Wednesday, August 20, 2025

ರಾಷ್ಟ್ರೀಯ

ಕೆ.ಎನ್. ರಾಜಣ್ಣ ವಜಾಕ್ಕೆ ಇವರೇ ಕಾರಣ!!

ಆಗಸ್ಟ್ 11ರಂದು ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಿಂದ ಕೆ.ಎನ್ ರಾಜಣ್ಣ ಅವರ ತಲೆದಂಡವಾಗಿದೆ. ಸಿಎಂ ಆಪ್ತರೂ ಎನ್ನುವುದನ್ನು ನೋಡದೇ ಹೈಕಮಾಂಡ್ ಅವರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಿದೆ. ಇದಕ್ಕೆ ರಾಹುಲ್ ಗಾಂಧಿಗೆ ದೂರು ಕೊಟ್ಟಿರುವುದೇ ಕಾರಣ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ ದೂರು ಕೊಟ್ಟಿದ್ದು ಯಾರು ಅನ್ನೋ ಸತ್ಯ ಇದೀಗ ಬಯಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ,...

334 ಪಕ್ಷಕ್ಕೆ ಗೇಟ್ ಪಾಸ್- ಚುನಾವಣಾ ಆಯೋಗ ಸರ್ಜಿಕಲ್‌ ಸ್ಟ್ರೈಕ್

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಸೇರಿದಂತೆ ಹಲವು ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪದ ಬೆನ್ನಲ್ಲೇ ಚುನಾವಣಾ ಆಯೋಗವು ದೇಶದ ಚುನಾವಣಾ ವ್ಯವಸ್ಥೆಗೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಚುನಾವಣಾ ವ್ಯವಸ್ಥೆಯನ್ನು ಶುದ್ಧೀಕರಿಸುವ ಪ್ರಯತ್ನವಾಗಿ ಭಾರತದ ಚುನಾವಣಾ ಆಯೋಗ 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ರದ್ದುಗೊಳಿಸಿದೆ. ಈ...

ಭಾರತದಿಂದ ಖರೀದಿ ಕೈಬಿಟ್ಟ ಅಮೆರಿಕನ್‌ ಕಂಪನಿಗಳು!!

ಭಾರತದಲ್ಲಿ ನಡೆದಿರುವ ಒಂದು ಮಹತ್ವದ ಆರ್ಥಿಕ ಬೆಳವಣಿಯಿಂದ, ಜವಳಿ ಉದ್ಯಮ, ಲಕ್ಷಾಂತರ ಕಾರ್ಮಿಕರ ಜೀವನ ಮತ್ತು ರಫ್ತು ಆಧಾರಿತ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಲಿರುವುದು ಸ್ಪಷ್ಟವಾಗಿದೆ. ಯಾಕಂದ್ರೆ ಭಾರತದಿಂದ - ಅಮೇಜಾನ್, ವಾಲ್ಮಾರ್ಟ್ ಮತ್ತಿತರ ರೀಟೇಲ್ ಮಾರಾಟಗಾರರು ಖರೀದಿಯನ್ನ ನಿಲ್ಲಿಸಿದ್ದಾರೆ. ಇತ್ತೀಚೆಗೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದಂತೆ, ಭಾರತದಿಂದ ಆಮದು ಮಾಡುವ...

ಅಮೆರಿಕಾಕ್ಕೆ ಸೆಡ್ಡು – ಭಾರತದ ಪರ ನಿಂತ ಚೀನಾ!

ಭಾರತದ ಸರಕುಗಳ ಆಮದಿನ ಮೇಲೆ, ಶೇಕಡ 50ರಷ್ಟು ಸುಂಕ ವಿಧಿಸಿರುವ ಅಮೆರಿಕಾ ಕ್ರಮವನ್ನು, ಚೀನಾ ಖಂಡಿಸಿದೆ. ಈ ಮೂಲಕ ಭಾರತಕ್ಕೆ ಬೆಂಬಲ ಘೋಷಿಸಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡೆಯನ್ನು, ಚೀನಾ ರಾಯಭಾರಿ ಕ್ಸು ಫೀಹಾಂಗ್‌ ಟೀಕಿಸಿದ್ದಾರೆ. ಬೆದರಿಸುವವನಿಗೆ ಒಂದು ಇಂಚು ಕೊಟ್ಟರೆ, ಅವನು ಒಂದು ಮೈಲಿ ಆಕ್ರಮಿಸುತ್ತಾನೆ. ಹೀಗಂತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ....

