದಿಯವರು( Narendra Modi) ಪಂಜಾಬ್‌ಗೆ ತೆರಳಿದ್ದ ವೇಳೆ ಬಟಿಂಡಾದಲ್ಲಿ ಆದ ಭದ್ರತಾ ಲೋಪದ ಕುರಿತು ತನಿಕಾ ಸಮಿತಿಯನ್ನು ರಚಿಸಲಾಗಿದೆ. ತನಿಕಾ ಸಮಿತಿಯು 3 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಪಂಜಾಬ್ ಸರ್ಕಾರ ಇಂದು ಕೇಂದ್ರಕ್ಕೆ ತಿಳಿಸಿದೆ.ನೆನ್ನೆ ಸೋನಿಯಾಗಾಂಧಿ ಅವರಿಗೆ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಕರೆ ಮಾಡಿದ್ದರು. ಈ...

Mumbai ನಲ್ಲಿ ದಿನಕ್ಕೆ 20,000ಕ್ಕೂ ಹೆಚ್ಚು ಕೇಸ್ ಪತ್ತೆ.

ಮುಂಬೈ : ಮುಂಬೈ(Mumbai)ನಲ್ಲಿ ಪ್ರತಿದಿನ 20,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ(Maharashtra CM Uddhav Thackeray) ಇನ್ನೂ ಸಹ ಅಂತಿಮ ಲಾಕ್​ಡೌನ್(Lockdown)​ ನಿರ್ಧಾರವನ್ನು ಕೈಗೊಂಡಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ರಾಜೇಶ್​ ಟೋಪೆ ಮಾತನಾಡಿ, ಮುಂಬೈನಲ್ಲಿ ಲಾಕ್​ಡೌನ್​ ಮಾಡುವ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

increase in covid; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ

Covid 19 | Omicron: ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ. ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img