ನವದೆಹಲಿ: ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ (Scheduled Caste) ಮತ್ತು ಪರಿಶಿಷ್ಟ ಪಂಗಡ (Scheduled Tribe) ಎಂದು ಘೋಷಿಸಲ್ಪಟ್ಟ ವ್ಯಕ್ತಿಯು ಮತ್ತೊಂದು ರಾಜ್ಯಕ್ಕೆ ವಲಸೆ ಹೋದ ನಂತರ ಶಿಕ್ಷಣ, ಭೂಮಿ ಹಂಚಿಕೆ ಅಥವಾ ಉದ್ಯೋಗದ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎ.ಎಸ್. ಬೋಪಣ್ಣ ಅವರು, ಪರಿಶಿಷ್ಟ...
ಪಾಟ್ನಾ: ದೇಶದಲ್ಲಿ ಎಷ್ಟೋ ಜನರು ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಿ ಎಂದರೆ ಹಿಂದೇಟು ಹಾಕುತ್ತಿರುತ್ತಾರೆ. ಆದರೆ ಇಲ್ಲೊಬ್ಬ 84 ವರ್ಷದ ವೃದ್ಧ 11 ಬಾರಿ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ ಅಚ್ಚರಿಯ ಘಟನೆ ಬಿಹಾರದಲ್ಲಿ ನಡೆದಿದೆ.
ಬಿಹಾರದ 84 ವರ್ಷದ ವೃದ್ಧ ಬ್ರಹ್ಮದೇವ್ ಮಂಡಲ್, ತಾವು 11 ಡೋಸ್ ಕೋವಿಡ್ ಲಸಿಕೆ ಪಡೆದಿದ್ದಾಗಿ ಹೇಳಿಕೊಂಡಿದ್ದಾರೆ.
ಆದರೆ, 12ನೇ ಡೋಸ್ ಲಸಿಕೆ...
ಮಹಾಕಾಳಿ ಸೇತುವೆಯನ್ನು ನಿರ್ಮಾಣ ಮಾಡಿದರೆ, ಉತ್ತರಖಂಡದ ದರ್ಚುಲಾ ಮತ್ತು ನೇಪಾಳ ಪ್ರದೇಶದಲ್ಲಿ ವಾಸಿಸುವ ಜನರಿಗೆ ಈ ಸೇತುವೆ ಸಹಾಯ ಮಾಡುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕುರ್ ಹೇಳಿದ್ದಾರೆ. ಅದೇ ರೀತಿ ಕೇಂದ್ರದ ಸಚಿವ ಸಂಪುಟದಲ್ಲಿ ಈ ಸೇತುವೆಗೆ ಅನುಮೋದನೆಯೂ ದೊರೆತಿದೆ.ಈ ಯೋಜನಾ ವೆಚ್ಚವು ಸುಮಾರು 10.750 ಸರ್ಕ್ಯೂಟ್ ಕಿಲೋಮೀಟರ್ ಪ್ರಸರಣ ಮತ್ತು ಸುಮಾರು...
ನೆನ್ನೆ ನರೇಂದ್ರ ಮೋದಿಯವರು ಪಂಜಾಬಿನ ಫಿರೋಜ್ಪುರ್ಗೆ ಹಲವಾರು ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿದ್ದರು. ಅಲ್ಲಿಂದ ತೆರಳುವ ವೇಳೆ ಅವರಿಗೆ ಭದ್ರತೆಯಲ್ಲಿ ಲೋಪ ಉಂಟಾಗಿತ್ತು, ಈ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳವ್ಯಕ್ತಪಡಿಸಿದ್ದಾರೆ.ಜೊತೆಗೆ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿಯವರನ್ನು ಬೇಟಿಯಾದರು. ಮತ್ತು ನೆನ್ನೆ ಉಲ್ಲಂಘನೆಯಾದ ಮೊದಲಪತ್ರವನ್ನು ಸ್ವೀಕರಿಸಿದರು. ಎಂದು ರಾಷ್ಟ್ರಪತಿಗಳ ಕಾರ್ಯದರ್ಶಿ ಟ್ವೀಟ್ನಲ್ಲಿ ತಿಳಿಸಿದ್ದಾರೆ....
