Friday, July 3, 2026

ರಾಷ್ಟ್ರೀಯ

ನಕಲಿ ಅಂಕಪತ್ರ ಸಲ್ಲಿಕೆ ಬಿಜೆಪಿ ಶಾಸಕ ಅನರ್ಹ – 5 ವರ್ಷ ಜೈಲು..!

ಉತ್ತರ ಪ್ರದೇಶ್ : ತನಿಖಾಧಿಕಾರಿಯು ಬಿಜೆಪಿ ಶಾಸಕನ ವಿರುದ್ಧ 419 ಮತ್ತು 420 ಸೇರಿದಂತೆ ವಿವಿಧ IPC ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.ಅಕ್ಟೋಬರ್ 18 ರಂದು ಅಯೋಧ್ಯೆ ಎಂಪಿ/ಎಂಎಲ್‌ಎ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಪೂಜಾ ಸಿಂಗ್ ಅವರ ತೀರ್ಪಿನ ಆಧಾರದಲ್ಲಿ ತಿವಾರಿ ಅವರನ್ನು ಕಸ್ಟಡಿಗೆ ತೆಗೆದುಕೊಂಡು ಜೈಲಿಗೆ ಕಳುಹಿಸಲಾಗಿದೆ. ಇದು 28 ವರ್ಷಗಳ ಹಳೆಯ ಪ್ರಕರಣವಾಗಿದ್ದು,...

KVN ಪ್ರೊಡಕ್ಷನ್ ಜೊತೆ ರಾಜಮೌಳಿ RRR ಸಿನಿಮಾ ಬಳಗದ ಕನ್ನಡ ಮಾತು ಬಲು ಚೆನ್ನ..!

ಬೆಂಗಳೂರು : ಸಿನಿಮಾದ ಅಂಗಳದ ಯಾವುದೇ ಮೂಲೆ ಗಲ್ಲಿ ಗಲ್ಲಿಯಲ್ಲಿಯೂ ಈಗ ಬರೀ RRR ಸಿನಿಮಾದ್ದೇ ಜಪ-ತಪ. ಯೂಟ್ಯೂಬ್ ನಲ್ಲಿ ಬೆಂಕಿ ಬಿರುಗಾಳಿ ಸೃಷ್ಟಿಸ್ತಿರುವ RRR ಟ್ರೇಲರ್ ನೋಡಿ ಚಿತ್ರಪ್ರೇಮಿಗಳು ಬಹುಪರಾಕ್ ಅಂತಿದ್ದಾರೆ. ಜಕ್ಕಣ್ಣ ಈಸ್ ಗ್ರೇಟ್.. ರಿಯಲ್ ಹೀರೋ ಅಂತಾ ಶಹಬ್ಬಾಸ್ ಗಿರಿ ಕೊಡ್ತಿದ್ದಾರೆ. ಅದ್ಧೂರಿ. ವೈಭೋಗದ RRR ಟ್ರೇಲರ್ ಲಾಂಚ್ ಇವೆಂಟ್...

ಸಕಲ ಸೇನಾ ಗೌರವಗಳ ಮೂಲಕ ಬಿಪಿನ್ ರಾವತ್  ಮತ್ತು ಮಧುಲಿಕಾ ರಾವತ್ ಅಂತ್ಯಕ್ರಿಯೆ..!

ದೆಹಲಿ: ದೆಹಲಿ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್​​ನಲ್ಲಿ ಶುಕ್ರವಾರ ಸಂಜೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಅವರ ಅಂತ್ಯ ಕ್ರಿಯೆ ನಡೆದಿದೆ. ದೆಹಲಿ ನಿವಾಸದಿಂದ ದೆಹಲಿ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್‌ಗೆ ರಾವತ್ ಮತ್ತು ಪತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಗಿತ್ತು. ಅವರ ಪುತ್ರಿಯರಾದ ಕೃತಿಕಾ ಮತ್ತು...

