Sunday, June 1, 2025

ರಾಷ್ಟ್ರೀಯ

ಕಾಲುವೆಗೆ ಉರುಳಿದ ಪಿಕ್ಅಪ್ ವಾಹನ- 22 ಮಂದಿ ರಕ್ಷಣೆ, 7 ಮಕ್ಕಳು ನಾಪತ್ತೆ…!

ಉತ್ತರ ಪ್ರದೇಶ: ಬೆಳ್ಳಂಬೆಳಗ್ಗೆ ಕಾಲುವೆಗೆ ಪಿಕ್ ಅಪ್ ವಾಹನ ಉರುಳಿಬಿದ್ದು ಲಖ್ನೌನಲ್ಲಿ ದುರಂತ ಸಂಭವಿಸಿದೆ. ಘಟನೆಯಲ್ಲಿ 22 ಮಂದಿ ರಕ್ಷಣೆ ಮಾಡಲಾಗಿದ್ದು, 7 ಮಕ್ಕಳು ನಾಪತ್ತೆಯಾಗಿದ್ದಾರೆ. ಮದುವೆಗೆ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದ ಸುಮಾರು 30 ಜನರು ಪ್ರಯಾಣಿಸುತ್ತಿದ್ದ ಪಿಕ್ ಅಪ್ ವಾಹನ ಏಕಾಏಕಿ ಲಖ್ನೌನ ಇಂದಿರಾ ಕಾಲುವೆಗೆ ಉರುಳಿ ಬಿದ್ದಿದೆ. ಸುದ್ದಿ ತಿಳಿದ ಸ್ಥಳೀಯರು...

ಪ್ರಮಾಣವಚನಕ್ಕೆ ಗೈರಾಗಿ ಟರ್ಕಿಯಲ್ಲಿ ವಿವಾಹವಾದ ಸಂಸದೆ..!

ನವದೆಹಲಿ: ಇದೇ ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿದ್ದ ನಟಿ ನುಸ್ರತ್ ಜಹಾನ್ ಟರ್ಕಿಯಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದಾರೆ. ಪ್ರಮಾಣವಚನ ಸ್ವೀಕಾರಕ್ಕೆ ಗೈರಾಗಿರೋ ನಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪಶ್ಚಿಮ ಬಂಗಾಳದ ಬಾಸಿರ್ ಹತ್ ಕ್ಷೇತ್ರದಿಂದ ತೃಣ ಮೂಲಕ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಂಗಾಳಿ ನಟಿ ನುಸ್ರತ್ ಜಹಾನ್ ದೂರದ ಟರ್ಕಿಯಲ್ಲಿ ಮದುವೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಮಾಣವಚನ ಸ್ವೀಕಾರಕ್ಕೆ...

ಫ್ಲೈಟ್ ನಲ್ಲಿ ಪೈಲಟ್-ಸಿಬ್ಬಂದಿ ಕಿತ್ತಾಟ, ಪ್ರಯಾಣಿಕರ ಪೀಕಲಾಟ..!

ನವದೆಹಲಿ: ಊಟದ ಬಾಕ್ಸ್ ತೊಳೆಯೋ ವಿಚಾರವಾಗಿ ಪೈಲಟ್- ಸಿಬ್ಬಂದಿ ಜಗಳದಿಂದಾಗಿ ಪ್ರಯಾಣಿಕರು ಕಂಗಾಲಾದ ಘಟನೆ ನಡೆದಿದೆ. ನಿನ್ನೆ ನಡೆದ ಈ ಘಟನೆಯಲ್ಲಿ ಪೈಲಟ್ ಮತ್ತು ಸಿಬ್ಬಂದಿ ಪರಸ್ಪರ ಮಾತಿನ ಚಕಮಕಿ ಅತಿರೇಖಕ್ಕೆ ತಿರುಗಿತ್ತು. ಊಟದ ಬಳಿಕ ಪೈಲಟ್ , ಸಿಬ್ಬಂದಿಗೆ ಟಿಫನ್ ಬಾಕ್ಸ್ ತೊಳೆದಿಡೋದಕ್ಕೆ ಹೇಳಿದ್ದರು. ಬೆಂಗಳೂರು- ಕೋಲ್ಕತ್ತಾ ಏರ್ ಇಂಡಿಯಾ ವಿಮಾನದಲ್ಲಿ...