ನಕಲಿ ಮತಗಳ್ಳತನಕ್ಕೆ ಸಾಕ್ಷಿ ಬಿಡುಗಡೆ!

ರಾಜ್ಯದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ದಾಖಲೆ ಸಮೇತ ರಾಹುಲ್‌ ಗಾಂಧಿ ಅವರು ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ನಾವು 16 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ, ಆಂತರಿಕ ಸಮೀಕ್ಷೆ ಹೇಳಿತ್ತು. ಆದರೆ ನಾವು 9 ರಲ್ಲಿ ಗೆದ್ದೆವು. 7 ರಲ್ಲಿ ಅನಿರೀಕ್ಷಿತವಾಗಿ ಜಯವನ್ನ ಕಳೆದುಕೊಂಡೆವು. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲೂ ಅಕ್ರಮ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಬೆಂಗಳೂರು ಕೇಂದ್ರ...

5 ರೀತಿ ‘ನಕಲಿ ವೋಟ್’ – ರಾಗಾ ‘ಆಟಂ ಬಾಂಬ್’ ಡಿಟೇಲ್ಸ್

ಬಿಜೆಪಿ ವಿರುದ್ಧದ ಮತಗಳ್ಳತನ ಆರೋಪಕ್ಕೆ, ಕಾಂಗ್ರೆಸ್‌ ಪಕ್ಷ ದಾಖಲೆಗಳನ್ನು ರಿಲೀಸ್‌ ಮಾಡಿದೆ. ದೆಹಲಿಯಲ್ಲಿ ಸಂಸದ ರಾಹುಲ್‌ ಗಾಂಧಿ, ಸಾಕ್ಷಿ ಸಮೇತ ಪ್ರತೀ ವಿಚಾರವನ್ನೂ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಮತಗಳ್ಳತನ ವಿರುದ್ಧದ ಹೋರಾಟ ನಡೀತಿದ್ದು, ಒಂದು ದಿನಕ್ಕೂ ಮುಂಚೆಯೇ ಸಾಕ್ಷಿ ಬಹಿರಂಗಪಡಿಸಿದ್ದಾರೆ. ರಾಹುಲ್‌ ಪ್ರಕಾರ 5 ರೀತಿಯ ಮತಗಳ್ಳತನ ನಡೆದಿದೆಯಂತೆ. 5 ರೀತಿಯ ಮತಗಳ್ಳತನ 1) ನಕಲಿ ಮತದಾರರು...

ಉತ್ತರ ಕಾಶಿಯಲ್ಲಿ ಆಗಸ್ಟ್ 10ರವರೆಗೆ ಡೇಂಜರ್ ಅಲರ್ಟ್!

ಉತ್ತರಕಾಶಿ ಜಿಲ್ಲೆ ಪ್ರಖ್ಯಾತ ಪ್ರವಾಸಿ ತಾಣ. ಸಾವಿರಾರು ಪ್ರವಾಸಿಗರು ದಿನನಿತ್ಯ ಬರುತ್ತಿರುತ್ತಾರೆ. ಆಗಸ್ಟ್‌ 5ರಂದು ಸಂಭವಿಸಿದ ಭೀಕರ ಮೇಘಸ್ಫೋಟದಿಂದ, ಧಾರಾಳಿ ಗ್ರಾಮ ಸರ್ವನಾಶವಾಗಿದೆ. ಪ್ರವಾಸಿಗರು ಸೇರಿ ನೂರಾರು ಜನರು ನಾಪತ್ತೆಯಾಗಿದ್ದು, ಹಲವರು ಬಲಿಯಾಗಿದ್ದಾರೆ. ಮೇಘಸ್ಫೋಟದಿಂದ ಗುಡ್ಡವೇ ಕುಸಿದಿದ್ದು, ಪ್ರವಾಹದ ನೀರಲ್ಲಿ ಕಲ್ಲು, ಬಂಡೆ, ಮರಗಳು ತೇಲಿ‌ ಬಂದಿದ್ವು. ಹರ್ಸಿಲ್‌ ಪ್ರದೇಶದಲ್ಲಿದ್ದ ಸೇನಾ ಶಿಬಿರ, ಹೋಟೆಲ್ಸ್‌, ರೆಸ್ಟೋರೆಂಟ್ಸ್‌,...