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ದಾಳಿ : 2 ಪೊಲೀಸರು ಹುತಾತ್ಮ

ಜಮ್ಮು ಕಾಶ್ಮೀರ: ಪೊಲೀಸರನ್ನು ಗುರಿಯಾಗಿಸಿ ಉಗ್ರರಿಂದ ಫೈರಿಂಗ್. ಈಗಾಗಲೇ ತಮಿಳುನಾಡಿನಲ್ಲಿ ಆದಂತಹ ಹೆಲಿಕ್ಯಾಪ್ಟರ್ ಪತನದಲ್ಲಿ 13 ಜನ ಸೇನಾಧಿಕಾರಿಗಳ ಕಳೆದುಕೊಂಡು ದೇಶವೇ ಶೋಕಾಚರಣೆಯಲ್ಲಿ ಇರುವಾಗ ಕಾಶ್ಮೀರದಲ್ಲಿ ಉಗ್ರರು ಹಟ್ಟಹಾಸ ಮೆರೆದಿರುವುದು ಖಂಡನೀಯ. ಕಾಶ್ಮೀರದ ಬಂಡಿಪೋರ್ ಜಿಲ್ಲೆಯ  ಗುಲ್ಶನ್ ಚೌಕ್ ನಲ್ಲಿ ಪೊಲೀಸರನ್ನು ಗುರಿಯಿಟ್ಟು ಉಗ್ರರು  ಫೈರಿಂಗ್ ಮಾಡಿದ್ದಾರೆ ....

ಇರುವೆಗಳ ಬಗ್ಗೆ ನಿಮಗೆ ಗೊತ್ತಿರದ ವಿಚಿತ್ರ ಸಂಗತಿ..!

ಇವತ್ತು ನಾವು ಇರುವೆಗಳ ಬಗ್ಗೆ ಕೆಲ ವಿಚಿತ್ರ ಸಂಗತಿಯನ್ನ ಹೇಳಲಿದ್ದೇವೆ. ಜೊತೆಗೆ ಟ್ರಾಫಿಕ್ ಜಾಮ್, ವಿಶ್ವದಲ್ಲಿ ಹೆಚ್ಚು ಬಳಸುವ ಭಾಷೆ ಮಮತ್ತು ಕಿರು ಬೆರಳಿನ ಬಗ್ಗೆ ಕೆಲ ಸಂಗತಿಗಳನ್ನ ನಿಮ್ಮ ಜೊತೆ ಶೇರ್ ಮಾಡಲಿದ್ದೇವೆ. https://youtu.be/wteTAV7k4f8 ಮೊದಲನೆಯದಾಗಿ ಇರುವೆಯ ಬಗ್ಗೆ ಕೆಲ ಸಂಗತಿಗಳನ್ನ ತಿಳಿಯೋಣ. ಪ್ರಪಂಚದಲ್ಲಿರುವ ಮಮನುಷ್ಯರನ್ನ ಸೇರಿಸಿ ತೂಕ ಹಾಕಿದ್ರೆ ಎಷ್ಟು ತೂಕ ಆಗುತ್ತದೆಯೋ, ಅದಕ್ಕಿಂತ...

ಲೊಗೊಗಳ ನಿಜವಾದ ಅರ್ಥವೇನು ಗೊತ್ತಾ..?

ನಾವು ಬಳಸುವ ಪ್ರತಿಯೊಂದು ಬ್ರ್ಯಾಂಡೆಡ್ ವಸ್ತುವಿಗೂ ಲೊಗೋ ಇರುತ್ತದೆ. ಅದರಲ್ಲಿ ಇವತ್ತು ನಾವು ಕೆಲ ಲೊಗೊಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈಗ ಎಲ್ಲಿ ನೋಡಿದರಲ್ಲಿ ಲೊಗೊಗಳದ್ದೇ ಭರಾಟೆ. ಮೊಬೈಲ್ ತೆಗೆದುಕೊಂಡರೆ ಅದರ ಲೋಗೋ. ಆ್ಯಪ್ ಓಪೆನ್ ಮಾಡಿದ್ರೆ ಅದರ ಲೊಗೊ. ಶಾಪಿಂಗ್ ಹೋದಾಗ ಅಲ್ಲಿ ಏನಾದರೂ ಖರೀದಿ ಮಾಡಿದರೆ ಅದರ ಲೊಗೊ. ಹೀಗೆ ಎಲ್ಲಿ ನೋಡಿದರಲ್ಲಿ...

