Sunday, December 28, 2025

ರಾಷ್ಟ್ರೀಯ

ಉತ್ತರಪ್ರದೇಶದಲ್ಲಿ ಪ್ರತಿಭಟನೆ ಕೈಬಿಟ್ಟ ರೈತರು- ಮೃತರ ಕುಟುಂಬಕ್ಕೆ ತಲಾ 45 ಲಕ್ಷ ಪರಿಹಾರ…!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಹೋರಾಟವನ್ನು ಕೈಬಿಡುವುದಾಗಿ ರೈತರು ತಿಳಿಸಿದ್ದಾರೆ. ಇನ್ನು ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಗಳಿಗೆ ಉತ್ತರಪ್ರದೇಶ  ಸರ್ಕಾರ ತಲಾ 45 ಲಕ್ಷ ರೂಪಾಯಿ ಪರಿಹಾರ ಘೋಷಣೆ...

ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ…!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಹೌಸ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಲಖಿಂಪುರ್ ನಲ್ಲಿ ರೈತರ ಹತ್ಯೆ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನ ಪೊಲೀಸರು ತಡೆದು ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿಸಿದ್ರು.  ಇನ್ನು...

ಅಖಿಲೇಶ್ ಯಾದವ್ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ   ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...

ಈ ದಿನದ ಪ್ರಮುಖ ಸುದ್ದಿ..!

1. ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ  10 ದಿನ  ಕ್ವಾರಂಟೈನ್..! ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ  10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೊವಿಡ್ ಹಿನ್ನೆಲೆ ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅಕ್ಟೋಬರ್ 4ರಿಂದ ಅನ್ವಯವಾಗುವಂತೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಇಂಗ್ಲೆಂಡ್ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ಗಳನ್ನು ಪಡೆದವರಿಗೆ ತನ್ನ...

ನಾನು ಬಿಜೆಪಿಯನ್ನು ತುಕ್ಡೇ ತುಕ್ಡೇ ಮಾಡುತ್ತೇನೆ; ಕನ್ನಯ್ಯ..!

www.karnatakatv.net: ತಮ್ಮನ್ನು ತುಕ್ಡೇ ಗ್ಯಾಂಗ್ ಅಂತ ಕರೆದಿದ್ದ ಬಿಜೆಪಿಯನ್ನು ತುಕ್ಡೇ ತುಕ್ಡೇ ಮಾಡೋದಾಗಿ ಕನ್ಹಯ್ಯ ಕುಮಾರ್ ಹೇಳಿದ್ದಾರೆ. ಬಿಜೆಪಿ ನನ್ನನ್ನು 'ತುಕ್ಡೆ ತುಕ್ಡೆ ಗ್ಯಾಂಗ್' ಅಂತ ಕರೆಯುತ್ತದೆ. ನಾನು ಬಿಜೆಪಿ ಪಾಲಿಗೆ ತುಕ್ಡೆ ತುಕ್ಡೆ. ನಾನು ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ. ಈ ಪಕ್ಷವು ಗೋಡ್ಸೆಯನ್ನು ರಾಷ್ಟ್ರಪಿತ ಅಂತ ಪರಿಗಣಿಸಿದೆಯೇ ಹೊರತು ಗಾಂಧಿಯನ್ನಲ್ಲ. ಅವರು ಅಮೆರಿಕ...

ಲಡಾಖ್ ಗಡಿಯಲ್ಲಿ ಚೀನಾ ಸೇನೆ ಪಡೆ ಹೆಚ್ಚಳ ..!

www.karnatakatv.net : ಪೂರ್ವ ಮತ್ತು ಉತ್ತರ ಲಡಾಖ್ ಪ್ರದೇಶದಲ್ಲಿ ಗಣನೀಯ ಪ್ರಮಾಣದ ಚೀನಾ ಸೇನೆಯನ್ನು ನಿಯೋಜನೆ ಮಾಡಲಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನಾರವಾನೆ ಹೇಳಿದ್ದಾರೆ. ಚೀನಾ ನಿಯೋಜನೆಯಲ್ಲಿ ಹೆಚ್ಚಳ ಕಂಡುಬಂದಿದ್ದಲ್ಲಿ, ನಾವು ಕಾಳಜಿ ವಹಿಸಬೇಕಾದ ವಿಷಯವಾಗಿದೆ ಎಂದು ನಾರವಾನೆ ಲಡಾಕ್ ನಲ್ಲಿ ಹೇಳಿದ್ದಾರೆ. 152ನೇ ಗಾಂಧಿಯವರ ಜನ್ಮದಿನದ ಹಿನ್ನೆಲೆ ಅ.2...