ಮೋದಿ ಸರ್ವಪಕ್ಷ ಸಭೆ- ಹಲವಾರು ನಾಯಕರು ಗೈರು..!

ದೆಹಲಿ: ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸೋ ಉದ್ದೇಶದಿಂದ ಇಂದು ಪ್ರಧಾನಿ ನರೇಂದ್ರ ಮೋದಿ ಒಂದು 'ರಾಷ್ಟ್ರ ಒಂದು ಚುನಾವಣೆ' ಸಂವಾದಕ್ಕೆ ಸರ್ವಪಕ್ಷ ಸಭೆ ನಡೆಸಿದ್ದಾರೆ. ಪದೇ ಪದೇ ಚುನಾವಣೆಗಳು ನಡೆಯೋದ್ರಿಂದ ಸರ್ಕಾರದ ಹಣ ವ್ಯರ್ಥವಾಗೋದಲ್ಲದೆ ದೇಶದ ಅಭಿವೃದ್ಧಿ ದೃಷ್ಟಿಯಿಂದ ಮಾರಕ ಅನ್ನೋದು ಪ್ರಧಾನಿ ಮೋದಿ ಅಭಿಪ್ರಾಯ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು...

ರಾಹುಲ್ ಗೆ ಬರ್ತ್ ಡೇ ವಿಶ್ ಮಾಡಿದ ಡಿಕೆಶಿ, ಸಿದ್ದು..!

ನವದೆಹಲಿ : ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕದ ಏಕೈಕ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್,...

ರಾಹುಲ್ ಗಾಂಧಿ ಹುಟ್ಟಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಟ್ವೀಟ್ ಮೂಲಕ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, 'ಶ್ರೀ ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆರೋಗ್ಯ ಮತ್ತು ದೀರ್ಘಾಯುಷ್ಯವರನ್ನು ಆಶೀರ್ವದಿಸಲಿ' ಅಂತ ಹೇಳಿದ್ದಾರೆ. https://twitter.com/narendramodi/status/1141177274772983808 ಅಂದು ಕಾಲೆಳೆದವರ ಜೊತೆಯೇ ಇಂದು ಪೋಸ್..!!ಎಲ್ರ ಕಾಲೆಳಿತದೆ ಕಾಲ.. ! ಮಿಸ್...

ಮ್ಯಾಜಿಕ್ ಮಾಡಲು ಹೋಗಿ ಮಸಣ ಸೇರಿದ..!

ಅಲ್ಲಿ ಸಾವಿರಾರು ಜನ ಕಾತರದಿಂದ ಕಾಯ್ತಿದ್ರು. ನೀರಿನ ಒಳಗೆ ಹೋಗಲು ಕೈಕಾಲು ಕಟ್ಟಿಸಿಕೊಂಡ ಆ ಜಾದೂಗಾರನ ಮುಖದಲ್ಲಿ ಎಲ್ಲರಿಗೆ ಮ್ಯಾಜಿಕ್ ತೋರಿಸ್ತೀನಿ ಅಂತ ಮಂದಹಾಸ ಬೀರುತ್ತಾ ನೀರಿನ ಒಳಗೆ ಹೋದ. ಆತನ ಕುಟುಂಬಸ್ಥರು ಮ್ಯಾಜಿಕ್ ಆಗುತ್ತೆ ಅನ್ನೋ ಭರವಸೆಯಲ್ಲೇ ಇದ್ರು. ಆದ್ರೆ ಸಾಧ್ಯವಾಗಲಿಲ್ಲ. ಒಂದೊಂದು ಸೆಕೆಂಡ್ ಕೂಡ ಅಲ್ಲಿದ್ದವರ ಎದೆಬಡಿತ ಹೆಚ್ಚಿಸುತ್ತಿತ್ತು. ಈಗ ಬಂದ...

ಇಂದಿನಿಂದ ಆಟೋರಿಕ್ಷಾ ಪ್ರಯಾಣದರ 18% ಏರಿಕೆ- ಟ್ರಾಫಿಕ್ ಜಾಮ್ ಗೂ ಎಕ್ಸ್ ಟ್ರಾ ದುಡ್ಡು..!!

ದೆಹಲಿ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ದೆಹಲಿಯಲ್ಲಿ ಆಟೋ ಪ್ರಯಾಣ ದುಬಾರಿಯಾಗಿದೆ. ಬರೋಬ್ಬರಿ 18% ಏರಿಕೆಯಾಗಿರೋ ಆಟೋ ಪ್ರಯಾಣ ದರಕ್ಕೆ ಇನ್ನುಮುಂದೆ ಟ್ರಾಫಿಕ್ ಜಾಮ್ ದರವೂ ಸೇರ್ಪಡೆಯಾಗಲಿದೆ. ದೆಹಲಿಯಲ್ಲಿ ಇಂದಿನಿಂದ ಆಟೋರಿಕ್ಷಾ ಪ್ರಯಾಣ ದರ ಶೇ .18ರಷ್ಟು ಹೆಚ್ಚಳವಾಗಿದೆ. ಇದರಿಂದ ಸುಮಾರು 90ಸಾವಿರಕ್ಕೂ ಅಧಿಕ ಆಟೋ ಚಾಲಕರು ಹಾಗೂ ಮಾಲೀಕರಿಗೆ ಲಾಭ ಉಂಟಾಗಲಿದೆ. ಇಂದಿನಿಂದ ಪರಿಷ್ಕೃತ...

ರಾಜ್ಯದ ಸಂಸದರಿಗೆ ಡಿಕೆ ಬ್ರದರ್ಸ್ ಡಿನ್ನರ್ ಪಾರ್ಟಿ…!!

ನವದೆಹಲಿ: ರಾಜ್ಯದಿಂದ ಈ ಬಾರಿ ಆಯ್ಕೆಯಾಗಿರೋ ನೂತನ ಸಂಸದರಿಗೆ ಡಿಕೆ ಬ್ರದರ್ಸ್ ಭರ್ಜರಿ ಡಿನ್ನರ್ ಪಾರ್ಟಿ ಏರ್ಪಡಿಸಿದ್ದಾರೆ. ಸಂಸದ ಡಿ.ಕೆ ಸುರೇಶ್ ನವದೆಹಲಿಯ ನಿವಾಸದಲ್ಲಿ ರಾಜ್ಯದಿಂದ ಆಯ್ಕೆಯಾಗಿರೋ ಸಂಸದರಿಗೆ ಔತಣ ಕೂಟ ಏರ್ಪಡಿಸಲಾಗಿದೆ. ಇಂದು ರಾತ್ರಿ ನಡೆಯಲಿರೋ ಡಿನ್ನರ್ ಪಾರ್ಟಿಯಲ್ಲಿ ರಾಜ್ಯದ ಎಲ್ಲಾ ಸಂಸದರು ಭಾಗಿಯಾಗೋ ಸಾಧ್ಯತೆಯಿದೆ. ಇದೇ ವೇಳೆ ಸಂಸದರೊಂದಿಗೆ ಸಚಿವ...

ತಾವಾಗೇ ಬಂದು ತಗ್ಲಾಕೊಂಡ ಉಗ್ರರು..!!

ಜಮ್ಮು-ಕಾಶ್ಮೀರ: ಬೆಳ್ಳಂಬೆಳಗ್ಗೆ ಉಗ್ರರು ಮತ್ತು ಭಾರತೀಯ ಸೇನೆ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಭಾರತೀಯ ಯೋಧ ಗಾಯಗೊಂಡಿದ್ದಾರೆ. ಅನಂತ್ ನಾಗ್ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಭಾರತೀಯ ಯೋಧರ ಪ್ರತಿದಾಳಿಗೆ ಹೆದರಿರುವ ಸುಮಾರು ಮೂವರು ...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img