ಬಿಹಾರದಲ್ಲಿ ಲಾಲೂ ಪ್ರಸಾದ್‌ ಪುತ್ರನ ಹೊಸ ಮೈತ್ರಿಕೂಟ

RJD ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್‌ ಹಿರಿಯ ಪುತ್ರ, ಹೊಸ ಮೈತ್ರಿಕೂಟ ರಚಿಸುವುದಾಗಿ ಘೋಷಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ, 5 ಸಣ್ಣ ಪಕ್ಷಗಳ ಮೈತ್ರಿಕೂಟ ರಚಿಸುವುದಾಗಿ, ತೇಜ್‌ ಪ್ರತಾಪ್‌ ಹೇಳಿದ್ದಾರೆ. 2025ರ ಮೇ 4ರಂದು ತೇಜ್‌ ಪ್ರತಾಪ್‌ ಯಾದವ್, ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ರು. ಅನುಷ್ಕಾ ಯಾದವ್‌ ಜೊತೆಗಿನ, 12 ವರ್ಷಗಳ ಸಂಬಂಧದ ಬಗ್ಗೆ...

ಸಂಸದೆಯನ್ನೂ ಬಿಡದ ಸರಗಳ್ಳರು – VVIP ಪ್ರದೇಶವೂ ಸೇಫ್ ಅಲ್ಲ!

ರಾಷ್ಟ್ರ ರಾಜಧಾನಿ ದೆಹಲಿ ಅತ್ಯಂತ ಭದ್ರತೆಗೆ ಹೆಸರುವಾಸಿಯಾಗಿದೆ. ಆದರೆ ಅದೇ ದೆಹಲಿಯ ಚಾಣಕ್ಯಪುರಿ ಪ್ರದೇಶದಲ್ಲಿ, ಕಾಂಗ್ರೆಸ್ ಸಂಸದೆಯ ಚಿನ್ನದ ಸರ ಕಳ್ಳತನವಾಗಿದೆ. ಇದು ಮಹಿಳಾ ಸುರಕ್ಷತೆ, ರಾಜಕೀಯ ನಾಯಕರ ಭದ್ರತೆ, ಹಾಗೂ ದೆಹಲಿ ಪೋಲಿಸ್‌ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಆಗಸ್ಟ್ 4ರಂದು ಬೆಳಗ್ಗೆ ಸುಮಾರು 6.15ಕ್ಕೆ ಈ ಸರಗಳ್ಳತನ ನಡೆದಿದೆ. ತಮಿಳುನಾಡು...

PM ಕಿಸಾನ್ 20ನೇ ಕಂತು, ಹೀಗೆ ಮಾಡದಿದ್ರೆ ಹಣ ಸಿಗಲ್ಲ – ಪಿಎಂ ಕಿಸಾನ್ 20ನೇ ಕಂತು ಬಿಡುಗಡೆ!

ನಮ್ಮ ದೇಶದ ಲಕ್ಷಾಂತರ ರೈತರಿಗೆ ಖುಷಿಯ ಸುದ್ದಿಯೊಂದಿದೆ. ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ ಕಂತು ಈಗ ಬಿಡುಗಡೆ ಆಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ 2025 ಜುಲೈನಲ್ಲಿ ಈ ಕಂತನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ₹20,500 ಕೋಟಿಗಳ ಮೊತ್ತವನ್ನು 9.7 ಕೋಟಿ ರೈತರ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img