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಸಂಖ್ಯೆ ಹೆಚ್ಚಳ..!

www.karnatakatv.net : ಜಮ್ಮು ಮತ್ತು ಕಾಶ್ಮಿರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಹೌದು.. ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದು ಆಯ್ತು. ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯೊಂದು ತಿಳಿಸಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಅಫ್ಘಾನಿಸ್ತಾನದ ಗಡಿಯ ಬುಡಕಟ್ಟು ಪ್ರದೇಶದಿಂದ 50 ಜನ ಭಯೋತ್ಪಾದಕರು...

ಮೋದಿಗೆ ಭೇಟಿಯಾದ ಪಂಜಾಬ್ ನೂತನ ಸಿಎಂ..!

www.karnatakatv.net : ಪಂಜಾಬ್ ನೂತನ ಮುಖ್ಯ ಮಂತ್ರಿ ಯಾಗಿ ಆಯ್ಕೆಯಾದ ಚರಣ್ ಜಿತ್ ಸಿಂಗ್ ಚೆನ್ನಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಚನ್ನಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ  ನಂತರ ಇದೇ ಮೊದಲ ಬಾರಿಗೆ ಮೋದಿಗೆ ಭೇಟಿಯಾಗಿದ್ದಾರೆ, ಭೇಟಿಯಾದ  ಬಳಿಕ ಮಾತನಾಡಿದ ಚನ್ನಿ, ಪ್ರತಿಭಟನಾ ನಿರತ ರೈತರೊಂದಿಗೆ ಮತ್ತೆ ಮಾತುಕತೆ ನಡೆಸುವಂತೆ ಕೋರಿದ್ದೇನೆ,...

2ನೇ ಕಂತಿನ ರಾಜ್ಯ ವಿಪತ್ತು ಪರಿಹಾರ ನಿಧಿ ಬಿಡುಗಡೆ..!

www.karnatakatv.net :23 ರಾಜ್ಯಗಳಿಗೆ ಮುಂಚಿತವಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯ 2ನೇ ಕಂತನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.  ಹೌದು, ಇಂದು ಕೇಂದ್ರ ಸರ್ಕಾರ 23 ರಾಜ್ಯಗಳಿಗೆ ಮುಂಗಡವಾಗಿ 7,274.40 ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲು ಕೇಂದ್ರ ಅನುಮತಿ ಕೊಟ್ಟಿದೆ. ಯಾವುದೇ ವಿಪತ್ತಿನಿಂದ ಉಂಟಾಗುವ ತುರ್ತು ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ...

ಸಿಲಿಂಡರ್ ಗಳ ಬೆಲೆ 43.5 ರೂ ಹೆಚ್ಚಳ..!

www.karnatakatv.net : ಮಹಾಮಾರಿ ಕೊರೊನಾ ಕಾರಣದಿಂದ ಆರ್ಥಿಕ ಪರಸ್ಥಿತಿ ಎಲ್ಲರಲ್ಲು ಕಾಡುತ್ತಿದೆ. ಯಾವುದೇ ವಸ್ತುವನ್ನು ಖರೀದಿಸಬೇಕೆಂದರು ಹಣವು ಹೆಚ್ಚಾಗುತ್ತಿದೆ. ನೆಮ್ಮದಿಯಾಗಿ ಓಡಾಡಿಕೊಂಡು ಇರೋದಕ್ಕು ಆಗದೇ ಮನೆಯಲ್ಲಿ ಕುಳಿತು ತಿನ್ನೋಕು ಆಗದೇ ಇರುವಂತ ಪರಿಸ್ಥಿತಿ ನಿರ್ಮಾಣ ವಾಗಿದೆ. ಅಕ್ಟೋಬರ್ ಮೊದಲ ದಿನ ಪೆಟ್ರೋಲಿಯಂ ಕಂಪನಿಗಳು ಅನಿಲದ ಬೆಲೆಯನ್ನು ಹೆಚ್ಚಿಸಿವೆ. 43.5 ರೂ ಗಳಷ್ಟು ಹೆಚ್ಚಿದ್ದು, ಇಂಡಿಯನ್ ಆಯಿಲ್...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img