ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು...
ಉದ್ಯಮಿ ಆನಂದ್ ಮಹಿಂದ್ರಾ ತಮ್ಮ ಟ್ವಿಟರ್ ಅಕೌಂಟ್ನಲ್ಲಿ ಆಗಾಗ ಕೆಲವು ವೀಡಿಯೋಗಳನ್ನ ಶೇರ್ ಮಾಡ್ತಾನೇ ಇರ್ತಾರೆ. ಆ ವೀಡಿಯೋದಲ್ಲಿರುವವರು ಕಷ್ಟದಲ್ಲಿದ್ರೆ ಅಥವಾ ಸಾಧನೆ ಮಾಡಿದ್ರೆ, ಅಂಥವರಿಗೆ ತಮ್ಮ ಕಂಪನಿಯಲ್ಲಿ ಕೆಲಸಕ್ಕೆ ಕರೀತಾರೆ. ಆದ್ರೆ ಈ ಬಾರಿ ಅವರು ಶೇರ್ ಮಾಡಿರುವ ವೀಡಿಯೋದಲ್ಲಿ ಹುಲಿ ಇದೆ. ಆ ಹುಲಿ ಮಹೀಂದ್ರಾ ಗಾಡಿಯನ್ನ ತಡೆ ಹಿಡಿದು, ಅದರ...
ದಕ್ಷಿಣ ಆಫ್ರಿಕಾ ವಿರುದ್ದ (India vs South Africa 1st Test) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್ಗಳ ಭರ್ಜರಿ ಜಯ ಸಾಧಿಸಿದೆ. ಕೊನೆಯ ದಿನದಾಟದಲ್ಲಿ 211 ರನ್ಗಳ ಗುರಿ ಪಡೆದಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ 2ನೇ ಇನಿಂಗ್ಸ್ನಲ್ಲಿ 191 ರನ್ಗಳಿಗೆ ಆಲೌಟ್ ಮಾಡಿತು. ಈ ಮೂಲಕ...
ಮಧ್ಯಪ್ರದೇಶ: ಸರ್ಕಾರದ ಎಷ್ಟೋ ಅಧಿಕಾರಿಗಳು ಕಚೇರಿಯತ್ತ ತಲೆ ಹಾಕುವುದೇ ಅಪರೂಪ. ಮಧ್ಯಪ್ರದೇಶದ ಜಬಲ್ಪುರದ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಕರ್ಮವೀರ್ ಶರ್ಮ ತಾವು ಮುಗಿಸಬೇಕಾಗಿದ್ದ ಕೆಲಸ ಪೂರ್ತಿಯಾಗಿಲ್ಲವೆಂಬ ಕಾರಣಕ್ಕೆ ತಮ್ಮ ಸಂಬಳವನ್ನು ತಾವೇ ತಡೆಹಿಡಿದಿದ್ದಾರೆ. ಜನರ ದೂರು ಪರಿಹಾರ ಮಾಡುವಲ್ಲಿ ವಿಳಂಬವಾದ ಕಾರಣ ಅವರು ತಮ್ಮ ಸಂಬಳವನ್ನು ತಡೆಹಿಡಿದಿದ್ದಾರೆ.
ಕೆಲಸ ಪೂರ್ಣಗೊಳ್ಳದ ಕಾರಣ ಅಧಿಕಾರಿಗಳು ತಮ್ಮ ಸಿಬ್ಬಂದಿಯ ವೇತನವನ್ನು...
ಜಾರ್ಖಂಡ್ : ಕಾಂಗ್ರೆಸ್ - JMM ನ ಮೈತ್ರಿ ಸರ್ಕಾರ ಅಲ್ಲಿನ ಜನರಿಗೆ ಬಂಪರ್ ಕೊಡುಗೆಯನ್ನು ನೀಡಲು ಮುಂದಾಗಿದೆ. ಹೌದು ಅಲ್ಲಿನ ಮೈತ್ರಿ ಸರ್ಕಾರ ಎರಡು ವರ್ಷ ಪೂರೈಸಿರುವ ಸಂಭ್ರಮಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 25 ರೂ ಸಬ್ಸಿಡಿ ನೀಡಲು ಮುಂದಾಗಿದೆ. ಈ ಸಬ್ಸಿಡಿಯೂ ದ್ವಿಚಕ್ರ ವಾಹನಗಳಿಗೆ ಮಾತ್ರ, ಅವರು ಬಿಪಿಎಲ್ ಕಾರ್ಡ್...