ಪಂಜಾಬ್ ನ ಅಮೃತಸರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Airport) ದಲ್ಲಿ ಕೊರೋನಾ ಸ್ಪೋಟವಾಗಿದೆ. 125 ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಇಟಲಿಯಿಂದ ಪಂಜಾಬ್ ನ ಅಮೃತಸರಕ್ಕೆ ಏರ್ ಇಂಡಿಯಾ ಪ್ಲೈಟ್ ನಿಂದ ಬಂದಿಳಿದ ಪ್ರಯಾಣಿಕರನ್ನ ಕಡ್ಡಾಯ ನಿಯಮದಂತೆ ಕೊರೋನಾ (coron) ಟೆಸ್ಟ್ ಗೆ ಒಳಪಡಿಸಲಾಯ್ತು.
ಅದರಲ್ಲಿ ಒಂದೇ ಫ್ಲೈಟ್ ನಲ್ಲಿ ಇಟಲಿಯಿಂದ ಅಮೃತಸರಕ್ಕೆ...
ಚಂಡೀಗಢ, ಜನವರಿ 06: ಭದ್ರತಾ ಲೋಪ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸುಮಾರು 15-20 ನಿಮಿಷಗಳ ಕಾಲ ಪ್ರಧಾನಿ ಪಂಜಾಬ್ನ ಫ್ಲೈ ಓವರ್ನಲ್ಲಿ ಸಿಲುಕಿರುವ ಘಟನೆಯು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರವು ರಾಜಕೀಯ ಬಣ್ಣವನ್ನು ಪಡೆಯುತ್ತಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಚರಣ್ಜೀತ್ ಸಿಂಗ್ ಪ್ರಧಾನ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಪಂಜಾಬ್ ಭೇಟಿಯ ಸುತ್ತ ಭದ್ರತಾ ಲೋಪಗಳ ವಿವಾದ ಸುಪ್ರೀಂ ಕೋರ್ಟ್(Supreme Court)ಮೆಟ್ಟಿಲೇರಿದ್ದು, ರಾಜ್ಯವು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ರಚಿಸಿದೆ.ಪಂಜಾಬ್ (Punjab)ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ಅಮಾನತುಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ ಮನವಿ...
ಸಿ ಎಂ ಪರಿಹಾರ ನಿಧಿ ಎನ್ನುವುದು ಒಂದಲ್ಲಾ ಒಂದು ಸಾಮಾಜಿಕ ಕಾರ್ಯಗಳಿಗೆ ಉಪಯೋಗವಾಗುವಂತದ್ದು. ಯಾರು ಕಷ್ಟದಿಂದ ಬಳಲುತ್ತಿರುತ್ತಾರೋ ಅಂತವರಿಗೆ ಸಿ ಎಂ ಪರಿಹಾರ ನಿಧಿಯಿಂದ ಮುಖ್ಯಮಂತ್ರಿಗಳು ನೆರೆವನ್ನು ನೀಡುತ್ತಾರೆ. ಈ ನಿಟ್ಟಿನಲ್ಲಿ ಒರಿಸ್ಸಾದ ಮುಖ್ಯಮಂತ್ರಿ ನವೀನ್ ಪಟ್ನಾಯಿಕ್ ಮುಂದಾಗಿದ್ದಾರೆ. ನವೀನ್ ಪಟ್ನಾಯಿಕ್ ಅವರು (Odisha CM Naveen Patnaik) ತಮ್ಮ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ...
ಗುಜರಾತ್: ಸೂರತ್(Surat) ನಲ್ಲಿ ಅನಿಲ ಸೋರಿಕೆಯಿಂದ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಸೂರತ್ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿನ ಕಂಪನಿಯೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಉಸ್ತುವಾರಿ ಸೂಪರಿಂಟೆಂಡೆಂಟ್ ಡಾ ಓಂಕಾರ್ ಚೌಧರಿ (Dr Omkar Chaudhry)ಎಎನ್ಐಗೆ...
ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬಿಗೆ ತೆರಳಿದ್ದ ವೇಳೆ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುವಾಗ ಭದ್ರತೆಯಲ್ಲಿ ಮೋದಿಯವರಿಗೆ ಲೋಪ ಉಂಟಾಗಿರುವುದರ ಪರಿಣಾಮ ಈ ವೇಳೆ ಪಂಜಾಬ್...