ಬಿಪಿನ್ ರಾವತ್ ಸಾವು : ವಾಯು ಪಡೆಯಿಂದ ಮಾಹಿತಿ

ದೆಹಲಿ:ನೌಕಾಪಡೆ, ವಾಯುಪಡೆ ಮತ್ತು ಭೂಸೇನೆಯ ನಾಯಕರಾಗಿದ್ದ ಬಿಪಿನ್ ರಾವತ್ ಅವರು ಹೆಲಿಕ್ಯಾಪ್ಟರ್ ಪತನದಲ್ಲಿ ಸಾವನ್ನಪ್ಪಿದ್ದಾರೆ. Mi-7V5 ಸೇನಾ ಹೆಲಿಕ್ಯಾಪ್ಟರ್ ನಲ್ಲಿ KANNADAನಲ್ಲಿ ಉಪನ್ಯಾಸ ನೀಡಲು ಹೋಗುವ ಸಮಯದಲ್ಲಿ ತಮಿಳುನಾಡಿನ ಕೂನೂರಿನಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಅದರಲ್ಲಿದ್ದ 14 ಮಂದಿಯಲ್ಲಿ 13 ಜನ ಸಾವನ್ನಪ್ಪಿದ್ದಾರೆ. ಅದರಲ್ಲಿ ಬಿಪಿನ್ ರಾವತ್ ರವರ ಹೆಂಡತಿ ಹಾಗೂ ಬಿಪಿನ್ ರಾವತ್ ಅವರು...

ಸೇನಾ ಹೆಲಿಕಾಪ್ಟರ್ ಪತನ..!

ತಮಿಳುನಾಡು :Mi-17V5 ಹೆಲಿಕ್ಯಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಸೇನಾ ಹೆಲಿಕ್ಯಾಪ್ಟರ್ ನಲ್ಲಿ ವಾಯುದಳ, ನೌಕಾದಳ, ಭೂಸೇನೆಯ ಮುಖ್ಯಸ್ಥರಾದ ಬಿಪಿನ್ ರಾವತ್ ರವರು ಕೊಯಂಬತ್ತೂರಿನ ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನಲ್ಲಿ ಸೆಮಿನಾರ್ ಉಪನ್ಯಾಸ ಕೊಡಲು 6 ಅಧಿಕಾರಿಗಳು ಹಾಗೂ ಕುಟುಂಬದ ಜೊತೆ ತೆರಳುತ್ತಿದ್ದಾಗ ಹೆಲಿಕ್ಯಾಪ್ಟರ್ ಪತನವಾಗಿದೆ. ಹೆಲಿಕ್ಯಾಪ್ಟರ್ ನಲ್ಲಿ ಹದಿನಾಲ್ಕು ಜನ ತೆರಳುತ್ತಿದ್ದರು....

ಬೆಂಗಳೂರು ವಿವಿ ಕುಲಸಚಿವರ ವರ್ಗಾವಣೆ : ಡಿಪಿಎಆರ್ -ಉನ್ನತ ಶಿಕ್ಷಣ ಇಲಾಖೆ ನಡುವೆ ಸಂಘರ್ಷ..

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾ ಲಯದ ಕುಲಸಚಿವರ ವರ್ಗಾವಣೆ ವಿಷಯ ಉನ್ನತ ಶಿಕ್ಷಣ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಯಾವುದೇ ಸಮಾಲೋಚನೆ ನಡೆಸದೆ ಕುಲಸಚಿವರ ಹುದ್ದೆಗೆ ಪ್ರಾಧ್ಯಾಪಕರನ್ನು ಡಿಪಿಎಆರ್ ನೇಮಿಸಿ ಆದೇಶ ಹೊರಡಿಸಿರುವ ಕ್ರಮವನ್ನು ರದ್ದುಪಡಿಸಬೇಕೆಂದು ಸ್ವತಹ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಮುಖ್ಯ ಕಾರ್ಯದರ್ಶಿಯವರಿಗೆ...

ದೆಹಲಿಗೂ ಕಾಲಿಟ್ಟಿದೆಯಾ ಒಮಿಕ್ರಾನ್ ?

ನವದೆಹಲಿ:ದೆಹಲಿಯಲ್ಲಿ ಕೋವಿಡ್ -19 ಸೋಂಕು ತಗುಲಿದ ಕನಿಷ್ಠ 12 ಜನರು ಓಮಿಕ್ರಾನ್ ರೂಪಾಂತರವನ್ನು ಪಡೆದಿದ್ದಾರೆ ಎಂದು ಶಂಕಿಸಲಾಗಿದೆ ಮತ್ತು ಅವರನ್ನು ನಗರದ ಲೋಕನಾಯಕ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎ.ನ.ಐ ವರದಿ ತಿಳಿಸಿದೆ. ನಿನ್ನೆ ಎಂಟು 'ಶಂಕಿತ ಓಮಿಕ್ರಾನ್ ರೋಗಿಗಳನ್ನು' ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img