ಕ್ರಿಸ್ಮಸ್ ಹಬ್ಬದ ಎರಡು ದಿನದಲ್ಲಿ ಕೇರಳದ ಮದ್ಯ ಮಾರಾಟಗಾರರು 150 ಕೋಟಿ ಹಣ ಗಳಿಸಿದ್ದಾರೆ. ಕೇರಳ ಸ್ಟೇಟ್ ಬೇವರೇಜ್ ಕಾರ್ಪೋರೇಷನ್ನವರು ನೀಡಿದ ರಿಪೋರ್ಟ್ ಪ್ರಕಾರ, ಡಿಸೆಂಬರ್24 ಮತ್ತು 25ರಂದು ಮದ್ಯ ಮಾರಾಟದಿಂದ ಗಳಿಸಿದ ಹಣ 150.38 ಕೋಟಿ ದಾಟಿದೆ. ವಿದೇಶಿ ಮದ್ಯಗಳು 65 ಕೋಟಿ ರೂಪಾಯಿಗೆ ಸೇಲ್ ಆಗಿದ್ದು, ದೇಶಿಯ ಮದ್ಯ 11 ಕೋಟಿಗೆ...
2022ರಲ್ಲಿ ಉತ್ತರಾಖಂಡ, ಗೋವಾ, ಮಣಿಪುರ, ಉತ್ತರಪ್ರದೇಶ ಮತ್ತು ಪಂಜಾಬ್ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ (Assembly Election 2022) ನಡೆಯಲಿದ್ದು, ಇದೇ ಹೊತ್ತಲ್ಲಿ ದೇಶದಲ್ಲಿ ಒಮಿಕ್ರಾನ್ ಸೋಂಕಿನ (Omicron) ಆತಂಕ ಕೂಡ ಶುರುವಾಗಿದೆ. ಹೀಗಿರುವಾಗ ಚುನಾವಣೆ ನಿಮಿತ್ತ ಏನೆಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದು? ಆರೋಗ್ಯ ತಜ್ಞರ ಅಭಿಪ್ರಾಯ ಏನು ? ಚುನಾವಣೆ ಮುಂದೂಡುವ ಸಾಧ್ಯತೆ ಇದೆಯೇ...
ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಗಳಾಗಿದ್ದಾಗ ಬಳಸುತ್ತಿದ್ದ ಕಾರು ಬುಲೆಟ್ ಪ್ರೂಫ್ ಆಗಿತ್ತು. ನಂತರ 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ಅವರ ಕಾರಿನಲ್ಲಿ ಅಷ್ಟೊಂದು ಬದಲಾವಣೆಗಳೇನು ಮಾಡಲಲ್ಲಿ. ಆದರೆ 2019 ರಲ್ಲಿ ಎರಡನೇ ಅವಧಿಯಲ್ಲಿ ಪ್ರಧಾನಿಯಾದಾಗ ಅವರು ಬಳಸುವ ಕಾರಗಳು ಬದಲಾಗುತ್ತಿವೆ. ರೇಂಜ್ ರೋವರ್ ವೋಗ್ (Range Rover Vogue) ಹಾಗೂ ಟೊಯೋಟಾ...
ಉತ್ತರ ಪ್ರದೇಶ : ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಕಾನ್ಪುರ ಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಕಾನ್ಪುರ ಮೆಟ್ರೋ ರೈಲು ಯೋಜನೆಯ ಸಂಪೂರ್ಣಗೊಂಡ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದಾರೆ. ಕಾನ್ಪುರದ ಮೆಟ್ರೋ ರೈಲು ಯೋಜನೆಯ ಒಟ್ಟೂ ಉದ್ದ 32 ಕಿಮೀ ಆಗಿದ್ದು, ಒಟ್ಟಾರೆ ವೆಚ್ಚ 11 ಸಾವಿರ ಕೋಟಿ ರೂಪಾಯಿ.
ಪ್ರಧಾನಿ...
ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ (BCCI President Sourav Ganguly) ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಮವಾರ ರಾತ್ರಿ ಸೌರವ್ ಗಂಗೂಲಿ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅವರ ವರದಿ ಪಾಸಿಟಿವ್ ಬಂದಿದೆ. ಅವರನ್ನು ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿಂದೆ ಅವರ ಕುಟುಂಬ ಸದಸ್ಯರಿಗೆ ಕೆಲ ತಿಂಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಈ...